ಸಮಗ್ರ ಸಮಾಚಾರ

ಲಾಕ್ಡೌನ್ : ವಶಕ್ಕೆ ಪಡೆದ ವಾಹನ ಹಿಂದಿರುಗಿಸಲು ಪೊಲೀಸ್ ಇಲಾಖೆಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಲಾಕ್ಡೌನ್ ನಿಯಮ ಉಲ್ಲಂಘಿಸಿ ಸಂಚಾರ ನಡೆಸಿದ ಸಂದರ್ಭ ಪೊಲೀಸರು ವಶಕ್ಕೆ ಪಡೆದಿದ್ದ ವಾಹನಗಳನ್ನು ಹಿಂದಿರುಗಿಸಲು ಕರ್ನಾಟಕ ಹೈಕೋರ್ಟ್ ಪೊಲೀಸ್ ಇಲಾಖೆಗೆ ಸೂಚಿಸಿದೆ. ವಾಹನ ನಿಲುಗಡೆಗೆ ಸ್ಥಳಾವಕಾಶ ಕೊರತೆ ಹಾಗೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೈಕೋರ್ಟ್ ತಿಳಿಸಿದೆ. ಕೊರೋನ ಎರಡನೇ ಅಲೆ ಹಿನ್ನೆಲೆಯಲ್ಲಿ ಕಳೆದ ಏಪ್ರಿಲ್ ಅಂತ್ಯದ ವೇಳೆಗೆ ಲಾಕ್ಡೌನ್ ಘೋಷಣೆಯಾದಾಗಿನಿಂದ ರಾಜ್ಯದ್ಯಂತ ನಿಯಮ ಉಲ್ಲಂಘಿಸಿದ ಲಕ್ಷಗಟ್ಟಲೆ ವಾಹನಗಳನ್ನು ಪೊಲೀಸ್ ಇಲಾಖೆ ವಶಪಡಿಸಿಕೊಂಡಿತ್ತು. ಲಾಕ್ಡೌನ್ ಮುಗಿಯದೆ ವಾಹನಗಳನ್ನು ಮಾಲೀಕರು […]

ಲಾಕ್ಡೌನ್ : ವಶಕ್ಕೆ ಪಡೆದ ವಾಹನ ಹಿಂದಿರುಗಿಸಲು ಪೊಲೀಸ್ ಇಲಾಖೆಗೆ ಹೈಕೋರ್ಟ್ ಸೂಚನೆ Read More »

ಖಾಸಗಿ ಆಸ್ಪತ್ರೆಗಳ ಲಸಿಕೆ ದಂಧೆಗೆ ಬ್ರೇಕ್ |ಗರಿಷ್ಠ ದರ ನಿಗದಿ ಪಡಿಸಿದ ಕೇಂದ್ರ

ನವದೆಹಲಿ: ದೇಶದಾದ್ಯಂತ ಖಾಸಗಿ ಆಸ್ಪತ್ರೆಗಳು ಕೋವಿಡ್ ಲಸಿಕೆಯನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿವೆ ಹಾಗೂ ನಿಗದಿತ ದರ ಇಲ್ಲ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಲಸಿಕೆ ಗಳಿಗೆ ಗರಿಷ್ಠ ಮಾರಾಟ ದರ ನಿಗದಿಪಡಿಸಿ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಆದೇಶದ ಪ್ರಕಾರ ಖಾಸಗಿ ಆಸ್ಪತ್ರೆಗಳು ಕೋವಿಶೀಲ್ಡ್ ಲಸಿಕೆಯನ್ನು 780 ರೂ.ಗೆ ಹಾಗೂ ಕೋವ್ಯಾಕ್ಸಿನ್ ಲಸಿಕೆ 1410 ಮಾರಾಟ ಮಾಡಬೇಕಿದೆ. ಇನ್ನು ಸೇವಾ ದರಗಳನ್ನು 150ರೂ. ನಿಗದಿಪಡಿಸಲಾಗಿದೆ. ಇನ್ನೂ ಖಾಸಗಿ ಆಸ್ಪತ್ರಗಳು ದರ ನಿಗದಿಮಾಡದಂತೆ ರಾಜ್ಯಸರಕಾರ

ಖಾಸಗಿ ಆಸ್ಪತ್ರೆಗಳ ಲಸಿಕೆ ದಂಧೆಗೆ ಬ್ರೇಕ್ |ಗರಿಷ್ಠ ದರ ನಿಗದಿ ಪಡಿಸಿದ ಕೇಂದ್ರ Read More »

ಶಿಲ್ಪಾನಾಗ್ ರನ್ನು ಡಿಸಿ ಮಾಡಲು ಪ್ರಯತ್ನಿಸಿದ್ರಂತೆ ಬಿಜೆಪಿ ಸಂಸದ!?

