ರಾಜ್ಯದ 12 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ಉಡುಪಿಯ ಕರಾವಳಿ ಕಾವಲು ಪೊಲೀಸ್ ಎಸ್ಪಿ ಆರ್. ಚೇತನ್ ಸೇರಿದಂತೆ 12 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಇಂದು ಆದೇಶ ಹೊರಡಿಸಿದೆ. ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಚೆನ್ನಣ್ಣನವರ್ ಅವರನ್ನು ಸಿಐಡಿ ವಿಭಾಗದ ಬೆಂಗಳೂರು ಎಸ್ಪಿಯಾಗಿ, ಉಡುಪಿಯ ಕರಾವಳಿ ಕಾವಲು ಪೊಲೀಸ್(ಸಿಎಸ್ಪಿ) ಎಸ್ಪಿ ಆರ್.ಚೇತನ್ ಅವರನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಕೋಲಾರ ಜಿಲ್ಲಾ ಎಸ್ಪಿ ಕಾರ್ತಿಕ್ ರೆಡ್ಡಿ ಅವರನ್ನು ಬೆಂಗಳೂರು ಎಸ್ಪಿ(ವೈರ್ಲೆಸ್) ಆಗಿ, ಬೆಂಗಳೂರಿನ ಅಪರಾಧ ತನಿಖಾ ಇಲಾಖೆಯ ರಾಹುಲ್ ಕುಮಾರ್ ಶಹಾಪೂರ್ವದ್ […]
ರಾಜ್ಯದ 12 ಐಪಿಎಸ್ ಅಧಿಕಾರಿಗಳ ವರ್ಗಾವಣೆ Read More »










