10ಲಕ್ಷ ಲಂಚಕ್ಕೆ ಕೈಚಾಚಿದ ಮಹಿಳಾ ತಹಶಿಲ್ದಾರ್ ಲೋಕಾಯುಕ್ತ ಬಲೆಗೆ!
ಸಮಗ್ರ ನ್ಯೂಸ್: ಭೂಮಿಯ ಖಾತೆಯಲ್ಲಿ ತಪ್ಪಾಗಿರುವ ಹೆಸರು ಸರಿ ಮಾಡಿಕೊಡಲು 10 ಲಕ್ಷ ರೂ.ಗೆ ಬೇಡಿಕೆ ಒಡ್ಡಿದ್ದ ವಿಶೇಷ ತಹಸೀಲ್ದಾರ್ ಮತ್ತು ಏಜೆಂಟ್ ಲೋಕಾಯುಕ್ತ ಬಲೆಗೆ ಸೆರೆಸಿಕ್ಕಿದ್ದಾರೆ. ಬೆಂಗಳೂರು ನಗರ ಉತ್ತರ ತಾಲೂಕು ವಿಶೇಷ ತಹಶೀಲ್ದಾರ್ ವರ್ಷಾ ಒಡೆಯರ್ ಮತ್ತು ಏಜೆಂಟ್ ರಮೇಶ್ ಲೋಕಾಯಕ್ತ ಬಲೆಗೆ ಸಿಲುಕಿದ ಆರೋಪಿಗಳು. ಸದ್ಯ ಆರೋಪಿಗಳ ವಿರುದ್ಧ ಎಐಆರ್ ದಾಖಲಿಸಿ ಲೋಕಾಯುಕ್ತ ವಿಶೇಷ ಕೋರ್ಟ್ಗೆ ಹಾಜರುಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿ ಕೆಂಗನಹಳ್ಳಿಯ ಕಾಂತರಾಜು, ತನಗೆ […]
10ಲಕ್ಷ ಲಂಚಕ್ಕೆ ಕೈಚಾಚಿದ ಮಹಿಳಾ ತಹಶಿಲ್ದಾರ್ ಲೋಕಾಯುಕ್ತ ಬಲೆಗೆ! Read More »










