ಸಮಗ್ರ ಸಮಾಚಾರ

ಪುತ್ತೂರು: ವಸತಿ ಶಾಲೆಯಿಂದ ಕಾಣೆಯಾದ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಪತ್ತೆ

ಸಮಗ್ರ ನ್ಯೂಸ್: ಪುತ್ತೂರಿನ ವಸತಿ ಶಾಲೆಯೊಂದರಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಮೈಸೂರಿನ ತಿಪ್ಪೇಶ(15 ವರ್ಷ) ಮತ್ತು ಅಭಿಷೇಕ್‌(15 ವರ್ಷ) ನವಂಬರ್ 7ರಂದು ಪುತ್ತೂರಿನ ವಸತಿ ಶಾಲೆಯೊಂದರಿಂದ ನಾಪತ್ತೆಯಾಗಿದ್ದರು. ಕಾಣೆಯಾದ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,. ಈ ಪ್ರಕರಣದಲ್ಲಿ ಕಾಣೆಯಾದ ಮಕ್ಕಳ ಪತ್ತೆಯ ಬಗ್ಗೆ ಪೊಲೀಸ್‌ ಅಧೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರ ನಿರ್ದೆಶನದಲ್ಲಿ, ಪೊಲೀಸ್‌ ಉಪಾಧೀಕ್ಷಕರು, ಪುತ್ತೂರು ಉಪವಿಭಾಗರವರ ಮಾರ್ಗದರ್ಶನದಲ್ಲಿ ದ.ಕ ಮಹಿಳಾ […]

ಪುತ್ತೂರು: ವಸತಿ ಶಾಲೆಯಿಂದ ಕಾಣೆಯಾದ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಪತ್ತೆ Read More »

ಆನೆಗಳ ಎಣ್ಣೆಪಾರ್ಟಿ ನೋಡಿದ್ದೀರಾ? ದಟ್ಟ ಕಾಡಿನೊಳಗೆ ನಡೆದಿತ್ತು‌ 24 ಆನೆಗಳ ಭರ್ಜರಿ ಮೋಜು ಮಸ್ತಿ!! ಏನಿದು ಮತ್ತಿನ ಗಮ್ಮತ್ತು? ಇಲ್ಲಿದೆ ಕಂಪ್ಲೀಟ್ ಸ್ಟೋರಿ…

ಸಮಗ್ರ ನ್ಯೂಸ್: ದಟ್ಟ ಕಾಡಿನ ಒಳಗೆ ಲೋಕಲ್‌ ಮದ್ಯ ತಯಾರಿಸುವ ಪ್ರದೇಶಕ್ಕೆ ಹೋದಾಗ ಒಡಿಶಾದ ಕಿಯೋಂಜಾರ್ ಜಿಲ್ಲೆಯ ಗ್ರಾಮಸ್ಥರಿಗೆ ಅಚ್ಚರಿ ಕಾದಿತ್ತು. ಸಾಂಪ್ರದಾಯಿಕ ಮದ್ಯ ತಯಾರಿಸುವ ಪ್ರದೇಶದ ಯಾವ ಡ್ರಮ್‌ಗಳಲ್ಲೂ ಮದ್ಯ ಇದ್ದಿರಲಿಲ್ಲ. ಆದರೆ, ಅವುಗಳ ಪಕ್ಕದಲ್ಲಿ ಬರೋಬ್ಬರಿ 24 ಆನೆಗಳು ಭರ್ಜರಿಯಾಗಿ ನಿದ್ರೆ ಮಾಡುತ್ತಿದ್ದವು. ಹಾಗಂತ ಅವುಗಳು ಸುಮ್ಮನೆ ನಿದ್ರೆ ಮಾಡಿರಲಿಲ್ಲ. ಡ್ರಮ್‌ಗಳಲ್ಲಿದ್ದ ಲೋಕಲ್‌ ಎಣೆಯಲ್ಲಿ ಕಂಠಪೂರ್ತಿ ಕುಡಿದಿದ್ದ ಆನೆಗಳು ‘ಫುಲ್‌ ಟೈಟ್‌’ ಆಗಿ ಅಲ್ಲಿಯೇ ಬಿದ್ದುಕೊಂಡಿದ್ದವು. ಗ್ರಾಮಸ್ಥರ ಪ್ರಕಾರ, ಶಿಲಿಪಾದಾ ಗೋಡಂಬಿ ಅರಣ್ಯದ ಬಳಿ

