ಸಮಗ್ರ ಸಮಾಚಾರ

ಆನೆಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಸುರಿದ ಆರ್ಥಿಕ ಪ್ಯಾಕೇಜ್

ಕಳೆದೆರಡು ವಾರದಿಂದ ಕೊರೊನ ಕಂಟ್ರೋಲ್ ಗಾಗಿ ರಾಜ್ಯ ಸರ್ಕಾರ ಲಾಕ್ ಡೌನ್ ಹೇರಿದ್ದು, ಹಲವು ವರ್ಗಗಳ ಜನರ, ಕಾರ್ಮಿಕರ ಜೀವನ ದುರ್ಬರವಾಗಿದೆ. ಹಲವಾರು ಕುಟುಂಬಗಳು ತುತ್ತು ಅನ್ನಕ್ಕಾಗಿ ಬೀದಿಗೆ ಬಂದಿದ್ದರೆ, ಮಧ್ಯಮ ವರ್ಗದ ಜನ ಅತ್ತ ನುಂಗಲೂ ಆಗದೆ, ಇತ್ತ ಉಗುಳಲೂ ಆಗದೇ ಕಷ್ಟ ಪಡುತ್ತಿದ್ದಾರೆ. ಹಲವು ಯುವಬಳಗ ಕೆಲಸ ಕಳೆದು ಬೀದಿಗೆ ಬಂದಿದ್ದು, ಈ ಹೊತ್ತಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಂಕಷ್ಟಕ್ಕೊಳಗಾದ ವರ್ಗಕ್ಕೆ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದು, ಈ ಪ್ಯಾಕೇಜ್ ಮೊಣಕೈಗೆ ತುಪ್ಪ ಸವರಿದಂತಾಗಿದೆ. ಬೆಂಗಳೂರು […]

ಆನೆಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಸುರಿದ ಆರ್ಥಿಕ ಪ್ಯಾಕೇಜ್ Read More »

ಇತಿಹಾಸ ಸೃಷ್ಟಿಸಿದ ಕೇರಳ ಸರ್ಕಾರ: ದಲಿತ ಶಾಸಕನಿಗೆ ಸಿಕ್ತು ಮಹತ್ವದ ಖಾತೆ

ತಿರುವನಂತಪುರ.ಮೇ.18: ಇತ್ತೀಚೆಗೆ ಕೇರಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಒಕ್ಕೂಟ ಭರ್ಜರಿ ವಿಜಯ ಸಾಧಿಸಿದೆ. ಇದೀಗ ರಾಜ್ಯದಲ್ಲಿ ಎಡಪಂಥೀಯವ ಸರ್ಕಾರ ಸತತವಾಗಿ ಎರಡನೆ ಬಾರಿಗೆ ಅಧಿಕಾರಕ್ಕೆ ಹಿಡಿಯುತ್ತಿದೆ. ಪಿಣರಾಯಿ ವಿಜಯನ್ ಅವರ ಎರಡನೇ ಅವಧಿಯ ಸರ್ಕಾರವು ದೇವಸ್ವಂ ಇಲಾಖೆ (ಮುಜರಾಯಿ ಇಲಾಖೆ)ಗೆ ಚೆಲಕ್ಕರ ಕ್ಷೇತ್ರದ ಶಾಸಕರಾಗಿರುವ ದಲಿತ ನಾಯಕ ಕೆ. ರಾಧಾಕೃಷ್ಣನ್ ಅವರನ್ನು ಸಚಿವರನ್ನಾಗಿ ನೇಮಿಸುವ ಮೂಲಕ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. 1996 ರಲ್ಲಿ ಇ.ಕೆ.ನಯನಾರ್ ಅವರ ಸಂಪುಟದಲ್ಲಿ ಎಸ್‌ಸಿ/ಎಸ್‌ಟಿ ಅಭಿವೃದ್ಧಿ ಸಚಿವರಾಗಿದ್ದ ಪರಿಶಿಷ್ಟ

ಇತಿಹಾಸ ಸೃಷ್ಟಿಸಿದ ಕೇರಳ ಸರ್ಕಾರ: ದಲಿತ ಶಾಸಕನಿಗೆ ಸಿಕ್ತು ಮಹತ್ವದ ಖಾತೆ Read More »

ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ನಮ್ಮ ಸುತ್ತಲಿದೆ ಮನೆ ಮದ್ದು

ಶುಂಠಿ ಮತ್ತು ನಿಂಬೆ ಟೀ: ಹೆಚ್ಚಿನ ಜನರಿಗೆ ಬೆಳಿಗ್ಗೆ ಚಹಾ ಕುಡಿಯುವ ಅಭ್ಯಾಸವಿದೆ. ಇದರ ಜೊತೆ ಶುಂಠಿ ಮತ್ತು ನಿಂಬೆ ಮಿಶ್ರಣ ಮಾಡಬೇಕಷ್ಟೇ. ಇದಕ್ಕಾಗಿ ಒಂದು ಕಪ್ ನೀರನ್ನು ಬಿಸಿ ಮಾಡಿ, ನಂತರ ಅದಕ್ಕೆ ಅರ್ಧ ತುಂಡು ನಿಂಬೆ ಮತ್ತು ಸಣ್ಣ ತುಂಡು ಶುಂಠಿ ಹಾಕಿ ಒಂದು ನಿಮಿಷ ಕುದಿಸಿ. ಇದರ ನಂತರ, ಅದನ್ನು ಒಂದು ಕಪ್​ನಲ್ಲಿ ಹಾಕಿ ಜೇನುತುಪ್ಪವನ್ನು ಮಿಶ್ರಣ ಮಾಡಿ ಕುಡಿಯಿರಿ. ಇದು ಆರೋಗ್ಯಕ್ಕೆ ಉತ್ತಮ ಪಾನೀಯ. ಕಿತ್ತಳೆ ರಸ: ದೇಹದ ರೋಗನಿರೋಧಕ ಶಕ್ತಿಯನ್ನು

ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ನಮ್ಮ ಸುತ್ತಲಿದೆ ಮನೆ ಮದ್ದು Read More »

ಕೋವಿಡ್ ನಿಯಮ ಉಲ್ಲಂಘನೆ: ಡಾ. ಕಕ್ಕಿಲಾಯ ವಿರುದ್ದ ಪ್ರಕರಣ ದಾಖಲು

ಮಂಗಳೂರು: ಮೇ 19: ಇಲ್ಲಿನ ಸೂಪರ್ ಮಾರ್ಕೆಟ್ ಗೆ ತೆರಳಿ ಮಾಸ್ಕ್ ಬಗ್ಗೆ ವಾಗ್ವಾದ ಮಾಡಿ ತೆರಳಿದ್ದ ನಗರದ ಖ್ಯಾತ ವೈದ್ಯ ಡಾ.ಬಿ.ಎಸ್. ಕಕ್ಕಿಲ್ಲಾಯ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಕದ್ರಿಯಲ್ಲಿ ಕಾರ್ಯಾಚರಿಸುತ್ತಿರುವ ಜಿಮ್ಮಿ ಮಾರ್ಕೆಟ್ ಪಾಲುದಾರ ರೇನ್ ರೊಸಾರಿಯೋ ಕದ್ರಿ ಠಾಣೆಯಲ್ಲಿ ಕಕ್ಕಿಲಾಯ ವಿರುದ್ಧ ದೂರು ನೀಡಿದ್ದಾರೆ. ಮೇ 18ರ ಬೆಳಗ್ಗೆ ಮಾರ್ಕೆಟ್ ಗೆ ಬಂದಿದ್ದ ವೈದ್ಯರು ಅಲ್ಲಿನ ಸಿಬ್ಬಂದಿ ಜೊತೆ ಮಾಸ್ಕ್ ವಿಚಾರದಲ್ಲಿ ವಾಗ್ವಾದ ನಡೆಸಿದ್ದಾರೆ. ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಹಾಕಿರಬೇಕೆಂದು

ಕೋವಿಡ್ ನಿಯಮ ಉಲ್ಲಂಘನೆ: ಡಾ. ಕಕ್ಕಿಲಾಯ ವಿರುದ್ದ ಪ್ರಕರಣ ದಾಖಲು Read More »

ರಷ್ಯಾ ಪ್ರವಾಸದೊಂದಿಗೆ ಲಸಿಕೆ!! ಈ ಟೂರಿಸಂ ಬೆಲೆ ಎಷ್ಟು?

ನವದೆಹಲಿ: ದೇಶದಲ್ಲಿ ಲಸಿಕೆ ಕೊರತೆ ಬೆನ್ನಲ್ಲೇ ಹಲವು ಭಾರತೀಯರು ವಿದೇಶದಲ್ಲಿ ಲಸಿಕೆ ಹಾಕಿಸಿಕೊಂಡು ಬರಲು ಯೋಜನೆ ರೂಪಿಸುತ್ತಿರುವಾಗ, ದೆಹಲಿಯ ಟ್ರಾವೆಲ್ ಏಜೆನ್ಸಿಯೊಂದು ರಷ್ಯಾ ಲಸಿಕೆ ಪ್ರವಾಸವೆಂಬ ಭರ್ಜರಿ ಆಫರ್ ಘೋಷಿಸಿದೆ. ಈ ಆಫರ್‌ನಲ್ಲಿ 24 ದಿನಗಳ ರಷ್ಯಾ ಪ್ರವಾಸ ಸೇರಿದಂತೆ ರಷ್ಯಾದ ಸ್ಪುಟ್ನಿಕ್-ವಿ ಲಸಿಕೆಯ ಎರಡೂ ಡೋಸ್ ಹಾಕಿಸಿಕೊಳ್ಳಬಹುದಾಗಿದೆ. ಎರಡೂ ಡೋಸ್ ವ್ಯಾಕ್ಸಿನ್ ಪಡೆಯಲು 21 ದಿನಗಳ ಅಂತರವಿದ್ದು, ಈ ಸಮಯದಲ್ಲಿ ಪ್ರಯಾಣಿಕರು ರಷ್ಯಾ ಪ್ರವಾಸ ಮಾಡಬಹುದಾಗಿದೆ. 24 ದಿನಗಳ ಈ ಪ್ರವಾಸಕ್ಕೆ 1.29 ಲಕ್ಷ ರೂ.

