ಸಮಗ್ರ ಸಮಾಚಾರ

ಕದ್ದು‌ ಮುಚ್ಚಿ ಪೋರ್ನ್ ವಿಡಿಯೋ ನೋಡ್ತಿದೀರಾ? ಹಾಗಾದ್ರೆ ನೀವು ಈ ಸುದ್ದಿ ಓದ್ಲೇಬೇಕು.

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರ ಕೈಯಲ್ಲಿ ಮೊಬೈಲ್ ಇರುತ್ತೆ ಅದಕ್ಕೆ ಇಂಟರ್ನೆಟ್ ಸಂಪರ್ಕವಂತೂ ಇದ್ದೇ ಇರುತ್ತೆ. ಹಾಗಾಗಿ ಅಶ್ಲೀಲತೆಯನ್ನು ನೋಡುವುದು ಸಾಮಾನ್ಯ ವಿಷಯವಾಗಿದೆ. ಆದರೆ, ನಮ್ಮ ಸುಸಂಸ್ಕೃತ ದೇಶದಲ್ಲಿ ಇದೆಲ್ಲವನ್ನು ಯಾರೂ ಒಪ್ಪಲ್ಲ. ಕೆಟ್ಟದು ಅಂತಾನೇ ಪರಿಗಣಿಸಲಾಗುತ್ತೆ. ಆದ್ರೂ ಬಹಳಷ್ಟು ಜನ ಅಶ್ಲೀಲ ವಿಡಿಯೋಗಳನ್ನ ನೋಡ್ತಾನೆ ಇರ್ತಾರೆ. ಇದಕ್ಕಾಗಿ ಹಲವು ಗಂಟೆಗಳನ್ನು ಹಾಳು ಮಾಡ್ತಾರೆ. ಸಧ್ಯ ಇಂತಹ ವಿಡಿಯೋಗಳನ್ನ ನೋಡೋದ್ರಿಂದ ಆಗುವ ಅನುಕೂಲಗಳು ಮತ್ತು ಅನಾನುಕೂಲಗಳೇನು ನೋಡೋಣ.ಅಶ್ಲೀಲತೆಯನ್ನು ವೀಕ್ಷಿಸಲು ಅನುಮತಿಸಲಾಗಿದೆ ಅನ್ನೋದರ ಕುರಿತು ಯಾವುದೇ ವೈಜ್ಞಾನಿಕ ಮಾಹಿತಿಯಿಲ್ಲ.ಕೆಲವು ಸಮಯದ […]

ಕದ್ದು‌ ಮುಚ್ಚಿ ಪೋರ್ನ್ ವಿಡಿಯೋ ನೋಡ್ತಿದೀರಾ? ಹಾಗಾದ್ರೆ ನೀವು ಈ ಸುದ್ದಿ ಓದ್ಲೇಬೇಕು. Read More »

ಸುಳ್ಳು ತಂದ ಯಡವಟ್ಟು, ಅಪ್ರಾಪ್ತನನ್ನು ಮದ್ವೆಯಾದ 20ರ ಯುವತಿ!

ಚಿಕ್ಕಮಗಳೂರು: ಅಪ್ರಾಪ್ತ ಯುವಕನನ್ನು ಯುವತಿಯೊಬ್ಬಳು ಮದುವೆಯಾದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಬಿಸಿಲೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ 20 ವರ್ಷದ ಯುವತಿ ಮಡಿಕೇರಿಯ ವಿರಾಜಪೇಟೆಯಲ್ಲಿ ನರ್ಸಿಂಗ್ ಮಾಡುತ್ತಿದ್ದ ವೇಳೆ ಕಡೂರು ತಾಲೂಕಿನ ಬ್ರಹ್ಮಸಮುದ್ರ ಗ್ರಾಮದ 17 ವರ್ಷದ ಹುಡುಗನೊಂದಿಗೆ ಸಾಮಾಜಿಕ ಜಾಲತಾಣದ ಮೂಲಕ ಸ್ನೇಹವಾಗಿತ್ತು. ಇಬ್ಬರ ಸ್ನೇಹ ಪ್ರೀತಿಗೆ ತಿರುಗಿತ್ತು. ಹುಡುಗ ಕೂಡ ನನಗೆ 21 ವರ್ಷ ಎಂದು ಹೇಳಿಕೊಂಡಿದ್ದ. ಇಬ್ಬರೂ ವಿವಾಹವಾಗಲು ನಿರ್ಧರಿಸಿದ್ದರು. ಹುಡುಗಿ ಮನೆಯವರಿಗೆ ವಿಷಯ ತಿಳಿಸಿದಾಗ ಆಕೆಯ ಪೋಷಕರು

