ಸಮಗ್ರ ಸಮಾಚಾರ

ಸಾರ್ವಕಾಲಿಕ ದಾಖಲೆ ಬರೆದ ರಬ್ಬರ್| ಗರಿಷ್ಠ ₹ 263ಕ್ಕೆ ಮಾರಾಟ

ಸಮಗ್ರ ನ್ಯೂಸ್: ರಬ್ಬರ್‌ ಬೆಳೆಗೆ ಬುಧವಾರ ಕೆ.ಜಿ.ಯೊಂದಕ್ಕೆ ಗರಿಷ್ಠ ₹263 ದೊರೆತಿದ್ದು, ಇದು ಸಾರ್ವಕಾಲಿಕ ದಾಖಲಾಗಿದೆ. ಕ್ಯಾಂಪ್ಕೊ ಮಾರುಕಟ್ಟೆಯಲ್ಲಿ ಆರ್‌ಎಸ್‌ಎಸ್‌-4 ದರ್ಜೆಯ ರಬ್ಬರ್‌ಗೆ ಕೆ.ಜಿ.ಯೊಂದಕ್ಕೆ ಕನಿಷ್ಠ ₹252ರಿಂದ ಗರಿಷ್ಠ ₹263ರವರೆಗೆ, ಆರ್‌ಎಸ್‌ಎಸ್‌-5 ದರ್ಜೆಗೆ ₹222ರಿಂದ ಗರಿಷ್ಠ ₹252ರವರೆಗೆ ಧಾರಣೆ ದೊರೆತಿದೆ. ‘ದಶಕದ ಹಿಂದೆ ರಬ್ಬರ್ ಕೆ.ಜಿ.ಗೆ ಗರಿಷ್ಠ ₹245ರವರೆಗೆ ದರ ದೊರೆತಿತ್ತು. ನಂತರದ ವರ್ಷಗಳಲ್ಲಿ ರಬ್ಬರ್ ದರ ಏರಿಳಿತವಾಗುತ್ತಿತ್ತು. ಕಳೆದ ವರ್ಷ ಕೆ.ಜಿ.ಗೆ ₹130ರವರೆಗೆ ಇಳಿಕೆಯಾಗಿ ಬೆಳೆಗಾರರು ಕಂಗಾಲಾಗಿದ್ದರು. ಕೆಲವು ದಿನಗಳಿಂದ ರಬ್ಬರ್ ದರ ಏರುಗತಿಯಲ್ಲಿ ಸಾಗಿದೆ. […]

ಸಾರ್ವಕಾಲಿಕ ದಾಖಲೆ ಬರೆದ ರಬ್ಬರ್| ಗರಿಷ್ಠ ₹ 263ಕ್ಕೆ ಮಾರಾಟ Read More »

ದೀದಿಗೆ ಸ್ವಪಕ್ಷೀಯರಿಂದ ಶಾಕ್| 20 ಮಂದಿ ಸಂಸದರಿಂದ ಎನ್ ಡಿಎಗೆ ಬೆಂಬಲ ಘೋಷಣೆ

ಸಮಗ್ರ ನ್ಯೂಸ್: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಸೋತ ಬಳಿಕ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿದ್ದು, 60 ಶಾಸಕರು ಪಕ್ಷದ ನಾಯಕತ್ವದ ವಿರುದ್ಧ ತಿರುಗಿಬಿದ್ದ ಬೆನ್ನಲ್ಲೇ ಇದೀಗ 20 ಸಂಸದರು ಬಿಜೆಪಿ ನೇತೃತ್ವದ ಎನ್‌ಡಿಎಗೆ ಬೆಂಬಲ ಸೂಚಿಸಲು ನಿರ್ಧರಿಸಿದ್ದಾರೆ. ಸಂಸದರು ತಮ್ಮ ನಿಲುವನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರದ ಮೂಲಕ ತಿಳಿಸಿದ್ದಾರೆ ಎಂದು ಪಕ್ಷದ ಹಿರಿಯ ಸಂಸದೆ ಕಾಕೋಲಿ ಘೋಷ್ ದಸ್ತಿದಾರ್ ಹೇಳಿದ್ದಾರೆ. ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು

