ಸಮಗ್ರ ಸಮಾಚಾರ

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ| ಬಾವಿಗೆ ಹಾರಲು ಯತ್ನಿಸಿದ ಬಾಲಕಿ

ಸಮಗ್ರ ನ್ಯೂಸ್: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಯ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಅಪ್ರಾಪ್ತ ಯುವತಿಗೂ ಕಳೆಂಜ ಗ್ರಾಮದ ಯುವಕನಿಗೂ ಕಳೆದ ಕೆಲವು ತಿಂಗಳುಗಳಿಂದ ಇನ್ ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ಬಳಿಕ ಆಕೆಯ ದೂರವಾಣಿ ನಂಬರ್ ಪಡೆದು ಆಕೆಯೊಂದಿಗೆ ಚಾಟ್ ಮಾಡುತ್ತಿದ್ದ ಪರಿಚಯ ಪ್ರೀತಿಯಾಗಿ, ಆಕೆಯನ್ನು ಮದುವೆಯಾಗುತ್ತೇನೆಂದು ನಂಬಿಸಿ ಎರಡು ಬಾರಿ ಲೈಂಗಿಕವಾಗಿಯೂ ಬಳಸಿಕೊಂಡಿದ್ದ ಎಂದು ಆರೋಪಿಸಲಾಗಿದೆ. ಇವರಿಬ್ಬರ ದೂರವಾಣಿ ಚಾಟ್ ಆಕೆಯ ಸಂಬಂಧಿಕರಿಗೆ […]

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ| ಬಾವಿಗೆ ಹಾರಲು ಯತ್ನಿಸಿದ ಬಾಲಕಿ Read More »

ರೈತ ಸಮುದಾಯಕ್ಕೆ‌ ಗುಡ್ ನ್ಯೂಸ್ ನೀಡಿದ ಸಚಿವ ಸುನಿಲ್‌ಕುಮಾರ್| 3.5 ಲಕ್ಷ ಜನರಿಗೆ ಉಚಿತ ಸೌರ ವಿದ್ಯುತ್

ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕುಸುಮ್ ಯೋಜನೆಯಡಿ ರಾಜ್ಯದ ಸುಮಾರು 3.50 ಲಕ್ಷ ರೈತರಿಗೆ ಉಚಿತ ಸೌರ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸುಮಾರು 3.50 ಲಕ್ಷ ರೈತಗರಿಗೆ ಉಚಿತವಾಗಿ ಸೌರ ವಿದ್ಯುತ್ ಪೂರೈಕೆ ಮಾಡುವ ಉದ್ದೇಶದಿಂದ ಕುಸುಮ್ ಯೋಜನೆಯನ್ನು ಜಾರಿಗೊಳಿಸಲಾಗುವುದು. ಕೇಂದ್ರ ಸರ್ಕಾರದ ಸಹಾಯದಿಂದ ಅನುಷ್ಠಾನಗೊಳಿಸಲಾಗುವ ಈ ಯೋಜನೆಯಡಿ ರಾಜ್ಯದಲ್ಲಿ 1,000 ಮೆಗಾ ವ್ಯಾಟ್ ಸಾಮರ್ಥ್ಯದ

ರೈತ ಸಮುದಾಯಕ್ಕೆ‌ ಗುಡ್ ನ್ಯೂಸ್ ನೀಡಿದ ಸಚಿವ ಸುನಿಲ್‌ಕುಮಾರ್| 3.5 ಲಕ್ಷ ಜನರಿಗೆ ಉಚಿತ ಸೌರ ವಿದ್ಯುತ್ Read More »

ನೇಣುಬಿಗಿದುಕೊಂಡು ಸ್ವಾಮೀಜಿ ಆತ್ಮಹತ್ಯೆ

ಸಮಗ್ರ ನ್ಯೂಸ್: ರಾಮನಗರ ಜಿಲ್ಲೆಯ ಸೋಲೂರಿನ ಬಂಡೆ ಮಠದ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮನಗರ ಜಿಲ್ಲೆ, ಮಾಗಡಿ ತಾಲೂಕಿನ ಸೋಲೂರಿನಲ್ಲಿರುವ ಕಂಚುಗಲ್ ಬಂಡೆ ಮಠದಲ್ಲಿ 43 ವರ್ಷದ ಬಸವಲಿಂಗ ಸ್ವಾಮೀಜಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಠದಲ್ಲಿಯೇ ಬಂಡೆ ಮಠದ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನುಮಾನಾಸ್ಪದ ರೀತಿಯಲ್ಲಿ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠದ ಜಮೀನು ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಗಡಿ ತಾಲೂಕಿನಲ್ಲೇ ದೊಡ್ಡ ಮಠ ಎಂಬ

