ಸಮಗ್ರ ಸಮಾಚಾರ

ಬ್ಲ್ಯಾಕ್ ಫಂಗಸ್ ನಿರ್ಲಕ್ಷ್ಡಿಸಬೇಡಿ ಏಮ್ಸ್ ಮಾರ್ಗಸೂಚಿ ಸಲಹೆ, ಪತ್ತೆ ಕ್ರಮ ಮತ್ತು ಆರೈಕೆ ಸಲಹೆಗಳು ಇಲ್ಲಿವೆ

ನವದೆಹಲಿ.ಮೇ.20: ಕೊರೋನಾ ಎರಡನೇ ಅಲೆ ಅಬ್ಬರದ ನಡುವೆಯೇ ಬ್ಲ್ಯಾಕ್ ಫಂಗಸ್ ವೈದ್ಯರ ಹಾಗೂ ಜನಸಾಮಾನ್ಯರ ಆತಂಕವನ್ನು ಹೆಚ್ಚಿಸಿದೆ. ಬ್ಲ್ಯಾಕ್ ಫಂಗಸ್ (ಕಪ್ಪು ಶಿಲೀಂಧ್ರ) ಅಥವಾ ಮ್ಯುಕೋರ್ಮೈಕೋಸಿಸ್ಗೆ ಸಂಬಂಧಿಸಿದಂತೆ ದೆಹಲಿಯ ಪ್ರತಿಷ್ಠಿತ ವೈದ್ಯ ವಿಜ್ಞಾನ ಸಂಸ್ಥೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಬ್ಲ್ಯಾಕ್ ಫಂಗಸ್ ಅನ್ನು ಹೇಗೆ ಗುರುತಿಸಬೇಕು ಮತ್ತು ಅದಕ್ಕೆ ಏನೇನು ಕ್ರಮ ಕೈಗೊಳ್ಳಬೇಕು ಎಂಬುವುದನ್ನು ಮಾರ್ಗಸೂಚಿಯಲ್ಲಿ ವಿವರಿಸಿದೆ. ಅನಿಯಂತ್ರಿತ ಮಧುಮೇಹ ಹೊಂದಿರುವವರು ಹಾಗೂ ಅತಿ ಹೆಚ್ಚು ಸ್ಟಿರಾಯ್ಡ್ ಬಳಕೆ ಮಾಡುವವರು ಬ್ಲ್ಯಾಕ್ ಫಂಗಸ್ ಸೋಂಕಿಗೆ ಬಲುಬೇಗ ತುತ್ತಾಗುತ್ತಾರೆ. […]

ಬ್ಲ್ಯಾಕ್ ಫಂಗಸ್ ನಿರ್ಲಕ್ಷ್ಡಿಸಬೇಡಿ ಏಮ್ಸ್ ಮಾರ್ಗಸೂಚಿ ಸಲಹೆ, ಪತ್ತೆ ಕ್ರಮ ಮತ್ತು ಆರೈಕೆ ಸಲಹೆಗಳು ಇಲ್ಲಿವೆ Read More »

ಪೋಕ್ಸೊ ಪ್ರಕರಣದ ಆರೋಪಿ ಈಗ ಜಿಲ್ಲಾ ಎಸ್ಪಿ

ಹೊಸದಿಲ್ಲಿ : ಅಪ್ರಾಪ್ತೆಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಐಪಿಎಸ್ ಅಧಿಕಾರಿ ಗೌರವ್ ಉಪಾಧ್ಯಾಯ ಎಂಬವರನ್ನು ಅಸ್ಸಾಂ ಜಿಲ್ಲೆಯೊಂದರ ಎಸ್‌ಪಿ ಆಗಿ ನೇಮಕಗೊಳಿಸಲಾಗಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.ಈ ಲೈಂಗಿಕ ದೌರ್ಜನ್ಯ ಪ್ರಕರಣ ಕುರಿತಾದ ಚಾರ್ಜ್ ಶೀಟ್ ಅನ್ನು ಮಾರ್ಚ್ ೩೧, ೨೦೨೦ರಂದು ಈ ನಿರ್ದಿಷ್ಟ ಅಧಿಕಾರಿ ವಿರುದ್ಧ ಐಪಿಸಿಯ ಸೆಕ್ಷನ್ ೩೫೪ ಹಾಗೂ ೩೫೪ಅ ಅನ್ವಯ ಹಾಗೂ ಪೋಕ್ಸೋ ಅನ್ವಯ ದಾಖಲಿಸಲಾಗಿತ್ತು. ಜನವರಿ ೩, ೨೦೨೦ರಂದು ದಾಖಲಾದ ಈ ಪ್ರಕರಣವನ್ನು ಅಸ್ಸಾಂ ಸಿಐಡಿ ತನಿಖೆ