ದೀದಿಗೆ ಸ್ವಪಕ್ಷೀಯರಿಂದ ಶಾಕ್| 20 ಮಂದಿ ಸಂಸದರಿಂದ ಎನ್ ಡಿಎಗೆ ಬೆಂಬಲ ಘೋಷಣೆ Read More »

ಪಿಒಕೆಯಲ್ಲಿ ಪಾಕಿಸ್ತಾನದ ಹೆಲಿಕಾಪ್ಟರ್ ಪತನ| 21 ಸೈನಿಕರು ದುರ್ಮರಣ

ಸಮಗ್ರ ನ್ಯೂಸ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಬುಧವಾರ ಭೀಕರ ದುರಂತವೊಂದು ಸಂಭವಿಸಿದೆ. ಪಾಕಿಸ್ತಾನ ಸೇನಾ ವಿಮಾನಯಾನ ಇಲಾಖೆಗೆ ಸೇರಿದ ಎಂಐ-17 (Mi-17) ಹೆಲಿಕಾಪ್ಟರ್ ಮುಜಾಫರಾಬಾದ್ ಬಳಿ ಪತನಗೊಂಡಿದ್ದು, ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲಾ 21 ಸೇನಾ ಸಿಬ್ಬಂದಿ ದುರ್ಮರಣಕ್ಕೀಡಾಗಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಪಿಒಕೆಯ ನೀಲಂ ಕಣಿವೆ ಸೆಕ್ಟರ್‌ಗೆ ಹೆಚ್ಚುವರಿ ಸೈನಿಕರನ್ನು ಸಾಗಿಸುತ್ತಿದ್ದ ವೇಳೆ ಈ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಹೆಲಿಕಾಪ್ಟರ್ ಟೇಕ್‌ ಆಫ್‌ ಆಗುವ ಸಂದರ್ಭದಲ್ಲಿ ದಿಢೀರನೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಈ ವೇಳೆ ಪೈಲಟ್‌ಗಳು ತುರ್ತು ಭೂಸ್ಪರ್ಶ ಮಾಡಲು

ಪಿಒಕೆಯಲ್ಲಿ ಪಾಕಿಸ್ತಾನದ ಹೆಲಿಕಾಪ್ಟರ್ ಪತನ| 21 ಸೈನಿಕರು ದುರ್ಮರಣ Read More »

ಕೊಟ್ಟಿಯೂರಿನಲ್ಲಿ ಮತ್ತೊಂದು ವಿವಾದ| ಬಾವಲಿಕಟ್ಟು ಕಟ್ಟಿದ ಮುಸ್ಲಿಂ ಮುಖಂಡನ ವಿರುದ್ದ ಆಕ್ರೋಶ

ಸಮಗ್ರ ನ್ಯೂಸ್: ಕೇರಳದ ಕೊಟ್ಟಿಯೂರು ಮಹಾದೇವ ದೇಗುಲ ತೆರೆದಿದ್ದು, ಈ ವರ್ಷ ಬಾರಿ ವಿವಾದವನ್ನೇ ಸೃಷ್ಟಿಸಿದೆ. ಕೊಟ್ಟಿಯೂರಿಗೆ ತೆರಳಿದ ಕನ್ನಡಿಗರಿಗೆ ಅಪಮಾನ ಮಾಡಿದ ಆರೋಪದ ನಡುವೆ ದೇವಸ್ಥಾನದಲ್ಲಿ ಬಾವಲಿಕಟ್ಟು ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಸುಳ್ಯದ ಮೂಲದ ಮುಸ್ಲಿಂ ಮುಖಂಡ ಶಹೀದ್ ತೆಕ್ಕಿಲ್ ಎಂಬುವವರು ವಿವಾದದ ಕಿಡಿ ಹೊತ್ತಿಸಿದ್ದಾರೆ. ಇದು ಮುಸ್ಲಿಮರು ಅಂದಿನಿಂದ ಮಾಡಿಕೊಂಡು ಬಂದಿದ್ದ ಪರಂಪರೆ ಅಂತ ಬಾವಲಿ ನದಿಗೆ ಕಟ್ಟಿದ್ದಾರೆ. ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ದಿನದಿಂದ ದಿನಕ್ಕೆ ಬಾವಲಿಕಟ್ಟು ವಿವಾದ ತೀವ್ರ

