ಸಮಗ್ರ ಸಮಾಚಾರ

ತೌಕ್ತೆ ಪರಿಣಾಮ: ಬೆಳ್ತಂಗಡಿಯ ಹಳ್ಳದಲ್ಲಿ ಕಾಣಿಸಿಕೊಂಡ ನೀರು ನಾಯಿಗಳು ಹಿಂಡು…!ಸ್ಥಳೀಯರಲ್ಲಿ ಅಚ್ಚರಿ

ಬೆಳ್ತಂಗಡಿ: ಮೇ17: ತೌಕ್ತೆ ಚಂಡಮಾರುತದಿಂದಾಗಿ ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದ್ದು, ನದಿ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಹೀಗಿರುವಾಗಲೇ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗರ್ಡಾಡಿಯಲ್ಲಿನ ಫಲ್ಗುಣಿ ನದಿ ಸಂಪರ್ಕಿಸುವ ಹಳ್ಳದಲ್ಲಿ ನೀರು ನಾಯಿಗಳು ಕಂಡು ಬಂದು ಅಚ್ಚರಿ ಮೂಡಿಸಿವೆ. ನೀರು ನಾಯಿಗಳು ಕಾಣಿಸಿಕೊಂಡಿರುವ ವಿಡಿಯೋ ವೈರಲ್ ಆಗಿದ್ದು, ಇವುಗಳು ಇಲ್ಲಿ ಕಾಣಿಸಿಕೊಂಡಿರೋದು ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿವೆ. ನೀಳ ದೇಹ, ನೀರಿನಲ್ಲಿ ತೋಯ್ದ ತುಪ್ಪಳದ ಚರ್ಮ,ಚಪ್ಪಟೆಯಾದ ತಲೆ, ಬಲವಾದ ಬಾಲ, ಹುಟ್ಟುಗಳಿಂತಿರುವ ಪಾದಗಳು, ಸ್ಪರ್ಶಸೂಕ್ಷ್ಮ ಮೀಸೆಗೂದಲು […]

ತೌಕ್ತೆ ಪರಿಣಾಮ: ಬೆಳ್ತಂಗಡಿಯ ಹಳ್ಳದಲ್ಲಿ ಕಾಣಿಸಿಕೊಂಡ ನೀರು ನಾಯಿಗಳು ಹಿಂಡು…!ಸ್ಥಳೀಯರಲ್ಲಿ ಅಚ್ಚರಿ Read More »

ಅಕ್ಕ-ತಂಗಿಯರ ಒಟ್ಟಿಗೆ ವರಿಸಿದ ಯುವಕ: ಅಸಲಿ ಕಾರಣ ಗೊತ್ತೇ?

ಕೋಲಾರ.ಮೇ.17: ಸಾಮಾನ್ಯವಾಗಿ ಅಕ್ಕ-ತಂಗಿಯರನ್ನು ಒಂದೇ ಮುಹೂರ್ತದಲ್ಲಿ ಹುಡುಗ ಮದುವೆ ಆಗುವ ದೃಶ್ಯಗಳು ಸಿನಿಮಾದಲ್ಲಿ ಬರುತ್ತವೆ.‌ ಆದರೆ ಇಂಥಹುದೇ ಸಿನಿಮೀಯ ಘಟನೆಯೊಂದು ಕೋಲಾರದ ಮುಳುಬಾಗಿಲು ತಾಲೂಕಿನಲ್ಲಿ ನಡೆದಿದೆ. ಹಾಗಂತ ಈ ಸನ್ನಿವೇಶ ಬೇಕಂತಾನೇ ನಡೆದದ್ದಲ್ಲ. ಎಲ್ಲವೂ ತಂತಾನೆ ಸೃಷ್ಟಿಯಾಗಿ ಅಪರೂಪದ‌ ಮದುವೆಯೊಂದು‌ ನಡೆದು ಹೋಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕಿನ ವೇಗಮಡುಗು ಗ್ರಾಮದಲ್ಲಿ ಎನ್ನಲಾಗಿದ್ದು, ಸುಪ್ರಿಯಾ ಹಾಗೂ ಲಲಿತ ಎಂಬ ಇಬ್ಬರು ಅಕ್ಕ ತಂಗಿಯರನ್ನು ಉಮಾಪತಿ ಎಂಬಾತ ಒಂದೇ ಮುಹೂರ್ತದಲ್ಲಿ ಮದುವೆ ಮಾಡಿಕೊಂಡಿದ್ದಾನೆ. ಸದ್ಯ, ಮದುವೆಯಾದ ಫೋಟೋ ಹಾಗೂ ಮದುವೆ