ನೇಣುಬಿಗಿದುಕೊಂಡು ಸ್ವಾಮೀಜಿ ಆತ್ಮಹತ್ಯೆ Read More »

ಸುಳ್ಯ: ರಾತ್ರೋರಾತ್ರಿ ತಲೆ ಎತ್ತಿದ ವೈನ್ ಶಾಪ್| ಗ್ರಾಮೀಣ ಜನರಿಗೆ ಫುಲ್ ಶಾಕ್

ಸಮಗ್ರ ನ್ಯೂಸ್: ಹೋರಾಟಗಾರರು ನಮ್ಮೂರಲ್ಲಿ ಮದ್ಯದ ಅಂಗಡಿ ಬೇಡ ಎಂದು ಹೋರಾಟ, ಪ್ರತಿಭಟನೆ ಮಾಡುತ್ತಿರುವಾಗಲೇ ಪಕ್ಕದ‌ ಊರಲ್ಲಿ ರಾತ್ರೋರಾತ್ರಿ ವೈನ್ ಶಾಪ್ ಒಂದು ತಲೆ‌ ಎತ್ತಿದ್ದು‌‌ ಗ್ರಾಮಸ್ಥರು ಫುಲ್ ಶಾಕ್ ಅನುಭವಿಸಿದ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರುವಿನಲ್ಲಿ ನಡೆದಿದೆ. ಕಳೆದೆರಡು ವಾರಗಳ ಹಿಂದೆ ಕೊಲ್ಲಮೊಗ್ರುವಿಗೆ 6 ಕಿ.ಮೀ ದೂರವಿರುವ ಹರಿಹರ ಪಲ್ಲತ್ತಡ್ಕದಲ್ಲಿ ಮದ್ಯದಂಗಡಿ ತೆರೆಯುವ ಬಗ್ಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿ ಹೋರಾಟ ನಡೆಸಿದ್ದರು. ಗ್ರಾಮದ ಸಮಾನ ಮನಸ್ಕ ಜನರು ಒಟ್ಟಾಗಿ ಮದ್ಯದಂಗಡಿ ವಿರುದ್ದ ಮುಗಿಬಿದ್ದಿದ್ದರು.

ಸುಳ್ಯ: ರಾತ್ರೋರಾತ್ರಿ ತಲೆ ಎತ್ತಿದ ವೈನ್ ಶಾಪ್| ಗ್ರಾಮೀಣ ಜನರಿಗೆ ಫುಲ್ ಶಾಕ್ Read More »

ಸುಳ್ಯ: ರಸ್ತೆ ದುರಸ್ತಿ ಮಾಡಿಕೊಡುವಂತೆ ಸ್ಥಳೀಯರಿಂದ ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಮಿತ್ತೂರು ಉಬರಡ್ಕ ಗ್ರಾಮದ ಕಟ್ಟಕೊಡಿ ಯಾವಟೆ ಸಂಪರ್ಕ ರಸ್ತೆ ಸಂಪೂರ್ಣವಾಗಿ ಹದಕ್ಕೆಟ್ಟು ಹೋಗಿದ್ದು ಇದನ್ನು ದುರಸ್ತಿ ಮಾಡಿಕೊಡುವಂತೆ ಸ್ಥಳೀಯರಿಂದ ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ ನೀಡಲಾಯಿತು. ಮಿತ್ತೂರು ಉಬರಡ್ಕ ಗ್ರಾಮದ ಕಟ್ಟಕೊಡಿ ಯಾವಟೆ ಸಂಪರ್ಕ ರಸ್ತೆ ಸಂಪೂರ್ಣವಾಗಿ ಹದಕ್ಕೆಟ್ಟು ಹೋಗಿದ್ದು ರಸ್ತೆಗೆ ಕಾಂಕ್ರಿಟ್ ಮಾಡಿಕೊಡಿಯೆಂದ್ದು ಸುಳ್ಯ ಶಾಸಕರಿಗೆ ಮತ್ತು ಸಂಬಂಧ ಪಟ್ಟ ಇಲಾಖೆಗೆ ಹಲವು ವರ್ಷಗಳಿಂದ ಮನವಿ ಮಾಡಿದ್ದರು. ಆದರೆ ಯಾವುದೇ ಪ್ರಯೋಜನವಿಲ್ಲವೆಂದು ಪರಿಶಿಷ್ಟ ಪಂಗಡದವರು ಮತ್ತು ಅಲ್ಲಿಯ ನಿವಾಸಿಗಳು ಅಂಬೇಡ್ಕರ್

