ಸಮಗ್ರ ಸಮಾಚಾರ

ಮೈಸೂರು ವಿವಿಯಿಂದ ಮಹಾ ಎಡವಟ್ಟು| ಏಡ್ಸ್,ಕ್ಯಾನ್ಸರ್ ಗೆ ಸ್ವಮೂತ್ರಪಾನವೇ ಮದ್ದಂತೆ!!

ಸಮಗ್ರ ನ್ಯೂಸ್: ಮೈಸೂರು ವಿಶ್ವವಿದ್ಯಾಲಯದ ಪಠ್ಯ ಪುಸ್ತಕ ಇದೀಗ ಚರ್ಚೆಗೆ ಗ್ರಾಸವಾಗಿದೆ. ಬಿಎ ಪದವಿಯ ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದ ಅಧ್ಯಾಯವೊಂದರಲ್ಲಿ ಏಡ್ಸ್, ಕ್ಯಾನ್ಸರ್​ಗೆ ಸ್ವಮೂತ್ರಪಾನವೇ ಮದ್ದು ಎಂದು ಬರೆಯಲಾಗಿದೆ. ಅಲ್ಲದೇ ಮೂತ್ರ ಚಿಕಿತ್ಸೆಯು ಪ್ರಕೃತಿ ಚಿಕಿತ್ಸೆಯ ಒಂದು ಭಾಗವಾಗಿದ್ದು, ಸ್ವಮೂತ್ರಪಾನದಿಂದ ಕಣ್ಣು, ಕಿವಿ, ಹಲ್ಲು, ಚರ್ಮ ರೋಗಗಳನ್ನು ನಿಯಂತ್ರಿಸಬಹುದು ಎಂದು ಹೇಳಲಾಗಿದೆ. ಇದು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಪಠ್ಯಕ್ರಮದ ಅನ್ವಯ ಈ ಅಧ್ಯಾಯ ಸೇರ್ಪಡೆಯಾಗಿದೆ. ಚಿಕಿತ್ಸೆಯ ಮಹತ್ವ ಮತ್ತು ವಿವರಿಸಲು ಲೇಖನದಲ್ಲಿ ಹಲವು ಸಾಧಕರ ಹೆಸರು […]

ಮೈಸೂರು ವಿವಿಯಿಂದ ಮಹಾ ಎಡವಟ್ಟು| ಏಡ್ಸ್,ಕ್ಯಾನ್ಸರ್ ಗೆ ಸ್ವಮೂತ್ರಪಾನವೇ ಮದ್ದಂತೆ!! Read More »

ಚಿಕ್ಕಮಗಳೂರು : ಆನೆ ದಾಳಿಗೆ 3 ತಿಂಗಳಲ್ಲಿ 3 ಬಲಿ| ಸ್ಥಳಕ್ಕೋದ ಶಾಸಕರ ಮೇಲೆ ಸ್ಥಳಿಯರಿಂದ ಹಲ್ಲೆ….?

ಸಮಗ್ರ ನ್ಯೂಸ್: ಆನೆ ದಾಳಿಯಿಂದ ಮಹಿಳೆ ಸಾವನ್ನಪ್ಪಿದ್ದ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ತಾಲೂಕಿನ ಹುಲ್ಲೆಹಳ್ಳಿ-ಕುಂದೂರು ಭಾಗದ ರೈತರು ಹಲ್ಲೇ ಮಾಡಿ ಶಾಸಕ ಕುಮಾರಸ್ವಾಮಿಯ ಶರ್ಟ್ ಹರಿದರಾ…? ಎಂಬ ಪ್ರಶ್ನೆ ಮೂಡಿದೆ. ಮೂಡಿಗೆರೆ ತಾಲೂಕಿನ ಹುಲ್ಲೆಹಳ್ಳಿ-ಕುಂದೂರು ಗ್ರಾಮದಲ್ಲಿ ತೋಟದಲ್ಲಿ ಹುಲ್ಲು ಕೊಯ್ಯುತ್ತಿದ್ದ 35 ವರ್ಷದ ಶೋಭಾ ಎಂಬ ಮಹಿಳೆ ಮೇಲೆ ದಾಳಿ ಮಾಡಿದ ಕಾಡಾನೆ ಮಹಿಳೆಯನ್ನ ಸ್ಥಳದಲ್ಲೇ ಕೊಂದಿತ್ತು. ಸ್ಥಳಿಯರು ಸರ್ಕಾರ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ತೀವ್ರ

