ಸಮಗ್ರ ಸಮಾಚಾರ

ಮತ್ತೊಂದು ಮಹಾಮಾರಿಗೆ ಮುನ್ನುಡಿ? ರಾವಲ್ಪಿಂಡಿ ಬಳಿ ಹೊಸತೊಂದು ‌ವೈರಸ್ ಸೃಷ್ಟಿಸುತ್ತಿದೆ ಚೀನಾ!!

ಸಮಗ್ರ ನ್ಯೂಸ್: ಕೋವಿಡ್ ವೈರಸ್​ಗಿಂತಲೂ ಹೆಚ್ಚು ಮಾರಕವಾದ ವೈರಸ್​ಅನ್ನು ಪಾಕಿಸ್ತಾನದಲ್ಲಿ ಚೀನಾ ಸೃಷ್ಟಿಸುತ್ತಿದೆ ಎಂಬ ಕಳವಳಕಾರಿ ಅಂಶ ಬಹಿರಂಗವಾಗಿದೆ. ಕೋವಿಡ್ ಮತ್ತು ಅದರ ಪ್ರಭೇದಗಳು ಇನ್ನೂ ಜಗತ್ತನ್ನು ಕಾಡುತ್ತಿರುವುದರ ನಡುವೆಯೇ, ಪಾಕಿಸ್ತಾನ ಮತ್ತು ಚೀನಾ ರಾವಲ್ಪಿಂಡಿ ಸಮೀಪದ ರಹಸ್ಯ ಪ್ರಯೋಗಾಲಯವೊಂದರಲ್ಲಿ ಜೈವಿಕಾಸ್ತ್ರದ ಸಂಶೋಧನೆಯನ್ನು ಮುಂದುವರಿಸಿದೆ ಎನ್ನಲಾಗಿದೆ. ಕುಖ್ಯಾತ ವುಹಾನ್ ವೈರಾಣು ಸಂಸ್ಥೆ ಮತ್ತು ಪಾಕ್ ಸೇನೆ ನಡೆಸುವ ರಕ್ಷಣಾ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (ಡಿಎಸ್​ಟಿಒ) ಮಾರಕ ವೈರಸ್ ಸಂಶೋಧಿಸಲು ಅತ್ಯಂತ ಸುಧಾರಿತ ವೈಜ್ಞಾನಿಕ ಮೂಲಸೌಕರ್ಯವನ್ನು ಪಾಕ್​ನಲ್ಲಿ […]

ಮತ್ತೊಂದು ಮಹಾಮಾರಿಗೆ ಮುನ್ನುಡಿ? ರಾವಲ್ಪಿಂಡಿ ಬಳಿ ಹೊಸತೊಂದು ‌ವೈರಸ್ ಸೃಷ್ಟಿಸುತ್ತಿದೆ ಚೀನಾ!! Read More »

ನಾಳೆ(ನ.8) ಈ ವರ್ಷದ ಕೊನೆಯ ಚಂದ್ರಗ್ರಹಣ| ಎಲ್ಲೆಲ್ಲಿ ಕಂಡುಬರುತ್ತೆ ಗೊತ್ತಾ‌ ನೆರಳು ಬೆಳಕಿನಾಟ!?

ಸಮಗ್ರ ನ್ಯೂಸ್: ಈ ವರ್ಷದ ಕೊನೆಯ ʻಸಂಪೂರ್ಣ ಚಂದ್ರಗ್ರಹಣʼವು ನಾಳೆ(ನವೆಂಬರ್ 8) ರಂದು ಸಂಭವಿಸಲಿದೆ. ನಾಸಾ ಪ್ರಕಾರ, ಮುಂದಿನ ಸಂಪೂರ್ಣ ಚಂದ್ರಗ್ರಹಣವು ಮೂರು ವರ್ಷಗಳವರೆಗೆ ಸಂಭವಿಸುವುದಿಲ್ಲ. ಈ ಬಗ್ಗೆ ನಾಸಾ ಟ್ವೀಟ್ ಮಾಡಿದ್ದು, ‘ನವೆಂಬರ್ 8, 2022 ರಂದು ಚಂದ್ರನು ಭೂಮಿಯ ನೆರಳಿನಲ್ಲಿ ಹಾದುಹೋಗುತ್ತಾನೆ ಮತ್ತು ಕೆಂಪು ಬಣ್ಣಕ್ಕೆ ತಿರುಗುತ್ತಾನೆ. ಇದು ಮತ್ತೆ 3 ವರ್ಷಗಳ ನಂತರ ಸಂಭವಿಸುತ್ತದೆ. ಆದ್ದರಿಂದ ಇದು ನಿಮ್ಮ ಪ್ರದೇಶದಲ್ಲಿ ಗೋಚರಿಸುತ್ತದೆಯೇ ಎಂದು ಪರೀಕ್ಷಿಸಲು ಮರೆಯದಿರಿ’ ಎಂದು ಹೇಳಿದೆ. ನಾಸಾ ಪ್ರಕಾರ ಮುಂದಿನ