ಸುಳ್ಯ: ರಸ್ತೆ ದುರಸ್ತಿ ಮಾಡಿಕೊಡುವಂತೆ ಸ್ಥಳೀಯರಿಂದ ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ Read More »

ನೀನು ನೋಡಲು ಕಪ್ಪಾಗಿದ್ಯಾ ಎಂದ ಪತಿಯನ್ನು ಕೊಚ್ಚಿ ಕೊಂದ ಪತ್ನಿ

ಚಂಡೀಗಢ: ನೀನು ನೋಡಲು ಕಪ್ಪಾಗಿದ್ಯಾ, ನಿನ್ನ ಮೈ ಬಣ್ಣ ಕಪ್ಪು ಎಂದು ಹೀಯಾಳಿಸುತ್ತಿದ್ದ ಪತಿಯನ್ನು ಪತ್ನಿ ಹತ್ಯೆಗೈದಿರುವ ಘಟನೆ ಛತ್ತೀಸ್‍ಗಢದ ದುರ್ಗ್ ಜಿಲ್ಲೆಯಲ್ಲಿ ನಡೆದಿದೆ. ಅನಂತ್ ಸೋನ್ವಾನಿ ಮೃತ ವ್ಯಕ್ತಿಯಾಗಿದ್ದಾರೆ ಮತ್ತು ಆರೋಪಿ ಪತ್ನಿಯನ್ನು ಸಂಗೀತಾ ಸೋನ್ವಾನಿ ಎಂದು ಗುರುತಿಸಲಾಗಿದೆ. ಸೋಮವಾರ ಸಂಗೀತಾಳನ್ನು ಬಂಧಿಸಿರುವುದಾಗಿ ಪೊಲೀಸ್ ಉಪವಿಭಾಗಾಧಿಕಾರಿ (ಪಟಾನ್ ಪ್ರದೇಶ) ದೇವಾಂಶ್ ರಾಥೋಡ್ ತಿಳಿಸಿದ್ದಾರೆ. ಈ ಸಂಬಂಧ ವಿಚಾರಣೆ ವೇಳೆ ಅನಂತ್ ನನ್ನನ್ನು ಯಾವಾಗಲೂ ಕೊಳಕಿ ಎಂದು ರೇಗಿಸುತ್ತಿದ್ದ ಮತ್ತು ಕಪ್ಪು ಮೈ ಬಣ್ಣ ಹೊಂದಿರುವ ಕಾರಣ

ನೀನು ನೋಡಲು ಕಪ್ಪಾಗಿದ್ಯಾ ಎಂದ ಪತಿಯನ್ನು ಕೊಚ್ಚಿ ಕೊಂದ ಪತ್ನಿ Read More »

ತಂದೆಯ ಮರ್ಮಾಂಗಕ್ಕೆ ಸಲಾಕೆಯಿಂದ ಹೊಡೆದು ಕೊಲೆಗೈದ ಪಾಪಿ ಮಗ| ಬುದ್ದಿವಾದ ಹೇಳಿದ್ದೇ ಪ್ರಾಣಕ್ಕೆ ಮುಳುವಾಯಿತೇ?

