ಸಮಗ್ರ ಸಮಾಚಾರ

ಸುರತ್ಕಲ್: ಫಾಝಿಲ್ ಹತ್ಯೆ ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಸುರತ್ಕಲ್ ನಲ್ಲಿ ಫಾಝಿಲ್ ನನ್ನು ಹತ್ಯೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ. ನಿನ್ನೆ ತಡರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಫಾಸಿಲ್ ಕೊಲೆ ಆರೋಪಿಗಳನ್ನು ಬಂಧಿಸಿದ್ದು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎನ್ನಲಾಗಿದೆ. ಕಾರ್ ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಪೊಲೀಸರು ಮಹತ್ವದ ಮಾಹಿತಿ ಕಲೆಹಾಕಿದ್ದರು, ವಿವಿಧ ತಂಡಗಳಲ್ಲಿ ಮಂಗಳೂರು, ಬೆಂಗಳೂರು ಮೊದಲಾದ ಕಡೆ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು. ನಿನ್ನೆ ರಾತ್ರಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಬೆಳ್ಳಾರೆಯಲ್ಲಿ ಬಿಜೆಪಿ […]

ಸುರತ್ಕಲ್: ಫಾಝಿಲ್ ಹತ್ಯೆ ಆರೋಪಿಗಳು ಅರೆಸ್ಟ್ Read More »

ಪ್ರವೀಣ್ ಹತ್ಯೆಗೆ ವೇಣುಗೋಪಾಲ ದೇರಪ್ಪಜ್ಜನಮನೆ ಖಂಡನೆ

ಸುಳ್ಯ : ಬಿಜೆಪಿ ಮುಂದಾಳು ಪ್ರವೀಣ್ ನೆಟ್ಟಾರು ಹತ್ಯೆಯನ್ನು ಕ್ರೀಡಾ ಮತ್ತು ಕಲಾಪೋಷಕರಾದ ವೇಣುಗೋಪಾಲ ದೇರಪ್ಪಜ್ಜನಮನೆ ಖಂಡಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಪ್ರವೀಣ್ ಹಂತಕರನ್ನು ಕೂಡಲೇ ಬಂಧಿಸಿ ನಡುರಸ್ತೆಯಲ್ಲೇ ಎನ್ ಕೌಂಟರ್ ಮಾಡಬೇಕು, ಅದಾಗಲೇ ‌ಮೃತನ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಪ್ರವೀಣ್ ಹತ್ಯೆಗೆ ವೇಣುಗೋಪಾಲ ದೇರಪ್ಪಜ್ಜನಮನೆ ಖಂಡನೆ Read More »

ಪುತ್ತೂರು: ಮರದ ಕೊಂಬೆ ಕಡಿಯುವ ವೇಳೆ ಶಾಕ್| ಪವರ ಮ್ಯಾನ್ ದುರ್ಮರಣ

ಸಮಗ್ರ ನ್ಯೂಸ್: ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮೆಸ್ಕಾಂ ಪವರ್‌ಮ್ಯಾನ್ ಮೃತಪಟ್ಟ ದಾರುಣ ಘಟನೆ ಪುತ್ತೂರಿನ ಕುಂಬ್ರ ಸಮೀಪದ ಪರ್ಪುಂಜದಲ್ಲಿ ಇಂದು(ಜು.12) ಮಧ್ಯಾಹ್ನ ನಡೆದಿದೆ. ಮೆಸ್ಕಾಂ ಕುಂಬ್ರ ಶಾಖೆಯ ಪವರ್‌ಮ್ಯಾನ್ ಬಸವರಾಜ್ (26ವ) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಕೆಲ ವರ್ಷಗಳಿಂದ ಪುತ್ತೂರು ಮೆಸ್ಕಾಂ ಕುಂಬ್ರ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

ಪುತ್ತೂರು: ಮರದ ಕೊಂಬೆ ಕಡಿಯುವ ವೇಳೆ ಶಾಕ್| ಪವರ ಮ್ಯಾನ್ ದುರ್ಮರಣ Read More »

ಸುಳ್ಯ: ವಿಪಕ್ಷ ನಾಯಕರ ನಡೆಗೆ ನ.ಪಂ‌ ಅಧ್ಯಕ್ಷರ ಆಕ್ರೋಶ| ವೆಂಕಪ್ಪ ಗೌಡರದ್ದು ಹಂದಿ ರೀತಿಯ ಮನಸ್ಥಿತಿ ಎಂದ ವಿನಯ ಕಂದಡ್ಕ|
‘ಇವರಿಂದಲೇ ಕಾಂಗ್ರೆಸ್ ಮುಕ್ತವಾಗುತ್ತದೆ’ ಎಂದು ಕುಟುಕಿದ ಅಧ್ಯಕ್ಷರು

