ಸಮಗ್ರ ಸಮಾಚಾರ

ಬಯಲುಸೀಮೆಯ ಮುಳುಗದ ಟೈಟಾನಿಕ್ ಶೆಟ್ಟಿಹಳ್ಳಿ ಚರ್ಚ್. ಹೇಮಾವತಿ ಹಿನ್ನೀರಿನಲ್ಲೊಂದು ಪಯಣ.

ಹಾಸನ ಜಿಲ್ಲೆ ಶಿಲ್ಪಕಲೆಗಳ ತವರೂರು. ಬೇಲೂರು, ಹಳೇಬೀಡು, ಶ್ರವಣಬೆಳಗೊಳ ಹೀಗೆ ಹತ್ತು ಹಲವು ಪಾರಂಪರಿಕ ತಾಣಗಳನ್ನು ತನ್ನೊಡಲಲ್ಲಿ ಹೊತ್ತುಕೊಂಡು ಪ್ರವಾಸಿಗರನ್ನು ಕೈಬೀಸಿ ಕರೆಯುವ ಹಾಸನ ಪರಂಪರಾಗತ ಕೃಷಿ, ರಾಜಕೀಯ ವಿದ್ಯಮಾನ, ಧಾರ್ಮಿಕ ಶ್ರದ್ಧಾಕೇಂದ್ರಗಳಿಗೆ ಪ್ರಸಿದ್ದವಾಗಿದೆ. ವರ್ಷಕ್ಕೊಮ್ಮೆ ಭಕ್ತಾದಿಗಳ ದರುಶನಕ್ಕೆ ತೆರೆಯುವ ಹಾಸನಾಂಬ ದೇಗುಲವು ಹಾಸನದ ಮತ್ತೊಂದು ವಿಶೇಷ. ಇವೆಲ್ಲದರ ನಡುವೆ ಹೇಮಾವತಿ ನದಿಯ ಹಿನ್ನೀರಿನಲ್ಲಿ ನಿಂತಿರುವ ಶೆಟ್ಟಿಹಳ್ಳಿ ಚರ್ಚ್ ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದು. ಮುಳುಗದ ಟೈಟಾನಿಕ್ ಹಡಗು ಎಂದೇ ಹೆಸರು ಪಡೆದಿರುವ ಹೇಮಾವತಿ ಹಿನ್ನೀರಿನಲ್ಲಿರುವ ಶೆಟ್ಟಿಹಳ್ಳಿ ಚರ್ಚ್‌ನ್ನು […]

ಬಯಲುಸೀಮೆಯ ಮುಳುಗದ ಟೈಟಾನಿಕ್ ಶೆಟ್ಟಿಹಳ್ಳಿ ಚರ್ಚ್. ಹೇಮಾವತಿ ಹಿನ್ನೀರಿನಲ್ಲೊಂದು ಪಯಣ. Read More »

ಅಸ್ಪರ್ಶ ಹುಡುಗ ಅಸಾಮಾನ್ಯನಾದ ಕಥೆ. ಈ‌ ಭೀಮ‌ ಸಂವಿಧಾನದ ಬಲಭೀಮ

ಬಾಬಾಸಾಹೇಬ್ ಅಂಬೇಡ್ಕರ್ ಎಂದೇ ಜನಪ್ರಿಯರಾಗಿರುವ ಡಾ. ಭೀಮ್ ರಾವ್ ಅಂಬೇಡ್ಕರ್ ಅವರು ಭಾರತದ ಸಂವಿಧಾನವನ್ನು ರಚಿಸಿ, ಭಾರತಕ್ಕೆ ಒಂದು ದೊಡ್ಡ ಕೊಡುಗೆಯನ್ನೇ ನೀಡಿದ ಪ್ರಸಿದ್ಧ ನಾಯಕರು.ಆದರೆ ಎಲ್ಲವನ್ನೂ ಗೆದ್ದು ನಿಂತಿದ್ದರಿಂದಲೇ ಇವತ್ತು ದೇಶ ಮರೆಯಲಾರದ ಚೇತನವಾಗಿ, ಸಂವಿಧಾನ ಶಿಲ್ಪಿಯಾಗಿ ಡಾ.ಬಿ.ಆರ್.ಅಂಬೇಡ್ಕರ್ ನಿಲ್ಲುವಂತಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಜನಿಸಿದ್ದು ೧೮೯೧ರ ಏಪ್ರಿಲ್ ೧೪ರಂದು ಮಹರ್ ಎಂಬ ದಲಿತ ಜನಾಂಗದಲ್ಲಿ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಅಂಬವಾಡೆ ಗ್ರಾಮದಲ್ಲಿ ಸುಭೇದಾರ್ ರಾಮ್‌ಜೀ ಸಕ್ಬಾಲ್, ತಾಯಿ ಶ್ರೀಮತಿ ಭೀಮಾಬಾಯಿರವರ ಪುತ್ರರಾಗಿ ಜನಿಸಿದರು. ಅವರು ದಲಿತರ ಮತ್ತು