ಸಮಗ್ರ ನ್ಯೂಸ್: ಸ್ವಂತ ತಂದೆಯ ಮರ್ಮಾಂಗಕ್ಕೆ ಸಲಾಕೆಯಿಂದ ಹೊಡೆದು ಕೊಲೆ ಮಾಡಿದ ಪಾಪಿ ಮಗನನ್ನು ಬೆಂಗಳೂರಿನ ಕಾಡುಗೋಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಖಾಜಿಸೊನ್ನನಹಳ್ಳಿಯ ನಿವಾಸಿ ಚನ್ನಬಸವರಾಜು ಕೊಲೆಯಾದ ವ್ಯಕ್ತಿಯಾಗಿದ್ದು, ಈತನ ಪುತ್ರ ರಾಕೇಶ್ ಕುಮಾರ್ ಬಂಧಿತ ಆರೋಪಿ. ಚನ್ನಬಸವರಾಜು ಅವರ ಹಿರಿಯ ಮಗ ವಕೀಲನಾಗಿದ್ದು, ಮತೊಬ್ಬ ಪುತ್ರ ರಾಕೇಶ್ 10ನೇ ತರಗತಿವರೆಗೆ ಮಾತ್ರ ಓದಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ. ಇಬ್ಬರೂ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಒಳ್ಳೆಯ ವ್ಯಾಸಂಗ ಮಾಡಿದ್ದರೆ ನಿನಗೆ ಉತ್ತಮ ಹುದ್ದೆಯಲ್ಲಿ ಕೆಲಸ ಮಾಡಬಹುದಿತ್ತು

ತಂದೆಯ ಮರ್ಮಾಂಗಕ್ಕೆ ಸಲಾಕೆಯಿಂದ ಹೊಡೆದು ಕೊಲೆಗೈದ ಪಾಪಿ ಮಗ| ಬುದ್ದಿವಾದ ಹೇಳಿದ್ದೇ ಪ್ರಾಣಕ್ಕೆ ಮುಳುವಾಯಿತೇ? Read More »

ತೆಲುಗು ನಟ ಮಹೇಶ್ ಬಾಬುಗೆ ಮಾತೃ‌ವಿಯೋಗ

ಸಮಗ್ರ ನ್ಯೂಸ್: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಇಂದಿರಾ ದೇವಿ ಕಳೆದ ಕೆಲವು ವಾರಗಳಿಂದ ಅಸ್ವಸ್ಥರಾಗಿದ್ದು, ಹೈದರಾಬಾದ್‌ನ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಅವರು ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃಷ್ಣ ಹಾಗೂ ಇಂದಿರಾದೇವಿಗೆ ರಮೇಶ್ ಬಾಬು ಮತ್ತು ಮಹೇಶ್ ಬಾಬು ಇಬ್ಬರು ಗಂಡು ಮಕ್ಕಳು ಹಾಗೂ ಪದ್ಮಾವತಿ, ಮಂಜುಳಾ ಮತ್ತು ಪ್ರಿಯದರ್ಶಿನಿ ಮೂವರು ಹೆಣ್ಮಕ್ಕಳು ಇದ್ದಾರೆ. ಕೆಲ ತಿಂಗಳ ಹಿಂದೆ ರಮೇಶ್

ತೆಲುಗು ನಟ ಮಹೇಶ್ ಬಾಬುಗೆ ಮಾತೃ‌ವಿಯೋಗ Read More »

ಮತ್ತೊಂದು ಸ್ನಾನದ ವಿಡಿಯೋ ಲೀಕ್| ಚಂಡೀಗಢ ಮಾದರಿಯಲ್ಲೇ ನಡೆಯಿತು ಈ ಯುವತಿ ಮಾಡಿದ ವಿಕೃತ ಕೃತ್ಯ!!