ಕೊಟ್ಟಿಯೂರಿನಲ್ಲಿ ಮತ್ತೊಂದು ವಿವಾದ| ಬಾವಲಿಕಟ್ಟು ಕಟ್ಟಿದ ಮುಸ್ಲಿಂ ಮುಖಂಡನ ವಿರುದ್ದ ಆಕ್ರೋಶ Read More »

ಅಸಮರ್ಥ ಸಚಿವ ಎಂಬ ಟೀಕೆಗೆ ಪ್ರಿಯಾಂಕ್ ಖರ್ಗೆ ಖಾರವಾದ ಉತ್ತರ| RSS ನೋಂದಣಿ ದಾಖಲೆ ರೆಡಿ ಮಾಡಿಟ್ಟುಕೊಳ್ಳಿ ಎಂದು ಕೆಣಕಿದ ಖರ್ಗೆ

ಸಮಗ್ರ ನ್ಯೂಸ್: ಗೃಹ ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ಕೇವಲ 48 ಗಂಟೆಗಳಲ್ಲೇ ಬಿಜೆಪಿ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ನೇರ ಹಣಾಹಣಿ ಶುರುವಾಗಿದೆ. ಗೃಹ ಇಲಾಖೆಯು ಒಬ್ಬ ಅಸಮರ್ಥ ಸಚಿವರ ಕೈಗೆ ಸಿಲುಕಿದೆ, ಇವರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ಟ್ವೀಟ್ ಮೂಲಕ ಲೇವಡಿ ಮಾಡಿತ್ತು. ಇದಕ್ಕೆ ಅಷ್ಟೇ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ನಿಮ್ಮ ಆತಂಕ ಮತ್ತು ಭಯ ನನಗೆ ಅರ್ಥವಾಗುತ್ತಿದೆ. ಮೊದಲು ನಿಮ್ಮ ರಾಜಕೀಯ ಮೇಲಾಧಿಕಾರ ಹೊಂದಿರುವ ಆರ್‌ಎಸ್‌ಎಸ್ ಸಂಘಟನೆಯ ನೋಂದಣಿಗೆ

ಅಸಮರ್ಥ ಸಚಿವ ಎಂಬ ಟೀಕೆಗೆ ಪ್ರಿಯಾಂಕ್ ಖರ್ಗೆ ಖಾರವಾದ ಉತ್ತರ| RSS ನೋಂದಣಿ ದಾಖಲೆ ರೆಡಿ ಮಾಡಿಟ್ಟುಕೊಳ್ಳಿ ಎಂದು ಕೆಣಕಿದ ಖರ್ಗೆ Read More »

ಕೊಟ್ಟ ಚೆಕ್ ಬೌನ್ಸ್ ಆದ್ರೆ ಜೈಲು ಗ್ಯಾರಂಟಿಯಾ? ಕಾನೂನು ಏನು ಹೇಳುತ್ತೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಇಂದಿನ ದಿನಗಳಲ್ಲಿ ಆರ್ಥಿಕ ವಹಿವಾಟುಗಳು ಸಾಮಾನ್ಯ ಸಂಗತಿಯಾಗಿದೆ. ವ್ಯಾಪಾರ, ವ್ಯವಹಾರ ಅಥವಾ ವೈಯಕ್ತಿಕ ಅಗತ್ಯಗಳಿಗಾಗಿ ಅನೇಕರು ಇಂದಿಗೂ ಚೆಕ್‌ಗಳ ಮೂಲಕವೇ ಹಣದ ವಹಿವಾಟು ನಡೆಸುತ್ತಾರೆ. ಆದರೆ, ಒಂದು ವೇಳೆ ನೀವು ನೀಡಿದ ಚೆಕ್ ಬೌನ್ಸ್ ಆದರೆ, ಅದು ಕೇವಲ ಹಣಕಾಸಿನ ಸಮಸ್ಯೆಯಾಗಿ ಉಳಿಯುವುದಿಲ್ಲ. ಬದಲಿಗೆ ಅದು ನಿಮ್ಮನ್ನು ಜೈಲು ಪಾಲಾಗುವಂತೆ ಮಾಡುವ ಗಂಭೀರ ಕಾನೂನು ಸಮಸ್ಯೆಯಾಗಿ ಬದಲಾಗಬಹುದು! ಹಾಗಾದರೆ ಚೆಕ್ ಬೌನ್ಸ್ ಆದರೆ ನಿಜವಾಗಿಯೂ ಜೈಲು ಶಿಕ್ಷೆಯಾಗುತ್ತದೆಯೇ? ಈ ಬಗ್ಗೆ ಕಾನೂನು ಏನು ಹೇಳುತ್ತದೆ?