ಅಸ್ಪರ್ಶ ಹುಡುಗ ಅಸಾಮಾನ್ಯನಾದ ಕಥೆ. ಈ‌ ಭೀಮ‌ ಸಂವಿಧಾನದ ಬಲಭೀಮ Read More »

ನೀವು ಬೀಚ್ ಟ್ರಕ್ಕಿಂಗ್ ಮಾಡಿದೀರಾ? ಇಲ್ಲಿದೆ ಸಮುದ್ರಚಾರಣ ಎಂಬ ಹೊಸ ಕಾನ್ಸೆಪ್ಟ್ ನ ಮಾಹಿತಿ

ಟ್ರಕ್ಕಿಂಗ್ ಅಥವಾ ಚಾರಣವೆಂದರೆ ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರೋ ವಿಷಯ. ಹಲವರು ಚಾರಣದ ಬಗ್ಗೆ ಕೇಳಿರಬಹುದು, ಬಹಳಷ್ಟು ಮಂದಿ‌ ಅದರ ಅನುಭವ ಪಡೆದಿರಬಹುದು. ಬೆಟ್ಟ ಗುಡ್ಡಗಳ ನಡುವೆ ಕಲ್ಲು ಬಂಡೆಗಳ ಮಧ್ಯೆ ಪ್ರಕೃತಿಯ ಸೌಂದರ್ಯ ಸವಿಯುತ್ತಾ ಸಾಗುವ ಪಾದಯಾತ್ರೆ ಸುಂದರ ಅನುಭವವನ್ನೇ ಕೊಡುತ್ತದೆ. ಸದಾ ಬ್ಯುಸಿಯಾಗಿರುವ ಪೇಟೆ ಮಂದಿ ಚಾರಣವನ್ನು ವರ್ಷಕ್ಕೊಮ್ಮೆಯಾದರೂ ಮಾಡಲೇಬೇಕು. ಹಳ್ಳಿ ಜನಕ್ಕೆ ದಿನವೂ ಚಾರಣವೇ ಬಿಡಿ…. ಆದರೆ ಇಲ್ಲೊಂದು ಹೊಸ ಕಾನ್ಸೆಪ್ಟ್ ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ತಲೆಎತ್ತುತ್ತಿದೆ. ಅದೇ ಬೀಚ್ ಟ್ರಕ್ಕಿಂಗ್ ಅಥವಾ ಸಮುದ್ರ

ನೀವು ಬೀಚ್ ಟ್ರಕ್ಕಿಂಗ್ ಮಾಡಿದೀರಾ? ಇಲ್ಲಿದೆ ಸಮುದ್ರಚಾರಣ ಎಂಬ ಹೊಸ ಕಾನ್ಸೆಪ್ಟ್ ನ ಮಾಹಿತಿ Read More »

ಪರಶುರಾಮ ರಾಮನ ಸೃಷ್ಟಿಯ ಪಡುವಣ ಕಡಲ ಸೌಂದರ್ಯ ಸವಿಯೋಣ….. ಸುಂದರ‌ ಬೀಚ್ ಗಳಲ್ಲಿನ ರಸ ಸಂಜೆ….