ನಾಳೆ(ನ.8) ಈ ವರ್ಷದ ಕೊನೆಯ ಚಂದ್ರಗ್ರಹಣ| ಎಲ್ಲೆಲ್ಲಿ ಕಂಡುಬರುತ್ತೆ ಗೊತ್ತಾ‌ ನೆರಳು ಬೆಳಕಿನಾಟ!? Read More »

ದುರ್ಬಲ ವರ್ಗದವರಿಗೆ ಶೇ.10 ಮೀಸಲಾತಿ| ಸರ್ಕಾರದ ನಡೆಯನ್ನು ಎತ್ತಿಹಿಡಿದ ಸುಪ್ರೀಂಕೋರ್ಟ್

ಸಮಗ್ರ ನ್ಯೂಸ್: ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ 10 ರಷ್ಟು ಮೀಸಲಾತಿ ವಿಚಾರ ನೀಡುವ ಕುರಿತಂತೆ ಸುಪ್ರೀಂ ಕೋರ್ಟ್ ನಿಂದ ಮಹತ್ವದ ತೀರ್ಮಾನ ಹೊರ ಬಿದ್ದಿದ್ದು, ಐವರು ನ್ಯಾಯಮೂರ್ತಿಗಳ ಪೈಕಿ ನಾಲ್ವರು ನ್ಯಾಯಮೂರ್ತಿಗಳು ಸರ್ಕಾರದ ತೀರ್ಮಾನವನ್ನು ಎತ್ತಿ ಹಿಡಿದಿದ್ದಾರೆ. ನ್ಯಾಯಮೂರ್ತಿ ರವೀಂದ್ರ ಭಟ್‌ ಅವರು ಮಾತ್ರ ಇದು ಅಸಾಂವಿಧಾನಿಕ ಎಂದು ಅಭಿಪ್ರಾಯಪಟ್ಟಿದ್ದಾರೆ. ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡುವುದರಿಂದ ಸಂವಿಧಾನದ ಆಶಯಗಳಿಗೆ ಧಕ್ಕೆ ಆಗುವುದಿಲ್ಲ ಎಂದು ಅಭಿಪ್ರಾಯಪಡಲಾಗಿದ್ದು, ಮೀಸಲಾತಿಗಾಗಿ ಸಂವಿಧಾನದ ತಿದ್ದುಪಡಿ ಸರಿಯಾಗಿದೆ ಎಂದು ಮೀಸಲಾತಿ ಪರ ತೀರ್ಪು ನೀಡಿರುವ

ದುರ್ಬಲ ವರ್ಗದವರಿಗೆ ಶೇ.10 ಮೀಸಲಾತಿ| ಸರ್ಕಾರದ ನಡೆಯನ್ನು ಎತ್ತಿಹಿಡಿದ ಸುಪ್ರೀಂಕೋರ್ಟ್ Read More »

ಶಿವಮೊಗ್ಗ: ತಾಯಿ, ಮಗಳು,‌ ಮೊಮ್ಮಗಳು ಅಪಘಾತದಲ್ಲಿ ‌ದುರ್ಮರಣ

ಸಮಗ್ರ ನ್ಯೂಸ್: ಕಾರು- ಬೈಕ್​ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ದುರಂತ ಅಂತ್ಯ ಕಂಡ ಘಟನೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಬಳಿಯ ಮಂಚಿಕೊಪ್ಪದಲ್ಲಿ ನಡೆದಿದೆ. ಹಲುಗಿನಕೊಪ್ಪದ ಗಂಗಮ್ಮ(50), ಇವರ ಮಗಳು ಜ್ಯೋತಿ(30) ಮತ್ತು ಜ್ಯೋತಿ ಅವರ 4 ವರ್ಷದ ಪುತ್ರಿ ಸೌಜನ್ಯ(4) ಮೃತ ದುರ್ದೈವಿಗಳು. ಇವರೆಲ್ಲರೂ ಕಾರಿನಲ್ಲಿ ಹಿರೇಕರೂರು ಕಡೆಯಿಂದ ಶಿವಮೊಗ್ಗದತ್ತ ಭಾನುವಾರ ರಾತ್ರಿ ಹೊರಟಿದ್ದರು. ಶಿರಾಳಕೊಪ್ಪದಿಂದ ಹುಲಗಿನಕೊಪ್ಪ ಕಡೆಗೆ ಬೈಕ್​ನಲ್ಲಿ ಮಲ್ಲಿಕಾರ್ಜುನ್ ಎಂಬಾತ ತೆರಳುತ್ತಿದ್ದ. ಮಾರ್ಗಮಧ್ಯೆ ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ

