ನಾನು ಹಿಜಬ್ ಬಗ್ಗೆ ಮಾತಾಡುವವನೇ, ನಾನ್ಯಾಕೆ ಕ್ಷಮೆ ಕೇಳಬೇಕು
ಹುಬ್ಬಳ್ಳಿ: ನಾನು ಹಿಜಬ್ ಬಗ್ಗೆ ಮಾತನಾಡುವವನೇ. ನಾನು ಯಾಕೆ ಕ್ಷಮೆ ಕೇಳಬೇಕು ಎಂದು ಹೇಳುವ ಮೂಲಕ ಮಾಜಿ ಸಚಿವ ಜಮೀರ್ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆಗೆ ಜಮೀರ್ ಅಹ್ಮದ್ ಕೌಂಟರ್ ನೀಡಿ ಮಾತನಾಡಿದ್ದು, ನಾನ್ ಹಿಜಬ್ ಬಗ್ಗೆ ಮಾತನಾಡುವವನೇ, ಯಾಕೆ ನಾನು ಕ್ಷಮೆ ಕೇಳಬೇಕು. ಕ್ಷಮೆ ಕೇಳುವಂತಹ ಹೇಳಿಕೆ ನಾನೇನು ನೀಡಿದ್ದೀನಿ ಎಂದು ಕಿಡಿಕಾರಿದರು. ನಾನು ಹಿಜಬ್ ಹಾಕಬೇಕು ಅಂತ ಹೇಳಿದ್ದೆ, ಮಾಧ್ಯಮದವರು ಅದನ್ನು ತಿರುಚಿದ್ದಾರೆ. ಹೆಲ್ಮೇಟ್ ರೀತಿ ಹಿಜಬ್ ಹಾಕೋಬೇಕು, ಹೆಲ್ಮೇಟ್ ಹೇಗೆ […]
ನಾನು ಹಿಜಬ್ ಬಗ್ಗೆ ಮಾತಾಡುವವನೇ, ನಾನ್ಯಾಕೆ ಕ್ಷಮೆ ಕೇಳಬೇಕು Read More »







