ಸಮಗ್ರ ಸಮಾಚಾರ

ನ. 20ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ನಿರ್ಬಂಧ

ಸಮಗ್ರ ನ್ಯೂಸ್: ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಚಂಪಾಷಷ್ಟಿ ಮಹೋತ್ಸವ ಪೂರ್ವ ಕಾರ್ಯಕ್ರಮಗಳು ನ.20ರಿಂದ ಆರಂಭಗೊಳ್ಳಲಿದ್ದು, ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ. 20ರಂದು ಬೆಳಗ್ಗೆಯಿಂದ ಮಧ್ಯಾಹ್ನ 2 ಘಂಟೆಗಳ ಕಾಲ ದರ್ಶನಕ್ಕೆ ನಿರ್ಬಂಧಿಸಲಾಗಿದೆ. ಚಂಪಾಷಷ್ಥಿ ವಾರ್ಷಿಕ ಮೂಲಮೃತ್ತಿಕೆಯ ಪ್ರಸಾದ ತೆಗೆಯುವ ಆಚರಣೆಯ ಕಾರಣದಿಂದ ದರ್ಶನಕ್ಕೆ ನಿರ್ಬಂಧ ಮಾಡಲಾಗಿದೆ. ಕಳೆದೆರಡು ವರ್ಷಗಳಿಂದ ಕರೋನಾ ಹಿನ್ನೆಲೆಯಿಂದ ಎಡೆಸ್ನಾನ ಸೇವೆಗೆ ನಿರ್ಬಂಧಿಸಲಾಗಿತ್ತು. ಈ ವರ್ಷ ಎಡೆಸ್ನಾನ ಸೇವೆಗೆ ಆವಕಾಶ ನೀಡಲಾಗಿದೆ. […]

ನ. 20ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ನಿರ್ಬಂಧ Read More »

ಜೀನ್ಸ್‌ ಆರ್ಡರ್‌ ಮಾಡಿದ ಮಹಿಳೆಗೆ ಬ್ಯಾಗ್‌ ತುಂಬಾ ಈರುಳ್ಳಿ|“ಉಚಿತ ಈರುಳ್ಳಿ? ಈ ಆರ್ಥಿಕತೆಯಲ್ಲಿ? ವ್ಹಾವ್‌-ಕಾಮೆಂಟ್‌

ನ್ಯೂಯಾರ್ಕ್: ಆನ್‌ಲೈನ್‌ನಲ್ಲಿ ಸೆಕೆಂಡ್‌ ಹ್ಯಾಂಡ್‌ ಜೀನ್ಸ್‌ ಆರ್ಡರ್‌ ಮಾಡಿದ ಮಹಿಳೆಗೆ ಬ್ಯಾಗ್‌ ತುಂಬಾ ಈರುಳ್ಳಿ ಬಂದಿದೆ. ಇದನ್ನು ನೋಡಿ ಮಹಿಳೆ ಶಾಕ್‌ ಆಗಿದ್ದಾರೆ. ಬ್ರಿಟಿಷ್ ಸೆಕೆಂಡ್ ಹ್ಯಾಂಡ್ ಫ್ಯಾಶನ್ ಸೈಟ್ ಡೆಪಾಪ್‌ನಲ್ಲಿ ಮಹಿಳೆ ಜೀನ್ಸ್ ಅನ್ನು ಆರ್ಡರ್ ಮಾಡಿದ್ದಾರೆ. ಆದರೆ ಅವರಿಗೆ ಬ್ಯಾಗ್‌ ತುಂಬಾ ಈರುಳ್ಳಿ ಪಾರ್ಸೆಲ್‌ ಬಂದಿದೆ. ಇದನ್ನು ಕಂಡು ಅಚ್ಚರಿಗೊಂಡ ಮಹಿಳೆ, ಮಾರಾಟಗಾರರನ್ನು ಸಂಪರ್ಕಿಸಿ ಪ್ರಶ್ನಿಸಿದ್ದಾರೆ. ಅವರು ಕೂಡ ಗೊಂದಲಕಾರಿ ಉತ್ತರವನ್ನು ನೀಡಿದ್ದಾರೆ. ಈರುಳ್ಳಿ ಹೇಗೆ ಬಂತು ಎಂಬುದು ನಮಗೂ ಗೊತ್ತಿಲ್ಲ ಎಂದು ಮಹಿಳೆಗೆ