ಪಡುವಣ ಕಡಲಿನ ತೀರದಲ್ಲಿ ಹತ್ತಾರು ಸುಂದರ ಬೀಚ್‌ಗಳಿವೆ. ಕೇರಳದ ಕಾಸರಗೋಡಿನಿಂದ ಗೋವಾದವರೆಗೆ ಅರಬ್ಬಿ ಸಮುದ್ರದ ತೀರದಲ್ಲಿ ಹಲವು ಸುಂದರ ತಾಣಗಳು ಮೈಚಾಚಿ ಮಲಗಿವೆ. ಇಂಥ ಬೀಚ್‌ಗಳ ಪೈಕಿ ಉಡುಪಿ ಜಿಲ್ಲೆಯಲ್ಲಿರುವ ಕಾಪು ಕೂಡಾ ಒಂದು.ಮಂಗಳೂರು-ಗೋವಾ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಧ್ಯೆ ಸಿಗುವ ಕಾಪು ಪೇಟೆಯಿಂದ ಪಶ್ಚಿಮಕ್ಕೆ ನಡೆದು ಹೋದರೆ ವಿಶಾಲ ಸಮುದ್ರ ಕಾಣಸಿಗುತ್ತದೆ. ಅದೇ ನೀವು ನೋಡಬಹುದಾದ ಕಾಪು ಬೀಚ್ ಮತ್ತು ದೀಪಸ್ತಂಭ(ಲೈಟ್ ಹೌಸ್). ಮಂಗಳೂರಿನಿಂದ ಸುಮಾರು 45 ಕಿ.ಮೀ ಹಾಗೇ ಉಡುಪಿಯಿಂದ ಸುಮಾರು 15 ಕಿ.ಮೀ

ಪರಶುರಾಮ ರಾಮನ ಸೃಷ್ಟಿಯ ಪಡುವಣ ಕಡಲ ಸೌಂದರ್ಯ ಸವಿಯೋಣ….. ಸುಂದರ‌ ಬೀಚ್ ಗಳಲ್ಲಿನ ರಸ ಸಂಜೆ…. Read More »

ಮುತ್ತು ಬೆಳೆಯುವ ಪುರದೊಡೆಯ ಗಜ ವಿರೋದಿ….! ಇಲ್ಲಿನ ನಂದಿಗೆ ಮೂರೇ ಕಾಲು…. ಪುತ್ತೂರು ಮಹಾಲಿಂಗೇಶ್ವರನ ಸೊಗಸಾದ ಚರಿತೆ

ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ತಾಲೂಕು ಕೇಂದ್ರ ಹಾಗೂ ಎರಡನೇ ದೊಡ್ಡ ಪಟ್ಟಣ ಪುತ್ತೂರು. ಮುತ್ತು ಬೆಳೆಯುವ ಕೆರೆ ಎಂದು ಐತಿಹ್ಯ ಹೊಂದಿರುವ ಪುತ್ತೂರು ಎಂದೊಡನೆ ತಟ್ಟನೆ ನೆನಪಾಗುವುದು ಮಹಾಲಿಂಗೇಶ್ವರ ದೇವಸ್ಥಾನ. ಊರಿನ ಹೆಸರಿಗೂ ಇಲ್ಲಿ ವಿರಾಜಮಾನನಾಗಿ ಸಕಲ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುತ್ತಿರುವ ಮಹತೋಭಾರ ಮಹಾಲಿಂಗೇಶ್ವರನಿಗೂ ಒಂದು ಐತಿಹಾಸಿಕ ನಂಟಿದೆ! ಪುತ್ತೂರಿನ ಮಹಾಲಿಂಗೇಶ್ವರ ದೇವಾಲಯ 11-12ನೇ ಶತಮಾನಕ್ಕೆ ಸೇರಿದ್ದು ಎಂದು ನಂಬಲಾಗಿದೆ. ಅಂದ ಹಾಗೆ ಇಲ್ಲಿ ನೆಲೆಸಿರುವ ಮಹಾಲಿಂಗೇಶ್ವರನಿಗೂ ಗಜರಾಜನಿಗೂ ಎಣ್ಣೆ ಸೀಗೆಕಾಯಿ ಸಂಬಂಧ. ಇದಕ್ಕೆ ಕಾರಣವೂ