ಸುಳ್ಳು ತಂದ ಯಡವಟ್ಟು, ಅಪ್ರಾಪ್ತನನ್ನು ಮದ್ವೆಯಾದ 20ರ ಯುವತಿ! Read More »

ರೀಲ್ ನಲ್ಲಿ ಮಾತ್ರ ಅಲ್ಲ‌ ರಿಯಲ್ ಲೈಫಲ್ಲೂ ಪವರ್ ಸ್ಟಾರ್ ‘ಯುವರತ್ನ’

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಟನೆಯ ‘ಯುವರತ್ನ’ ಸಿನಿಮಾದಲ್ಲಿ ಡ್ರಗ್ ಮಟ್ಟ ಹಾಕಬೇಕು ಎನ್ನುವ ಸಂದೇಶವಿದೆ. ಶಿಕ್ಷಕ ವೃತ್ತಿ ಮಾಡುತ್ತಲೇ ಪುನೀತ್ ಡ್ರಗ್ಸ್ ಜಾಲವನ್ನು ನಾಶ ಮಾಡುವ ಕೆಲಸ ಮಾಡುತ್ತಾರೆ. ಈಗ ಅವರು ನಿಜ ಜೀವನದಲ್ಲೂ ಈ ಕಾರ್ಯ ಮಾಡುತ್ತಿದ್ದಾರೆ. ಇತ್ತೀಚೆಗೆ ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ಜಾಲ ಪತ್ತೆ ಆಗಿತ್ತು. ಸಾಕಷ್ಟು ಸೆಲೆಬ್ರಿಟಿಗಳ ಹೆಸರು ಇದರಲ್ಲಿ ಕೇಳಿ ಬಂದಿತ್ತು. ಈ ಬೆಳವಣಿಗೆ ನಂತರದಲ್ಲಿ ಬೆಂಗಳೂರು ಪೊಲೀಸರು ಮಾದಕ ದ್ರವ್ಯ ವಸ್ತುಗಳನ್ನು ಮಟ್ಟಹಾಕಬೇಕು ಎಂದು ಸಾಕಷ್ಟು ಪ್ರಯತ್ನಿಸುತ್ತಿದ್ದಾರೆ. ಈಗ

ರೀಲ್ ನಲ್ಲಿ ಮಾತ್ರ ಅಲ್ಲ‌ ರಿಯಲ್ ಲೈಫಲ್ಲೂ ಪವರ್ ಸ್ಟಾರ್ ‘ಯುವರತ್ನ’ Read More »

ಟಿಪ್ಪರ್ ಚಾಲಕನ ನಿರ್ಲಕ್ಷ್ಯ: ಚಕ್ರಕ್ಕೆ ಸಿಲುಕಿ ಯುವಕ ದಾರುಣ ಸಾವು!