ಜೀನ್ಸ್‌ ಆರ್ಡರ್‌ ಮಾಡಿದ ಮಹಿಳೆಗೆ ಬ್ಯಾಗ್‌ ತುಂಬಾ ಈರುಳ್ಳಿ|“ಉಚಿತ ಈರುಳ್ಳಿ? ಈ ಆರ್ಥಿಕತೆಯಲ್ಲಿ? ವ್ಹಾವ್‌-ಕಾಮೆಂಟ್‌ Read More »

“ಸುಂಕ ವಸೂಲಿ ನಿಲ್ಲುವ ತನಕ ನಿರಂತರ ಹೋರಾಟ” -ರಮಾನಾಥ್ ರೈ|ಸುರತ್ಕಲ್ ಟೋಲ್ ವಿರೋಧಿಸಿ ಕಾಲ್ನಡಿಗೆ ಜಾಥಾ

ಸಮಗ್ರ ನ್ಯೂಸ್: ಸುರತ್ಕಲ್ ಟೋಲ್ ಗೇಟ್ ವಿರೋಧಿಸಿ ಹೋರಾಟ ಸಮಿತಿ ಕಳೆದ 22 ದಿನಗಳಿಂದ ನಡೆಸುತ್ತಿರುವ ಧರಣಿ ಪ್ರತಿಭಟನೆ ಬೆಂಬಲಿಸಿ ಸಮಾನ ಮನಸ್ಕ ಸಂಘಟನೆಗಳು ಶುಕ್ರವಾರ ಸಂಜೆ ತಡಂಬೈಲ್ ಜಂಕ್ಷನ್ ನಿಂದ ಧರಣಿ ಸ್ಥಳಕ್ಕೆ ಕಾಲ್ನಡಿಗೆ ಜಾಥಾ ನಡೆಸಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತಾಡಿದ ಮಾಜಿ ಸಚಿವ ರಮಾನಾಥ್ ರೈ ಅವರು, “ಸುರತ್ಕಲ್ ಟೋಲ್ ಹೋರಾಟ ನಿರಂತರವಾಗಿ 22 ದಿನಗಳಿಂದ ನಡೆಯುತ್ತಿದ್ದು ಜನರಿಂದ ಸುಂಕ ವಸೂಲಿ ಮಾಡುವುದು ಸಂಪೂರ್ಣ ನಿಲ್ಲುವ ತನಕ ಅಹೋರಾತ್ರಿ ಧರಣಿ ಮುಂದುವರಿಯುತ್ತದೆ. ಜಿಲ್ಲೆಯ ಗ್ರಾಮೀಣ

“ಸುಂಕ ವಸೂಲಿ ನಿಲ್ಲುವ ತನಕ ನಿರಂತರ ಹೋರಾಟ” -ರಮಾನಾಥ್ ರೈ|ಸುರತ್ಕಲ್ ಟೋಲ್ ವಿರೋಧಿಸಿ ಕಾಲ್ನಡಿಗೆ ಜಾಥಾ Read More »

ಪತ್ನಿಯ ಶೀಲಶಂಕಿಸಿ ವರ್ಷದ ಮಗುವಿಗೆ ಮನಬಂದಂತೆ ಚಾಕು ಇರಿದ ಅನುಮಾನ ಪಿಶಾಚಿ

ಸಮಗ್ರ ನ್ಯೂಸ್: ಪತ್ನಿಯ ಶೀಲಶಂಕಿಸಿ ಪತಿಯೇ ಆಕೆ ಹಾಗೂ 6 ವರ್ಷದ ಮಗುವಿಗೆ ಮನಬಂದಂತೆ ಚಾಕು ಇರಿದು ಕೊಲೆಗೆ ಯತ್ನಿಸಿದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿತಾಂಡ ದಲ್ಲಿ ನಡೆದಿದೆ. ಕಳೆದ 10 ವರ್ಷದ ಹಿಂದೆ ಕಬಲಾಯತಕಟ್ಟಿ ನಿವಾಸಿ ಮುರಳಿ ಪೂಜಾರ ಹಾಗೂ ಡೋಣಿತಾಂಡ ಸಕ್ಕುಬಾಯಿಗೆ ಮದುವೆಯಾಗಿತ್ತು. ದಂಪತಿ ಗೋವಾದಲ್ಲಿ ಕೂಲಿಕೆಲಸ ಮಾಡುತ್ತಿದ್ದರು. ಇವರಿಗೆ ಮೂವರು ಮುದ್ದಾದ ಮಕ್ಕಳಿದ್ದಾರೆ. ಆದರೆ ಇತ್ತೀಚಿಗೆ ಪತ್ನಿ ಸಕ್ಕುಬಾಯಿ ಶೀಲ ಶಂಕಿಸಿ ಪತಿ ಮುರಳಿ ಪೂಜಾರ ಕಿರುಕುಳ ನೀಡುತ್ತಿದ್ದ. ಕೆಲಸಕ್ಕೆ ಹೋದರೆ