ಮುತ್ತು ಬೆಳೆಯುವ ಪುರದೊಡೆಯ ಗಜ ವಿರೋದಿ….! ಇಲ್ಲಿನ ನಂದಿಗೆ ಮೂರೇ ಕಾಲು…. ಪುತ್ತೂರು ಮಹಾಲಿಂಗೇಶ್ವರನ ಸೊಗಸಾದ ಚರಿತೆ Read More »

ವಿಶ್ವ ಜಲ ದಿನ: ಹನಿ ನೀರೂ ಅಮೂಲ್ಯ

ನೀರು ಮಾನವ ಕುಲದ ಅಸ್ತಿತ್ವ ಹಾಗೂ ಪುನಶ್ಚೇತನಕ್ಕೆ ಜೀವನಾಧಾರ ದ್ರವವಾಗಿದ್ದು, ಜೀವಜಲ ಎಂದೇ ಭಾವಿಸಲಾಗಿದೆ. ಮನುಷ್ಯನಿಗೆ ಗಾಳಿಯಂತೆಯೇ ನೀರು ಅತಿ ಅಮೂಲ್ಯ. ಹಾಗಾಗಿ ನೀರಿನ ಬಳಕೆ ,ಉಳಿಕೆ ಮತ್ತು ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಭಾರತ ಸೇರಿದಂತೆ ವಿಶ್ವದಾದ್ಯಂತ ಪ್ರತಿವರ್ಷ ಮಾರ್ಚ್‌ 22ರಂದು ವಿಶ್ವ ಜಲ ದಿನವನ್ನು ಆಚರಿಸಲಾಗುತ್ತದೆ. ಇದು ಪ್ರಾರಂಭವಾದದ್ದು 1993ರಿಂದ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ನಡೆದ ಸುಧೀರ್ಘ ಚರ್ಚೆಯ ನಂತರ ತೀರ್ಮಾನ ಕೈಕೊಂಡು ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ

ವಿಶ್ವ ಜಲ ದಿನ: ಹನಿ ನೀರೂ ಅಮೂಲ್ಯ Read More »

ಬೆಳ್ಳಿಮೀಸೆಯ‌ ಹರಕೆಗೆ ಒಲಿಯುವ ಬಚ್ಚನಾಯಕ ದೈವ ಬಲ್ಲಾಳ ಸ್ಥಾಪಿತ ಯೇನೆಕಲ್ಲು ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಪರಿಚಯ

ಪರಶುರಾಮ ಸೃಷ್ಟಿಯ ದಕ್ಷಿಣಕನ್ನಡ ಜಿಲ್ಲೆಯಲ್ಲಿ‌ ನಾಗಾರಾಧನೆ, ಭೂತಾರಾಧನೆಗಳು ಅನಾದಿಕಾಲದಿಂದ ನಡೆದು ಬಂದಿದೆ. ಜಾತಿ ಬೇಧವಿಲ್ಲದೇ ಎಲ್ಲರ ಆರಾಧನೆ, ಆಚರಣೆಗಳು ದೈವಶಕ್ತಿಗೆ ಅರ್ಪಿತವಾಗುತ್ತವೆ. ಇಂತಹ ಹಲವು ಸುಪ್ರಸಿದ್ದ ಕ್ಷೇತ್ರಗಳ ಪೈಕಿ ಮಂಗಳೂರಿನಿಂದ 100 ಕಿ.ಮೀ ಹಾಗೂ ತಾಲೂಕು ಕೇಂದ್ರವಾದ ಕಡಬದಿಂದ 20ಕಿ.ಮೀ ದೂರದಲ್ಲಿದೆ ಏನೆಕಲ್ಲು ಬಚ್ಚನಾಯಕ, ಉಳ್ಳಾಲ್ತಿ, ಶಂಖಪಾಲ ಸುಬ್ರಹ್ಮಣ್ಯ ಕ್ಷೇತ್ರ. ನಾಗರಾಧನೆ ಜೊತೆಗೆ ದೈವಾರಾಧನೆ ಈ ಕ್ಷೇತ್ರದ ವಿಶೇಷತೆ. ಅದರಲ್ಲೂ ಇಲ್ಲಿ ನೆಲೆಸಿರುವ ಬಚ್ಚನಾಯಕ ದೈವಕ್ಕೆ ಬೆಳ್ಳಿ ಮೀಸೆಯೇ ಪ್ರದಾನ ಹರಿಕೆ. ಗುಡಿ, ಅತಿಶಯ ಕ್ಷೇತ್ರ ಇಲ್ಲಿನ

