ಚಿಕ್ಕಮಗಳೂರು
ಡ್ರೋನ್ ಮೂಲಕ ಬೀಜ ಬಿತ್ತನೆ| ಹೊಸ ಪ್ರಯೋಗ ಪರಿಚಯಿಸಿದ ಅರಣ್ಯ ಇಲಾಖೆ ಮತ್ತು ಗುಜರಾತ್ ನಾ ಪ್ರೈಮ್ UAE ಸಂಸ್ಥೆ.
ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗುಡ್ಡ ಕುಸಿತ ತಡೆಗೆ ಅರಣ್ಯ ಇಲಾಖೆ ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಕಳೆದ ಮೂರ್ನಾಲ್ಕು ವರ್ಷಗಳ ಹಿಂದೆ ಮೂಡಿಗೆರೆ ತಾಲ್ಲೂಕಿನ ಮಲೆನಾಡು ಭಾಗದಲ್ಲಿ ಬಾರಿ ಗಾಳಿ ಮಳೆಗೆ ಗುಡ್ಡ ಕುಸಿದಿತ್ತು. ಅದರ ಪರಿಣಾಮವಾಗಿ ಹೆಚ್ಚಿನ ಗಿಡಗಳನ್ನು ಬೆಳೆಸುವ ಮೂಲಕ ಮಣ್ಣು ಕುಸಿಯದಂತೆ ತಡೆಯಲು ಮನುಷ್ಯ ತೆರಳಿ ಗಿಡ ನೆಡದಂತಹ ಪ್ರದೇಶಗಳಲ್ಲಿ ಡ್ರೋನ್ ಮೂಲಕ ಬೀಜ ಬಿತ್ತನೆಗೆ ಮುಂದಾಗಿದೆ. ಚಾರ್ಮಾಡಿ ಘಾಟ್, ಬಿದ್ರುತಳ, ಮದುಗುಂಡಿ, ಮೇಗೂರು, ಸೇರಿದಂತೆ ಹಲವೆಡೆ ಗುಡ್ಡ ಕುಸಿತವಾಗಿ […]










