ಕೊಕ್ಕಡ: ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಲೈನ್ ಮ್ಯಾನ್ ಮೇಲೆ ಮಾರಣಾಂತಿಕ ಹಲ್ಲೆ
ಬೆಳ್ತಂಗಡಿ: ವಿದ್ಯುತ್ ಬಿಲ್ ಪಾವತಿಸದ ಹಿನ್ನಲೆ ಕರೆಂಟ್ ಕಟ್ ಮಾಡಿದ್ದಕ್ಕೆ ಲೈನ್ ಮ್ಯಾನ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಜಂಕ್ಷನ್ ನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಹಲ್ಲೆ ನಡೆಸಿದಾತನನ್ನು ಹತ್ಯಡ್ಕ ಗ್ರಾಮದ ಅಡ್ಕಾಡಿ ನಿವಾಸಿ ರಿಜೀಶ್ (38) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೆಸ್ಕಾಂ ಪವರ್ ಮ್ಯಾನ್ ದುಂಡಪ್ಪ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹತ್ಯಡ್ಕ ಗ್ರಾಮದ ಅಡ್ಕಾಡಿ ನಿವಾಸಿ ದಿ. ಕಾಂತು ಪೂಜಾರಿ ಎಂಬುವವರ ಮನೆಯ ಕರೆಂಟ್ ಬಿಲ್ […]
ಕೊಕ್ಕಡ: ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಲೈನ್ ಮ್ಯಾನ್ ಮೇಲೆ ಮಾರಣಾಂತಿಕ ಹಲ್ಲೆ Read More »