ಬೆಳ್ಳಿಮೀಸೆಯ‌ ಹರಕೆಗೆ ಒಲಿಯುವ ಬಚ್ಚನಾಯಕ ದೈವ ಬಲ್ಲಾಳ ಸ್ಥಾಪಿತ ಯೇನೆಕಲ್ಲು ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಪರಿಚಯ Read More »

ಎತ್ತಿನ ಭುಜ ಹತ್ತೋದೇ ಮಜಾ

ಚಿಕ್ಕಮಗಳೂರು….ಬೆಟ್ಟಗುಡ್ಡ ಪರ್ವತಗಳ ತವರೂರು. ಕಾಫಿನಾಡಿನಲ್ಲಿ ಕಾಫೀಯ ಘಮದ ಜೊತೆಗೆ ಪ್ರಕೃತಿಯ ಸೌಂದರ್ಯ ಸವಿಯೋದೇ ಅದ್ಬುತ ಅನುಭವ. ಜಿಲ್ಲೆಯ ಪ್ರತೀ ಭಾಗದಲ್ಲೂ ಒಂದಲ್ಲೊಂದು ಅನುಭವ ನೀಡುವ ರಮಣೀಯ ತಾಣಗಳಿವೆ. ಅವುಗಳಲ್ಲಿ ಒಂದು ಎತ್ತಿನ ಭುಜ.ದೂರದಿಂದ ನೋಡಿದಾಗ ಕೊಬ್ಬಿದ ಎತ್ತು ಮಲಗಿದಂತಿದ್ದು, ಅದರ ಭುಜ ಮಾತ್ರ ಕಾಣುವಂತಿರುವ ಈ ಬೆಟ್ಟ ಇದನ್ನು ಚಾರಣಿಗರ ಬೆಟ್ಟ ಅಂತಾನೆ ಫೇಮಸ್ಸ್ . ಮೂಡಿಗೆರೆಯಿಂದ 28 ಕೀ.ಮಿ. ದೂರದಲ್ಲಿರುವ ಶಿಶಿಲ ಬೆಟ್ಟ ಚಾರಣಿಗರ ಹಾಟ್ ಸ್ಪಾಟ್. ಕಾಫಿನಾಡಲ್ಲಿ ಚಾರಣ ಮಾಡೋವಂತ ಪ್ರವಾಸಿಗರಿಗೆ ಇಲ್ಲೊಂದು ಅವರ

ಎತ್ತಿನ ಭುಜ ಹತ್ತೋದೇ ಮಜಾ Read More »

ಶಿವಾರ್ಜುನರು ವರಾಹನಿಗಾಗಿ ಕಾದಾಡಿದ ಪುಣ್ಯ ತಾಣ…. ಮಲ್ಲಿಯ ಕುಡುಗೋಲಿನ ಏಟಿಗೆ ಕಣ್ವರು ತೇಯ್ದ ಶ್ರೀಗಂಧವೇ ಮದ್ದಾಯಿತು.. ಶ್ರೀಕ್ಷೇತ್ರ ತೊಡಿಕಾನದ ಸಂಪೂರ್ಣ ಮಾಹಿತಿ

