ಸಮಗ್ರ ಸಮಾಚಾರ

ತನ್ನ ಪತಿಯನ್ನು ಹೋಟೆಲ್ ಕೋಣೆಯಲ್ಲಿ ಮಹಿಳೆಯೊಂದಿಗೆ ಅಶ್ಲೀಲ ಭಂಗಿಯಲ್ಲಿ ಕಂಡ ಪತ್ನಿ| ಮುಂದೇನಾಯಿತು ವೀಡಿಯೊ ನೋಡಿ..!

ದೆಹಲಿ: ತನ್ನ ಪತಿ ಹೋಟೆಲ್ ಕೋಣೆಯೊಂದರಲ್ಲಿ ಮತ್ತೊಬ್ಬ ಮಹಿಳೆಯೊಂದಿಗೆ ಅಶ್ಲೀಲ ಭಂಗಿಯಲ್ಲಿರುವುದನ್ನು ಕಂಡ ಪತ್ನಿ ಪಾದರಕ್ಷೆಯಿಂದ ಪತಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಆಗ್ರಾದ ದೆಹಲಿ ಗೇಟ್ ಸಮೀಪ ನಡೆದಿರುವುದಾಗಿ ವರದಿ ತಿಳಿಸಿದೆ. ತಂದೆಗೆ ಚಪ್ಪಲಿಯಿಂದ ಹೊಡೆಯುತ್ತಿರುವ ದೃಶ್ಯವನ್ನು ಮಗಳು ಸೆರೆಹಿಡಿದಿದ್ದು,ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದಾಗಿ ವರದಿ ವಿವರಿಸಿದೆ. ಮಹಿಳೆಯನ್ನು ನೀಲಂ ಎಂದು ಗುರುತಿಸಲಾಗಿದ್ದು, ಪತಿ ದಿನೇಶ್ ಗೋಪಾಲ್ ಎಂಬುದಾಗಿ ವರದಿ ತಿಳಿಸಿದೆ. ತನ್ನ ಪತಿ ದೀರ್ಘಕಾಲದಿಂದಲೂ ಇದೇ ರೀತಿ ವರ್ತಿಸುತ್ತಿರುವುದಾಗಿ ನೀಲಂ ಸುದ್ದಿಗಾರರ ಜತೆ ಮಾತನಾಡುತ್ತ […]

ತನ್ನ ಪತಿಯನ್ನು ಹೋಟೆಲ್ ಕೋಣೆಯಲ್ಲಿ ಮಹಿಳೆಯೊಂದಿಗೆ ಅಶ್ಲೀಲ ಭಂಗಿಯಲ್ಲಿ ಕಂಡ ಪತ್ನಿ| ಮುಂದೇನಾಯಿತು ವೀಡಿಯೊ ನೋಡಿ..! Read More »

ಸುಳ್ಯ : ಸರಕಾರಿ ಜಾಗ ಅತಿಕ್ರಮಣ ಪ್ರಕರಣ ಸಂಬಂಧ

ಪ್ರತಿಭಟನೆ ಕೈ ಬಿಟ್ಟ ಅಂಬೇಡ್ಕರ್ ರಕ್ಷಣಾ ವೇದಿಕೆ ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕಸಬ ಗ್ರಾಮದ ಜಯನಗರದ ಸರಕಾರಿ ಶಾಲೆಯ ಹತ್ತಿರ ಗೋಪಾಲ್ ನಾಯಕ್ ಎಂಬವರು ಸರಕಾರಿ ಜಾಗವನ್ನು ಅತಿಕ್ರಮಣ ಮಾಡಲು ಜೆಸಿಬಿ ಮೂಲಕ ಮಣ್ಣನ್ನು ತೆರವುಗೊಳಿಸಿದ್ದರು. ಈ ಹಿನ್ನಲೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಸರಕಾರಿ ಜಾಗವನ್ನು ಆಕ್ರಮಿಸಿಕೊಂಡ ಗೋಪಾಲ್ ನಾಯಕ್ ಎಂಬವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಾಧ್ಯಮದ ಮೂಲಕ ಪಿ.ಸುಂದರ ಪಾಟಾಜೆಯವರು ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದ್ದರು. ಆ ವಿಚಾವಾಗಿ ಸೆ.22 ರಂದು ಪಿ.ಸುಂದರ