ಆನೆಗಳ ಎಣ್ಣೆಪಾರ್ಟಿ ನೋಡಿದ್ದೀರಾ? ದಟ್ಟ ಕಾಡಿನೊಳಗೆ ನಡೆದಿತ್ತು‌ 24 ಆನೆಗಳ ಭರ್ಜರಿ ಮೋಜು ಮಸ್ತಿ!! ಏನಿದು ಮತ್ತಿನ ಗಮ್ಮತ್ತು? ಇಲ್ಲಿದೆ ಕಂಪ್ಲೀಟ್ ಸ್ಟೋರಿ… Read More »

ಮಂಗಳೂರು: ಪ್ರತಿಭಾ ಕುಳಾಯಿ ಕುರಿತು ಜಾಲತಾಣಗಳಲ್ಲಿ ಅವಹೇಳನ| ಪತ್ರಕರ್ತ ಶ್ಯಾಮಸುದರ್ಶನ್ ಗೆ ನಿರೀಕ್ಷಣಾ ಜಾಮೀನು

ಸಮಗ್ರ ನ್ಯೂಸ್: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಸಂಯೋಜಕಿ ಪ್ರತಿಭಾ ಕುಳಾಯಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಕಿದ್ದ ಪ್ರಕರಣದ ಆರೋಪಿಯಾಗಿರುವ ಪುತ್ತೂರಿನ ಖಾಸಗಿ ನ್ಯೂಸ್ ಚಾನೆಲ್ ನ ಸಂಪಾದಕ ಶ್ಯಾಮಸುದರ್ಶನ್ ಭಟ್ ಹೊಸಮೂಲೆ ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ನ.9ರಂದು ಆದೇಶಿಸಿದೆ. ಶ್ಯಾಮಸುದರ್ಶನ ಭಟ್ ಹೊಸಮೂಲೆ ಅವರು ನಿರೀಕ್ಷಣಾ ಜಾಮೀನು ಕೋರಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಅ.25ರಂದು ಅರ್ಜಿ

ಮಂಗಳೂರು: ಪ್ರತಿಭಾ ಕುಳಾಯಿ ಕುರಿತು ಜಾಲತಾಣಗಳಲ್ಲಿ ಅವಹೇಳನ| ಪತ್ರಕರ್ತ ಶ್ಯಾಮಸುದರ್ಶನ್ ಗೆ ನಿರೀಕ್ಷಣಾ ಜಾಮೀನು Read More »

ಮಡಿಕೇರಿ: ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋ ತೆಗೆದಿಡುತ್ತಿದ್ದ ಯುವಕ| ಈ ವಿಕೃತಕಾಮಿ ಇನ್ನೇನೆಲ್ಲಾ ವಿಕೃತಿ ಮೆರೆದಿದ್ದಾನೆ ಗೊತ್ತಾ?

