ಸಮಗ್ರ ಸಮಾಚಾರ

ಮಂಗಳೂರು ವಿಶ್ವವಿದ್ಯಾನಿಲಯ: ಸಾಹಿತಿ ಡಾ. ಸಿದ್ದಲಿಂಗಯ್ಯರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಮಂಗಳಗಂಗೋತ್ರಿ: ಕಳೆದ ಎರಡು ದಿನಗಳ ಹಿಂದೆ ನಿಧನಹೊಂದಿದ ಪ್ರಸಿದ್ಧ ಸಾಹಿತಿ, ಕವಿ ಡಾ. ಸಿದ್ದಲಿಂಗಯ್ಯ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಶ್ರದ್ಧಾಂಜಲಿ ಕೋರಲಾಯಿತು. ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದ ಅವರಣದಲ್ಲಿ ಶನಿವಾರ ಕಾರ್ಯಕ್ರಮ ನಡೆಯಿತು. ಸಿದ್ದಲಿಂಗಯ್ಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯ, ‘ಡಾ. ಸಿದ್ದಲಿಂಗಯ್ಯ ಅವರು ಲೇಖನಿ ಮೂಲಕವೇ ಸಮಾಜದಲ್ಲಿನ ಅನ್ಯಾಯ ಹಾಗೂ ಅಸಮಾನತೆಯ ವಿರುದ್ಧ ಹೋರಾಡಿ ಸಮಾಜವನ್ನು ತಿದ್ದುವಲ್ಲಿ ಸಫಲರಾಗಿದ್ದರು. ಅವರ ನಿಧನ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ’ ಎಂದರು. ವಿಶ್ವವಿದ್ಯಾನಿಲಯದ […]

ಮಂಗಳೂರು ವಿಶ್ವವಿದ್ಯಾನಿಲಯ: ಸಾಹಿತಿ ಡಾ. ಸಿದ್ದಲಿಂಗಯ್ಯರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ Read More »

ಸ್ವಂತ ಮಗಳಿಗೆ ಮಗು ಪ್ರಾಪ್ತಿ ಮಾಡಿದ ತಂದೆ

ಅಹಮದಬಾದ್: ತನ್ನ ತಂದೆಯಿಂದಲೇ ಅತ್ಯಾಚಾರಕ್ಕೋಳಗಾಗಿ ಯುವತಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಗುಜರಾತ್ ನ ಅಹಮದಾಬಾದ್ ನಿಂದ ವರದಿಯಾಗಿದೆ. ಭಾವ್ ನಗರ ಜಿಲ್ಲೆಯ ಶಿಹೋರ್ ನಲ್ಲಿ ಈ ಆಘಾತಕಾರಿ ಘಟಣೆ ನಡೆದಿದೆ. ಅವಿವಾಹಿತ 19 ವರ್ಷದ ಯುವತಿಯ ಮಗುವಿಗೆ ಆಕೆಯ ಅಪ್ಪನೇ ತಂದೆಯಾಗಿದ್ದಾನೆ. ಯುವತಿಯ ಆರೋಗ್ಯದಲ್ಲಿ ವ್ಯತ್ಯಯ ಉಂಟಾದ ಕಾರಣ ಮನೆಯವರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ವಿಷಯ ತಿಳಿದು ಸಂಭಂದಿಕರೆಲ್ಲರು ಆಶ್ಚರ್ಯ ಗೊಂಡಿದ್ದಾರೆ. ಇನ್ನು ಈ ಬಗ್ಗೆ ವಿಚಾರಿದಾಗ

ಸ್ವಂತ ಮಗಳಿಗೆ ಮಗು ಪ್ರಾಪ್ತಿ ಮಾಡಿದ ತಂದೆ Read More »