ಕೊಟ್ಟ ಚೆಕ್ ಬೌನ್ಸ್ ಆದ್ರೆ ಜೈಲು ಗ್ಯಾರಂಟಿಯಾ? ಕಾನೂನು ಏನು ಹೇಳುತ್ತೆ? ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಇಂದಿನಿಂದ ಖಾಸಗಿ ಬಸ್ ಪ್ರಯಾಣ ದರ ಏರಿಕೆ| ಶೇ. 5 ರಿಂದ 8 ರಷ್ಟು ಹೆಚ್ಚಳ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಖಾಸಗಿ ಬಸ್ ಪ್ರಯಾಣಿಕರಿಗೆ ಇಂದಿನಿಂದ ಟಿಕೆಟ್‌ ದರ ಏರಿಕೆಯ ಬಿಸಿ ತಟ್ಟಲಿದೆ. ಖಾಸಗಿವಾಹನ ಬಸ್‌ಗಳ ಪ್ರಯಾಣ ದರವನ್ನ ಶೇ. 5 ರಿಂದ 8 ರಷ್ಟು ಹೆಚ್ಚಳ ಮಾಡಲಾಗಿದ್ದು, ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದೆ. ಡೀಸೆಲ್ ದರ ಏರಿಕೆ, ವಾಹನ ನಿರ್ವಹಣಾ ವೆಚ್ಚ ಹೆಚ್ಚಳ ಹಾಗೂ ನೌಕರರ ವೇತನದ ಒತ್ತಡದಿಂದ ಬೆಲೆ ಏರಿಕೆ ಅನಿವಾರ್ಯ ಅಂತ ಮಾಲೀಕರು ಸ್ಪಷ್ಟಪಡಿಸಿದ್ದಾರೆ. ಸ್ಟೇಜ್ ಕ್ಯಾರಿಯೇಜ್ ಬಸ್ ಟಿಕೆಟ್ ದರ ಏರಿಕೆ ಬಗ್ಗೆ ಫೆಡರೇಷನ್ ಆಫ್ ಸ್ಟೇಜ್

ಇಂದಿನಿಂದ ಖಾಸಗಿ ಬಸ್ ಪ್ರಯಾಣ ದರ ಏರಿಕೆ| ಶೇ. 5 ರಿಂದ 8 ರಷ್ಟು ಹೆಚ್ಚಳ Read More »

ಮಂಗಳೂರು: ಉದ್ಯಮಿಯನ್ನು ಹನಿಟ್ರ್ಯಾಪ್ ಗೆ ಬೀಳಿಸಿ 2.77 ಕೋಟಿ ಸುಲಿಗೆ| ಕಾಂಗ್ರೆಸ್ ಮುಖಂಡ ಸೇರಿ ಇಬ್ಬರು ಅಂದರ್

ಸಮಗ್ರ ನ್ಯೂಸ್: ಪ್ರಸಿದ್ಧ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ನಲ್ಲಿ ಬೀಳಿಸಿ ಬ್ಲಾಕ್‌ಮೇಲ್‌ ಮಾಡಿದ್ದಲ್ಲದೆ, ಕೋಟ್ಯಂತರ ರೂಪಾಯಿ ಪೀಕಿಸಿಕೊಂಡ ಘಟನೆ ನಡೆದಿದ್ದು ಮಂಗಳೂರಿನ ಉರ್ವ ಪೊಲೀಸರು ಕಾಂಗ್ರೆಸ್ ಮುಖಂಡ ಸೇರಿದಂತೆ ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಮತ್ತು ಆತನ ಸ್ನೇಹಿತ ಜಿತೇಶ್ ಬಂಧಿತರು. 2024ರಲ್ಲೇ ಉದ್ಯಮಿಗೆ ಹನಿಟ್ರ್ಯಾಪ್ ಖೆಡ್ಡಾ ತೋಡಿದ್ದ ಆರೋಪಿಗಳು 2026ರ ವರೆಗೂ ಜಿತೇಶ್‌ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ನಾಟಕವಾಡಿ ಬರೋಬ್ಬರಿ ₹2.77 ಕೋಟಿ ದೋಚಿದ್ದಾರೆ. ಜಿತೇಶ್, ಉದ್ಯಮಿ