ಸಮಗ್ರ ನ್ಯೂಸ್: ಸ್ಥಳವನ್ನು ಸ್ವಚ್ಛ ಮಾಡಿ ಕೊಟ್ಟಷ್ಟು ಹಂದಿ ಕೊಳಚೆಯಲ್ಲೇ ಹೋಗಿ ಬೀಳುತ್ತದೆ. ವೆಂಕಪ್ಪ ಗೌಡರು ಕೂಡಾ ಇದೇ ರೀತಿ ವರ್ತಿಸುತ್ತಿದ್ದು, ಈ ಮನಸ್ಥಿತಿಯಿಂದ ಹೊರ ಬರಬೇಕು ಎಂದು ಸುಳ್ಯ ನ.ಪಂ ಅಧ್ಯಕ್ಷ ವಿನಯ್ ಕಂದಡ್ಕ ಹೇಳಿದ್ದಾರೆ. ಸುಳ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ಪಕ್ಷದಿಂದ ಪ್ರಮುಖ ಯೋಜನೆಗಳೆಲ್ಲಾ ತ್ವರಿತಗತಿಯಿಂದ ನಡೆಯುತ್ತಿದ್ದು ವಿರೋಧ ಪಕ್ಷದವರಿಗೆ ಬೊಬ್ಬೆ ಹೊಡೆಯಲು ಏನೂ ಸಿಗುತ್ತಿಲ್ಲ. ಅದಕ್ಕಾಗಿ ಈ ರೀತಿಯ ಬೇಜವಾಬ್ದಾರಿ ವರ್ತನೆಯನ್ನು ತೋರಿಸುತ್ತಿದ್ದಾರೆ. ಟ್ಯೂಬ್ ಲೈಟ್ ಒಡೆದು ನಮ್ಮ ಮಹಿಳಾ ಸದಸ್ಯರಿಗೆ

ಸುಳ್ಯ: ವಿಪಕ್ಷ ನಾಯಕರ ನಡೆಗೆ ನ.ಪಂ‌ ಅಧ್ಯಕ್ಷರ ಆಕ್ರೋಶ| ವೆಂಕಪ್ಪ ಗೌಡರದ್ದು ಹಂದಿ ರೀತಿಯ ಮನಸ್ಥಿತಿ ಎಂದ ವಿನಯ ಕಂದಡ್ಕ|
‘ಇವರಿಂದಲೇ ಕಾಂಗ್ರೆಸ್ ಮುಕ್ತವಾಗುತ್ತದೆ’ ಎಂದು ಕುಟುಕಿದ ಅಧ್ಯಕ್ಷರು
Read More »

ದ.ಕ., ಉಡುಪಿಯಲ್ಲಿ ಜು.9 ರವರೆಗೆ ರೆಡ್ ಅಲರ್ಟ್

ಮಂಗಳೂರು: ಕರಾವಳಿ ಭಾಗದಲ್ಲಿ ಮಳೆಯಬ್ಬರ ಮುಂದುವರಿದಿದ್ದು ಜು.7 ರಿಂದ ಜು.9 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಮುಂದುವರಿಯಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಮೂರು ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಜು.10ಮತ್ತು11 ರಂದು ಅರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಂಗಳೂರಿನಿಂದ ಕಾರವಾರ ಸಮುದ್ರದವರೆಗೆ

ದ.ಕ., ಉಡುಪಿಯಲ್ಲಿ ಜು.9 ರವರೆಗೆ ರೆಡ್ ಅಲರ್ಟ್ Read More »

ದ.ಕ. ಜಿಲ್ಲೆಯಲ್ಲಿ ಜು. 6ರಂದು ಶಾಲೆ, ಕಾಲೇಜುಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬುಧವಾರವೂ (ಜುಲೈ6 )ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ನಿರಂತರ ಮಳೆಯಿಂದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಸಾರ್ವಜನಿಕ ಹಿತಾಸಕ್ತಿಯನ್ನು ಪರಿಗಣಿಸಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು, ಪಿಯು ಮತ್ತು ಪದವಿ ಕಾಲೇಜುಗಳಿಗೆ ಬುಧವಾರವೂ ರಜೆ ಘೋಷಿಸಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಜು. 6ರಂದು ಶಾಲೆ, ಕಾಲೇಜುಗಳಿಗೆ ರಜೆ Read More »

ಸುಳ್ಯ: ವರದಿ‌ ಕೈಸೇರುವವರೆಗೆ ಮರ್ಕಂಜದಲ್ಲಿ ಗಣಿಗಾರಿಕೆ ನಿಲ್ಲಿಸುವ ಭರವಸೆ, ಪ್ರತಿಭಟನೆ ಹಿಂತೆಗೆತ, ಗಣಿ ಇಲಾಖೆಯ ಮಹಜರಿಗೆ ಸಹಿ ಹಾಕದ ಸ್ಥಳೀಯರು