ಪಾಕಿಸ್ತಾನದಲ್ಲಿ ಕಿರುಕುಳ: ಭಾರತದಲ್ಲಿ ಕೇರ್ ಲೆಸ್: ವಲಸೆ ಹಿಂದೂಗಳ ಸ್ಥಿತಿ ಅಧೋಗತಿ

ನವದೆಹಲಿ(ಜೂ.12): ಪಾಕಿಸ್ತಾನದಿಂದ ಭಾರತಕ್ಕೆ ವಲಸೆ ಬಂದಿರುವ ಹಿಂದೂಗಳ ಪರಿಸ್ಥಿತೆ ಶೋಚನೀಯವಾಗಿದೆ. ಜಟಿಲ ನಿಯಮದಿಂದ ಭಾರತಕ್ಕೆ ವಲಸೆ ಬಂದು 20 ವರ್ಷಗಳಾದರೂ ಯಾವ ಸೌಲಭ್ಯವೂ ಇಲ್ಲದೆ, ಇನ್ನೂ ನಿರಾಶ್ರಿತರಾಗಿಯೇ ದಿನದೂಡುವ ಪರಿಸ್ಥಿತಿ ಇದೆ. ಅತ್ತ ಪಾಕಿಸ್ತಾನ ಕಿರುಕುಳ ತಾಳಲಾರದೆ ಭಾರತಕ್ಕೆ ಬಂದರೆ ಇಲ್ಲಿನ ನಿರ್ಲಕ್ಷ್ಯ ನಿರಾಶ್ರಿತ ಹಿಂದೂಗಳನ್ನು ಅತಂತ್ರರನ್ನಾಗಿ ಮಾಡಿದೆ. ಪೌರತ್ವ ತಿದ್ದುಪಡಿ ಕಾಯ್ದೆ: ನಿರಾಶ್ರಿತರಿಗೆ ಹೊಸ ಬದುಕಿನ ವಾಯ್ದೆ!. ಈ ರೀತಿ ಭಾರತದಿಂದ ಕಡೆಗಣಿಸಲ್ಪಟ್ಟ ಪಾಕಿಸ್ತಾನದಿಂದ ವಲಸೆ ಬಂದ ಹಿಂದೂಗಳ ಕತೆ ಮನಕಲುಕುತ್ತಿದೆ. 20 ವರ್ಷಗಳ ಹಿಂದೆ

ಪಾಕಿಸ್ತಾನದಲ್ಲಿ ಕಿರುಕುಳ: ಭಾರತದಲ್ಲಿ ಕೇರ್ ಲೆಸ್: ವಲಸೆ ಹಿಂದೂಗಳ ಸ್ಥಿತಿ ಅಧೋಗತಿ Read More »

ಪತಿಯ ಮರ್ಮಾಂಗವನ್ನೇ ಕತ್ತರಿಸಿ ಫ್ರೈ ಮಾಡಿದಳೆಂದರೆ ಆಕೆಗೆ ಕೊಬ್ಬು ಎಷ್ಟಿದ್ದಿರಬೇಡ ಹೇಳಿ….!

ಬ್ರೆಸಿಲಿಯಾ: ಹಿಂದೆ ಮನೆಗಳಲ್ಲಾಗುತ್ತಿದ್ದ ಘಟನೆಗಳನ್ನಾಧರಿಸಿ ಗಂಡ ಹೆಂಡತಿಯ ಜಗಳ ಉಂಡು ಮಲಗುವ ತನಕ ಎಂಬ ಮಾತು ಹುಟ್ಟಿಕೊಂಡಿತ್ತು. ಆಧುನಿಕ ಯುಗದಲ್ಲಿ ಎಲ್ಲದಕ್ಕೂ ಬದಲಾವಣೆಯ ಗಾಳಿ ಬೀಸುತ್ತಿರುವಾಗ, ಆ ಮಾತು ಬದಲಾಗಿದೆ. ಗಂಡ ಹೆಂಡತಿ ನಡುವಿನ ಭಾಂದವ್ಯ ಮಧುವೆ ಸಂಭ್ರಮ ಮುಗಿಯುವ ತನಕ ಎಂಬಂಥಾಗಿದೆ. ಇದಕ್ಕೆ ಪೂರಕ ಎಂಬಂತೆ ಇತ್ತೀಚೆಗೆ ದಂಪತಿಗಳ ನಡುವೆ ವಿಚಿತ್ರ ದುರಂತಗಳು ಸಂಭವಿಸುತ್ತಿದೆ. ವಿಚ್ಚೇದನ ಪ್ರಕರಣಗಳಂತು ವಿವಾಹ ನೋಂದಣಿ ಗಿಂತ ಹೆಚ್ಚು ದಾಖಲಾಗುತ್ತಿವೆ. ಇಲ್ಲೊಬ್ಬಳು ಪತ್ನಿ ಜಗಳವಾಡುತ್ತಾನೆ ಎಂಬ ಕಾರಣಕ್ಕೆ ತನ್ನ ಗಂಡನನ್ನೇ ಕೊಲೆ