ಸುಳ್ಯ : ಸರಕಾರಿ ಜಾಗ ಅತಿಕ್ರಮಣ ಪ್ರಕರಣ ಸಂಬಂಧ Read More »

ಇದು ಇಡೀ ಮನುಕುಲವೇ ತಲೆ ತಗ್ಗಿಸುವ ಕಥೆ| ಯೋಗಿ ನಾಡಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ| ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಜಾತ್ರೆಗೆ ತೆರಳಿದ್ದ 15 ವರ್ಷದ ಬಾಲಕಿಯನ್ನು ಕಿಡ್ನಾಪ್ ಮಾಡಿ ಆಕೆಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಇದರಿಂದ ರಕ್ತಸ್ರಾವವಾಗುತ್ತಿದ್ದ ಆಕೆ ತನ್ನ ಪ್ರಾಣ ಉಳಿಸಿಕೊಳ್ಳಲು ರಸ್ತೆಯಲ್ಲಿ ನಗ್ನವಾಗಿಯೇ ಓಡಿಕೊಂಡು ಹೋಗುತ್ತಿರುವ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅತ್ಯಾಚಾರಕ್ಕೊಳಗಾದ ಬಾಲಕಿಯ ಬಟ್ಟೆಯನ್ನು ಕಸಿದುಕೊಂಡ ಕಾಮುಕರು ಆಕೆಯನ್ನು ಬೆತ್ತಲೆಯಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುವಂತೆ ಮಾಡಿದ್ದಾರೆ. ಆ ರಸ್ತೆಯಲ್ಲಿ ರಾತ್ರಿ

ಇದು ಇಡೀ ಮನುಕುಲವೇ ತಲೆ ತಗ್ಗಿಸುವ ಕಥೆ| ಯೋಗಿ ನಾಡಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ| ಇಲ್ಲಿದೆ ಫುಲ್ ಡೀಟೈಲ್ಸ್ Read More »

‘ಎಸ್.‌ಅಂಗಾರ ನೀವು ಯಾವಾಗ ಸರಿ ಆಗ್ತೀರಾ?’ | ವಿಷಾದದಿಂದ ಸಚಿವರ ಕಾಲೆಳೆದ ಆರ್ ಎಸ್.ಎಸ್ ಪ್ರಚಾರಕ

ಸಮಗ್ರ ನ್ಯೂಸ್: ಹೌದು, ಇಂತಹ ಒಂದು ಕಮೆಂಟ್ ಸಚಿವ ಅಂಗಾರರ ಪೇಸ್ ಬುಕ್ ಪೇಜ್ ನಲ್ಲಿ ಬಿದ್ದಿದ್ದು, ಆರ್.ಎಸ್.ಎಸ್ ನ ಪ್ರಚಾರಕರೋರ್ವರು ಸಚಿವರನ್ನು ಭರ್ಜರಿಯಾಗಿ‌ ಕಾಲೆಳೆದಿದ್ದಾರೆ. ವಿಷಾದದಿಂದಲೇ ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಆರ್‌ಎಸ್‌ಎಸ್‌ ಪ್ರಚಾರಕರೊಬ್ಬರು ತರಾಟೆಗೆ ತೆಗೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚಾರಕರೊಬ್ಬರು ಬಹಿರಂಗವಾಗಿಯೇ ತರಾಟೆಗೆ ತೆಗೆದುಕೊಂಡಿರುವುದು ಈಗ ಚರ್ಚೆಯ ವಿಷಯವಾಗಿದೆ. ಭಾರತ ಸರ್ಕಾರದ ಭೂವಿಜ್ಞಾನ ಮಂತ್ರಾಲಯ ಹಾಗೂ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ

‘ಎಸ್.‌ಅಂಗಾರ ನೀವು ಯಾವಾಗ ಸರಿ ಆಗ್ತೀರಾ?’ | ವಿಷಾದದಿಂದ ಸಚಿವರ ಕಾಲೆಳೆದ ಆರ್ ಎಸ್.ಎಸ್ ಪ್ರಚಾರಕ Read More »

ಕೆಎಸ್​ಎಪಿಎಸ್​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಡಿಗ್ರಿ ಆಗಿದ್ರೆ ಅರ್ಜಿ ಸಲ್ಲಿಸಿ

ಸಮಗ್ರ‌ ನ್ಯೂಸ್: ಕರ್ನಾಟಕ ರಾಜ್ಯ ಏಡ್ಸ್​ ಪ್ರಿವೆನ್ಷನ್​ ಸೊಸೈಟಿಯಿಂದ ಕ್ಲಸ್ಟರ್​ ಪ್ರೋಗ್ರಾಂ ಮ್ಯಾನೇಜರ್​ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 11 ಹುದ್ದೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 14, 2022. ಈ 11 ಹುದ್ದೆಗಳಲ್ಲಿ ಮೂರು ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು.

ಕೆಎಸ್​ಎಪಿಎಸ್​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಡಿಗ್ರಿ ಆಗಿದ್ರೆ ಅರ್ಜಿ ಸಲ್ಲಿಸಿ Read More »

ಜಿಮ್ ಗಳಲ್ಲಿ ಪ್ರೋಟಿನ್ ಪೌಡರ್ ಮಾರಟ ಮಾಡುವವರ ವಿರುದ್ಧ ಕಠಿಣ ಕ್ರಮ

ಬೆಂಗಳೂರು : ರಾಜ್ಯದ ಕೆಲ ಜಿಮ್ ಗಳಲ್ಲಿ ಪ್ರೋಟೀನ್ ಪೌಡರ್ ಮಾರಾಟ ಮಾಡಲಾಗುತ್ತಿದ್ದು, ಪ್ರೋಟೀನ್ ಪೌಡರ್ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯದ ಹಲವು ಜಿಮ್​ನಲ್ಲಿ ಬಳಸುವ ಪ್ರೋಟೀನ್​ ಪೌಡರ್ ಬ್ಯಾನ್‌ ಮಾಡುವಂತೆ ಸದನದಲ್ಲಿ ಒತ್ತಾಯ ಮಾಡಲಾಗಿದೆ. ಈ ಬಗ್ಗೆ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್​ ರೆಡ್ಡಿ ಜಿಮ್​ಗಳಲ್ಲಿ ಬಳಕೆ ಮಾಡುವ ಪ್ರೋಟೀನ್ ಪೌಡರ್‌ಗಳ ಬಗ್ಗೆ ಸದನದ ಗಮನ ಸೆಳೆದರು. ಇದೇ ವೇಳೆ ಪ್ರೋಟೀನ್ ಪೌಡರ್ ಮಾರಾಟದ ಬಗ್ಗೆ ಸಮಗ್ರ ತನಿಖೆ

ಜಿಮ್ ಗಳಲ್ಲಿ ಪ್ರೋಟಿನ್ ಪೌಡರ್ ಮಾರಟ ಮಾಡುವವರ ವಿರುದ್ಧ ಕಠಿಣ ಕ್ರಮ Read More »