ಮಂಗಳೂರು: ಉದ್ಯಮಿಯನ್ನು ಹನಿಟ್ರ್ಯಾಪ್ ಗೆ ಬೀಳಿಸಿ 2.77 ಕೋಟಿ ಸುಲಿಗೆ| ಕಾಂಗ್ರೆಸ್ ಮುಖಂಡ ಸೇರಿ ಇಬ್ಬರು ಅಂದರ್ Read More »

ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ| ಸ್ಯಾಂಡಲ್ ವುಡ್‌ ನಟನಟಿಯರಿಗೆ ಶಾಕ್

ಸಮಗ್ರ ನ್ಯೂಸ್: ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನ ಕೆಲವು ನಟ-ನಟಿಯರಿಗೆ ಈ ಇಡಿ ಸಂಕಷ್ಟ ಎದುರಾಗಿದೆ. ಶಿವಂ ಅಸೋಸಿಯೇಟ್ಸ್ ಮಾಲಿಕ ಶಿವಾನಂದ ನೀಲಣ್ಣವರ್ ಸಾರ್ವಜನಿಕರ ಹೂಡಿಕೆ ಹಣ ದುರ್ಬಳಕೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿದ್ದಾರೆ. ಶಿವಾನಂದ ತಮ್ಮ ಪ್ರಚಾರಕ್ಕಾಗಿ ಹೂಡಿಕೆದಾರರ ಹಣ ಬಳಸಿ ಸ್ಯಾಂಡಲ್ ವುಡ್ ತಾರೆಯರನ್ನು ಕರೆಸಿ ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದು ಆರೋಪವಿದೆ. ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ತಾರೆಯರಾದ ನೀನಾಸಂ ಸತೀಶ್, ವಸಿಷ್ಠ ಸಿಂಹ, ಸಪ್ತಮಿ ಗೌಡ, ಡಾಲಿ ಧನಂಜಯ,

ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ| ಸ್ಯಾಂಡಲ್ ವುಡ್‌ ನಟನಟಿಯರಿಗೆ ಶಾಕ್ Read More »

ಕುದ್ರೋಳಿ ದೇವಸ್ಥಾನಕ್ಕೆ ಸಚಿವ ಖಾದರ್ ಭೇಟಿ

ಸಮಗ್ರ ನ್ಯೂಸ್: ನೂತನ ಆರೋಗ್ಯ ಸಚಿವ ಯುಟಿ ಖಾದರ್ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಆರೋಗ್ಯ ಸಚಿವರಾದ ಬಳಿಕ ಇದೇ ಮೊದಲಬಾರಿಗೆ ಆಗಮಿಸಿದ ಖಾದರ್‌ಗೆ ದೇವಸ್ಥಾನದ ವತಿಯಿಂದ ಅದ್ಧೂರಿ ಸ್ವಾಗತ ಕೋರಲಾಯಿತು. ಬೆಳಿಗ್ಗೆ ನಗರಕ್ಕೆ ಬಂದ ಅವರಿಗೆ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ನೇರ ತಮ್ಮ ವಿಧಾನಸಭಾ ಕ್ಷೇತ್ರಕ್ಕೆ ತೆರಳಿದ ಖಾದರ್, ಉಳ್ಳಾಲ ಸಯ್ಯದ್ ಮದನಿ ದರ್ಗಾ ಶರೀಫ್‌ಗೆ ಭೇಟಿ ನೀಡಿದರು. ನಂತರ ಉಳ್ಳಾಲದ ಭಗವತಿ

ಕುದ್ರೋಳಿ ದೇವಸ್ಥಾನಕ್ಕೆ ಸಚಿವ ಖಾದರ್ ಭೇಟಿ Read More »