ಅಕ್ಕ-ತಂಗಿಯರ ಒಟ್ಟಿಗೆ ವರಿಸಿದ ಯುವಕ: ಅಸಲಿ ಕಾರಣ ಗೊತ್ತೇ? Read More »

ಸರ್ಕಾರ, ಸಾರ್ವಜನಿಕರ ನಿರ್ಲಕ್ಷ್ಯವೇ ಕೊರೊನಾ ಭೀಕರ ಪರಿಸ್ಥಿತಿಗೆ ಕಾರಣ: ಮೋಹನ್ ಭಾಗವತ್

ನವದೆಹಲಿ: ಪ್ರಸ್ತುತ ಕೊರೊನಾ ಭೀಕರ ಪರಿಸ್ಥಿತಿಗೆ ಮೊದಲ ಅಲೆ ಬಳಿಕ ಸರ್ಕಾರ, ಆಡಳಿತ ಹಾಗೂ ಸಾರ್ವಜನಿಕರು ನಿರ್ಲಕ್ಷ್ಯ ವಹಿಸಿರುವುದೇ ಕಾರಣ ಎಂದು ಆರ್ ‌ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಈ ಮೂಲಕ ಸರ್ಕಾರ ಹಾಗೂ ಆಡಳಿತ ವರ್ಗವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಆನ್‌ಲೈನ್ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಕೊರೊನಾ ಮೊದಲ ಅಲೆಯ ಬಳಿಕ ವೈದ್ಯರು ಎಷ್ಟೇ ಎಚ್ಚರಿಕೆ ನೀಡಿದರೂ ಸರ್ಕಾರ, ಆಡಳಿತ ವರ್ಗ ಹಾಗೂ ಸಾರ್ವಜನಿಕರು, ಎಲ್ಲರೂ ಸುರಕ್ಷತೆಯನ್ನು ನಿರ್ಲಕ್ಷಿಸಿದ್ದೇವೆ. ಹೀಗಾಗಿಯೇ ಈ ಪರಿಸ್ಥಿತಿ ಎದುರಿಸುತ್ತಿದ್ದೇವೆ. ಇಂತಹ

ಸರ್ಕಾರ, ಸಾರ್ವಜನಿಕರ ನಿರ್ಲಕ್ಷ್ಯವೇ ಕೊರೊನಾ ಭೀಕರ ಪರಿಸ್ಥಿತಿಗೆ ಕಾರಣ: ಮೋಹನ್ ಭಾಗವತ್ Read More »

ತೌಕ್ತೆ ಚಂಡಮಾರುತಕ್ಕೆ ಸಿಲುಕಿ ಬೋಟ್ ಪಲ್ಟಿ – ಓರ್ವ ಸಾವು 

ಪಡುಬಿದ್ರೆ: ತೌಕ್ತೆ ಚಂಡಮಾರುತಕ್ಕೆ ಸಿಲುಕಿದ ಬೋಟು ಪಲ್ಟಿಯಾಗಿ ಓರ್ವ ಮೃತಪಟ್ಟು, ಐವರು ನಾಪತ್ತೆಯಾದ ಘಟನೆ ಪಡುಬಿದ್ರೆ ಬಿಚ್‌ನಲ್ಲಿ ನಡೆದಿದೆ. ಬೆಳಿಗ್ಗೆ 10ಗಂಟೆಯಿಂದ ಈ ಸಿಂಗಲ್ ಮೆಂಟೆನೆನ್ಸ್ ಬೋಟ್ ಸಂಪರ್ಕ ಕಡಿದು ಕಂಡಿತ್ತು. ಬೋಟಿನಲ್ಲಿ ಎಂಟು ಜನರಿದ್ದು ಇಬ್ಬರು ಈಜಿಕೊಂಡು ಮಟ್ಟು ಬೀಚಿನಲ್ಲಿ ದಡ ಸೇರಿದ್ದಾರೆ. ಇನ್ನು ಒಂದು ಮೃತ ದೇಹ ಪತ್ತೆಯಾಗಿದ್ದು, ಕಾಣೆಯಾದ ಐವರಿಗೆ ಹುಡುಕಾಟ ನಡೆಸುತ್ತಿದ್ದೇವೆ ಎಂದು ಕರಾವಳಿ ಪೋಲೀಸ್ ಅಧಿಕಾರಿ ಚೇತನ್ ಐಪಿಎಸ್ ತಿಳಿಸಿದ್ದಾರೆ. ಇನ್ನು  ಚಂಡಮಾರುತ ಬೀಸಿದ ಪರಿಣಾಮ ಹವಾಮಾನ ವೈಪರೀತ್ಯಕ್ಕೆ ಸಿಲುಕಿ ಸಮುದ್ರ

