ಶ್ರೀಲಂಕಾ ಪ್ರವಾಸಕ್ಕೆ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ
ಮಂಬೈ: ಮುಂದಿನ ತಿಂಗಳು ಸೀಮಿತ ಓವರ್ ಸರಣಿಗಾಗಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಮಾಜಿ ಬ್ಯಾಟ್ಸ್ ಮ್ಯಾನ್ ‘ಭಾರತದ ಗೋಡೆ’ ಖ್ಯಾತಿಯ ರಾಹುಲ್ ದ್ರಾವಿಡ್ ಅವರನ್ನು ಬಿಸಿಸಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಭಾರತದ ಒಂದು ತಂಡ ಮುಂದಿನ ಎರಡು ತಿಂಗಳುಗಳಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಮತ್ತು ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡಲಿದೆ. ಅದೇ ಸಮಯ ಭಾರತದ ಇನ್ನೊಂದು ತಂಡವನ್ನು ಶ್ರೀಲಂಕಾ ಪ್ರವಾಸಕ್ಕೆ […]
ಶ್ರೀಲಂಕಾ ಪ್ರವಾಸಕ್ಕೆ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ Read More »