ಚಿಕ್ಕಮಗಳೂರು : ಆನೆ ದಾಳಿಗೆ 3 ತಿಂಗಳಲ್ಲಿ 3 ಬಲಿ| ಸ್ಥಳಕ್ಕೋದ ಶಾಸಕರ ಮೇಲೆ ಸ್ಥಳಿಯರಿಂದ ಹಲ್ಲೆ….? Read More »

ಸುಳ್ಯ: ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಿವಾಹಿತೆಯರು ನಾಪತ್ತೆ| ಪತ್ತೆಗಾಗಿ‌ ಪ್ರಕಟಣೆ ಹೊರಡಿಸಿದ ಪೊಲೀಸರು

ಸಮಗ್ರ ನ್ಯೂಸ್: ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಿವಾಹಿತ ಮಹಿಳೆಯರು ತಮ್ಮ ಮನೆಯಿಂದ ಕಳೆದ ಎರಡು ತಿಂಗಳಿನಿಂದ ಕಾಣೆಯಾಗಿದ್ದು, ಎಲ್ಲಿಯಾದರೂ ಕಂಡುಬಂದಲ್ಲಿ ಸುಳ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸುಳ್ಯ ಪೊಲೀಸ್ ಠಾಣೆಯಿಂದ ಪ್ರಕಟಣೆ ನೀಡಲಾಗಿದೆ. ಸಂಪಾಜೆ ಗ್ರಾಮದ ಕೀಲಾರುಮೂಲೆ ಎಂಬಲ್ಲಿ ವಾಸಿಸುತ್ತಿದ್ದ ನಾಗವೇಣಿ (28ವ) ಎಂಬಾಕೆ ಸೆ.21ರಂದು ಅರಂತೋಡು ಪೋಸ್ಟ್ ಆಫೀಸಿಗೆ ಹೋಗಿ ಬರುವುದಾಗಿ ಮಕ್ಕಳ ಬಳಿ ಹೇಳಿ ಹೋದವರು ಮತ್ತೆ ಮನೆಗೆ ಬಾರದೆ ಕಾಣೆಯಾಗಿದ್ದು, ಅವರ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿರುತ್ತದೆ. ಸಂಬಂಧಿಕರ

ಸುಳ್ಯ: ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಿವಾಹಿತೆಯರು ನಾಪತ್ತೆ| ಪತ್ತೆಗಾಗಿ‌ ಪ್ರಕಟಣೆ ಹೊರಡಿಸಿದ ಪೊಲೀಸರು Read More »

ಮೂಡಿಗೆರೆ: ಕಾಡಾನೆ ದಾಳಿಗೆ ಮಹಿಳೆ ಸಾವು|ಅರಣ್ಯ ಇಲಾಖೆಯ ಬೇಜವಾಬ್ದಾರಿತನವೇ ಇದಕ್ಕೆ ಕಾರಣ: ಸ್ಥಳೀಯರು

ಸಮಗ್ರ ನ್ಯೂಸ್ : ಕಾಡಾನೆ ದಾಳಿಗೆ ಮಹಿಳೆ ಸಾವನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಹುಲೇಮನೆ ಕುಂದೂರು ಗ್ರಾಮದಲ್ಲಿ ನಡೆದಿದೆ. ಶೋಭಾ (45) ಮೃತ ದುರ್ದೈವಿ. ಇವರು ಜಾನುವಾರುಗಳಿಗೆ ಹುಲ್ಲು ತರಲು ಹೋದಾಗ ಕಾಡಾನೆ ದಾಳಿ ನಡೆಸಿದ್ದು ಮಹಿಳೆಯ ಶವವನ್ನು ಕಾಡಾನೆ ನಜ್ಜುಗುಜ್ಜು ಮಾಡಿದೆ. ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ಜನರು ಆತಂಕದಲ್ಲಿ ಬದುಕು ಸಾಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಾನೆಗಳು ಮನೆ ಸಮೀಪವೇ ಬರುತ್ತಿದ್ದು ಜನರು ಭಯಭೀತರಾಗಿದ್ದಾರೆ. ಹಗಲೇ ನಡೆದ ಘಟನೆಗೆ ಅರಣ್ಯ ಇಲಾಖೆಯ ಬೇಜವಾಬ್ದಾರಿತನವೇ ಕಾರಣ