ಸಮಗ್ರ ನ್ಯೂಸ್: ಹಾಸ್ಟೆಲ್ ನಲ್ಲಿನ ಸಹಪಾಠಿಗಳ ಖಾಸಗಿ ವಿಡಿಯೋವನ್ನು ತನ್ನ ಗೆಳೆಯನಿಗೆ ಕಳುಹಿಸಿದ್ದ ಚಂಡೀಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಪ್ರಕರಣ ಮಾಸುವ ಮುನ್ನವೇ ತಮಿಳುನಾಡಿನ ಮಧುರೈನಲ್ಲಿ ಇದೇ ರೀತಿಯ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ವೈದ್ಯನೊಬ್ಬನ ಕ್ಲಿನಿಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮಧುರೈನ ಪಿಜಿಯಲ್ಲಿ ವಾಸವಿದ್ದು, ಇದೇ ಪಿಜಿಯಲ್ಲಿದ್ದ ಇತರ ಮಹಿಳೆಯರ ಸ್ನಾನ ಮಾಡುವ, ಬಟ್ಟೆ ಬದಲಿಸುವ ವಿಡಿಯೋವನ್ನು ರಹಸ್ಯವಾಗಿ ಚಿತ್ರೀಕರಿಸಿ ಅದನ್ನು ತನ್ನ ಪ್ರಿಯಕರನಾಗಿದ್ದ ವೈದ್ಯನಿಗೆ ಕಳುಹಿಸಿ ಕೊಟ್ಟಿರುವುದು ಬೆಳಕಿಗೆ ಬಂದಿದೆ. ರಾಮನಾಥಪುರಂನ ವೈದ್ಯ ಆಶಿಕ್

ಮತ್ತೊಂದು ಸ್ನಾನದ ವಿಡಿಯೋ ಲೀಕ್| ಚಂಡೀಗಢ ಮಾದರಿಯಲ್ಲೇ ನಡೆಯಿತು ಈ ಯುವತಿ ಮಾಡಿದ ವಿಕೃತ ಕೃತ್ಯ!! Read More »

ಪ್ರತಿಭಟನೆ ಹೆಸರಲ್ಲಿ ಮೈಸೂರು ದಸರಾ ಮೇಲೂ ಕೆಂಗಣ್ಣು ಬೀರಿತ್ತಾ ಪಿಎಫ್ಐ? ತನಿಖೆಯಲ್ಲಿ ಸಿಕ್ಕಿದ ಮಾಹಿತಿಯೇನು?

ಸಮಗ್ರ ನ್ಯೂಸ್: ಪ್ರತಿಭಟನೆ ಹೆಸರಿನಲ್ಲಿ ಮೈಸೂರು ದಸರಾ ಸೇರಿದಂತೆ ಇತರ ಕಾರ್ಯಕ್ರಮಗಳ ಮೇಲೆ ದಾಳಿ ಮಾಡಲು ಪಿಎಫ್‌ಐ ಸಂಚು ಮಾಡಿತ್ತು. ಆದರೆ ಕರ್ನಾಟಕ ಪೊಲೀಸರ ಕಾರ್ಯಾಚರಣೆಯಿಂದ ಈ ಎಲ್ಲಾ ದಾಳಿ ಹಾಗೂ ಹಿಂಸಾತ್ಮಕ ಪ್ರತಿಭಟನೆ ತಡೆಯುವಲ್ಲಿ ಕರ್ನಾಟ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ ಕೇರಳ ಪೊಲೀಸರು ಈ ವಿಚಾರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಕೇರಳದಲ್ಲಿ ಪಿಎಫ್‌ಐ ಪ್ರತಿಭಟನೆಗೆ ಭಾರಿ ನಷ್ಟ ಸಂಭವಿಸಿಸಿದೆ. ಕರ್ನಾಟಕದ 20 ಜಿಲ್ಲೆಗಳಲ್ಲಿ ಪಿಎಪ್‌ಐ, ಎಸ್‌ಡಿಪಿಐ ಸೇರಿದಂತೆ ಸಹೋದರ ಸಂಘಟನೆಗಳ ನಾಯಕರ ಮೇಲೆ ಇಂದು ರಾಜ್ಯ ಪೊಲೀಸರು

ಪ್ರತಿಭಟನೆ ಹೆಸರಲ್ಲಿ ಮೈಸೂರು ದಸರಾ ಮೇಲೂ ಕೆಂಗಣ್ಣು ಬೀರಿತ್ತಾ ಪಿಎಫ್ಐ? ತನಿಖೆಯಲ್ಲಿ ಸಿಕ್ಕಿದ ಮಾಹಿತಿಯೇನು? Read More »