ಕಿನ್ನಿಗೋಳಿ: ಅತಿವೇಗದ ಕಾರ್ ಡಿಕ್ಕಿ, ಮಹಿಳೆ ಗಂಭೀರ
ಸಮಗ್ರ ನ್ಯೂಸ್: ಪಾದಚಾರಿ ಮಹಿಳೆಗೆ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಿಸಿದ ಕಾರ್ ಡಿಕ್ಕಿ ಹೊಡೆದ ಪರಿಣಾಮ ಆಕೆ ಗಂಭೀರ ಗಾಯಗೊಂಡ ಘಟನೆ ಕಿನ್ನಿಗೋಳಿಯ ಮುಖ್ಯರಸ್ತೆಯಲ್ಲಿ ಸಂಭವಿಸಿದೆ. ಗಾಯಾಳುವನ್ನು ಕೆಮ್ರಾಲ್ ಮನೋಲಿ ಬಲ್ಲೆ ನಿವಾಸಿ ಜಯಂತಿ ಶೆಟ್ಟಿ ಎಂದು ಗುರುತಿಸಲಾಗಿದೆ. ಜಯಂತಿ ಅವರು ಕಿನ್ನಿಗೋಳಿ ಚರ್ಚ್ ಕಡೆಯಿಂದ ತರಕಾರಿ ಹಿಡಿದುಕೊಂಡು ನಡೆದುಕೊಂಡು ಬರುತ್ತಿದ್ದ ಸಂದರ್ಭ ಕಿನ್ನಿಗೋಳಿ ಕಡೆಯಿಂದ ಮೂರುಕಾವೇರಿ ಕಡೆಗೆ ಸಂಚರಿಸುತ್ತಿದ್ದ ಬ್ರೀಜಾ ಕಾರು ಡಿಕ್ಕಿ ಹೊಡೆದಿದೆ, ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ದೂರಕ್ಕೆ ಹಾರಿದ್ದು ಗಂಭೀರ ಗಾಯಗೊಂಡಿದ್ದಾರೆ. […]
ಕಿನ್ನಿಗೋಳಿ: ಅತಿವೇಗದ ಕಾರ್ ಡಿಕ್ಕಿ, ಮಹಿಳೆ ಗಂಭೀರ Read More »