ರಷ್ಯಾ ಪ್ರವಾಸದೊಂದಿಗೆ ಲಸಿಕೆ!! ಈ ಟೂರಿಸಂ ಬೆಲೆ ಎಷ್ಟು? Read More »

ಮೇ ಅಂತ್ಯಕ್ಕೆ ಬೆಂಗಳೂರು ತಲುಪಲಿದೆ ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ

ಬೆಂಗಳೂರು:  ಬಹುನಿರೀಕ್ಷಿತ ರಷ್ಯಾದ ಸ್ಫುಟ್ನಿಕ್ ವಿ ಲಸಿಕೆ ಮೇ ಅಂತ್ಯ ವೇಳೆಗೆ ಬೆಂಗಳೂರಿನಲ್ಲಿ ಲಭ್ಯವಾಗುವ ನಿರೀಕ್ಷೆಗಳಿವೆ. ರಾಜ್ಯದಲ್ಲಿ ಲಸಿಕೆ ಕೊರತೆ ಎದ್ದು ಕಾಣುತ್ತಿದ್ದು, ರಷ್ಯಾದ ಲಸಿಕೆ ಲಭ್ಯವಾದರೆ ಲಸಿಕೆಯ ಕೊರತೆ ಸ್ವಲ್ಪ ಮಟ್ಟಿಗೆ ಸುಧಾರಿಸಬಹುದು ಎಂದು ಅಭಿಪ್ರಾಯಿಸಲಾಗಿದೆ ಸ್ಪುಟ್ನಿಕ್ ಲಸಿಕೆ ಅಭಿಯಾನವನ್ನು ಆರಂಭಿಸುವ ಸಂಬಂಧ ಅಪೋಲೋ ಆಸ್ಪತ್ರೆ ಸಮೂಹ ಹಾಗೂ ಡಾ. ರೆಡ್ಡೀಸ್ ಲ್ಯಾಬ್ ಸೋಮವಾರ ಒಪ್ಪಂದ ಮಾಡಿಕೊಂಡಿದ್ದು, ಶೀಘ್ರದಲ್ಲೇ ಬೆಂಗಳೂರಿನಲ್ಲಿರುವ ಎಲ್ಲಾ ಅಪೋಲೋ ಆಸ್ಪತ್ರೆಗಳಲ್ಲೂ ಲಸಿಕೆ ಲಭ್ಯವಾಗಲಿದೆ. ಲಸಿಕೆಯ ದರ ರೂ.1,200 ರಿಂದ 1,250 ರಲ್ಲಿ

ಮೇ ಅಂತ್ಯಕ್ಕೆ ಬೆಂಗಳೂರು ತಲುಪಲಿದೆ ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ Read More »

ಲಾಕ್ ಡೌನ್ ಪ್ಯಾಕೇಜ್ ಘೋಷಿಸಿದ ರಾಜ್ಯ ಸರ್ಕಾರ: ಬಡ, ಶ್ರಮಿಕವರ್ಗದ ನೆರವಿಗೆ ನಿಂತ ಮುಖ್ಯಮಂತ್ರಿ

ಬೆಂಗಳೂರು:ಮೇ.19: ಮಹಾಮಾರಿ ಕೊರೊನಾ ವೈರಸ್ ಎರಡನೇ ಅಲೆಯಿಂದ ಜನ ಕಂಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು 1,250 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ಸಹಾಯಧನ, ಹಣ್ಣು, ತರಕಾರಿ ನಷ್ಟಕ್ಕೆ ಪ್ರತಿ ಹೆಕ್ಟೇರ್ 10 ಸಾವಿರ, ಹಣ್ಣು ತರಕಾರಿ ಬೆಳೆಗೆ ಒಂದು ಹೆಕ್ಟೇರ್ ಗೆ ಕನಿಷ್ಠ 10 ಸಾವಿರ ಸಹಾಯಧನ, ಆಟೋ, ಕ್ಯಾಬ್ ಚಾಲಕ

ಲಾಕ್ ಡೌನ್ ಪ್ಯಾಕೇಜ್ ಘೋಷಿಸಿದ ರಾಜ್ಯ ಸರ್ಕಾರ: ಬಡ, ಶ್ರಮಿಕವರ್ಗದ ನೆರವಿಗೆ ನಿಂತ ಮುಖ್ಯಮಂತ್ರಿ Read More »

ತೌಕ್ತೆ ಬಳಿಕ ಬರುತ್ತಿದೆ ಯಾಸ್ ಚಂಡಮಾರುತ..!