ಸಮಗ್ರ ನ್ಯೂಸ್: ಗಣಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ‌ ವರದಿ ಪ್ರಕಟಿಸುವ ತನಕ ಗಣಿಗಾರಿಕೆ ನಿಲ್ಲಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನ ಮರ್ಕಂಜ ಅಳವುಪಾರೆಯಲ್ಲಿ ನಡೆದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂತೆಗೆದುಕೊಳ್ಳಲಾಗಿದೆ. ಗ್ರಾಮಸ್ಥರ ಆಕ್ರೋಶದ ಹಿನ್ನೆಲೆಯಲ್ಲಿ ಜಿಲ್ಲಾ ಗಣಿ ಅಧಿಕಾರಿಗಳು ಮರ್ಕಂಜದಲ್ಲಿ ನಡೆಯುತ್ತಿರುವ ಕಗ್ಗಲ್ಲಿನ ಗಣಿಗಾರಿಕೆ ಹಾನಿ ಪ್ರದೇಶಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮರ್ಕಂಜದ ಮಿನುಂಗೂರು ದೇವಸ್ಥಾನ, ಮಾಡ್ನೂರು ಹಿ.ಪ್ರಾ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಈ ಕುರಿತು ವರದಿ ನೀಡುವುದಾಗಿ

ಸುಳ್ಯ: ವರದಿ‌ ಕೈಸೇರುವವರೆಗೆ ಮರ್ಕಂಜದಲ್ಲಿ ಗಣಿಗಾರಿಕೆ ನಿಲ್ಲಿಸುವ ಭರವಸೆ, ಪ್ರತಿಭಟನೆ ಹಿಂತೆಗೆತ, ಗಣಿ ಇಲಾಖೆಯ ಮಹಜರಿಗೆ ಸಹಿ ಹಾಕದ ಸ್ಥಳೀಯರು Read More »

ಸುಳ್ಯ: ಇಂದು ರಾತ್ರಿ ಮತ್ತೆ ಕಂಪಿಸಿದ ಭೂಮಿ

ಸಮಗ್ರ ನ್ಯೂಸ್: ಕೆಳವು ದಿನಗಳ ಹಿಂದಷ್ಟೇ ಭೂಕಂಪನವಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಮತ್ತೆ ಭೂಮಿ ಕಂಪಿಸಿದೆ. ಜು 1 ರಂದು ತಡರಾತ್ರಿ1.15 ರ ಸುಮಾರಿಗೆ ಈ ಕಂಪನವಾದ ಅನುಭವವಾಗಿದೆ. ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದ್ದು2 ಸೆಕೆಂಡುಗಳ ಕಾಲ ಈ ವಿದ್ಯಮಾನ ನಡೆದಿದೆ. ಈ ವೇಳೆ ಶೀಟ್ ಗಳು, ಕಟ್ಟಡ ನಲುಗಿದ ಅನುಭವವಾಗಿದೆ. ಸಂಪಾಜೆ, ಗೂನಡ್ಕ, ಪೆರಾಜೆ, ಅರಂಬೂರು, ಶಾಂತಿನಗರ, ಹಳೆಗೇಟು ಭಾಗದಲ್ಲಿ ಭೂಮಿ ಕಂಪಿಸಿದ್ದು ಇನ್ನು ಹಲವರಿಗೆ ದೊಡ್ಡ ಶಬ್ದದ ಅನುಭವವಾಗಿದೆ‌ ಎಂದು ತಿಳಿದುಬಂದಿದೆ. ಗ್ರಾಮೀಣ

ಸುಳ್ಯ: ಇಂದು ರಾತ್ರಿ ಮತ್ತೆ ಕಂಪಿಸಿದ ಭೂಮಿ Read More »

ಸುಳ್ಯ: ಮರ್ಕಂಜದಲಲ್ಲಿ ಗಣಿಗಾರಿಕೆ ತಕ್ಷಣ ನಿಲ್ಲಿಸುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ತಾಲೂಕು ಕಚೇರಿಯ ಮುಂಭಾಗ ಧರಣಿ