ಬೆಂಗಳೂರು: ಬಿಜೆಪಿ ಸಂಸದ, ಶಾಸಕರು ಜಿಲ್ಲಾಧಿಕಾರಿ ಹುದ್ದೆಯಲ್ಲಿ ಶಿಲ್ಪಾ ನಾಗ್ ಕೂರಿಸುವ ಪ್ರಯತ್ನ ಮಾಡುತ್ತಿದ್ದರು. ಅದು ವಿಫಲವಾದಾಗ ಇಬ್ಬರೂ ಅಧಿಕಾರಿಗಳನ್ನು ಪರಸ್ಪರ ಎತ್ತಿ ಕಟ್ಟಿದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪರೋಕ್ಷವಾಗಿ ಸಂಸದ ಪ್ರತಾಪ್ ಸಿಂಗ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯ ಸಂಸದ, ಶಾಸಕರು ಜಿಲ್ಲಾಧಿಕಾರಿ ಹುದ್ದೆಯಲ್ಲಿ ಶಿಲ್ಪಾ ನಾಗ್ ಕೂರಿಸುವ ಪ್ರಯತ್ನ ಮಾಡುತ್ತಿದ್ದರು. ಅದು ವಿಫಲವಾದಾಗ ಇಬ್ಬರೂ ಅಧಿಕಾರಿಗಳನ್ನು ಪರಸ್ಪರ ಎತ್ತಿ ಕಟ್ಟಿದರು. ಬಿಗಿಯಾದ ಸರ್ಕಾರ

ಶಿಲ್ಪಾನಾಗ್ ರನ್ನು ಡಿಸಿ ಮಾಡಲು ಪ್ರಯತ್ನಿಸಿದ್ರಂತೆ ಬಿಜೆಪಿ ಸಂಸದ!? Read More »

ಕ್ಷುಲ್ಲಕ ಕಾರಣಕ್ಕೆ ದಲಿತ ಬಾಲಕನ ಮೇಲೆ ಮೂತ್ರ ವಿಸರ್ಜನೆ : ಇಬ್ಬರ ಬಂಧನ

ಮಹಾರಾಷ್ಟ್ರ : ದಲಿತ ಬಾಲಕನ ಮೇಲೆ ಮೂತ್ರವಿಸರ್ಜಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಜಲಗಾಂವ್ ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಜಮೀನಿನ ಮಾಲಕ ರವೀಂದ್ರ ಮತ್ತು ಪ್ರವೀಣನನ್ನು ಬಂಧಿತ ಆರೋಪಿಗಳು.ಬಾಲಕನ ಮೇಲಿನ ಹಲ್ಲೆಯ ವಿಡಿಯೋ ವೈರಲ್ ಆಗಿದ್ದು, ವಿಡಿಯೋದಲ್ಲಿ ಮಾವಿನ ಕಾಯಿ ಕೀಳಿದ್ದಕ್ಕೆ ಬಾಲಕನನ್ನು ಪ್ರಶ್ನಿಸಿ ಮರಕ್ಕೆ ಕಟ್ಟಿಹಾಕಿ, ಮೈಮೇಲೆ ಮೂತ್ರ ವಿಸರ್ಜನೆ ಮಾಡಿ ಹಲ್ಲೆ ನಡೆಸಿರುವುದು ಕಂಡುಬಂದಿದೆ. ಘಟನೆ ಬಗ್ಗೆ ಸಂತ್ರಸ್ತ ಬಾಲಕ ಮನೆಯಲ್ಲಿ ಹೇಳಿದ್ದು, ಪೋಷಕರು ಕೇಸ್ ದಾಖಲಿಸಿದ್ದಾರೆ. ಮಾವು

ಕ್ಷುಲ್ಲಕ ಕಾರಣಕ್ಕೆ ದಲಿತ ಬಾಲಕನ ಮೇಲೆ ಮೂತ್ರ ವಿಸರ್ಜನೆ : ಇಬ್ಬರ ಬಂಧನ Read More »