ತೌಕ್ತೆ ಚಂಡಮಾರುತಕ್ಕೆ ಸಿಲುಕಿ ಬೋಟ್ ಪಲ್ಟಿ – ಓರ್ವ ಸಾವು  Read More »

ತೌಖ್ತೆ ಅಬ್ಬರ: 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ರಾಜ್ಯಾದ್ಯಂತ ಬಿರುಸುಗೊಂಡ ಮಳೆ

ಮಂಗಳೂರು.ಮೇ.15: ತೌಖ್ತೆ ಚಂಡಮಾರುತ ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ತೀವ್ರ ಪರಿಣಾಮ ಬೀರುತ್ತಿದ್ದು, ಶನಿವಾರದಿಂದಲೇ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಾರಂಭಿಸಿದೆ. ಮುಂಜಾನೆಯಿಂದ ಉಡುಪಿ, ದಕ್ಷಿಣ ಕನ್ನಡ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಹಾನಿಯಾಗಿದೆ. ಕಡಲ ಕಿನಾರೆಯುದ್ದಕ್ಕೂ ಭೀಮ ಶಕ್ತಿಯ ಭಾರೀ ಗಾತ್ರದ ಅಲೆಗಳು ದಡವನ್ನು ನುಂಗಿಹಾಕಿವೆ. ಭಾರೀ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿದ್ಯುತ್‌ ಸರಬರಾಜು ಕಡಿತವಾಗಿದೆ. ಉಡುಪಿ, ಬ್ರಹ್ಮಾವರ, ಕಾರ್ಕಳ, ಕಾಪು ಭಾಗದಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ಭಾರೀ

ತೌಖ್ತೆ ಅಬ್ಬರ: 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ರಾಜ್ಯಾದ್ಯಂತ ಬಿರುಸುಗೊಂಡ ಮಳೆ Read More »

25 ಬಾರಿ ಮೌಂಟ್ ಎವರೆಸ್ಟ್ ಏರಿದ ಕಮಿ ರೀಟಾ ಶೆರ್ಪಾ

ನೇಪಾಳ: ಜಗತ್ತಿನ ಅತ್ಯಂತ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್ ಅನ್ನು 25 ಬಾರಿ ಏರುವ ಮೂಲಕ ನೇಪಾಳದ ಕಮಿ ರೀಟಾ ಶೆರ್ಪಾರವರು ಹಲವು ವರ್ಷಗಳಿಂದ ತಾವೇ ಸೃಷ್ಠಿಸಿದ್ದ ದಾಖಲೆಯನ್ನು ಮುರಿದಿದ್ದಾರೆ. ಕಮಿ ರೀಟಾ ಶೆರ್ಪಾರವರ ವಯಸ್ಸು 49. ಇವರು 1994ರಲ್ಲಿ ಮೊದಲ ಬಾರಿಗೆ 8848 ಮೀ. ಎತ್ತರದ ಮೌಂಟ್ ಎವರೆಸ್ಟ್ ಶಿಖರ ಏರಿದ್ದ ಬಳಿಕ ಪ್ರತಿ ವರ್ಷವೂ ಹಿಮಪರ್ವತವನ್ನ ಏರುತ್ತಲೇ ಇದ್ದಾರೆ. 2017ರಲ್ಲಿ ಅಪಾ ಶೆರ್ಪಾ ಮತ್ತು ಪುರ್ಬಾ ತಶಿ ಶೆರ್ಪಾ ಮತ್ತು ಕಮಿ ರಿತಾ 21ನೇ

25 ಬಾರಿ ಮೌಂಟ್ ಎವರೆಸ್ಟ್ ಏರಿದ ಕಮಿ ರೀಟಾ ಶೆರ್ಪಾ Read More »