ಮೂಡಿಗೆರೆ: ಕಾಡಾನೆ ದಾಳಿಗೆ ಮಹಿಳೆ ಸಾವು|ಅರಣ್ಯ ಇಲಾಖೆಯ ಬೇಜವಾಬ್ದಾರಿತನವೇ ಇದಕ್ಕೆ ಕಾರಣ: ಸ್ಥಳೀಯರು Read More »

ಭಾರತದಲ್ಲಿ ಮತ್ತೆ ಹವಾ ಸೃಷ್ಟಿಸಲು ಬರುತ್ತಿದೆ ಇನೋವಾ ಹೈಕ್ರಾಸ್|ಹೇಗಿದೆ ಗೊತ್ತ..?

ಟೊಯೊಟಾ ಹಲವಾರು ಜನಪ್ರಿಯ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಇದೀಗ ಟೊಯೊಟಾ ಕಂಪನಿಯು ಹೊಸ ಇನೋವಾ ಹೈಕ್ರಾಸ್ ಕಾರನ್ನು ಇದೇ ತಿಂಗಳಿನಲ್ಲಿ ಬಿಡುಗಡೆ ಮಾಡಲು ಸಜ್ಜಾಗಿದೆ. ಟೊಯೊಟಾ ಮತ್ತೊಮ್ಮೆ ಬಹುನಿರೀಕ್ಷಿತ ಹೊಸ ಇನೋವಾ ಹೈಕ್ರಾಸ್‌ನ ಹೊಸ ಟೀಸರ್ ಅನ್ನು ಬಿಡುಗಡೆ ಮಾಡಿದ್ದು ನ. 25, ರಂದು ಭಾರತಕ್ಕೆ ಪಾದಾರ್ಪಣೆ ಮಾಡಲು ಯೋಜಿಸಲಾಗಿದೆ, ಹೊಸ ಟೊಯೋಟಾ ಹೈಕ್ರಾಸ್ ಮೊದಲ ಬಾರಿಗೆ ಇಂಡೋನೇಷ್ಯಾದಲ್ಲಿ ಮಾರಾಟವಾಗಲಿದೆ. ಹೊಸ ಟೀಸರ್‌ನೊಂದಿಗೆ, ಟೊಯೋಟಾ, “ಲೆಜೆಂಡ್ ತನ್ನನ್ನು ಹೊಸ HY ಗೆ ಏರಿಸಿಕೊಂಡಿದೆ, ಸ್ನಾಯುವಿನ SUV ನಿಲುವು

ಭಾರತದಲ್ಲಿ ಮತ್ತೆ ಹವಾ ಸೃಷ್ಟಿಸಲು ಬರುತ್ತಿದೆ ಇನೋವಾ ಹೈಕ್ರಾಸ್|ಹೇಗಿದೆ ಗೊತ್ತ..? Read More »