ವಿಜಯಪುರ: ಅಕ್ರಮವಾಗಿ ಶಿಕ್ಷಕರ ನೇಮಕ ವಿಚಾರ| ಬಂಧಿತರ ಸಂಖ್ಯೆ ಮೂರಕ್ಕೇರಿಕೆ

ಸಮಗ್ರ ನ್ಯೂಸ್: ಅಕ್ರಮವಾಗಿ ಶಿಕ್ಷಕರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ರಮ ನೇಮಕಾತಿಯಲ್ಲೂ ವಿಜಯಪುರ ಜಿಲ್ಲೆಗೂ ನಂಟು ಹೊಂದಿದ್ದು,ಅಕ್ರಮವಾಗಿ ನೇಮಕಾತಿಯಾಗಿರೋ ಮತ್ತೋರ್ವ ಶಿಕ್ಷಕನ ಬಂಧನವಾಗಿದೆ. ಬಂಧಿತರ ಸಂಖ್ಯೆ ಇದೀಗ ಮೂರಕ್ಕೇರಿದೆ. ವಿಜಯಪುರ ಜಿಲ್ಲಾ ಮೂಲದ ಅಶೋಕ ಚವ್ಹಾಣ್ ಬಂಧಿತ ಮತ್ತೋರ್ವ ಶಿಕ್ಷಕರಾಗಿದ್ದಾರೆ. ಜಿಲ್ಲೆಯ ಬಸವನಬಾಗೇಬಾಡಿ ತಾಲೂಕಿನ ಭೈರವಾಡಗಿ ಗ್ರಾಮದ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದ ಅಶೋಕ ಚವ್ಹಾಣ್ ಇವರ ವಿರುದ್ಧ ಸೂಕ್ತ ಮಾಹಿತಿ ಕಲೆ ಹಾಕಿ ಅಕ್ರಮ ನೇಮಕಾತಿ ಹೊಂದಿದ್ದನ್ನು ಖಚಿತಪಡಿಸಿಕೊಂಡಿರೋ ಸಿಓಡಿ ಅಧಿಕಾರಿಗಳು ಇದೀಗ

ವಿಜಯಪುರ: ಅಕ್ರಮವಾಗಿ ಶಿಕ್ಷಕರ ನೇಮಕ ವಿಚಾರ| ಬಂಧಿತರ ಸಂಖ್ಯೆ ಮೂರಕ್ಕೇರಿಕೆ Read More »

ಬಿಕ್ಷಾಟನೆ ನಿರ್ಮೂಲನೆಯ ಜನಜಾಗೃತಿ ವಾಹನಕ್ಕೆ ಅಪರ ಜಿಲ್ಲಾಧಿಕಾರಿಯಿಂದ ಹಸಿರು ನಿಶಾನೆ

ಸಮಗ್ರ ನ್ಯೂಸ್: ಬಿಕ್ಷಾಟನೆ ನಿರ್ಮೂಲನೆಯ ಜನಜಾಗೃತಿ ವಾಹನಕ್ಕೆ ಅಪರ ಜಿಲ್ಲಾಧಿಕಾರಿಗಳಾದ ರಮೇಶ ಕಳಸದ ಅವರು ಸೆ. 20ರಂದು, ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಹಸಿರು ನಿಶಾನೆ ತೋರಿದರು. ಈ ವೇಳೆ ಮಾತನಾಡಿದ ಅವರು, ಕರ್ನಾಟಕ ಬಿಕ್ಷಾಟನೆ ನಿಷೇಧ ಅಧಿನಿಯಮ 1975ರ ಸೆಕ್ಷನ್ 3ರನ್ವಯ ಭೀಕ್ಷೆ ಬೇಡುವುದನ್ನು ನಿಷೇಧಿಸಲಾಗಿದೆ. ಭಿಕ್ಷೆ ಬೇಡುವುದು ಮತ್ತು ನೀಡುವುದು ಅಪರಾಧವಾಗಿದೆ. ಈ ಬಗ್ಗೆ ಸಾರ್ವಜನಿಕರು ಅರಿಯಬೇಕು ಎಂದು ತಿಳಿಸಿದರು. ಈ ವೇಳೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ರಾಮನಗೌಡ ಕನ್ನೊಳ್ಳಿ ಅವರು ಮಾತನಾಡಿ,

