ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಚೂರಿ ಇರಿತ| ಆರೋಪಿ ಪರಾರಿ
ಸಮಗ್ರ ನ್ಯೂಸ್: ಪೊಲೀಸ್ ಸಿಬ್ಬಂದಿ ಮೇಲೆ ಚೂರಿ ಇರಿದಿರುವ ಘಟನೆ ಮಂಗಳೂರು ನಗರದ ಸೆಂಟ್ರಲ್ ಮಾರ್ಕೆಟ್ ಬಳಿ ಸೋಮವಾರ ನಡೆದಿದೆ. ಕಾಸರಗೋಡು ಮೂಲದ ವ್ಯಕ್ತಿಯೊಬ್ಬ ಬಂದರ್ ಠಾಣೆಯ ಪೊಲೀಸ್ ಸಿಬ್ಬಂದಿ ವಿನೋದ್ ಎಂಬವರಿಗೆ ಚೂರಿ ಇರಿದಿದ್ದಾನೆ. ದುಬಾರಿ ಬೆಲೆಯ ವಾಚ್ ಮಾರಾಟಕ್ಕಾಗಿ ಕಾಸರಗೋಡು ಮೂಲದ ವ್ಯಕ್ತಿ ಬಂದಿದ್ದು, ಆತನ ಮೇಲೆ ಅನುಮಾನಗೊಂಡ ಅಂಗಡಿಯ ಮಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದು ಬಂದರ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು. ಈ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ವ್ಯಕ್ತಿ ಚೂರಿ ಇರಿದಿದ್ದು, […]
ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಚೂರಿ ಇರಿತ| ಆರೋಪಿ ಪರಾರಿ Read More »