ನಿಗೂಡವಾಗಿ ನಾಪತ್ತೆಯಾಗಿದ್ದ ಬಾಲಕಿ ಮಹಿಳೆಯೊಬ್ಬರ ಜೊತೆ ಪತ್ತೆ

ಸಮಗ್ರ ನ್ಯೂಸ್: ಶಾಲೆಗೆ ಮುಗಿದ ನಂತರ ನಾಪತ್ತೆಯಾಗಿದ್ದ ಏಳನೇ ತರಗತಿ ವಿದ್ಯಾರ್ಥಿನಿ ನಂದಿತಾ ಇದೀಗ ತುಮಕೂರಿನಲ್ಲಿ ಪತ್ತೆಯಾಗಿದ್ದಾಳೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಅಣತಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ನಂದಿತಾ, ಸರ್ಕಾರಿ ಹಾಸ್ಟೆಲ್‍ನಲ್ಲಿದ್ದಳು. ನ. 7ರಂದು ಸಂಜೆ 5 ಗಂಟೆ ಸುಮಾರಿಗೆ ಶಾಲೆ ಮುಗಿಸಿ ಹಾಸ್ಟೆಲ್‍ಗೆ ಹೋಗದೆ ನಾಪತ್ತೆಯಾಗಿದ್ದಳು. ಆದರೆ ಶುಕ್ರವಾರ ಸಂಜೆ ಬಾಲಕಿ ನಂದಿತಾ ತುಮಕೂರಿನಲ್ಲಿ ಪತ್ತೆಯಾಗಿದ್ದು, ನುಗ್ಗೇಹಳ್ಳಿ ಪೊಲೀಸರು ಬಾಲಕಿಯನ್ನು ಕರೆತಂದಿದ್ದಾರೆ. ತುಮಕೂರಿನಲ್ಲಿ ಅಳುತ್ತಾ ನಿಂತಿದ್ದ ಬಾಲಕಿಯನ್ನು ಮಹಿಳೆಯೊಬ್ಬರು ಮನೆಗೆ ಕರೆದುಕೊಂಡು ಹೋಗಿ

ನಿಗೂಡವಾಗಿ ನಾಪತ್ತೆಯಾಗಿದ್ದ ಬಾಲಕಿ ಮಹಿಳೆಯೊಬ್ಬರ ಜೊತೆ ಪತ್ತೆ Read More »

ಮಂಗಳೂರು: ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಲೋಕಾರ್ಪಣೆ| ನನಸಾಯಿತು ಒಕ್ಕಲಿಗರ ದಶಕಗಳ ಕನಸು

ಸಮಗ್ರ ನ್ಯೂಸ್: ಮಂಗಳೂರು ನಗರದ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ‌ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಶನಿವಾರ ಲೋಕಾರ್ಪಣೆ ಮಾಡಿದರು. ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿದ್ಯ ವಹಿಸಿದ್ದರು. ಸಚಿವರಾದ ಎಸ್. ಅಂಗಾರ, ಡಾ. ಅಶ್ವತ್ಥ್ ನಾರಾಯಣ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾದ ಡಿ.ವಿ. ಸದಾನಂದ ಗೌಡ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಸಂಜೀವ ಮಠಂದೂರು, ಯಿ.ಟಿ.

ಮಂಗಳೂರು: ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಲೋಕಾರ್ಪಣೆ| ನನಸಾಯಿತು ಒಕ್ಕಲಿಗರ ದಶಕಗಳ ಕನಸು Read More »

ಸುಳ್ಯ: ಅನಾರೋಗ್ಯದಿಂದಾಗಿ ಯುವತಿ ಸಾವು

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಯುವತಿಯೋರ್ವಳು ಸಾವನ್ನಪ್ಪಿದ ಘಟನೆ ಬೆಳ್ಳಾರೆಯ ಐವತ್ತೊಕ್ಲು ಗ್ರಾಮದ ಪಡ್ಪಿನಂಗಡಿ ಸಮೀಪದ ಜನತಾ ಕಾಲೋನಿಯಲ್ಲಿ ನಡೆದಿದೆ. ಉಮೇಶ ಮತ್ತು ಪದ್ಮಾವತಿ ದಂಪತಿಗಳ ಪುತ್ರಿ ಸುಪ್ರೀತಾ (19) ಮೃತ ಯುವತಿ. ಇವರು ನಿಂತಿಕಲ್ಲ್ ನಲ್ಲಿ ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿದ್ದು, ನ.14 ರಂದು ಮನೆಯಲ್ಲಿದ್ದ ವೇಳೆ ಹಠಾತ್ ಅನಾರೋಗ್ಯಕ್ಕೆ ಒಳಗಾದರು. ಅವರನ್ನು ಮೊದಲು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನು ಯುವತಿಯ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಿದ್ದರಿಂದ ನ.15 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಇದೀಗ ಯುವತಿ