ಪತ್ನಿಯ ಶೀಲಶಂಕಿಸಿ ವರ್ಷದ ಮಗುವಿಗೆ ಮನಬಂದಂತೆ ಚಾಕು ಇರಿದ ಅನುಮಾನ ಪಿಶಾಚಿ Read More »

ಉಡುಪಿ: ಭಾರತದ ತಂಟೆಗೆ ಬಂದ್ರೆ ನಾವು ಮುಖಮೂತಿ ನೋಡಲ್ಲ|ಶತ್ರು ರಾಷ್ಟ್ರಗಳಿಗೆ ರಾಜನಾಥ್ ಸಿಂಗ್ ಎಚ್ಚರಿಕೆ

ಸಮಗ್ರ ನ್ಯೂಸ್: ಆ ಕಾಲ ಹೋಯ್ತು..ಇಡೀ ಪ್ರಪಂಚ ಭಾರತದ ಮಾತು ಕೇಳುವ ಕಾಲ ಬಂದಿದೆ ಹಾಗಾಗಿ ಭಾರತದ ತಂಟೆಗೆ ಬಂದ್ರೆ ನಾವು ಮುಖಮೂತಿ ನೋಡಲ್ಲ ಎಂದು ಶತ್ರು ರಾಷ್ಟ್ರಗಳಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಉಡುಪಿಯ ಮಣಿಪಾಲ ಮಾಹೆ ವಿವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಾಜನಾಥ್ ಸಿಂಗ್, ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಐದು ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಿ ಮಾತನಾಡಿದರು. ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ಕಾಲು

ಉಡುಪಿ: ಭಾರತದ ತಂಟೆಗೆ ಬಂದ್ರೆ ನಾವು ಮುಖಮೂತಿ ನೋಡಲ್ಲ|ಶತ್ರು ರಾಷ್ಟ್ರಗಳಿಗೆ ರಾಜನಾಥ್ ಸಿಂಗ್ ಎಚ್ಚರಿಕೆ Read More »

ಸೀಟು ಬಿಟ್ಟು ಕೊಡಲು ಅದು ಬಸ್ಸ್ ನ ಸೀಟ್ ಅಲ್ಲಾ|ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಹೇಳಿಕೆಗೆ ಶಕುಂತಲಾ ಶೆಟ್ಟಿ ವ್ಯಂಗ್ಯ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅಭ್ಯರ್ಥಿತನ ಬಿಟ್ಟು ಕೊಡುವ ಪ್ರಮಾಣ ಮಾಡಿದ ವಿಚಾರ ಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಹೇಳಿಕೆಗೆ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ವ್ಯಂಗ್ಯವಾಡಿದ್ದಾರೆ. ಸೀಟು ಬಿಟ್ಟು ಕೊಡಲು ಅದು ಬಸ್ಸ್ ನ ಸೀಟ್ ಅಲ್ಲಾ, ಹೈಕಮಾಂಡ್ ತೀರ್ಮಾನಿಸಿ ಕೊಡುವ ಅಭ್ಯರ್ಥಿತನದ ಸೀಟು, ನಾನು ಈ ಬಾರಿ ಹೇಮನಾಥ ಶೆಟ್ಟಿಗೆ ಅಭ್ಯರ್ಥಿತನ ಬಿಟ್ಟುಕೊಡುವುದಾಗಿ ಪ್ರಮಾಣ ಮಾಡಿಯೇ ಇಲ್ಲ, ಹೀಗೆ ಪ್ರಮಾಣ ಮಾಡುವ

ಸೀಟು ಬಿಟ್ಟು ಕೊಡಲು ಅದು ಬಸ್ಸ್ ನ ಸೀಟ್ ಅಲ್ಲಾ|ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಹೇಳಿಕೆಗೆ ಶಕುಂತಲಾ ಶೆಟ್ಟಿ ವ್ಯಂಗ್ಯ Read More »