ಶಿವಮೊಗ್ಗ: ತಾಯಿ, ಮಗಳು,‌ ಮೊಮ್ಮಗಳು ಅಪಘಾತದಲ್ಲಿ ‌ದುರ್ಮರಣ Read More »

ಬೆಂಗಳೂರಿಗೆ ಹೊರಟಿದ್ದ ಫ್ಲೈಟ್ ಪುಣೆಯಲ್ಲೇ ಬಾಕಿ..!!

ಪುಣೆ: ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಹೊರಟಿದ್ದ ಏರ್‌ಏಷ್ಯಾ ವಿಮಾನವು ಟೇಕ್ ಆಫ್ ಆಗದೆ ಪುಣೆ ವಿಮಾನ ನಿಲ್ದಾಣದಲ್ಲೇ ಬಾಕಿಯಾಗಿರುವ ಘಟನೆ ನಡೆದಿದೆ. ಎಲೆಕ್ಟ್ರಾನಿಕ್ ಸೆಂಟ್ರಲೈಸ್ಡ್ ಏರ್‌ಕ್ರಾಫ್ಟ್ ಮಾನಿಟರ್‌‌ನಿಂದ ಬ್ರೇಕ್-ಹಾಟ್ ಎಚ್ಚರಿಕೆಯ ಸಿಗ್ನಲ್ ಬಂದ ಕಾರಣ ಏರ್ ಏಷ್ಯಾ ಫ್ಲೈಟ್ I5-1427 ಪ್ರಯಾಣವನ್ನು ವಿಳಂಬಿಸಿದೆ ಎನನಲಾಗಿದೆ. ಇನ್ನು ಬ್ರೇಕ್ ಫ್ಯಾನ್ ನಲ್ಲಿ ತಾಂತ್ರಿಕ ತೊಂದರೆ ಕಂಡು ಬಂದ ಕಾರಣ ವಿಮಾನಯಾನ ತನ್ನ ಪ್ರಯಾಣವನ್ನು ವಿಳಂಬ ಮಾಡಿದೆ, ಅಲ್ಲದೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಡೈರೆಕ್ಟರೇಟ್ ಜನರಲ್ ಆಫ್

ಬೆಂಗಳೂರಿಗೆ ಹೊರಟಿದ್ದ ಫ್ಲೈಟ್ ಪುಣೆಯಲ್ಲೇ ಬಾಕಿ..!! Read More »

ಮಂಗಳೂರು: ಲಾರಿ ಚಾಲಕನ ಧಾವಂತಕ್ಕೆ
ಮಹಿಳೆ ಸೇರಿದಂತೆ ಇಬ್ಬರು ಸಾವು

ಸಮಗ್ರ ನ್ಯೂಸ್: ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ಇಬ್ಬರು ಸಾವನಪ್ಪಿದ ಘಟನೆ ಕಲ್ಲಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಕೊಣಾಜೆ ಬಳಿಯ ಪಜೀರು ನಿವಾಸಿ ನೇತ್ರಾವತಿ(48) ಮತ್ತು ಜಪ್ಪಿನಮೊಗರು ನಿವಾಸಿ ಗಂಗಾಧರ (45) ಮೃತರು. ಸ್ಕೂಟರಿನಲ್ಲಿ ಇವರ ಜೊತೆಗಿದ್ದ ಇಬ್ಬರು ಮಕ್ಕಳು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ಸ್ಕೂಟರ್ ನಲ್ಲಿ ಪಂಪ್ವೆಲ್ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ ಕಲ್ಲಾಪಿನ ಗ್ಲೋಬಲ್ ಮಾರ್ಕೆಟ್ ಎದುರುಗಡೆ ಅಡ್ಡ ರಸ್ತೆಯಿಂದ ಹೆದ್ದಾರಿಗೆ ನುಗ್ಗುತ್ತಿದ್ದ ಸರಕು ತುಂಬಿದ್ದ