ಸುಳ್ಯ: ಅನಾರೋಗ್ಯದಿಂದಾಗಿ ಯುವತಿ ಸಾವು Read More »

ಮುಂಬೈ: ರಸ್ತೆ ಬದಿ ನಿಲ್ಲಿಸಿದ್ದ ಕಾರಿನೊಳಗೆ ವ್ಯಕ್ತಿಯ ಮೃತದೇಹ ಪತ್ತೆ

ಮುಂಬಯಿ: ರಸ್ತೆ ಬದಿ ನಿಲ್ಲಿಸಿದ್ದ ಐಷಾರಾಮಿ ಕಾರಿನೊಳಗೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಮುಂಬೈ-ಗೋವಾ ರಾಷ್ಟ್ರೀಯ ಹೆದ್ದಾರಿಯ ನಡೆದಿದೆ. ಮೃತ ವ್ಯಕ್ತಿಯನ್ನು ಪುಣೆಯ ಯಶವಂತ್ ನಗರದ ನಿವಾಸಿಯಾದ ಸಂಜಯ್ ಕಾರ್ಲೆ ಎಂದು ಗುರುತಿಸಲಾಗಿದೆ. ಪೊಲೀಸರ ತಂಡ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಮೃತ ವ್ಯಕ್ತಿಯ ದೇಹದ ಮೇಲೆ ನಾಲ್ಕು ಗಾಯದ ಗುರುತುಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪನ್ವೇಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮುಂಬೈ: ರಸ್ತೆ ಬದಿ ನಿಲ್ಲಿಸಿದ್ದ ಕಾರಿನೊಳಗೆ ವ್ಯಕ್ತಿಯ ಮೃತದೇಹ ಪತ್ತೆ Read More »

ನಾಳೆ ಸುರತ್ಕಲ್ ಬಂಟರ ಭವನದಲ್ಲಿ “ರಂಗ ಚಾವಡಿ” ಸಂಭ್ರಮ! “ಬಲೇ ತೆಲಿಪುಲೆ” ಹಾಸ್ಯ ರಸಾಯಣ!!

ಸುರತ್ಕಲ್: ನಾಳೆ (ನ.20) ಸಂಜೆ 4:30ಕ್ಕೆ ಸರಿಯಾಗಿ “ರಂಗ ಚಾವಡಿ” ಸಂಘಟನೆಯ ವರ್ಷದ ಸಂಭ್ರಮ ಕಾರ್ಯಕ್ರಮವು ಸುರತ್ಕಲ್ ಬಂಟರ ಭವನದಲ್ಲಿ ಜರುಗಲಿದೆ. ಈ ಬಾರಿಯ ಪ್ರತಿಷ್ಠಿತ ರಂಗ ಚಾವಡಿ 2022 ಪ್ರಶಸ್ತಿಗೆ ಸಾಹಿತಿ ಜಾನಪದ ವಿದ್ವಾಂಸರಾದ ಮುದ್ದು ಮೂಡುಬೆಳ್ಳೆ ಅವನ್ನು ಆಯ್ಕೆ ಮಾಡಲಾಗಿದ್ದು ಪ್ರಶಸ್ತಿ ಪ್ರದಾನ ಸಮಾರಂಭವು ಅದೇ ವೇದಿಕೆಯಲ್ಲಿ ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ಖ್ಯಾತ ಗಾಯಕರಾದ ವಿಶ್ವಾಸ್ ಗುರುಪುರ, ಮಲ್ಲಿಕಾ ವಿಶ್ವಾಸ್ ಹಾಗೂ ಜ್ಯುನಿಯರ್ ರಾಜ್ ಕುಮಾರ್ ಅವರಿಂದ ಸಂಗೀತ

ನಾಳೆ ಸುರತ್ಕಲ್ ಬಂಟರ ಭವನದಲ್ಲಿ “ರಂಗ ಚಾವಡಿ” ಸಂಭ್ರಮ! “ಬಲೇ ತೆಲಿಪುಲೆ” ಹಾಸ್ಯ ರಸಾಯಣ!! Read More »