ಬಂಟ್ವಾಳ: ಮಗಳನ್ನೇ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ

ಸಮಗ್ರ ನ್ಯೂಸ್: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ ಜೈಲು ಪಾಲಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ. ತುಂಬೆ ರಾಮನಿವಾಸ ನಿವಾಸಿ ವೆಂಕಟೇಶ ಕಾರಂತ ಆರೋಪಿ. ವೆಂಕಟೇಶ ಕಾರಂತ ಅವರು ತುಂಬೆ ಪುರೋಹಿತ ಕೆಲಸ ಮಾಡುತ್ತಿದ್ದು, ಮಗಳ ಮೇಲೆಯೇ ಕಳೆದ 4 ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಾಲಕಿಗೆ ವೆಂಕಟೇಶ ಕಾರಂತ ಅವರು ಮಲತಂದೆ ಸಂಬಂಧಿ ಎಂದು ತಿಳಿದುಬಂದಿದೆ. ಬಾಲಕಿಯ ತಂದೆ

ಬಂಟ್ವಾಳ: ಮಗಳನ್ನೇ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ Read More »

ನಿರ್ಮಾಪಕನ ಮನೆಮುಂದೆ ಮಿಡ್ ನೈಟ್ ಹೈಡ್ರಾಮಾ| ಮಧ್ಯರಾತ್ರಿ ನಗ್ನಳಾಗಿ ಕುಳಿತ ನಟಿ

ಸಮಗ್ರ ನ್ಯೂಸ್: ಪ್ರೊಡ್ಯೂಸರ್​​ ಮನೆ ಮುಂದೆ ಮಿಡ್​ನೈಟ್​ ಹೈಡ್ರಾಮಾ ನಡೆದಿದ್ದು, ಮಧ್ಯರಾತ್ರಿ ಮೂರು ಗಂಟೆ ವೇಳೆ ನಟಿ ನಗ್ನಳಾಗಿ ಕುಳಿತಿದ್ಧಾಳೆ . ನಿರ್ಮಾಪಕ ನನಗೆ ಅನ್ಯಾಯ ಮಾಡಿದ್ದಾನೆಂದು ಪ್ರೊಟೆಸ್ಟ್​ ನಡೆಸಿದ್ಧಾರೆ. ಹೈದ್ರಾಬಾದ್​ನ ಜ್ಯುಬಿಲಿ ಹಿಲ್ಸ್​ನಲ್ಲಿ ಹೈಡ್ರಾಮಾ ನಡೆದಿದೆ. ಗೀತಾ ಆರ್ಟ್ಸ್​ ಮುಂಭಾಗ ಮಿಡ್​ ನೈಟ್​ ಪ್ರೊಟೆಸ್ಟ್​ ಮಾಡಿದ್ದು,ನಟಿ ಸುನಿತಾ ಬೋಯಾ ನನಗೆ ನ್ಯಾಯ ಕೊಡಿಸಿ ಎಂದು ಪ್ರೊಟೆಸ್ಟ್​ ನಡೆಸಿದ್ಧಾರೆ. ನಟಿ ನಿರ್ಮಾಪಕ ಬನ್ನಿ ವಾಸು ವಿರುದ್ಧ ಪ್ರತಿಭಟನೆ ಮಾಡಿದ್ಧಾರೆ. ಬನ್ನಿವಾಸು ಹಲವು ಸಿನಿಮಾಗಳ ನಿರ್ಮಾಣ, ಡಿಸ್ಟ್ರಿಬ್ಯೂಷನ್​ ಮಾಡಿದ್ದಾರೆ.

ನಿರ್ಮಾಪಕನ ಮನೆಮುಂದೆ ಮಿಡ್ ನೈಟ್ ಹೈಡ್ರಾಮಾ| ಮಧ್ಯರಾತ್ರಿ ನಗ್ನಳಾಗಿ ಕುಳಿತ ನಟಿ Read More »