ವಿಜಯಪುರ: ಟಿಪ್ಪರ್ ಚಾಲಕನೊಬ್ಬನ ನಿರ್ಲಕ್ಷ್ಯದಿಂದಾಗಿ ಯುವಕನೊಬ್ಬ ಪ್ರಾಣ ಕಳೆದುಕೊಂಡ ಘಟನೆ ವಿಜಯಪುರ ಜಿಲ್ಲೆ ಇಂಡಿ ರಸ್ತೆಯ ಹೊರವಲಯದಲ್ಲಿ ನಡೆದಿದೆ. ನಗರದ ನಿವಾಸಿ ರೆಹಮಾನ್ ಮೃತಪಟ್ಟ ವ್ಯಕ್ತಿ. ಟಿಪ್ಪರ್ ಚಾಲಕ ಅಜಾಗರೂಕತೆಯಿಂದ ವಾಹನ ಚಲಾಯಿಸಿಕೊಂಡು ಬಂದಿದ್ದರಿಂದಾಗಿ ಯುವಕ ರೆಹಮಾನ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಮುಂದಿನ ಚಕ್ರದಡಿ ಆತನ ದೇಹ ಸಿಲುಕಿಕೊಂಡಿದ್ದರಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತವಾದ ಸ್ಥಳಕ್ಕೆ ಎಪಿಎಂಸಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಕೊಂಡಿದ್ದಾರೆ.

ಟಿಪ್ಪರ್ ಚಾಲಕನ ನಿರ್ಲಕ್ಷ್ಯ: ಚಕ್ರಕ್ಕೆ ಸಿಲುಕಿ ಯುವಕ ದಾರುಣ ಸಾವು! Read More »

ರಿಕ್ಷಾದಲ್ಲಿ ವಿಷ ಸೇವನೆಗೈದು ಆತ್ಮಹತ್ಯೆಗೆ ಯತ್ನಿಸಿದ ಚಾಲಕ

ಕಾರ್ಕಳ: ನಗರದ ಮಂಜುನಾಥ ಪೈ ಸಭಾಂಗಣ ಬಳಿಯ ದೇವರಗದ್ದೆ ರಸ್ತೆಯಲ್ಲಿ ಚಾಲಕನೊಬ್ಬ ರಿಕ್ಷಾದಲ್ಲಿ ವಿಷ ಸೇವನೆಗೈದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸಂಜೆ ನಡೆದಿದೆ. ಚಿಕ್ಕಮಗಳೂರು ಮೂಲದವನಾಗಿದ್ದು, ಹಿರಿಯಂಗಡಿ ನಿವಾಸಿಯಾಗಿರುವ ಮಂಜುನಾಥ (೩೪) ಎಂಬಾತ ವಿಷ ಸೇವನೆಗೈದವರು. ಇದೀಗ ಮಂಜುನಾಥನನ್ನು ಸ್ಥಳೀಯ ನಾಗರಿಕರು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಿಕ್ಷಾದಲ್ಲಿ ವಿಷ ಸೇವನೆಗೈದು ಆತ್ಮಹತ್ಯೆಗೆ ಯತ್ನಿಸಿದ ಚಾಲಕ Read More »

ಗ್ರೂಪ್ ವಿಡಿಯೋ ಕರೆ ವೈಶಿಷ್ಟ್ಯವನ್ನು ಪರಿಚಯಿಸಿದ ಟೆಲಿಗ್ರಾಂ |ಬಳಕೆದಾರರೇ ಆ್ಯಪ್ ಅಪ್‌ಡೇಟ್ ಮಾಡಿಕೊಳ್ಳಿ