ಕೂಲಿ ಕಸಿದುಕೊಂಡ ಪದ್ಮಶ್ರಿ ಪುರಸ್ಕಾರ: ಪ್ರಶಸ್ತಿ ಬಂದ ಬಳಿಕ ಬದುಕೋದೇ ಇವ್ರಿಗೆ ಕಷ್ಟವಾಗ್ತಿದೆ

ಒರಿಸ್ಸಾ: ಪದ್ಮಶ್ರಿ ಪ್ರಶಸ್ತಿ ಸಿಕ್ಕಿದ ಬಳಿಕ ಕೂಲಿ ಕೆಲಸಕ್ಕೆ ಕೂಡ ನನ್ನನ್ನು ಯಾರೂ ಕರೆಯಿತ್ತಿಲ್ಲ. ಒಪ್ಪೊತ್ತಿನ ಊಟಕ್ಕೆ ಗತಿಯಿಲ್ಲ, ಎಂದು ಪದ್ಮಶ್ರೀ ಪುರಸ್ಕೃತರೋರ್ವರು ಹೇಳಿದ್ದು, ಇದೀಗ ಎಲ್ಲೆಡೆ ಸುದ್ದಿಯಾಗ್ತಿದೆ. ಹೌದು. ಇವರು ಒರಿಸ್ಸಾದ ಬಡರೈತ ದೈತಾರಿ ನಾಯಕ್. ಕೇಂದ್ರ ಸರಕಾರ ಕೊಟ್ಟ ಪದ್ಮಶ್ರಿ ಪ್ರಶಸ್ತಿ ಬಳಿಕ ಇವರ ಬಾಳು ಬೀದಿಪಾಲಾಗಿದೆ. ದೈತಾರಿ ನಾಯಕ್ ಒರಿಸ್ಸಾದಲ್ಲಿ 3 ಕಿ,ಮೀ ಗುಡ್ಡವನ್ನು ಅಗೆದು ಸುರಂಗವನ್ನು ಕೊರೆದು ಜನರ ಜಮೀನಿಗೆ ನೀರು ತಂದಿದ್ದರು. ಊರಿನ ಜನರ ಬಾಳನ್ನು ಬೆಳಗಿಸಿದ ಇವರಿಗೆ ಕೇಂದ್ರ

ಕೂಲಿ ಕಸಿದುಕೊಂಡ ಪದ್ಮಶ್ರಿ ಪುರಸ್ಕಾರ: ಪ್ರಶಸ್ತಿ ಬಂದ ಬಳಿಕ ಬದುಕೋದೇ ಇವ್ರಿಗೆ ಕಷ್ಟವಾಗ್ತಿದೆ Read More »

ಯಡಿಯೂರಪ್ಪ ಕಾಲಿಗೆ ಬಿದ್ದ ಶಾಸಕ “ಶರಣು” ಸಲಗರ

ಬೆಂಗಳೂರು:ಶಾಸಕರೋರ್ವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಘಟನೆ ಇಂದು ನಡೆದಿದೆ. ಇತ್ತೀಚಿಗೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ಶಾಸಕರಿಗೆ ಇಂದು ಇಂದು ಬೆಂಗಳೂರಿನಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಂದರ್ಭ ಬಸವಕಲ್ಯಾಣ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾದ ಶಾಸಕ ಶರಣು ಸಲಗರ ಪ್ರಮಾಣವಚನ ಸ್ವೀಕರಿಸುವ ಮೊದಲು, ಹಿರಿಯ ನಾಯಕ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಇನ್ನೋರ್ವ ಶಾಸಕ ಕಾಂಗ್ರೆಸ್ನ ಬಸವನಗೌಡ ತುರವಿಹಾಳ ಕೂಡ ಇಂದು ಶಾಸಕರಾಗಿ

ಯಡಿಯೂರಪ್ಪ ಕಾಲಿಗೆ ಬಿದ್ದ ಶಾಸಕ “ಶರಣು” ಸಲಗರ Read More »

ಒಲಿಂಪಿಕ್ಸ್​ ಕೂಟದಲ್ಲಿ ಕ್ರೀಡಾಪಟುಗಳಿಗೆ 1.60 ಲಕ್ಷ ಕಾಂಡೋಮ್ ಹಂಚಿಕೆ, ಆದ್ರೂ ಬಳಕೆ ಮಾಡಂಗಿಲ್ಲ! ಮತ್ತೇನ್ ಮಾಡ್ತಾರೆ?