ಚಾರ್ಮಾಡಿ ಘಾಟ್ ನಲ್ಲಿ ಹಂದಿಗಳ ಕಳೇಬರ| ಮೂಗು ಮುಚ್ಚಿಕೊಂಡು ಓಡಾಡುವ ಪ್ರಯಾಣಿಕರು

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟ್‍ನ ಮಲಯಮಾರುತ ಸಮೀಪ ಕಿಡಿಗೇಡಿಗಳು ರಸ್ತೆ ಬದಿಯಲ್ಲಿ ಹಂದಿಗಳ ಕಳೇಬರವನ್ನು ಎಸೆದು ಹೋದ ಘಟನೆ ನಡೆದಿದೆ. ನಾಲ್ಕಕ್ಕೂ ಹೆಚ್ಚು ಬಾರಿ ಗಾತ್ರ ಹಂದಿಗಳನ್ನು ಎಸೆದು ಹೋಗಿದ್ದು ರಸ್ತೆ ಬದಿಯಲ್ಲಿ ಎಸೆದಿರುವುದರಿಂದ ಈ ಮಾರ್ಗವಾಗಿ ಸಂಚರಿಸುವ ಪ್ರಯಾಣಿಕರು ಮೂಗು ಮುಚ್ಚಿಕೊಂಡು ತಿರುಗಾಡುವಂತಾಗಿದೆ.ಸಮೀಪದಲ್ಲೆ ತೊರೆಯೊಂದು ಹರಿಯುತ್ತಿದ್ದು ಹಂದಿಯ ಕಳೇಬರ ಕೊಳೆತು ತೊರೆಯನ್ನು ಸೇರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಮಂಗಳೂರು ಕಡೆಗೆ ಹಂದಿಗಳನ್ನು ಸಾಗಾಟ ಮಾಡುವ ವಾಹನ ಚಾಲಕರು ಸತ್ತ ಹಂದಿಗಳನ್ನು ಹೀಗೆ ಎಸೆದು

ಚಾರ್ಮಾಡಿ ಘಾಟ್ ನಲ್ಲಿ ಹಂದಿಗಳ ಕಳೇಬರ| ಮೂಗು ಮುಚ್ಚಿಕೊಂಡು ಓಡಾಡುವ ಪ್ರಯಾಣಿಕರು Read More »

“ವಶೀಕರಣ ಸ್ಪೆಷಲಿಸ್ಟ್ಗೆ” ಮಹಾ ಮಂಗಳಾರತಿ|ನಕಲಿ ಜ್ಯೋತಿಷಿಯ ಚಳಿ ಬಿಡಿಸಿದ ಸಾಮಾಜಿಕ ಕಾರ್ಯಕರ್ತ

ಸಮಗ್ರ ನ್ಯೂಸ್: ಸೋಷಿಯಲ್ ಮೀಡಿಯಾದಲ್ಲಿ “ವಶೀಕರಣ ಸ್ಪೆಷಲಿಸ್ಟ್” ಎಂದು ತೀರಾ ಅಶ್ಲೀಲವಾಗಿ ಜಾಹೀರಾತು ಹಾಕಿಕೊಂಡಿದ್ದಲ್ಲದೆ ಮಂಗಳೂರಿನ ಸ್ಟೇಟ್ ಬ್ಯಾಂಕ್, ಹಂಪನಕಟ್ಟೆ ಹಾಗೂ ಉಡುಪಿಯನ್ನು ಕಾರ್ಯಸ್ಥಾನ ಮಾಡಿಕೊಂಡಿದ್ದ ನಕಲಿ ಜ್ಯೋತಿಷಿಗೆ ಸಾಮಾಜಿಕ ಕಾರ್ಯಕರ್ತ ದೀಪು ಶೆಟ್ಟಿಗಾರ್ ಎಂಬವರು ಮಂಗಳಾರತಿ ಮಾಡಿದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಕೇರಳ, ಶಿವಮೊಗ್ಗ, ಭದ್ರಾವತಿ, ಮೈಸೂರು, ಬೆಂಗಳೂರು, ಕೊಳ್ಳೇಗಾಲ ಕಡೆಯಿಂದ ಮಂಗಳೂರಿಗೆ ವಕ್ಕರಿಸುವ ಇವರು ಆಡಿದ್ದೇ ಆಟ ಎಂಬಂತಾಗಿದ್ದು ನಗರದ ಪ್ರಮುಖ ನಿಲ್ದಾಣಗಳಲ್ಲಿ ಲಾಡ್ಜ್, ಎಸಿ ರೂಮ್‌ಗಳಲ್ಲಿ

“ವಶೀಕರಣ ಸ್ಪೆಷಲಿಸ್ಟ್ಗೆ” ಮಹಾ ಮಂಗಳಾರತಿ|ನಕಲಿ ಜ್ಯೋತಿಷಿಯ ಚಳಿ ಬಿಡಿಸಿದ ಸಾಮಾಜಿಕ ಕಾರ್ಯಕರ್ತ Read More »