ಪತಿಯ ಮರ್ಮಾಂಗವನ್ನೇ ಕತ್ತರಿಸಿ ಫ್ರೈ ಮಾಡಿದಳೆಂದರೆ ಆಕೆಗೆ ಕೊಬ್ಬು ಎಷ್ಟಿದ್ದಿರಬೇಡ ಹೇಳಿ….! Read More »

ಉಗ್ರರ ಅಟ್ಟಹಾಸಕ್ಕೆ ಇಬ್ಬರು ನಾಗರಿಕರು ಬಲಿ | ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್’ನಲ್ಲಿ ಇಂದು ಉಗ್ರರ ದಾಳಿಗೆ ಇಬ್ಬರು ನಾಗರಿಕರು ಬಲಿಯಾಗಿದ್ದು, ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ. ಸೊಪೋರ್’ನ ಅರಂಪೋರಾ ಪ್ರದೇಶದಲ್ಲಿ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಉಗ್ರರು ದಾಳಿ ನಡೆಸಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಪರಿಣಾಮ ಸ್ಥಳದಲ್ಲಿದ್ದ ಇಬ್ಬರು ಪೊಲೀಸರು ಹಾಗೂ ಇಬ್ಬರು ನಾಗರೀಕರು ಸಾವನ್ನಪ್ಪಿ, ಮತ್ತಿಬ್ಬರು ಪೊಲೀಸರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ

ಉಗ್ರರ ಅಟ್ಟಹಾಸಕ್ಕೆ ಇಬ್ಬರು ನಾಗರಿಕರು ಬಲಿ | ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಹುತಾತ್ಮ Read More »

ಮತ್ತೆ ಮುಂದುವರೆಯಲಿದೆಯಂತೆ ಅರ್ಧಕ್ಕೆ ನಿಂತ ಕನ್ನಡ ಬಿಗ್ ಬಾಸ್​ ಸೀಸನ್​ 8..!

ಕೊರೋನಾ ಲಾಕ್​ಡೌನ್​ನಿಂದಾಗಿ ಚಿತ್ರೀಕರಣಕ್ಕೆ ಬ್ರೇಕ್​ ಬಿದ್ದಿದೆ. ಇದೇ ಕಾರಣದಿಂದಾಗಿ ಬಿಗ್​ ಬಾಸ್​ ಸೀಸನ್​ 8ನ್ನೂ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಈಗ ಬಿಗ್​ ಬಾಸ್​ ಪ್ರೇಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬಿಗ್ ಬಾಸ್​ ಕಾರ್ಯಕ್ರಮ ಮತ್ತೆ ಆರಂಭವಾಗಲಿದೆಯಂತೆ. ಕನ್ನಡದ ಕಿರುತೆಯಲ್ಲಿ ಪ್ರಸಾರವಾಗುತ್ತಿದ್ದ ರಿಯಾಲಿಟಿ ಶೋ ಬಿಗ್​ ಬಾಸ್​ ಸೀಸನ್​​ 8 ಕೊನೆಗೊಳ್ಳಲು 29 ದಿನಗಳು ಬಾಕಿ ಇತ್ತು. ಆಗಲೇ ಕಾರ್ಯಕ್ರಮ ಅರ್ಧಕ್ಕೆ ಕೊನೆಗೊಳ್ಳಲಿದೆ ಅನ್ನೋ ಸುದ್ದಿ ಹೊರ ಬಿದ್ದಿತ್ತು. ಕಿಚ್ಚ ಸುದೀಪ್​ ಅವರ ನಿರೂಪಣೆಯಲ್ಲಿ ಮೂಡಿಬರುತ್ತಿದ್ದ ಕಾರ್ಯಕ್ರಮ ಕೊರೋನಾ ಕಾರಣದಿಂದ