ಟೋಕಿಯೊ : ಪ್ರತಿ ವರ್ಷದಂತೆ ಈ ವರ್ಷ ಕೂಡ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಬರುವ ಕ್ರೀಡಾಪಟುಗಳಿಗೆ ಕೋಂಡಮ್ ವಿತರಿಸಲು ಸಂಘಟಕರು ಸಿದ್ದತೆಯನ್ನು ನಡೆಸಿದ್ದಾರೆ. ಜುಲೈ 23ರಿಂದ ಟೋಕಿಯೊ ಜಾಗತಿಕ ಒಲಿಂಪಿಕ್ಸ್​ ಕ್ರೀಡಾಕೂಟವನ್ನು ಆಯೋಜಿಸಲು ಆತಿಥೇಯ ಜಪಾನ್​ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಕ್ರೀಡಾಕೂಟದಲ್ಲಿ 11 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಲಿದ್ದು, ಅವರೆಲ್ಲರಿಗೂ ತಲಾ 14ರಂತೆ ಒಟ್ಟಾರೆ 1.60 ಲಕ್ಷ ಕಾಂಡೋಮ್​ಗಳನ್ನು ಸಂಘಟಕರು ವಿತರಿಸಲು ಸಿದ್ದತೆ ಮಾಡಿದ್ದಾರೆ. ಪ್ರತಿ ವರ್ಷ ಕೂಡ ಕಾಂಡಮ್ ವಿತರಿಸಲಾಗುತ್ತದೆ. ಆದರೆ ಈ ಬಾರಿ ಕೋಂಡಮ್ ಬಳಸದೆ

ಒಲಿಂಪಿಕ್ಸ್​ ಕೂಟದಲ್ಲಿ ಕ್ರೀಡಾಪಟುಗಳಿಗೆ 1.60 ಲಕ್ಷ ಕಾಂಡೋಮ್ ಹಂಚಿಕೆ, ಆದ್ರೂ ಬಳಕೆ ಮಾಡಂಗಿಲ್ಲ! ಮತ್ತೇನ್ ಮಾಡ್ತಾರೆ? Read More »

ಮಂಗಳೂರು: ಪಾಲಿಕೆ ಕಾರ್ಯಾಚರಣೆ 76 ಸಾವಿರ ದಂಡ 30 ಅಂಗಡಿಗಳ ಲೈಸನ್ಸ್ ಕ್ಯಾನ್ಸಲ್

ಮಂಗಳೂರು: ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ವಿಧಿಸಲಾದ ನಿರ್ಬಂಧಗಳನ್ನು ಗಾಳಿಗೆ ತೂರಿದ ಸಾರ್ವಜನಿಕರಿಗೆ ಹಾಗೂ ಅಂಗಡಿ ಮಾಲೀಕರಿಗೆ 76 ಸಾವಿರ ರೂ ದಂಡ ವಿಧಿಸಿ, 30 ಅಂಗಡಿಗಳ ಪರವಾನಗಿ ರದ್ದುಗೊಳಿಸಲಾಗಿದೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೋವಿಡ್ ಲಾಕ್ಡೌನ್ ನಿಯಮ ಮುರಿದು ಸಾರ್ವಜನಿಕರು ವ್ಯಾಪಾರ ವಹಿವಾಟಿನಲ್ಲಿ ತೊಡಗಿರುವುದನ್ನು ಗಮನಿಸಿದ ಪಾಲಿಕೆ ಅಧಿಕಾರಿಗಳು ತಂಡತಂಡವಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಬೆಳಿಗ್ಗೆ 10 ಗಂಟೆ ಬಳಿಕವೂ ಅಂಗಡಿಗಳನ್ನು ತೆರೆದು ವ್ಯಾಪಾರ ವಹಿವಾಟು ನಡೆಸುತ್ತಿದ್ದ ಮಾಲಿಕರಿಂದ ಹಾಗೂ ಅನಗತ್ಯವಾಗಿ ಸಂಚಾರ ನಡೆಸುತ್ತಿದ್ದ ವಾಹನ ಸವಾರರಿಂದ 76

