ಬೆಳ್ತಂಗಡಿ: ಹೆಂಡತಿಯ ಕೈಗೆ ಚೊಂಬು ಕೊಟ್ಟು ನಾದಿನಿಯನ್ನು ಹಾರಿಸಿಕೊಂಡು ಹೋದ ಗಂಡ
ಬೆಳ್ತಂಗಡಿ: ನವ ವಿವಾಹಿತ ಓರ್ವ ತನ್ನ ಹೆಂಡತಿಯನ್ನು ಬಿಟ್ಟು ನಾದಿನಿಯ ಜೊತೆ ಪರಾರಿಯಾದ ಘಟನೆ ಘಟನೆ ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಗ್ರಾಮದ ಕೈಕಂಬ ಎಂಬಲ್ಲಿ ನಡೆದಿದೆ. ಪರಾರಿಯಾದವರನ್ನು ಮುಸ್ತಾಫ್ ಮತ್ತು ರೈಹಾನಳ ಎಂದು ಹೇಳಲಾಗಿದೆ. ಮುಸ್ತಫಾ 9 ತಿಂಗಳ ಹಿಂದೆ ಮುಹಮ್ಮದ್ ಅವರ ಪುತ್ರಿ ಸೌಧಾ ಎಂಬಾಕೆಯನ್ನು ವಿವಾಹ ವಾಗಿದ್ದನು. ಅನಂತರ ಆತ ಮತ್ತು ಪತ್ನಿ ಸೌದ ಮಾವನ ಮನೆಗೆ ಬಂದು ಹೋಗುತ್ತಿದ್ದರು. ಈ ಸಂದರ್ಭ ನಾದಿನಿ ರೈಹಾನಳ ಜೊತೆಗೆ ಅಳಿಯ ಮುಸ್ತಫಾ ಸಲುಗೆಯಿಂದ ಇದ್ದುದ್ದಲ್ಲದೇ ಪೋನ್ […]
ಬೆಳ್ತಂಗಡಿ: ಹೆಂಡತಿಯ ಕೈಗೆ ಚೊಂಬು ಕೊಟ್ಟು ನಾದಿನಿಯನ್ನು ಹಾರಿಸಿಕೊಂಡು ಹೋದ ಗಂಡ Read More »