ಪೋಕ್ಸೊ ಪ್ರಕರಣದ ಆರೋಪಿ ಈಗ ಜಿಲ್ಲಾ ಎಸ್ಪಿ Read More »

ತನ್ನ‌ ಬಾಲಕ್ಕೇ ಬೆಂಕಿಇಟ್ಟುಕೊಂಡ ದೊಡ್ಡಣ್ಣ: ಅಮೇರಿಕಾವನ್ನು ಒಂಟಿಯಾಗಿರಿಸಿದ ಇಸ್ರೇಲ್ ಪ್ರೇಮ

ವಿಶ್ವ ಕೊರೊನಾ ಬೆಂಕಿಯಲ್ಲಿ ಬಸವಳಿಯುತ್ತಿದ್ದರೆ, ಇತ್ತ ಕಡೆ ಇಸ್ರೇಲ್​​- ಪ್ಯಾಲೆಸ್ತೇನ್​​ ಸಂಘರ್ಷ 11ನೇ ದಿನಕ್ಕೆ ಕಾಲಿಟ್ಟಿದ್ದು, ಗಾಜಾಪಟ್ಟಿ ಮೇಲೆ ಇಸ್ರೇಲ್ ಬಾಂಬ್ ದಾಳಿ ಮುಂದುವರಿದಿದೆ. ಪ್ಯಾಲೆಸ್ತೇನ್​​ನಲ್ಲಿ ಮೃತರ ಸಂಖ್ಯೆ 227ಕ್ಕೆ ಏರಿಕೆಯಾದ್ರೆ, ಇಸ್ರೇಲ್ ಕಡೆ 12 ಮಂದಿ ಸಾವನ್ನಪ್ಪಿದ್ಧಾರೆ. ಈ ನಡುವೆ ಇಸ್ರೇಲ್ ಪ್ರಧಾನಿಗೆ ಕರೆ ಮಾಡಿರೋ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಕದನ ವಿರಾಮದ ಬಗ್ಗೆ ಚರ್ಚೆ ನಡೆಸಿದ್ದಾರೆ. ಆದ್ರೆ ನಂತರ ಮಾತನಾಡಿರೋ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಇಸ್ರೇಲ್​ ತನ್ನ ಗುರಿ ತಲುಪುವವರೆಗೂ ಬಾಂಬ್

ತನ್ನ‌ ಬಾಲಕ್ಕೇ ಬೆಂಕಿಇಟ್ಟುಕೊಂಡ ದೊಡ್ಡಣ್ಣ: ಅಮೇರಿಕಾವನ್ನು ಒಂಟಿಯಾಗಿರಿಸಿದ ಇಸ್ರೇಲ್ ಪ್ರೇಮ Read More »

ಶಿಕ್ಷಣ ಮುಗಿಸಿದ ಕೂಡಲೇ ಮೈಕ್ರೋಸಾಪ್ಟ್ ನಿಂದ 2 ಕೋಟಿ ಸಂಭಾವನೆಯ ಜಾಬ್ ಆಫರ್ ಪಡೆದ ಯುವತಿ

ಹೈದರಾಬಾದ್: ಕೊರೊನಾ ಬಂದ ನಂತರ ಕೆಲಸ ಗಿಟ್ಟಿಸಿಕೊಳ್ಳುವುದು ಮೊದಲಿನಷ್ಟು ಸುಲಭವಿಲ್ಲ. ಎಷ್ಟೇ ಬುದ್ಧಿವಂತಿಕೆಯಿದ್ದರೂ ಅವಕಾಶದ ಬಾಗಿಲುಗಳು ತೆರೆಯದೇ ಅನೇಕರು ನಿರುದ್ಯೋಗಿಗಳಾಗಿ ಉಳಿದಿದ್ದಾರೆ. ಇನ್ನು ಕೆಲವರು ಕೈ ತುಂಬಾ ಸಂಬಳ ನೀಡುವ ಒಳ್ಳೆಯ ಕೆಲಸವನ್ನು ಕಳೆದುಕೊಂಡು ಅನಿವಾರ್ಯವಾಗಿ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದಾರೆ. ಇಂತಹ ಕಾಲದಲ್ಲಿ ಹೈದರಾಬಾದ್​ನ ಯುವತಿಯೊಬ್ಬಳಿಗೆ ಸಾಫ್ಟ್​ವೇರ್ ದಿಗ್ಗಜ ಮೈಕ್ರೋಸಾಫ್ಟ್ ಸಂಸ್ಥೆ ವಾರ್ಷಿಕ 2ಕೋಟಿ ರೂಪಾಯಿ ಸಂಬಳ ನೀಡುವುದಾಗಿ ಹೇಳಿ ಕೆಲಸ ನೀಡಿದೆ. ಹೈದರಾಬಾದ್ ಮೂಲದ ದೀಪ್ತಿ ನಾರ್ಕುತಿ ಎಂಬ ಯುವತಿಗೆ ಇಷ್ಟು ದೊಡ್ಡ ಮಟ್ಟದ ಕೆಲಸ