ಮಂಗಳೂರು: ಪಾಲಿಕೆ ಕಾರ್ಯಾಚರಣೆ 76 ಸಾವಿರ ದಂಡ 30 ಅಂಗಡಿಗಳ ಲೈಸನ್ಸ್ ಕ್ಯಾನ್ಸಲ್ Read More »

ಹೈಕೋರ್ಟ್ ಮೆಟ್ಟಿಲೇರಿದ ಕಳೆದ ಬಾರಿ ನಪಾಸಾದ ಪಿಯುಸಿ ವಿದ್ಯಾರ್ಥಿಗಳು

ಬೆಂಗಳೂರು: ನಮಗೆ ಮಾತ್ರ ಪರೀಕ್ಷೆ ಏಕೆ..? ಮಾಡುವುದಾದರೆ ಎಲ್ಲರಿಗೂ ಮಾಡಿ ಅಥವಾ ನಮ್ಮ ಎಕ್ಸಾಮ್ ರದ್ದು ಮಾಡಿ, ಎನ್ನುತ್ತಾ ಕಳೆದ ಬಾರಿ ಪಿಯುಸಿ ಫೇಲ್ ಆಗಿದ್ದ ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕೋವಿಡ್ ಎರಡನೆಯ ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಶಿಕ್ಷಣ ಸಚಿವಾಲಯ ರದ್ದುಮಾಡಿ ಕಳೆದವಾರ ಆದೇಶ ಹೊರಡಿಸಿತ್ತು. ಈ ಬಾರಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪ್ರಥಮ ಪಿಯುಸಿ ಅಂಕ ಹಾಗೂ ಎಸೆಸೆಲ್ಸಿ ಅಂಕಗಳ ಆಧಾರಿತವಾಗಿ ತೇರ್ಗಡೆ ಗೊಳಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಕಳೆದ

ಹೈಕೋರ್ಟ್ ಮೆಟ್ಟಿಲೇರಿದ ಕಳೆದ ಬಾರಿ ನಪಾಸಾದ ಪಿಯುಸಿ ವಿದ್ಯಾರ್ಥಿಗಳು Read More »

ರೆಡಿಯಾಗ್ತಿದೆ ‘ರೋಹಿಣಿ‌ ಸಿಂಧೂರಿ‌’ ಜೀವನಾಧಾರಿತ ಸಿನಿಮಾ “ಭಾರತ ಸಿಂಧೂರಿ”

ಮಂಡ್ಯ: ಕಳೆದ ಕೆಲ ದಿನಗಳಿಂದ ಭಾರಿ ಸುದ್ದಿಯಲ್ಲಿರುವ ಮೈಸೂರು ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಹಾಲಿ ಆಯುಕ್ತರಾಗಿರುವ ರೋಹಿಣಿ ಸಿಂಧೂರಿ ಅವರ ಬಯೋಪಿಕ್‌ ಸಿನಿಮಾ ಆಗಲಿದೆ.ಈ ಕುರಿತು ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಟೈಟಲ್ ರಿಜಿಸ್ಟರ್ ಆಗಿದ್ದು, ರೋಹಿಣಿ ಸಿಂಧೂರಿ ಇಲ್ಲಿ ‘ಭಾರತ ಸಿಂಧೂರಿ’ಯಾಗಿದ್ದಾರೆ. ಈ ಟೈಟಲ್‌ ರೆಜಿಸ್ಟರ್‌ ಆಗಿದ್ದು ಕಳೆದ ವರ್ಷ ಅಂದರೆ 2020ರ ಜೂನ್ 15ರಂದೇ. ಮಂಡ್ಯದ ಪತ್ರಕರ್ತರಾಗಿರುವ ಕೃಷ್ಣ ಸ್ವರ್ಣಸಂದ್ರ ಎಂಬುವವರಿಂದ ಟೈಟಲ್ ನೋಂದಣಿಯಾಗಿದ್ದು, ಲಾಕ್‌ಡೌನ್‌ ನಂತರ ಸಿನಿಮಾ ನಂತರ

ರೆಡಿಯಾಗ್ತಿದೆ ‘ರೋಹಿಣಿ‌ ಸಿಂಧೂರಿ‌’ ಜೀವನಾಧಾರಿತ ಸಿನಿಮಾ “ಭಾರತ ಸಿಂಧೂರಿ” Read More »