ಮಂಗಳೂರು: ಲಾರಿ ಚಾಲಕನ ಧಾವಂತಕ್ಕೆ
ಮಹಿಳೆ ಸೇರಿದಂತೆ ಇಬ್ಬರು ಸಾವು
Read More »

ಭಟ್ಕಳ: ಬೈಕ್ ಅಪಘಾತಕ್ಕೆ ಹೆದರಿ ಹೃದಯಘಾತಕ್ಕೆ ಬಾಲಕ ಬಲಿ

ಸಮಗ್ರ ನ್ಯೂಸ್: ಬೈಕ್ ಅಪಘಾತದಿಂದ ಹೆದರಿಕೊಂಡ ಬಾಲಕನೊಬ್ಬ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಭಟ್ಕಳದಲ್ಲಿ ಶನಿವಾರ ರಾತ್ರಿ ನಡೆದಿದೆ. ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಬಾಲಕನನ್ನು 9ನೇ ತರಗತಿಯ ವಿದ್ಯಾರ್ಥಿ ಅಬ್ದುಲ್ಲಾ ಆಫ್ರೀಕಾ (14) ಎನ್ನಲಾಗಿದೆ. ಅಬ್ದುಲ್ಲಾ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಇನ್ನೊಂದು ಬೈಕ್ ತಾಗಿ ಅಬ್ದುಲ್ಲಾ ಆಫ್ರೀಕಾ ಬೈಕ್‌ ಸಮೇತ ಬಿದ್ದಿದ್ದು, ಬೈಕನ್ನು ಎತ್ತಿ ನಿಲ್ಲಿಸುವ ವೇಳೆ ಜನರು ಸೇರಿಕೊಂಡಿದ್ದರು. ಇದರಿಂದ ಹೆದರಿಕೊಂಡ ಅಬ್ದುಲ್ಲಾ ಅಲ್ಲಿಯೆ ಕುಸಿದ್ದು ಬಿದ್ದಿದ್ದಾನೆ. ಇನ್ನು ಆತನನ್ನು ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಬಾಲಕ

ಭಟ್ಕಳ: ಬೈಕ್ ಅಪಘಾತಕ್ಕೆ ಹೆದರಿ ಹೃದಯಘಾತಕ್ಕೆ ಬಾಲಕ ಬಲಿ Read More »

ಉದ್ಯಮಿ ಸೋಗಿನಲ್ಲಿ ಮಹಿಳೆಯರಿಗೆ ವಂಚನೆ|ಶ್ರೀಮಂತರೇ ಈತನ ಟಾರ್ಗೆಟ್

ಸಮಗ್ರ ನ್ಯೂಸ್: ಉದ್ಯಮಿ ಸೋಗಿನಲ್ಲಿ ಶ್ರೀಮಂತ ಮಹಿಳೆಯರನ್ನ ಪರಿಚಯಿಸಿಕೊಂಡು ಮದುವೆಯಾಗಿ ಹಣ ಚಿನ್ನಾಭರಣ ಪಡೆದು ಎಸ್ಕೇಪ್ ಆಗುವ ಯುವಕನ ವಿರುದ್ದ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿವೋರ್ಸ್ ಆದವರು ಮತ್ತು 40 ವರ್ಷ ಮೇಲ್ಪಟ್ಟ ಅವಿವಾಹಿತ ಮಹಿಳೆಯರನ್ನ ಟಾರ್ಗೆಟ್ ಮಾಡಿಕೊಳ್ಳುತ್ತಿದ್ದ ಖದೀಮ ಹಲವಾರು ಮಹಿಳೆಯರಿಗೆ ವಂಚಿಸಿ ಎಸ್ಕೇಪ್ ಆಗಿದ್ದಾನೆ. ಕೇರಳ ಮೂಲದ ನಿವಾಸಿ ಸುನೀಶ್ ಪಿಳ್ಳೆ(33)ವಿರುದ್ದ ಮೈಸೂರು ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಮಹಿಳೆಯೋಬ್ಬರು ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಮೈಸೂರಿನ ವಿಜಯ ನಗರ

ಉದ್ಯಮಿ ಸೋಗಿನಲ್ಲಿ ಮಹಿಳೆಯರಿಗೆ ವಂಚನೆ|ಶ್ರೀಮಂತರೇ ಈತನ ಟಾರ್ಗೆಟ್ Read More »

