ರಾಮನ ಆದರ್ಶ ಪಾಲಕರಿಂದ ಭ್ರಷ್ಟಾಚಾರಿಗಳಿಗೆ ಸಾಥ್: ಆಪ್ ಸಂಸದ ಸಂಜಯ್ ಸಿಂಗ್ ಆರೋಪ
ಲಕ್ನೋ : ಬಿಜೆಪಿಗೆ ಆಸ್ತಿ ಡೀಲರ್ ಮತ್ತು ಭ್ರಷ್ಟಾಚಾರಿಗಳ ಮೇಲೆ ನಂಬಿಕೆ ಇದೆಯೆ ಹೊರತು ರಾಮನ ಮೇಲೆ ಅಲ್ಲ ಎಂದು ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ಪ್ರಕರಣದ ಬಗ್ಗೆ ತಾನು ನ್ಯಾಯಾಲಯದ ಕದ ತಟ್ಟುತ್ತಿರುವುದಾಗಿ ಅವರು ಬುಧವಾರ ತಿಳಿಸಿದ್ದಾರೆ. ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್ ಮತ್ತು ಸಮಾಜವಾದಿ ಪಕ್ಷದ ಮಾಜಿ ಶಾಸಕ ಪವನ್ ಪಾಂಡೆ ಭಾನುವಾರ ಪ್ರತ್ಯೇಕ ಪತ್ರಿಕಾಗೋಷ್ಠಿ ನಡೆಸಿ […]
ರಾಮನ ಆದರ್ಶ ಪಾಲಕರಿಂದ ಭ್ರಷ್ಟಾಚಾರಿಗಳಿಗೆ ಸಾಥ್: ಆಪ್ ಸಂಸದ ಸಂಜಯ್ ಸಿಂಗ್ ಆರೋಪ Read More »










