ಯೋಗೀಶ್ ಗೌಡ ಕೊಲೆ ಪ್ರಕರಣ| ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು – ಸ್ಪೀಕರ್ ಖಾದರ್
ಸಮಗ್ರ ನ್ಯೂಸ್: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ಈಗಾಗಲೇ ತಾಂತ್ರಿಕವಾಗಿ ರದ್ದಾಗಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಸಭಾಧ್ಯಕ್ಷರ ಪಾತ್ರ ಮತ್ತು ನಿಯಮಗಳ ಕುರಿತು ಎದ್ದಿರುವ ಗೊಂದಲಗಳಿಗೆ ತೆರೆ ಎಳೆದರು. “ಯಾವುದೇ ಒಬ್ಬ ಜನಪ್ರತಿನಿಧಿಯು ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾದ ತಕ್ಷಣ, ನಿಯಮಗಳ ಪ್ರಕಾರ ಅವರ ಶಾಸಕ ಸ್ಥಾನ ತಾನಾಗಿಯೇ ರದ್ದಾಗುತ್ತದೆ. ಇದನ್ನು ರದ್ದು […]
ಯೋಗೀಶ್ ಗೌಡ ಕೊಲೆ ಪ್ರಕರಣ| ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು – ಸ್ಪೀಕರ್ ಖಾದರ್ Read More »