ದಕ್ಷಿಣ ಕನ್ನಡದ ಸುಳ್ಯದಿಂದ ಮಡಿಕೇರಿ ಮಾರ್ಗದಲ್ಲಿ “ಅರಂತೋಡು”ಎಂಬಲ್ಲಿ ಬಲಕ್ಕೆ ತಿರುಗಿ ಆರೇಳು ಕಿಲೋಮೀಟರ್ ಕ್ರಮಿಸಿದರೆ ಸಿಗುವ ಹಸಿರು ಪ್ರಕೃತಿಯ ಸುಂದರ ತಾಣವೇ ತೊಡಿಕಾನ. ಜುಳು ಜುಳು ಹರಿಯುವ ತೊರೆಯ ತಟದಲ್ಲಿ ಕಂಗೊಳಿಸುವುದೇ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ದೇವಾಲಯ. ಇದು 3000 ವರ್ಷಗಳಷ್ಟು ಹಳೆಯ ದೇವಸ್ಥಾನವೆಂದು ಸಾಮಾನ್ಯವಾಗಿ ಹೇಳಿದರೂ ಮಹಾಭಾರತ ಕಾಲದಲ್ಲಿ ಇತ್ತೆಂಬುದಕ್ಕೆ ಇತಿಹಾಸಕಾರರು ದಾಖಲೆ ಕೊಡುವ ಕಾರಣ 5000 ವರ್ಷದ ಮೇಲ್ಪಟ್ಟದ್ದೆಂದು‌ ಹೇಳಲಾಗುತ್ತದೆ. ಇದು ದಕ್ಷಿಣ ಕನ್ನಡ ಜಿಲ್ಲೆಯ “ತುದಿ” ಯ ಕಾನನ(ಕಾಡು) ಆದ ಕಾರಣ”

ಶಿವಾರ್ಜುನರು ವರಾಹನಿಗಾಗಿ ಕಾದಾಡಿದ ಪುಣ್ಯ ತಾಣ…. ಮಲ್ಲಿಯ ಕುಡುಗೋಲಿನ ಏಟಿಗೆ ಕಣ್ವರು ತೇಯ್ದ ಶ್ರೀಗಂಧವೇ ಮದ್ದಾಯಿತು.. ಶ್ರೀಕ್ಷೇತ್ರ ತೊಡಿಕಾನದ ಸಂಪೂರ್ಣ ಮಾಹಿತಿ Read More »

ಭಾರತದ ಮುಕುಟ ಇಂಡಿಯಾ ಗೇಟ್ ಐತಿಹಾಸಿಕ ಸ್ಮಾರಕಕ್ಕೀಗ ಶತವರ್ಷದ ಸಂಭ್ರಮ

ಪ್ರಿನ್ಸ್ ಆರ್ಥರ್, ದಿ ಡ್ಯೂಕ್ ಆಫ್ ಕನ್ಹಾಟ್ ನಿಂದ ಶಂಕುಸ್ಥಾಪನೆ ನೆರವೇರಿಸಲ್ಪಟ್ಟ ಭಾರತದ ಮುಕುಟಮಣಿ ದೆಹಲಿಯ ಇಂಡಿಯಾ ಗೇಟ್ ಶತ ವರ್ಷಗಳ ಹೊಸ್ತಿಲಲ್ಲಿದೆ. ಈ ವಿಚಾರ ತಿಳಿಯಬೇಕಾದರೆ ಬರೋಬ್ಬರಿ 100 ವರ್ಷಗಳ ಇತಿಹಾಸ ಪುಟಗಳನ್ನು ತಿರುಚಿ ಹಾಕಬೇಕಾಗುತ್ತದೆ.ದಿಲ್ಲಿಯ ಅತ್ಯಂತ ಪ್ರಮುಖ ಆಕರ್ಷಣೆಗಳಲ್ಲಿ ಇಂಡಿಯಾ ಗೇಟ್‌ ಕೂಡ ಒಂದು. ಅತಿ ಹೆಚ್ಚು ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುವ ತಾಣ ಕೂಡ ಹೌದು. ನಗರ ಕೇಂದ್ರದಲ್ಲಿ ಇದು ನೆಲೆಸಿದೆ. ಇದು ರಾಷ್ಟ್ರೀಯ ಸ್ಮಾರಕವಾಗಿ ಗುರುತಾಗಿದೆ. 42 ಮೀಟರ್‌ ಎತ್ತರವಾಗಿರುವ ಇದು,

ಭಾರತದ ಮುಕುಟ ಇಂಡಿಯಾ ಗೇಟ್ ಐತಿಹಾಸಿಕ ಸ್ಮಾರಕಕ್ಕೀಗ ಶತವರ್ಷದ ಸಂಭ್ರಮ Read More »