ಪೂರ್ಣಾಹುತಿಯಾದ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ | ಬಹುಕೋಟಿ ಆಸ್ತಿಯ ವಾರಸ್ದಾರ ಯಾರು…?
ಉಡುಪಿ: 2016ರ ಬಹುಕೋಟಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಅಂತಿಮ ತೀರ್ಪು ಕಳೆದವಾರ ಹೊರಬಂದಿತ್ತು. ಉಡುಪಿಯ ಜಿಲ್ಲಾ ನ್ಯಾಯಾಲಯ ಪತ್ನಿ ಪುತ್ರ ಹಾಗೂ ಓರ್ವ ಜ್ಯೋತಿಷಿಗೆ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿತ್ತು. ಇನ್ನು ಭಾಸ್ಕರ ಶೆಟ್ಟಿ ತನ್ನ ಬಹುಕೋಟಿ ಆಸ್ತಿಗೆ ಬರೆದಿದ್ದ ವೀಲುನಾಮೆ ಬಹಿರಂಗಗೊಂಡಿದೆ. ಇನ್ನು, ತನ್ನ ಪತ್ನಿ ಒಬ್ಬನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು ಅವನು ನನ್ನ ಆಸ್ತಿಯನ್ನು ಲಪಟಾಯಿಸುವ ಉದ್ದೇಶದಿಂದ ತನ್ನ ಪುತ್ರ ಹಾಗೂ ಪತ್ನಿಯ ಸ್ನೇಹ ಬೆಳೆಸಿ, ನನ್ನನ್ನು ಮುಗಿಸಲು ಯೋಜನೆ […]
ಪೂರ್ಣಾಹುತಿಯಾದ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ | ಬಹುಕೋಟಿ ಆಸ್ತಿಯ ವಾರಸ್ದಾರ ಯಾರು…? Read More »










