ಮಂಗಳೂರು: ನೇಣಿಗೆ ಕೊರಳೊಡ್ಡಿದ ಭಾಗವತ ಕೀರ್ತನ್ ವಗೆನಾಡು| ಕಾರಣ ಇಷ್ಟೇ…
ಸಮಗ್ರ ನ್ಯೂಸ್: ಯಕ್ಷಗಾನ ಭಾಗವತರೊಬ್ಬರು ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯ ಕಂಡ ಘಟನೆ ನಡೆದಿದೆ. ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣಾದ ದುರ್ದೈವಿ. ಇವರು ಇಂದು(ನ.18) ಮುಡಿಪು ಸಮೀಪ ಮೂಳೂರು ಬಳಿ ಬಾಡಿಗೆ ಮನೆಯಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾರೆ. ಕೀರ್ತನ್ ಅವರು ಈ ಹಿಂದೆ ಬಪ್ಪನಾಡು ಹಾಗೂ ಇತರ ಇತರ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಕೊರೊನ ಸಂಧರ್ಭ ಮತ್ತು ನಂತರ ಚಿಕ್ಕಮೇಳದಲ್ಲಿ ಭಾಗವತಿಕೆ ಮಾಡುತ್ತಿದ್ದರು. ದಂಪತಿ ಕಲಹ ಹಾಗೂ ಕುಡಿತದ ಚಟ ಆತ್ಮಹತ್ಯೆಗೆ ಕಾರಣ ಎಂದು ಮೇಲ್ನೋಟಕ್ಕೆ […]
ಮಂಗಳೂರು: ನೇಣಿಗೆ ಕೊರಳೊಡ್ಡಿದ ಭಾಗವತ ಕೀರ್ತನ್ ವಗೆನಾಡು| ಕಾರಣ ಇಷ್ಟೇ… Read More »