ಪಾಠಕ್ ಡೆವಲಪರ್ಸ್ ಮಾಲೀಕ ಶ್ರೀಹರಿ ಪಾಠಕ್ ಬಂಧನ| 17 ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿ

ಸಮಗ್ರ ನ್ಯೂಸ್: ಮೈಸೂರಿನ ಪಾಠಕ್ ಡೆವಲಪರ್ಸ್ ನ ಮಾಲೀಕ ಶ್ರೀಹರಿ ಪಾಠಕ್ ರನ್ನ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಪಾರ್ಟ್ ಮೆಂಟ್ ನಲ್ಲಿ ಮನೆ ಕೊಡುವುದಾಗಿ ನಂಬಿಸಿ ಹಲವರಿಂದ ಮುಂಗಡ ಹಣ ಪಡೆದುಕೊಂಡು ವಂಚಿಸಿದ್ದ ಶ್ರೀಹರಿ ಫಾಠಕ್ ವಿರುದ್ದ ವಿವಿದ ಪೊಲೀಸ್ ಠಾಣೆಗಳಲ್ಲಿ ಹಾಗೂ ಗ್ರಾಹಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಘನ ನ್ಯಾಯಾಲಯದಲ್ಲಿ ಜಾಮೀನು ಪಡೆದ ಆರೋಪಿ ನಂತರ ವಿಚಾರಣೆಗೆ ಹಾಜರಾಗಿರಲಿಲ್ಲ. ತಲೆ ಮರೆಸಿಕೊಂಡ ಆರೋಪಿಯನ್ನ ಬಂಧಿಸಿ ಹಾಜರುಪಡಿಸುವಂತೆ ಘನ ನ್ಯಾಯಾಲಯ ಪೊಲೀಸರಿಗೆ ಸೂಚನೆ ನೀಡಿತ್ತು. 17

ಪಾಠಕ್ ಡೆವಲಪರ್ಸ್ ಮಾಲೀಕ ಶ್ರೀಹರಿ ಪಾಠಕ್ ಬಂಧನ| 17 ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿ Read More »

ಅಂಬಾರಿ ಹೊರುವ ಆನೆ ಅಭಿಮನ್ಯುವನ್ನು ಕಾರ್ಯಾಚರಣೆಗೆ ಬಳಸುವುದು ಸರಿಯಲ್ಲ:ಪರಿಸರವಾದಿ ವಿಕ್ರಂ ಅಸಮಾಧಾನ

ಕೊಟ್ಟಿಗೆಹಾರ: ಅಂಬಾರಿ ಹೊರುವ ಆನೆ ಅಭಿಮನ್ಯುವನ್ನು ಕಾಡಾನೆ ಕಾರ್ಯಾಚರಣೆಗೆ ಬಳಸುವುದು ಸರಿಯಲ್ಲ ಎಂದು ಪರಿಸರವಾದಿ ಹಾಗೂ ಕರ್ನಾಟಕ ರಾಜ್ಯ ಕಾಡಾನೆಗಳ ಸಂರಕ್ಷಣಾ ಸಂಘದ ಅಧ್ಯಕ್ಷ ವಿಕ್ರಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು,ಅಭಿಮನ್ಯು ಆನೆ ಈ ದೇಶದ ಆಸ್ತಿ. ಬುದ್ದಿವಂತ ಹಾಗೂ ವಿಶಿಷ್ಟ ಆನೆಯಾದ ಆನೆಯನ್ನು ಕಾರ್ಯಾಚರಣೆಗೆ ಬಳಸಿಕೊಳ್ಳುವುದು ಸರಿಯಲ್ಲ. ಊರುಬಗೆಯಲ್ಲಿ ಕಾಡಾನೆ ಸೆರೆಗೆ ಅಭಿಮನ್ಯು ವನ್ನು ಕರೆ ತಂದಿದ್ದು ಅಭಿಮನ್ಯು ವಿಗೆ ಜ್ವರ ಹಾಗೂ ನಿರ್ಜಲೀಕರಣ ಪ್ರಾರಂಭವಾಗಿದೆ. ಅರಣ್ಯ ಇಲಾಖೆ ಈ ಬಗ್ಗೆ

ಅಂಬಾರಿ ಹೊರುವ ಆನೆ ಅಭಿಮನ್ಯುವನ್ನು ಕಾರ್ಯಾಚರಣೆಗೆ ಬಳಸುವುದು ಸರಿಯಲ್ಲ:ಪರಿಸರವಾದಿ ವಿಕ್ರಂ ಅಸಮಾಧಾನ Read More »