ಶಿಕ್ಷಣ ಮುಗಿಸಿದ ಕೂಡಲೇ ಮೈಕ್ರೋಸಾಪ್ಟ್ ನಿಂದ 2 ಕೋಟಿ ಸಂಭಾವನೆಯ ಜಾಬ್ ಆಫರ್ ಪಡೆದ ಯುವತಿ Read More »

ಮುಹೂರ್ತದ ವೇಳೆ ಮಂಗಲಸೂತ್ರ ಎಗರಿಸಿದ ಅರ್ಚಕ: ಮೂರನೇ ಕಣ್ಣಲ್ಲಿ ಕೈಚಳಕ ಬಯಲು

ತೆಲಂಗಾಣ: ಮದುವೆ ಕಾರ್ಯ ನಡೆಸಿಕೊಡಲು ಬಂದ  ಅರ್ಚಕನೋರ್ವ ತಾಳಿ ಎಗರಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಅರ್ಚಕನ ಕೈಚಳಕ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಅರ್ಚಕನೋರ್ವ ಮದುವೆ ಕಾರ್ಯದಲ್ಲಿ ಮಂತ್ರ ಹೇಳುತ್ತಿರುವ ಸಂದರ್ಭದಲ್ಲಿ ಕೈ ಚಳಕದಿಂದ   ಚಿನ್ನದ ಮಾಂಗಲ್ಯ ಸರವನ್ನು ಎಗರಿಸಿ,  ನಕಲಿ ಮಾಂಗಲ್ಯ ಸರವನ್ನು ವರನಿಂದ ಕಟ್ಟಿಸಿದ್ದಾನೆ. ಇದು ಮದುವೆ ದಿನ ಯಾರಿಗೂ ಗೊತ್ತಾಗಿಲ್ಲ. ಮನೆಗೆ ತೆರಳಿದ ಬಳಿಕ ಮಾಂಗಲ್ಯ ಸರ ಬದಲಾಗಿರುವ ಬಗ್ಗೆ ಮನೆಯವರಿಗೆ ತಿಳಿದಿದೆ. ಇದರಿಂದ ಮನೆ ಕಡೆಯವರಿಗೆ ಯಾರ

ಮುಹೂರ್ತದ ವೇಳೆ ಮಂಗಲಸೂತ್ರ ಎಗರಿಸಿದ ಅರ್ಚಕ: ಮೂರನೇ ಕಣ್ಣಲ್ಲಿ ಕೈಚಳಕ ಬಯಲು Read More »

ಪರಸತಿಯ ಜೊತೆಗಿನ ಸರಸದ ಪೋಟೋ ಸ್ಟೇಟಸ್ ಹಾಕಿದ ಪ್ರಿಯಕರ: ವಿಷಯ ತಿಳಿದ ಪತಿ ಏನ್ಮಾಡಿದ ಗೊತ್ತೇ?

ಚಾಮರಾಜನಗರ.ಮೇ.20: ಪತ್ನಿ ಜತೆ ಸರಸ ಸಲ್ಲಾಪದಲ್ಲಿ ತೊಡಗುತ್ತಿದ್ದ ಪ್ರಿಯಕರ ತಮ್ಮಿಬ್ಬರ ಅನೈತಿಕ ಸಂಬಂಧದ ಫೋಟೊ ಹಾಗೂ ವೀಡಿಯೊಗಳನ್ನು ವಾಟ್ಸಪ್ ನ ಸ್ಟೇಟಸ್ ನಲ್ಲಿ ಹಾಕಿ ವಿಕೃತಿ ಮೆರೆಯುತ್ತಿದ್ದ. ಇದನ್ನು ಗಮನಿಸಿದ ಆಕೆಯ ಪತಿ ಪ್ರಿಯಕರನನ್ನು ಕೊಂದು ಆತನ ವಿಕೃತಿಗೆ ಅಂತ್ಯ ಹಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಬುಧವಾರ ರಾತ್ರಿ ಪತ್ನಿ ಜೊತೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಿಯಕರ ಬಸವ ಶೆಟ್ಟಿ (37) ಎಂಬಾತನನ್ನು ಗಂಡ