ಜನಪ್ರಿಯ ಟೆಲಿಗ್ರಾಂ ಅಂತಿಮವಾಗಿ ಗ್ರೂಪ್ ವಿಡಿಯೋ ಕರೆ ವೈಶಿಷ್ಟ್ಯವನ್ನು ಪರಿಚಯಿಸಿದೆ. ಇದೀಗ ಸ್ಮಾರ್ಟ್ಫೋನ್, ಟ್ಯಾಬ್ಲೆಟ್ ಮತ್ತು ಡೆಸ್ಕ್ಟಾಪ್ ಬಳಕೆದಾರರು ಗ್ರೂಪ್ ವಿಡಿಯೋ ಕರೆಯನ್ನು ಮಾಡಬಹುದಾಗಿದೆ. ಟೆಲಿಗ್ರಾಂ ಒಂದು ವರ್ಷಗಳ ಹಿಂದೆಯೇ ವಿಡಿಯೋ ಕರೆಯ ಬಗ್ಗೆ ಹೇಳಿಕೊಂಡಿತ್ತು. ಆದರೀಗ ವೈಶಿಷ್ಟ್ಯಯವನ್ನು ಪರಿಚಯಿಸಿದೆ. ಟೆಲಿಗ್ರಾಂ ಬಳಕೆದಾರರು ಆ್ಯಪ್ ಅಪ್‌ಡೇಟ್ ಮಾಡುವ ಮೂಲಕ ನೂತನ ಫೀಚರ್ ಬಳಕೆಗೆ ಸಿಗಲಿದೆ. ಲಂಡನ್ ಮೂಲದ ಟೆಲಿಗ್ರಾಂ ಆ್ಯಪ್‌ನ ಹೊಸ ಕ್ರಮವು ಫೇಸ್‌ಬುಕ್, ವಾಟ್ಸ್ಪ್ ಮತ್ತು ಆ್ಯಪಲ್‌ನ ಫೇಸ್‌ಟೈಂ ಅನ್ನು ತೆಗೆದುಕೊಳ್ಳುತ್ತದೆ. ಟೆಲಿಗ್ರಾಂ ಗ್ರೂಪ್ ಕರೆ

ಗ್ರೂಪ್ ವಿಡಿಯೋ ಕರೆ ವೈಶಿಷ್ಟ್ಯವನ್ನು ಪರಿಚಯಿಸಿದ ಟೆಲಿಗ್ರಾಂ |ಬಳಕೆದಾರರೇ ಆ್ಯಪ್ ಅಪ್‌ಡೇಟ್ ಮಾಡಿಕೊಳ್ಳಿ Read More »

ಕಾಸರಗೋಡು: ಮಧೂರು ಮಲ್ಲ ಸೇರಿದಂತೆ ಜಿಲ್ಲೆಯ ಹಲವು ಊರುಗಳ ಹೆಸರು ಮಲಯಾಳಂಗೆ | ಪ್ರಕ್ರಿಯೆ ಕೈಬಿಡುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ

ಕಾಸರಗೋಡು: ಕಾಸರಗೋಡು ಜಿಲ್ಲೆಯ ಹಲವು ಕನ್ನಡ ಊರುಗಳ ಹೆಸರುಗಳನ್ನು ಕೇರಳ ಸರಕಾರ ಮಲಯಾಳಮ್ ಗೆ ಬದಲಾಯಿಸಿದೆ. ಇದೀಗ ಪಿಣರಾಯಿ ಸರಕಾರದ ವಿರುದ್ಧ ಆಕ್ರೋಶಿತರಾಗಿರುವ ಜನ ಸರಕಾರಕ್ಕೆ ಪತ್ರ ಬರೆದಿದ್ದಾರೆ. ಭೌಗೋಳಿಕವಾಗಿ ಕೇರಳ ರಾಜ್ಯದಲ್ಲಿದ್ದರೂ ಬಹುವಾಗಿ ಕನ್ನಡ ಮತ್ತು ತುಳು ಭಾಷಿಗರಿರುವ ಕಾಸರಗೋಡು ಜಿಲ್ಲೆಯಲ್ಲಿರುವ ಹಲವು ಊರುಗಳ ಹೆಸರು ಈಗ ಮಳಯಾಳಂಗೆ ಬದಲಾಗಿದೆ. ಪ್ರಸಿದ್ಧ ಪುಣ್ಯ ಕ್ಷೇತ್ರಗಳಾದ ಮಧೂರು ಮತ್ತು ಮಲ್ಲ ಊರುಗಳ ಹೆಸರನ್ನೂ ಕೂಡ ಬದಲಾಯಿಸಲಾಗಿದೆ. ಜಿಲ್ಲೆಯ ಕನ್ನಡ ಮಾತನಾಡುವ ಬಹುಸಂಖ್ಯಾತ ಕನ್ನಡಿಗರ ಅಭಿಪ್ರಾಯ ಕೇಳದೆ ಸರಕಾರ