ಮತ್ತೆ ಮುಂದುವರೆಯಲಿದೆಯಂತೆ ಅರ್ಧಕ್ಕೆ ನಿಂತ ಕನ್ನಡ ಬಿಗ್ ಬಾಸ್​ ಸೀಸನ್​ 8..! Read More »

ಹರೀಶ್ ಪೂಂಜಾರನ್ನು ಹೊಗಳಿದ ಕಾಂಗ್ರೆಸ್ ನಾಯಕರಿಗೆ ಸ್ವಪಕ್ಷದಿಂದ ತೆಗಳಿಕೆ

ಬೆಳ್ತಂಗಡಿ: ಬೆಳ್ತಂಗಡಿ ಯ ಶಾಸಕ ಹರೀಶ್ ಪೂಂಜಾ ಅವರನ್ನು ಹೊಗಳಿದ ಕಾರಣಕ್ಕೆ, ತನ್ನ 8 ಜನ ನಾಯಕರುಗಳಿಗೆ ಕಾಂಗ್ರೆಸ್ ಪಕ್ಷ ಬಿಸಿ ಮುಟ್ಟಿಸಿದೆ. ಪಕ್ಷದಲ್ಲಿ ಶಿಸ್ತು ಉಲ್ಲಂಘಿಸಿದ ವಿಚಾರ ಸ್ಪಷ್ಟನೆ ಕೋರಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನೋಟೀಸು ಜಾರಿ ಮಾಡಲಾಗಿದೆ. ಜೂನ್ 3 ರಂದು ಬಿಡುಗಡೆಯಾದ ಸ್ಥಳೀಯ ವಾರ ಪತ್ರಿಕೆಯೊಂದರಲ್ಲಿ ಬಿಜೆಪಿ ಯ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ರವರ ಶಾಸಕತ್ವಕ್ಕೆ ಮೂರು ವರ್ಷ ಪೂರೈಸಿರುವ ಪ್ರಯುಕ್ತ ಕಾಂಗ್ರೆಸ್ ನಾಯಕರು ಶುಭಕೋರಿದ್ದರು. ನಿವೃತ್ತ ಪೊಲೀಸ್

ಹರೀಶ್ ಪೂಂಜಾರನ್ನು ಹೊಗಳಿದ ಕಾಂಗ್ರೆಸ್ ನಾಯಕರಿಗೆ ಸ್ವಪಕ್ಷದಿಂದ ತೆಗಳಿಕೆ Read More »

ಪೆಟ್ರೋಲ್ ಬೆನ್ನಲ್ಲೇ ಶತಕ ಬಾರಿಸಿದ ಪಾರ್ಟ್ನರ್ | ದೇಶದಲ್ಲಿ ₹ 100.05 ಕ್ಕೆ ಮಾರಾಟವಾಯಿತು ಡೀಸೆಲ್

ನವದೆಹಲಿ: ದೇಶದಲ್ಲಿ ಇಂಧನ ಬೆಲೆ ದಿನೇದಿನೇ ಹೆಚ್ಚಳವಾಗುತ್ತಿದ್ದು ಪೆಟ್ರೋಲ್ ಬೆಲೆ ನೂರರ ಗಡಿ ದಾಟಿದ ಬೆನ್ನಲ್ಲಿ ಇಂದು ಡೀಸೆಲ್ ಬೆಲೆ 100 ರೂ. ಗೆ ಮಾರಾಟವಾಗಿದೆ. ರಾಜಸ್ಥಾನದ ಗಂಗಾನಗರ ಎಂಬಲ್ಲಿ ಇಂದು 100.05 ರೂ. ಗೆ ಮಾರಾಟವಾಗುವ ಮೂಲಕ ಡೀಸೆಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಮೂರಂಕಿ ಬೆಲೆಗೆ ಮಾರಾಟವಾದ ದಾಖಲೆ ಬರೆದಿದೆ. ಕರ್ನಾಟಕದಲ್ಲಿ ನೂರು ರೂ. ಆಸುಪಾಸಿನಲ್ಲಿ ಪೆಟ್ರೋಲ್ ಮಾರಾಟವಾಗುತ್ತಿದ್ದು, 95ರ ಆಸುಪಾಸಿನ ದರಕ್ಕೆ ಡೀಸೆಲ್ ಬಿಕರಿಯಾಗುತ್ತಿದೆ. ಪ್ರಸ್ತುತ ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್ ಗೆ