ಸಮಗ್ರ ನ್ಯೂಸ್: ಪೋಸ್ಟ್ ಮಾರ್ಟಂ ಮಾಡುವ ಕೊಠಡಿಯಲ್ಲಿ ಆಸ್ಪತ್ರೆಯ ಯುವತಿ ಹಾಗೂ ಮಹಿಳೆಯರನ್ನು ಕರೆಸಿ ಕಾಮದಾಟ ಅಲ್ಲದೆ ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋಗಳನ್ನು ತನ್ನ ಮೊಬೈಲ್‍ನಲ್ಲಿ ತೆಗೆದು ವಿಕೃತಿ ಮೆರೆದ ಘಟನೆ ಕೊಡಗು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ನಡೆದಿದೆ. ಸೈಯ್ಯದ್ ಎಂಬಾತ ಈ ಹೇಯ ಕೃತ್ಯವನ್ನು ಎಸಗಿದ ವ್ಯಕ್ತಿಯಾಗಿದ್ದಾನೆ. ಸಯ್ಯದ್ 2021ರ ಏಪ್ರಿಲ್ ತಿಂಗಳಿನಲ್ಲಿ ಗುತ್ತಿಗೆ ಆಧಾರದಲ್ಲಿ ಶವಾಗಾರದ ಅಟೆಂಡರ್ ಆಗಿ ಕೆಲಸಕ್ಕೆ ಸೇರಿದ್ದ. ಈತನಿಗೆ ಕೋವಿಡ್ ಸಂದರ್ಭದಲ್ಲಿ ತುಂಬಾ ಶ್ರಮಿಸಿದ್ದಾನೆ ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಪ್ರಶಂಸಿಸಿ

ಮಡಿಕೇರಿ: ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋ ತೆಗೆದಿಡುತ್ತಿದ್ದ ಯುವಕ| ಈ ವಿಕೃತಕಾಮಿ ಇನ್ನೇನೆಲ್ಲಾ ವಿಕೃತಿ ಮೆರೆದಿದ್ದಾನೆ ಗೊತ್ತಾ? Read More »

ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಹೆಬ್ಬಾವು ಪ್ರತ್ಯಕ್ಷ | ವಾಹನಗಳಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ

ಕೊಟ್ಟಿಗೆಹಾರ: ಕಳೆದ ಒಂದು ವಾರದ ಹಿಂದೆ ಚಾರ್ಮಾಡಿ ಘಾಟ್ ನಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವೊಂದು ಮತ್ತೆ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ನೀಡಿದೆ. ಯಾವುದೋ ಪ್ರಾಣಿಯೊಂದನ್ನು ನುಂಗಿ ರಸ್ತೆಯ ಒಂದು ಬದಿಯಲ್ಲಿದ್ದ ಹೆಬ್ಬಾವಿನ ವೀಡಿಯೋ ವನ್ನು ಈ ಭಾಗವಾಗಿ ಪ್ರಯಾಣಿಸುತ್ತಿದ್ದ ಪ್ರವಾಸಿಗರಾದ ಅರೆನೂರು ಸುಪ್ರೀತ್ ಎಂಬುವವರು ಸೆರೆ ಹಿಡಿದಿದ್ದಾರೆ. ವಾರದ ಹಿಂದೆಯಷ್ಟೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವು ಮತ್ತೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದು ವಾಹನಗಳಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇರುವುದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ

ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಹೆಬ್ಬಾವು ಪ್ರತ್ಯಕ್ಷ | ವಾಹನಗಳಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ Read More »

ಕಡಬ: ಅಟೋ ರಿಕ್ಷಾ- ಪಿಕಪ್ ನಡುವೆ ಅಪಘಾತ| 4 ವರ್ಷದ ಕಂದಮ್ಮನ ಬಲಿ ಪಡೆದ‌ ಜವರಾಯ

ಸಮಗ್ರ ನ್ಯೂಸ್: ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ 4ವರ್ಷದ ಬಾಲಕ ಮೃತಪಟ್ಟ ಘಟನೆ ಕಡಬ ತಾಲೂಕಿನ ಕಡಬ – ಪಂಜ ರಸ್ತೆಯ ಕೋಡಿಂಬಾಳ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಕಡಬದಿಂದ ಕೋಡಿಂಬಾಳ ಕಡೆಗೆ ತೆರಳುತ್ತಿದ್ದ ರಿಕ್ಷಾ ಹಾಗೂ ಪಿಕಪ್ ನಡುವೆ ಕೋಡಿಂಬಾಳ ಸಮೀಪ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ನವೀನ್ ಎಂಬವರ ಪುತ್ರ ಹಾರ್ದಿಕ್ (4) ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ

ಕಡಬ: ಅಟೋ ರಿಕ್ಷಾ- ಪಿಕಪ್ ನಡುವೆ ಅಪಘಾತ| 4 ವರ್ಷದ ಕಂದಮ್ಮನ ಬಲಿ ಪಡೆದ‌ ಜವರಾಯ Read More »

ಸುಳ್ಯ: ಸಚಿವ ಎಸ್.ಅಂಗಾರರ ನೇತೃತ್ವದಲ್ಲಿ ಬೃಹತ್ ಉದ್ಯೋಗ ಮೇಳ

ಸಮಗ್ರ ಉದ್ಯೋಗ: ಮೀನುಗಾರಿಕೆಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರರ ನೇತೃತ್ವದಲ್ಲಿ ಬೃಹತ್ ಉದ್ಯೋಗ ಮೇಳ ನ.26 ರಂದು ಸುಳ್ಯದ ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ನಡೆಯಲಿದೆ. ಸಚಿವರ ಸಹಕಾರದಲ್ಲಿ ಮಂಗಳೂರಿನ ಕೆರಿಯರ್ ಡೆಸ್ಟಿನಿ ಸಂಸ್ಥೆ ಎರಡನೇ ಬಾರಿಗೆ ಸುಳ್ಯದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಿದೆ. ಬೆಳಿಗ್ಗೆ 9 ರಿಂದಸಂಜೆ 6ರವರೆಗೆ ನಡೆಯುವ ಉದ್ಯೋಗ ಮೇಳದಲ್ಲಿ 40 ಕ್ಕೂ ಹೆಚ್ಚು ವಿವಿಧ ಕಂಪೆನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಯಾವುದೇ ಕಂಪನಿಗಳು ಉದ್ಯೋಗ ಮೇಳವನ್ನು ನೋಂದಾಯಿಸಲು ಬಯಸಿದರೆ ವಸತಿ/ಸಾರಿಗೆ ಮತ್ತು

ಸುಳ್ಯ: ಸಚಿವ ಎಸ್.ಅಂಗಾರರ ನೇತೃತ್ವದಲ್ಲಿ ಬೃಹತ್ ಉದ್ಯೋಗ ಮೇಳ Read More »

ಮಂಗಳೂರು: ವೈದ್ಯೆಗೆ ಖಾಸಗಿ ಅಂಗ ತೋರಿಸಿದ ಮುಸ್ಲಿಂ ಯುವಕ

ಸಮಗ್ರ ನ್ಯೂಸ್: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವೈದ್ಯೆಗೆ ಗುಪ್ತಾಂಗ ತೋರಿಸಿದ ಬಸ್ ಕ್ಲೀನರ್ ನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಜ್ಪೆ ಕೆಂಜಾರು ನಿವಾಸಿ ಮಹಮ್ಮದ್ ಇಮ್ರಾನ್(26) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿರುವ ಮಹಿಳಾ ವೈದ್ಯೆಯೊಬ್ಬರು ಬೆಂಗಳೂರಿನಿಂದ ಮಂಗಳೂರಿಗೆ ಐಡಿಯಲ್ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ‌ರು. ಬಸ್ ಇಂದು ಮುಂಜಾನೆ ಉಳ್ಳಾಲ ತಲುಪಿದಾಗ ಬಸ್ ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ಧ ಮಹಮ್ಮದ್ ಇಮ್ರಾನ್ ತನ್ನ ಪ್ಯಾಂಟ್ ಜಿಪ್

ಮಂಗಳೂರು: ವೈದ್ಯೆಗೆ ಖಾಸಗಿ ಅಂಗ ತೋರಿಸಿದ ಮುಸ್ಲಿಂ ಯುವಕ Read More »