ಕಾಸರಗೋಡು: ಮಧೂರು ಮಲ್ಲ ಸೇರಿದಂತೆ ಜಿಲ್ಲೆಯ ಹಲವು ಊರುಗಳ ಹೆಸರು ಮಲಯಾಳಂಗೆ | ಪ್ರಕ್ರಿಯೆ ಕೈಬಿಡುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ Read More »

ದ.ಕ.ದಲ್ಲಿ ಕಟ್ಟುನಿಟ್ಟಿನ ವೀಕೆಂಡ್ ಕರ್ಫ್ಯೂ ಜಾರಿ : ವಾಹನಗಳನ್ನು ಸೀಝ್ ಮಾಡಲು ಪೊಲೀಸರಿಗೆ ಸಂಪೂರ್ಣ ಅಧಿಕಾರ -ಡಿಸಿಪಿ ಹರಿರಾಂ ಶಂಕರ್ ಹೇಳಿದ್ದೇನು? ಇಲ್ಲಿದೆ ವಿಡಿಯೋ

ಮಂಗಳೂರು: ಜಿಲ್ಲೆಯಲ್ಲಿ ಸೋಂಕು ನಿಯಂತ್ರಿಸುವ ಹಿನ್ನೆಲೆಯ ಶನಿವಾರ ಹಾಗೂ ರವಿವಾರದಂದು ಕಟ್ಟುನಿಟ್ಟಿನ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ಅನಗತ್ಯವಾಗಿ ಓಡಾಡಿದಲ್ಲಿ ವಾಹನಗಳನ್ನು ಸೀಝ್ ಮಾಡಲು ಪೊಲೀಸರಿಗೆ ಸಂಪೂರ್ಣ ಅಧಿಕಾರವೆಂದು ಡಿಸಿಪಿ ಹರಿರಾಂ ಶಂಕರ್ ಹೇಳಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಆರೋಗ್ಯ ಸೇವೆ ಹೊರತು ಪಡಿಸಿ ಬಹುತೇಕ ಎಲ್ಲಾ ಚಟುವಟಿಕೆಗಳು ಸ್ತಭವಾಗಿರಲಿದೆ. ಸಾರ್ವಜನಿಕರ ವಾಹನಗಳು ಸಂಚಾರ ನಡೆಸುವಂತಿಲ್ಲ. ಖಾಸಗಿ ವಾಹನಗಳು ರಸ್ತೆಗಿಳಿದ್ದಲ್ಲಿ ಮುಲಾಜಿಲ್ಲದೆ ಸೀಝ್ ಮಾಡಲು ಕಾನೂನು ಹಾಗೂ ಸುವ್ಯವಸ್ಥೆಯ ಡಿಸಿಪಿ ಹರಿರಾಂ ಶಂಕರ್ ಆದೇಶ ನೀಡಿದ್ದಾರೆ. ತುರ್ತು ಸಂದರ್ಭ

ದ.ಕ.ದಲ್ಲಿ ಕಟ್ಟುನಿಟ್ಟಿನ ವೀಕೆಂಡ್ ಕರ್ಫ್ಯೂ ಜಾರಿ : ವಾಹನಗಳನ್ನು ಸೀಝ್ ಮಾಡಲು ಪೊಲೀಸರಿಗೆ ಸಂಪೂರ್ಣ ಅಧಿಕಾರ -ಡಿಸಿಪಿ ಹರಿರಾಂ ಶಂಕರ್ ಹೇಳಿದ್ದೇನು? ಇಲ್ಲಿದೆ ವಿಡಿಯೋ Read More »

ಊಟದ ಬಳಿಕ ತೇಗದ, ಹೂಸು ಬಿಡದ ವರ ಬೇಕಾಗಿದ್ದಾನೆ : ಕಂಡಿಷನ್ಸ್ ಓಕೆ ಆದರೆ ಇಮೇಲ್ ವಿಳಾಸಕ್ಕೆ ನಿಮ್ಮ ವಿವರ ಕಳುಹಿಸಿ!!