ಸುಳ್ಯ: ಮರ್ಕಂಜ ಗ್ರಾಮದ ಅಳವುಪಾರೆ ಎಂಬಲ್ಲಿಗಣಿಗಾರಿಕೆ ನಡೆಯುತ್ತಿದೆ ಇದನ್ನು ತಕ್ಷಣ ನಿಲ್ಲಿಸಬೇಕೆಂದು ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಯವರಿಗೆ ಸುಳ್ಯ ತಹಶೀಲ್ದಾರ್ ಅವರಿಗೆ ಮತ್ತು ಸಂಬಂಧಪಟ್ಟ ಇಲಾಖೆಯವರಿಗೆ ದಿನಾಂಕ 28/4/2022 ರಂದು ಮನವಿ ಪತ್ರ ಕೊಟ್ಟು ಮನವಿ ಮಾಡಲಾಯಿತು. ಮನವಿ ಮಾಡಿ ಇಷ್ಟು ದಿನ ಕಳೆದರು ಯಾವುದೇ ಒಂದು ಕ್ರಮ ಕೈಗೊಂಡಿಲ್ಲ ಇವತ್ತು ಸುಳ್ಯ ತಾಲೂಕಿನ ಎಲ್ಲಾ ಕಡೆ ಭೂಕಂಪದ ಅನುಭವ ಎರಡು ಬಾರಿ ಆಗಿದೆ ಇದೆಲ್ಲ ಆಗಲು ಕಾರಣ ಈ ಗಣಿಗಾರಿಕೆ ಈ ಗಣಿಗಾರಿಕೆಗೆ

ಸುಳ್ಯ: ಮರ್ಕಂಜದಲಲ್ಲಿ ಗಣಿಗಾರಿಕೆ ತಕ್ಷಣ ನಿಲ್ಲಿಸುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ತಾಲೂಕು ಕಚೇರಿಯ ಮುಂಭಾಗ ಧರಣಿ Read More »

ಸುಳ್ಯ: ಗಣಿಗಾರಿಕೆ ಸ್ಫೋಟಕಗಳಿಂದ ಭೂಮಿ ಕಂಪನ| ಮರ್ಕಂಜ ಗ್ರಾಮಸ್ಥರ ದೂರಿಗೆ ಸುಳ್ಯ ತಹಶಿಲ್ದಾರರಿಂದ ಸ್ಪಂದನೆ

ಸಮಗ್ರ ನ್ಯೂಸ್: ಮರ್ಕಂಜ ಗ್ರಾಮದ ವ್ಯಾಪ್ತಿಯಲ್ಲಿ ಇದೀಗ ಕೆಲವು ದಿನಗಳಿಂದ ಭೂಮಿ ಕಂಪನಗೊಳ್ಳುತ್ತಿದ್ದು, ಜೂ.28ರಂದು ಮುಂಜಾನೆ ಸುಮಾರು 7-45 ಸಮಯದಲ್ಲಿ ಭಾರೀ ಶಬ್ಧದೊಂದಿಗೆ ಭೂಮಿ ಕಂಪನಗೊಂಡಿದೆ. ಮರ್ಕಂಜ ಗ್ರಾಮದ ಅಳವುಪಾರೆ ಎಂಬಲ್ಲಿ ಸುಮಾರು ಸಮಯದಿಂದ ಕರಿಗಲ್ಲು ಗಣಿಗಾರಿಕೆ ಕೂಡಾ ನಡೆದುಕೊಂಡು ಬರುತ್ತಿದೆ. ಈ ಗ್ರಾಮದಲ್ಲಿ ಬಂಡೆಕಲ್ಲುಗಳನ್ನು ಒಡೆಯುವ ಸಲುವಾಗಿ ಅಪಾಯಕಾರಿ ಸ್ಫೋಟಕಗಳನ್ನು ಬಳಸುತ್ತಿದ್ದಾರೆ. ಈ ಸ್ಫೋಟಕವನ್ನು ಉಪಯೋಗಿಸಿ ಬಂಡೆಕಲ್ಲುಗಳನ್ನು ಒಡೆಯುವಾಗ ಕಟ್ಟಡದೊಂದಿಗೆ ಭೂಮಿಯು ಕಂಪನಗೊಳ್ಳುತ್ತಿದ್ದು, ಸುತ್ತಮುತ್ತಲಿನ ನಾಗರಿಕರು ಭಯಭೀತರಾಗಿರುತ್ತಾರೆ. ಇದರಿಂದಾಗಿ ಮನೆಯಲ್ಲಿ ವಾಸವಿರಲು ಜನತೆ ಭಯಪಡುತ್ತಿದ್ದು, ಇಂದು

ಸುಳ್ಯ: ಗಣಿಗಾರಿಕೆ ಸ್ಫೋಟಕಗಳಿಂದ ಭೂಮಿ ಕಂಪನ| ಮರ್ಕಂಜ ಗ್ರಾಮಸ್ಥರ ದೂರಿಗೆ ಸುಳ್ಯ ತಹಶಿಲ್ದಾರರಿಂದ ಸ್ಪಂದನೆ Read More »