ಪರಸತಿಯ ಜೊತೆಗಿನ ಸರಸದ ಪೋಟೋ ಸ್ಟೇಟಸ್ ಹಾಕಿದ ಪ್ರಿಯಕರ: ವಿಷಯ ತಿಳಿದ ಪತಿ ಏನ್ಮಾಡಿದ ಗೊತ್ತೇ? Read More »

ರೈತರಿಗೆ ಕೇಂದ್ರದಿಂದ ಶುಭಸುದ್ದಿ : ರಸಗೊಬ್ಬರ ಸಬ್ಸಿಡಿಯಲ್ಲಿ ಭಾರೀ ಏರಿಕೆ

ನವದೆಹಲಿ:ಮೇ.20: ಡಿಎಪಿ ರಸಗೊಬ್ಬರಕ್ಕೆ ನೀಡುವ ಸಬ್ಸಿಡಿಯ ಪ್ರಮಾಣವನ್ನು ಕೇಂದ್ರ ಸರ್ಕಾರವು ಬುಧವಾರ ಶೇಕಡ 140ರಷ್ಟು ಹೆಚ್ಚಿಸಿದೆ. ಇದಕ್ಕೆ ಸರ್ಕಾರವು ₹ 14,775 ಕೋಟಿ ವಿನಿಯೋಗಿಸಲಿದೆ. ಡಿಎಪಿ ರಸಗೊಬ್ಬರದ ಬೆಲೆಯಲ್ಲಿ ತೀವ್ರ ಹೆಚ್ಚಳ ಆಗಿದ್ದರೂ, ರೈತರಿಗೆ ಇದು ಹಳೆಯ ಬೆಲೆಯಲ್ಲೇ ಸಿಗುವಂತೆ ಆಗಬೇಕು ಎಂಬ ಉದ್ದೇಶದಿಂದ ಸರ್ಕಾರವು ಈ ಕ್ರಮ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು ಎಂದು ಪ್ರಧಾನಿಯವರ ಕಚೇರಿಯ ಹೇಳಿಕೆ ತಿಳಿಸಿದೆ. ಡಿಎಪಿ ರಸಗೊಬ್ಬರವನ್ನು ದೇಶದಲ್ಲಿ

ರೈತರಿಗೆ ಕೇಂದ್ರದಿಂದ ಶುಭಸುದ್ದಿ : ರಸಗೊಬ್ಬರ ಸಬ್ಸಿಡಿಯಲ್ಲಿ ಭಾರೀ ಏರಿಕೆ Read More »

ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಜಿಲ್ಲಾಧಿಕಾರಿ ಎತ್ತಂಗಡಿ?

ಚಾಮರಾಜನಗರ: ಜಿಲ್ಲೆಯಲ್ಲಿ ನಡೆದ ಆಕ್ಸಿಜನ್ ದುರಂತಕ್ಕೆ ಸಂಬಂಧಿಸಿದಂತೆ  ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರನ್ನು ಸ್ಥಳ ನೀಡದೇ ಸರ್ಕಾರ ಅವರನ್ನು ಎತ್ತಂಗಡಿ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಫೆ‌.13ರಂದೇ ಚಾಮರಾಜನಗರ ಡಿಸಿ ರವಿ ಅವರನ್ನು ವರ್ಗಾವಣೆಗೊಳಿಸಿ ಅವರ ಸ್ಥಾನಕ್ಕೆ ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಡಾ.ಬಿ‌.ಸಿ.ಸತೀಶ್ ಅವರನ್ನು ನೇಮಕ ಮಾಡಲಾಗಿತ್ತು. ಆದರೆ ಬಳಿಕ ಕೆಲವು ಬೆಳವಣಿಗೆಗಳು ನಡೆದು ರವಿ ಗಡಿಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಮುಂದುವರೆದಿದ್ದರು. ದುರಂತ ನಡೆದ ಬಳಿಕ ನಡೆದ ನ್ಯಾಯಾಂಗ ತನಿಖೆಯಲ್ಲಿ ರವಿ ಅವರ ವೈಫಲ್ಯ, ನಾಯಕತ್ವ ಪ್ರದರ್ಶಿಸುವಲ್ಲಿ ವಿಫಲರಾಗಿರುವುದರ

ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಜಿಲ್ಲಾಧಿಕಾರಿ ಎತ್ತಂಗಡಿ? Read More »

ದಕ್ಷಿಣ ಕನ್ನಡದಲ್ಲಿ ಲಾಕ್ ಡೌನ್ ಬಗ್ಗೆ ಜಿಲ್ಲಾಧಿಕಾರಿ ಸ್ಪಷ್ಟನೆ

ಮಂಗಳೂರು. ಮೇ20: ಕೊರೊನಾ ನಿಯಂತ್ರಣ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹೊಸ ನಿಯಮ ಹೊರಡಿಸಿರುವುದಾಗಿ ಕೆಲವು ನ್ಯೂಸ್ ವೆಬ್ಸೈಟ್ ಗಳು ತಪ್ಪು ವರದಿ ಮಾಡಿರುವ ಬಗ್ಗೆ ಇದೀಗ ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ” ದ.ಕ.ಜಿಲ್ಲೆಯಾದ್ಯಂತ ಕೆಲವು ನಿರ್ಬಂಧಗಳೊಂದಿಗೆ ಹೊಸ ಮಾರ್ಗಸೂಚಿ ಜಾರಿಯಾಗುತ್ತದೆ, ವಾರದಲ್ಲಿ ಎರಡು ದಿನ ಮಾತ್ರ ಸಾಮಾಗ್ರಿ ಖರೀದಿಗೆ ಅವಕಾಶ ನೀಡಲಾಗುತ್ತದೆ, ಮೇ. 24 ರಿಂದ ಜಿಲ್ಲೆಯಲ್ಲಿ ಮದುವೆ ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ ಎಂದು ಸಾಮಾಜಿಕ ಜಾಲತಾಣ ಹಾಗೂ ವೆಬ್ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿತ್ತು. ಈ ಬಗ್ಗೆ ತಕ್ಷಣ

ದಕ್ಷಿಣ ಕನ್ನಡದಲ್ಲಿ ಲಾಕ್ ಡೌನ್ ಬಗ್ಗೆ ಜಿಲ್ಲಾಧಿಕಾರಿ ಸ್ಪಷ್ಟನೆ Read More »

ಕಾಸರಗೋಡು: ಅಕ್ರಮ ತಂಬಾಕು ಉತ್ಪನ್ನ ಸಾಗಾಟ: ಓರ್ವ ಬಂಧನ

ಕಾಸರಗೋಡು, ಮೇ.೧೯: ಕಾರಿನಲ್ಲಿ ಅಕ್ರಮವಾಗಿ ೧೧೦ ಕಿಲೋ ತಂಬಾಕು ಉತ್ಪನ್ನಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿ ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ. ವಡಗರದ ಅಬೂಬಕ್ಕರ್ (೩೪)ಬಂಧಿತ ಆರೋಪಿ. ಅಬಕಾರಿ ಸಿಬ್ಬಂದಿ ಬುಧವಾರ ಬೆಳಿಗ್ಗೆ ಮಂಜೇಶ್ವರ ವಾಮಂಜೂರು ಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಅಕ್ರಮ ಸಾಗಾಟ ಪತ್ತೆಯಾಗಿದೆ.ಈತನಿಗೆ ಅಬಕಾರಿ ಸಿಬ್ಬಂದಿ ವಾಹನ ನಿಲ್ಲಿಸಲು ಸೂಚನೆ ನೀಡಿದರೂ ಕಾರು ನಿಲ್ಲಿಸದೆ ಪರಾರಿಯಾಗಿದ್ದ. ಇದನ್ನು ಗಮನಿಸಿ ಬೆನ್ನಟ್ಟಿದ ಸಿಬ್ಬಂದಿ ಉಪ್ಪಳ ಹಿದಾಯತ್ ನಗರದಲ್ಲಿ ತಡೆದು ತಪಾಸಣೆ

ಕಾಸರಗೋಡು: ಅಕ್ರಮ ತಂಬಾಕು ಉತ್ಪನ್ನ ಸಾಗಾಟ: ಓರ್ವ ಬಂಧನ Read More »