ಬಿಕ್ಷಾಟನೆ ನಿರ್ಮೂಲನೆಯ ಜನಜಾಗೃತಿ ವಾಹನಕ್ಕೆ ಅಪರ ಜಿಲ್ಲಾಧಿಕಾರಿಯಿಂದ ಹಸಿರು ನಿಶಾನೆ Read More »

ಸುಳ್ಯ: 7 ದಶಕಗಳಿಂದ ದುರಸ್ಥಿಯಾಗದೆ ಉಳಿದ ಶೇಣಿ- ಹೊಸಮಜಲು ರಸ್ತೆ| ಪ್ರಚಾರಕ್ಕಷ್ಟೆ ಜನಪ್ರತಿನಿಧಿಗಳು, ರಸ್ತೆ ಅಭಿವೃದ್ಧಿ ಮಾಡೋರು ಯಾರು?

ಸಮಗ್ರ ನ್ಯೂಸ್: ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳೇ ಕಳೆದರೂ ಗ್ರಾಮೀಣ ಭಾರತ ಇಂದಿಗೂ ಅದೇ ಪರಿಸ್ಥಿತಿಯಲ್ಲಿದೆ ಎಂಬುದು ಅಉಳ್ಯ ತಾಲೂಕಿನಲ್ಲಿ ಮತ್ತೆ‌ಮತ್ತೆ ಸಾಬೀತಾಗುತ್ತಿದೆ. ಇದಕ್ಕೆ ಮತ್ತೊಂದು ಜ್ವಲಂತ ಉದಾಹರಣೆ ದ.ಕ ಜಿಲ್ಲೆಯ‌ ಸುಳ್ಯ ತಾಲೂಕಿನ ಅಮರ ಪಡ್ನೂರು‌ ಗ್ರಾಮದ ಶೇಣಿ-ಹೊಸಮಜಲು ರಸ್ತೆ. ಈ‌ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಜನರು ನಡೆದುಕೊಂಡು ಹೋಗುವುದಕ್ಕೆ ಕಷ್ಟ ಪಡುವಂತಾಗಿದೆ. ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ವ್ಯಾಪ್ತಿಯ ರಸ್ತೆ ಇದಾಗಿದ್ದು ಸತತ ಹತ್ತು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದೆ. ಸಂಪೂರ್ಣ ಕೆಸರುಮಯವಾಗಿರುವ ಈ ರಸ್ತೆ

ಸುಳ್ಯ: 7 ದಶಕಗಳಿಂದ ದುರಸ್ಥಿಯಾಗದೆ ಉಳಿದ ಶೇಣಿ- ಹೊಸಮಜಲು ರಸ್ತೆ| ಪ್ರಚಾರಕ್ಕಷ್ಟೆ ಜನಪ್ರತಿನಿಧಿಗಳು, ರಸ್ತೆ ಅಭಿವೃದ್ಧಿ ಮಾಡೋರು ಯಾರು? Read More »

ವಿಜಯಪುರ ಜಿಲ್ಲೆಯಲ್ಲಿ ಸೆ.26 ರಂದು 26ರಂದು ಮಿನಿ ಉದ್ಯೋಗ ಮೇಳ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಸೆಪ್ಟೆಂಬರ್ 26ರಂದು ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಳಿಗ್ಗೆ 10 ರಿಂದ ಸಂಜೆ 4ಗಂಟೆಗಳವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವಿಜಯಪುರದಲ್ಲಿ, ವಿವಿಧ ಖಾಸಗಿ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುವುದು. ಈ ಮೇಳದಲ್ಲಿ ಎಸ್. ಎಸ್.ಎಲ್.ಸಿ., ಪಿ.ಯು.ಸಿ,ಐ.ಟಿ.ಐ, ಪದವಿ ಪಾಸ್ ಆದಂತಹ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಈ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08352-250383 : 9945000793

ವಿಜಯಪುರ ಜಿಲ್ಲೆಯಲ್ಲಿ ಸೆ.26 ರಂದು 26ರಂದು ಮಿನಿ ಉದ್ಯೋಗ ಮೇಳ Read More »