ದಿನಂಪ್ರತಿ ಉಗಿ ಸೇವನೆ: ವೈರಸ್ ರೋಗಗಳ ನಿವಾರಣೆ

ನಾವು ಸೇವಿಸುವ ಪ್ರಾಣವಾಯು ದಿನೇದಿನೇ ಹಾಳಾಗುತ್ತಿದೆ. ಇದಕ್ಕೆ ಮನುಷ್ಯನ ಸ್ವಯಂಕೃತ ಅಪರಾಧವೇ ಕಾರಣ. ಕೆಟ್ಟ ಮೇಲೆ ಬುದ್ದಿ ಬಂತು ಎಂಬಂತೆ ಮನುಷ್ಯನ ಅಪರಾಧಗಳ ಬಗ್ಗೆ ಈಗೀಗ ಅರಿವಾಗುತ್ತಿದೆ. ಮಿಂಚಿ ಹೋದ ಕಾರ್ಯಕ್ಕೆ ಚಿಂತಿಸಿ ಫಲವಿಲ್ಲ ಅಲ್ಲವೇ.ಜಗತ್ತಿನಲ್ಲಿ ಜನಸಮೂಹ ಇಂದು ನರಳುತ್ತಿರುವುದು ವೈರಸ್ ಗಳ ಹಾವಳಿಯಿಂದ. ಕೃತಕ ಮತ್ತು ನೈಸರ್ಗಿಕ ವೈರಸ್ ಗಳು ಮನುಷ್ಯನ ಇರುವನ್ನೇ ಪ್ರಶ್ನಿಸುವಂತಿವೆ. ಹಾಗಾದರೆ ಈ ವೈರಸ್ ಗಳ ನಿವಾರಣೆ ಹೇಗೆ? ಇದಕ್ಕೆ ಉಪಾಯ ಇಲ್ಲಿದೆ ನೋಡಿ. ವೈರಸ್ ಶ್ವಾಸಕೋಶ ಸೇರೋ ಮೊದಲು ಉಗಿ

ದಿನಂಪ್ರತಿ ಉಗಿ ಸೇವನೆ: ವೈರಸ್ ರೋಗಗಳ ನಿವಾರಣೆ Read More »

ದಾಸವಾಳ ಹೂವಿನ ಆರೋಗ್ಯಕರ ಪ್ರಯೋಜನಗಳು

ದಾಸವಾಳ ಹೂವು ಗಿಡದಲ್ಲಿ ನೋಡುವುದಕ್ಕೂ ಚಂದ, ದೇವರ ಪೂಜೆಗೂ ಚಂದ. ಇದರ ಜೊತೆಗೆ ಇದು ಔಷಚಧಿ ಸಸ್ಯವು ಹೌದು. ಯಾಕಂದರೆ ಅದರಲ್ಲಿ ಅನೇಕೆ ಬಗೆಯ ಆರೋಗ್ಯಕಾರಿ ಗುಣಗಳಿವೆ. ಅತಂಹ ದಾಸವಾಳ ಹೂವಿನ ಪ್ರಯೋಜನಗಳು ಯಾವುದೆಲ್ಲ ಎಂದು ಈ ತಿಳಿದುಕೊಳ್ಳೊಣ. ಶೀತ- ವೈರಸ್ ಬಾಧೆ ದೂರ:ಶೀತ, ಕೆಮ್ಮು, ತಲೆನೋವು ಕಾಣಿಸಿದಾಗ ದಾಸವಾಳ ಹೂವನ್ನು ತಿಂದರೆ ಅಥವಾ ಅದರಿಂದ ಟೀ ಮಾಡಿ ಕುಡಿದರೆ ಈ ಸಣ್ಣ-ಪುಟ್ಟ ಸಮಸ್ಯೆಗಳಿಂದ ಪಾರಾಗಬಹುದು. ದಾಸವಾಳದಲ್ಲಿ ಚಿಟಿಣi anti oxidants ಅಧಿಕವಿರುವುದರಿಂದ ಇದು ದೇಹದಲ್ಲಿರುವ ಬೇಡದ

ದಾಸವಾಳ ಹೂವಿನ ಆರೋಗ್ಯಕರ ಪ್ರಯೋಜನಗಳು Read More »