ಉಡುಪಿ: 100 ರೂಪಾಯಿ ಚಡ್ಡಿಗಾಗಿ ಸಮುದ್ರಕ್ಕೆ ಹಾರಿದ ಯುವಕ|ಬೋಟಿನಿಂದ ರಕ್ಷಣೆ

ಸಮಗ್ರ ನ್ಯೂಸ್: ನೀರಿಗೆ ಬಿದ್ದ ಚಡ್ಡಿಯನ್ನು ತೆಗೆಯಲು ಇಳಿದ ಯುವಕನೊಬ್ಬ ಮೇಲಕ್ಕೆ ಬಾರಲಾಗದೇ ನಗೆಪಾಟಲೀಗೀಡಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ನೀರಿಗೆ ಇಳಿದ ಯುವಕನನ್ನು ಬೋಟಿನಲ್ಲಿದ್ದ ಯುವಕರು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಮೇಲ್ಭಾಗದಲ್ಲಿದ್ದವರು ಎಂತಾ ಕರ್ಮ ಮಾರಾಯ…ಚಡ್ಡಿ ತೆಗೆಯಲು ಯಾರಾದರು ನೀರಿಗೆ ಹಾರ್ತಾರಾ…ಅದು ನೂರು ರೂಪಾಯಿಗೆ ಸಿಗುತ್ತದೆ….ಎಂದು ಹೇಳುವುದು ಕೂಡಾ ವಿಡಿಯೋದಲ್ಲಿ ಕೇಳುತ್ತಿದೆ. ಕರಾವಳಿಯ ಮೀನುಗಾರಿಕಾ ಬಂದರೊಂದರಲ್ಲಿ ನಡೆದ ಪ್ರಸಂಗ ಇದು. ಮೀನುಗಾರಿಕೆ ದೋಣಿಯ ಕಾರ್ಮಿಕರೊಬ್ಬರ ಅಂಡರ್ ವೇರ್ ನೀರಿಗೆ ಬಿದ್ದಿದ್ದು, ಅದನ್ನು

ಉಡುಪಿ: 100 ರೂಪಾಯಿ ಚಡ್ಡಿಗಾಗಿ ಸಮುದ್ರಕ್ಕೆ ಹಾರಿದ ಯುವಕ|ಬೋಟಿನಿಂದ ರಕ್ಷಣೆ Read More »

ಪುತ್ತೂರು: ಇಬ್ಬರು ವಿದ್ಯಾರ್ಥಿಗಳು ನಾಪತ್ತೆ

ಸಮಗ್ರ ನ್ಯೂಸ್: ಪುತ್ತೂರಿನ ವಸತಿ ಶಾಲೆಯೊಂದರಿಂದ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಇಬ್ಬರೂ 10ನೇ ತರಗತಿಯಲ್ಲಿ ಓದುತ್ತಿದ್ದ ಮೈಸೂರಿನವರಾದ ತಿಪ್ಪೇಶ್ ಮತ್ತು ಅಭೀಷೆಕ್ ನವೆಂಬರ್ 7ರ ಸಂಜೆಯಿಂದ ನಾಪತ್ತೆಯಾಗಿದ್ದಾರೆ. ಶಾಲೆ ಮುಗಿಸಿದ ಇಬ್ಬರೂ ಮತ್ತೆ ತಮ್ಮ ಹಾಸ್ಟೆಲ್‌ಗೆ ಬಾರದೆ ನಾಪತ್ತೆಯಾಗಿದ್ದು, ಈ ಬಗ್ಗೆ ಶಾಲಾ ಆಡಳಿತ ಸಮಿತಿ ಪೊಲೀಸರಿಗೆ ದೂರು ನೀಡಿದೆ.

ಪುತ್ತೂರು: ಇಬ್ಬರು ವಿದ್ಯಾರ್ಥಿಗಳು ನಾಪತ್ತೆ Read More »