17 ಜಿಲ್ಲೆಗೆ ಯೆಲ್ಲೋ ಅಲರ್ಟ್: ಮುಂಗಾರು ಪೂರ್ವ ಮಳೆಯ ಮುನ್ಸೂಚನೆ
ಸಮಗ್ರ ನ್ಯೂಸ್ : ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು 17 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 24ರಂದು ಗುಡುಗು, ಮಿಂಚು, ಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಪ್ಪಳ ಹಾಗೂ ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ […]
17 ಜಿಲ್ಲೆಗೆ ಯೆಲ್ಲೋ ಅಲರ್ಟ್: ಮುಂಗಾರು ಪೂರ್ವ ಮಳೆಯ ಮುನ್ಸೂಚನೆ Read More »