ನವದೆಹಲಿ: ಒಂದು ಚಂಡಮಾರುತ ತಂದಂತಹ ಅವಾಂತರವೇ ಇನ್ನು ಮುಗಿದಿಲ್ಲ. ಅಷ್ಟರಲ್ಲೇ ಇದೀಗ ಮತ್ತೊಂದು ಚಂಡಮಾರುತದ ಭೀತಿ ಎದುರಾಗಿದೆ. ಮೊದಲನೆಯ ಚಂಡಮಾರುತ ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿದ್ದರೆ ಇದು ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳಲಿದೆ. ಮೇ 23ರಂದು ಹೊಸ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಇದ್ದು, ಅದಕ್ಕೆ ಯಾಸ್ ಎಂದು  ಹೆಸರಿಡಲು ತೀರ್ಮಾನಿಸಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಲಿರುವ ಈ ಚಂಡಮಾರುತ ಮ್ಯಾನ್ಮಾರ್ ಕಡೆ ತೆರಳುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯಲ್ಲಿ ಇದೀಗ ಚಂಡಮಾರುತ ಸೃಷ್ಟಿಗೆ  ಪೂರಕವಾದ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ತೌಕ್ತೆ ಬಳಿಕ ಬರುತ್ತಿದೆ ಯಾಸ್ ಚಂಡಮಾರುತ..! Read More »

ಶಾಸಕರು, ಸಚಿವರು, ಸಂಸದರು ಕೈಲಾಗದವರೇ? ಡಿಸಿಗಳ ಸಭೆಯಲ್ಲಿ ಪ್ರಧಾನಿ ಮೋದಿ ಯಾಕೆ ಹಾಗಂದ್ರು?

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ವೇಳೆ ಸಂವಾದ ನಡೆಸಿದ ಅವರು ‘ಡಿಸಿಗಳು ಕೊರೊನ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಿದರೆ ರೋಗದಿಂದ ಬೇಗ ಮುಕ್ತರಾಗಬಹುದು’ ಎಂದಿದ್ದಾರೆ. ಈ ಮೂಲಕ ಆಡಳಿತದ ಪೂರ್ಣ ಅಧಿಕಾರವನ್ನು ಆಯಾ ಜಿಲ್ಲಾಧಿಕಾರಿಗಳೇ ವಹಿಸಿಕೊಳ್ಳಬೇಕು ಎಂಬುದನ್ನು ಪರೋಕ್ಷವಾಗಿ ಸೂಚಿಸಿದಂತಿತ್ತು. ಕೊರೊನ ನಿಯಂತ್ರಣದಲ್ಲಿ ಜಿಲ್ಲಾಧಿಕಾರಿಗಳ ಪಾತ್ರವೇ ಬಹುಮುಖ್ಯ ಎಂದು ಅವರು ನುಡಿದರು. ಹಾಗಾದರೆ ಶಾಸಕಾಂಗದ

ಶಾಸಕರು, ಸಚಿವರು, ಸಂಸದರು ಕೈಲಾಗದವರೇ? ಡಿಸಿಗಳ ಸಭೆಯಲ್ಲಿ ಪ್ರಧಾನಿ ಮೋದಿ ಯಾಕೆ ಹಾಗಂದ್ರು? Read More »

ಕರಾವಳಿಯಲ್ಲಿ ಬ್ಲ್ಯಾಕ್ ಫಂಗಸ್ ಗೆ ಓರ್ವ ಬಲಿ? !

ಮಂಗಳೂರು : ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿಯ ಜೊತೆಗೆ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಕಂಡುಬತ್ತಿದೆ. ಜಿಲ್ಲೆಯಲ್ಲಿ 6 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಕಂಡುಬಂದಿದ್ದು, ಓರ್ವ ಶಂಕಿತ ಈಗಾಗಲೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.ಇನ್ನೂಳಿದ ಸೋಂಕಿತರು ಸದ್ಯ ವೆನ್ಲಾಕ್ ಮತ್ತು ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕರಾವಳಿಯಲ್ಲಿ ಬ್ಲ್ಯಾಕ್ ಫಂಗಸ್ ಗೆ ಓರ್ವ ಬಲಿ? ! Read More »