ಪೆಟ್ರೋಲ್ ಬೆನ್ನಲ್ಲೇ ಶತಕ ಬಾರಿಸಿದ ಪಾರ್ಟ್ನರ್ | ದೇಶದಲ್ಲಿ ₹ 100.05 ಕ್ಕೆ ಮಾರಾಟವಾಯಿತು ಡೀಸೆಲ್ Read More »

ಜಿಲ್ಲೆಯಲ್ಲಿ ಈ ವಾರದ ವೀಕೆಂಡ್ ಕರ್ಫ್ಯೂ ಇಲ್ಲ : ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಈ ವಾರದ ವಾರಾಂತ್ಯ ಕರ್ಫ್ಯೂ ಇಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಕೆವಿ ಹೇಳಿದ್ದಾರೆ. ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಹಿಂದೆ ಇದ್ದ ಲಾಕ್ಡೌನ್ ನಿಯಮಗಳನ್ನು ಜೂನ್ 21 ರವರೆಗೆ ಮುಂದುವರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹಿಂದಿನಂತೆಯೇ ವಾರದ ಎಲ್ಲಾ ದಿನ ನಿರ್ಬಂಧಗಳು ಮುಂದುವರೆಯಲಿದೆ. ಪ್ರತ್ಯೇಕವಾಗಿ ಈ ವಾರದ ಶನಿವಾರ ಮತ್ತು ಆದಿತ್ಯವಾರ (ಜೂ. 13 ಮತ್ತು 14) ದಂದು ವಾರಂತ್ಯ

ಜಿಲ್ಲೆಯಲ್ಲಿ ಈ ವಾರದ ವೀಕೆಂಡ್ ಕರ್ಫ್ಯೂ ಇಲ್ಲ : ಜಿಲ್ಲಾಧಿಕಾರಿ ಡಾ. ರಾಜೇಂದ್ರ Read More »

ಯಾವೊಬ್ಬ ವಿದ್ಯಾರ್ಥಿಯೂ ಫೇಲ್ ಆಗಲ್ಲ…! | ಸರಳ ರೀತಿಯಲ್ಲಿ ನಡೆಯಲಿದೆ SSLC ಪರೀಕ್ಷೆ

ಬೆಂಗಳೂರು: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯನ್ನು ರಾಜ್ಯ ಸರ್ಕಾರ ಸರಳವಾಗಿ ನಡೆಸಲು ನಿರ್ಧರಿಸಿದ್ದು, ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಗೊಳಿಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನದ ಅಂಕಗಳನ್ನು ಅಪ್ಲೋಡ್ ಮಾಡಲು ಎಲ್ಲಾ ಶಾಲೆಯ ಮುಖ್ಯಸ್ಥರಿಗೆ ಸೂಚಿಸಲಾಗಿದೆ. ಪ್ರಥಮ ಭಾಷೆಗೆ 25 ಅಂಕ ಹಾಗೂ ಉಳಿದಂತೆ 5 ವಿಷಯಗಳಿಗೆ ತಲಾ 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನ ನಡೆಸಲಾಗಿದೆ. ಅದರಲ್ಲಿ ಒಟ್ಟು 125 ಅಂಕಗಳಲ್ಲಿ ವಿದ್ಯಾರ್ಥಿಗಳು ಪಡೆದ ಅಂಕವನ್ನು

ಯಾವೊಬ್ಬ ವಿದ್ಯಾರ್ಥಿಯೂ ಫೇಲ್ ಆಗಲ್ಲ…! | ಸರಳ ರೀತಿಯಲ್ಲಿ ನಡೆಯಲಿದೆ SSLC ಪರೀಕ್ಷೆ Read More »