“ತೇಜಸ್ವಿ ಸೂರ್ಯ ಹಾಗು ಮಾವ ರವಿಸುಬ್ರಹ್ಮಣ್ಯ ಲಸಿಕೆ ಮಾರಾಟಗಾರರು”: ಕಾಂಗ್ರೆಸ್
ಬೆಂಗಳೂರು ಆಡಳಿತ ಪಕ್ಷದ ಶಾಸಕರು ಮತ್ತು ಸಂಸದರುಗಳು ಲಸಿಕೆ ಮಾರಾಟ ಮಾಡಿ ಹಣ ಸಂಪಾದಿಸುತ್ತಿದ್ದಾರೆ. ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳ ಮುಖಾಂತರ ದುಬಾರಿ ಬೆಲೆಗೆ ಮಾರಾಟ ಮಾಡಿಸಿ ಲಾಭ ಪಡೆಯಲಾಗುತ್ತಿದೆ ಇಂದು ಕಾಂಗ್ರೆಸ್ ಆರೋಪಿಸಿದೆ. ಈ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರು ಮಧ್ಯಪ್ರವೇಶಿಸಿ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಮಾಧ್ಯಮಗಳಲ್ಲಿ ವರದಿಯಾಗುತ್ತಿರುವಂತೆ ಕನಿಷ್ಠ 900 ರಿಂದ 1200 ರೂ. ಹಣ ಪಡೆದು ಲಸಿಕೆಯನ್ನು ಜನಸಾಮಾನ್ಯರಿಗೆ ಮಾರಾಟ ಮಾಡಲಾಗುತ್ತಿದೆ. ತಮ್ಮ ಬಳಿ ಅಷ್ಟು ಹಣವಿಲ್ಲ ಎಂದು […]
“ತೇಜಸ್ವಿ ಸೂರ್ಯ ಹಾಗು ಮಾವ ರವಿಸುಬ್ರಹ್ಮಣ್ಯ ಲಸಿಕೆ ಮಾರಾಟಗಾರರು”: ಕಾಂಗ್ರೆಸ್ Read More »