ದೆಹಲಿ: ಕಾಲ ಕಳೆದಂತೆ ತಮಗೆ ಬೇಕಾದಂತ ವರನೇ ಗಂಡನಾಗಿ ಬೇಕು, ಮದುವೆಯಾಗುವ ಯುವತಿ ಹೀಗೆ ಇರಬೇಕು ಎಂಬ ಕಂಡಿಷನ್ಸ್ ಹೆಚ್ಚಾಗಿದೆ. ಮದುವೆಗೆ ವರನನ್ನು, ವಧುವನ್ನು ಹುಡುಕುವುದು ಸುಲಭವೂ ಹೌದು ಕಷ್ಟವೂ ಹೌದು. ಮ್ಯಾಟ್ರಿಮೋನಿ ಸೈಟ್‌ಗಳಲ್ಲಿ ನೂರಾರು ಆಯ್ಕೆಗಳಿವೆ, ಆದರೆ ಅದರಲ್ಲಿ ತಮಗೆ ಒಪ್ಪುವವರನ್ನು ಆಯ್ಕೆ ಮಾಡುವುದು ಒಂದು ಸವಾಲಾಗಿದೆ. ಸುದ್ದಿ ಪತ್ರಿಕೆಗಳಲ್ಲಿ ವರ ಬೇಕಾಗಿದ್ದಾರೆ, ವಧು ಬೇಕಾಗಿದ್ದಾರೆ ಎಂಬ ಜಾಹೀರಾತುಗಳಿಗೇನು ಕಮ್ಮಿ ಇಲ್ಲ. ತಮಗೆ ಬೇಕಾದಂತೆ ನೋಡಲು ಹೇಗಿರಬೇಕು, ವಿದ್ಯಾರ್ಹತೆ ಎಷ್ಟಿರಬೇಕು , ಜಾತಿ, ಮತ ಎಲ್ಲವನ್ನೂ

ಊಟದ ಬಳಿಕ ತೇಗದ, ಹೂಸು ಬಿಡದ ವರ ಬೇಕಾಗಿದ್ದಾನೆ : ಕಂಡಿಷನ್ಸ್ ಓಕೆ ಆದರೆ ಇಮೇಲ್ ವಿಳಾಸಕ್ಕೆ ನಿಮ್ಮ ವಿವರ ಕಳುಹಿಸಿ!! Read More »

ದೇಶದಲ್ಲಿ ‌ಡೆಲ್ಟಾ ಪ್ಲಸ್ ಗೆ ಮೊದಲ ಬಲಿ

ಭೋಪಾಲ್: ಡೆಲ್ಟಾ ಪ್ಲಸ್ ರೂಪಾಂತರಿ ತಗುಲಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕೋವಿಡ್ 19 ಸೋಂಕಿನ ರೂಪಾಂತರಿ ಡೆಲ್ಟಾ ಪ್ಲಸ್‌ ಸೋಂಕು ತಾಗಿದ್ದ ಮಹಿಳೆ ಬುಧವಾರ ಕೊನೆಯುಸಿರೆಳೆದಿದ್ದಾರೆ. ಮಧ್ಯಪ್ರದೇಶದಲ್ಲಿ ಇದುವರೆಗೆ ಐದು ಡೆಲ್ಟಾ ಪ್ಲಸ್ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ ಮೂರು ಪ್ರಕರಣಗಳು ಭೋಪಾಲ್‌ನಲ್ಲಿ ಪತ್ತೆಯಾಗಿದ್ದರೆ ಎರಡು ಪ್ರಕರಣಗಳು ಉಜ್ಜಯಿನಿಯಲ್ಲಿ ದೃಢಪಟ್ಟಿದೆ ಡೆಲ್ಟಾ ಪ್ಲಸ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಪತಿಗೆ ಮೊದಲು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು, ಬಳಿಕ ಮಹಿಳೆಗೆ ಸೋಂಕು ತಾಗಿದೆ, ಮಹಿಳೆಯ ಪತಿ ಈಗಾಗಲೇ

ದೇಶದಲ್ಲಿ ‌ಡೆಲ್ಟಾ ಪ್ಲಸ್ ಗೆ ಮೊದಲ ಬಲಿ Read More »