ಆತ್ಮವಿಶ್ವಾಸಕ್ಕೆ ಪ್ರೇರಣೆ ನೀಡುವ ಮುಗುಡು ಮೀನು

ಮುಗುಡು ಮೀನು ಇಂಗ್ಲೀಷಲ್ಲಿ ‘ಕ್ಯಾಟ್ ಫಿಷ್’ ಎಂದು ಕರೆಯಲ್ಪಡುವ ಮೀನು ಅತ್ಯಂತ ವಿಚಿತ್ರವಾದ ಮೀನಾಗಿದೆ. ಈ ಮೀನಿನಿಂದ ಕಲಿಯುವುದು ಬೇಕಾದಷ್ಟಿದೆ. ಮನುಷ್ಯರಾದ ನಾವು ಚಿಕ್ಕ ಕಷ್ಟ ಬಂದಾಗಲೂ ಆತ್ಮಹತ್ಯೆ ಮಾಡಲು ಬಯಸುವ ಈ ಸಂದರ್ಭದಲ್ಲಿ ಈ ಮೀನು ಬದುಕಲು ಸ್ಫ್ಪೂರ್ತಿ ನೀಡುತ್ತದೆ.ತುಳುನಾಡಿನಲ್ಲಿ ಇಂದಿಗೂ ಅನೇಕ ಮಂದಿ ಉಬರ್ ಹಿಡಿಯಲು ಹೋಗುತ್ತಾರೆ. ಉಬರ್ ಎಂದರೆ ತುಳುವಲ್ಲಿ ಮಳೆಗಾಲದ ಮೊದಲ ಜೋರು ಮಳೆಗೆ ಮೀನು, ಏಡಿಗಳನ್ನು ಬೇಟೆಯಾಡಲು ಹೋಗುವುದು. ಉಬರ್ ಎಂಬುದೇ ಒಂದು ರೋಚಕ ಅನುಭವ. ಅದನ್ನು ಬರೆಯುತ್ತಾ ಹೋದರೆ

ಆತ್ಮವಿಶ್ವಾಸಕ್ಕೆ ಪ್ರೇರಣೆ ನೀಡುವ ಮುಗುಡು ಮೀನು Read More »

ಭೂಮಿಗಾಗಿ ಒಂದಾಗೋಣ ಬನ್ನಿ:

ಕೊರೊನಾ ವೈರಾಣು ಮನುಕುಲಕ್ಕೆ ತಂದೊಡ್ಡಿರುವ ಆತಂಕದಿಂದ, ವಿಶ್ವದ ಚಟುವಟಿಕೆಗಳೇ ಸ್ತಬ್ಧವಾದಂತಿವೆ. ಆದರೆ, ಇದಕ್ಕಿಂತಲೂ ಅಪಾಯಕಾರಿಯಾದದ್ದು ಹವಾಮಾನ ಬದಲಾವಣೆ. ಈ ಬಗ್ಗೆ ಗಮನಹರಿಸಲೇಬೇಕಾದ ಜರೂರನ್ನು ‘ವಿಶ್ವ ಭೂ ದಿನ’ (ಏ. 22) ನಮಗೆ ನೆನಪಿಸುತ್ತಿದೆ. ಅಮೆರಿಕದ ಕೈಗಾರಿಕಾ ಕ್ರಾಂತಿಯು ಉಚ್ಛ್ರಾಯದ ಸ್ಥಿತಿಯಲ್ಲಿದ್ದ 60ರ ದಶಕದಲ್ಲಿ, ಬರಡಾಗುತ್ತಿದ್ದ ಭೂಮಿಗಾಗಿ ಮರುಗಿದ ದಿನವಿದು. ವಿಪರೀತವೆಂಬಂತೆ ಹೆಚ್ಚುತ್ತಿದ್ದ ಕಾರ್ಖಾನೆಗಳು, ಆಟೊಮೊಬೈಲ್ ಉದ್ದಿಮೆಯಿಂದ ಕಲುಷಿತಗೊಳ್ಳುತ್ತಿದ್ದ ಗಾಳಿ, ಮಲಿನವಾಗುತ್ತಿದ್ದ ನೀರು, ಇಂತಹ ಬೆಳವಣಿಗೆಯು ತಂದೊಡ್ಡುತ್ತಿದ್ದ ಅನಾರೋಗ್ಯದಿಂದ ಮನುಷ್ಯರನ್ನು ಪಾರು ಮಾಡುವ ಪ್ರಯತ್ನವಾಗಿ ಹುಟ್ಟಿಕೊಂಡಿತು. ಹೀಗೆ, 50

ಭೂಮಿಗಾಗಿ ಒಂದಾಗೋಣ ಬನ್ನಿ: Read More »