ಸಮಗ್ರ ಸಮಾಚಾರ

ದ.ಕ: ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ಹಿಂದಿರುಗಿಸಲು ಜೂ. 30 ಕಡೇ ದಿನ |ತಪ್ಪಿದಲ್ಲಿ ಕಠಿಣ ಕ್ರಮ: ಡಿ.ಸಿ

ಮಂಗಳೂರು: ಸಾರ್ವಜನಿಕ ವಿತರಣಾ ಪದ್ಧತಿಯಡಿ ಅಂತ್ಯೋದಯ(ಎಎವೈ) ಅನ್ನ ಮತ್ತು ಆದ್ಯತಾ(ಬಿಪಿಎಲ್) ಪಡಿತರ ಚೀಟಿಗಳನ್ನು ಹೊಂದಿರುವ ಅನರ್ಹ ಕುಟುಂಬಗಳು ಪಡಿತರ ಚೀಟಿಗಳನ್ನು ದಂಡ ರಹಿತವಾಗಿ ಜೂ. 30ರೊಳಗೆ ಹಿಂದುರಿಗಿಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ. ಸರಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ(ಎಎವೈ) ಮತ್ತು ಆದ್ಯತಾ(ಬಿಪಿಎಲ್) ಪಡಿತರ ಚೀಟಿಗಳನ್ನು ಪಡೆದುಕೊಂಡವರು ಆಯಾ ತಾಲೂಕಿನ ತಹಶೀಲ್ದಾರರು/ ಸಹಾಯಕ ನಿರ್ದೇಶಕರು ಇವರಿಗೆ ಪಡಿತರ ಚೀಟಿಗಳನ್ನು ಹಿಂದಿರುಗಿಸಬೇಕು. ಅನರ್ಹರು ಹೊಂದಿರುವ ಎಎವೈ ಮತ್ತು ಬಿಪಿಎಲ್ ಪಡಿತರ ಚೀಟಿಗಳನ್ನು ಸ್ವಯಂ ಪ್ರೇರಿತರಾಗಿ ಇಲಾಖೆಗೆ ಹಿಂದಿರುಗಿಸಬೇಕು. ಅಂತಹವರ ವಿರುದ್ಧ ಯಾವುದೇ […]

ದ.ಕ: ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ಹಿಂದಿರುಗಿಸಲು ಜೂ. 30 ಕಡೇ ದಿನ |ತಪ್ಪಿದಲ್ಲಿ ಕಠಿಣ ಕ್ರಮ: ಡಿ.ಸಿ Read More »

ಕೊರೊನಾ ಪ್ರಕರಣಗಳಲ್ಲಿ ಭಾರೀ ಇಳಿಕೆ | ಇಲ್ಲಿದೆ ಇಂದಿನ ವರದಿಗಳು

ಬೆಂಗಳೂರು: ರಾಜ್ಯದಲ್ಲಿಂದು ಹೊಸ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಇಂದು 5,೦41 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದದು, 115 ಜನ ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿಯೂ ಕೊರೊನಾ ರೌದ್ರ ಆರ್ಭಟ ತಗ್ಗಿದ್ದು, ಎರಡು ತಿಂಗಳ ಬಳಿಕ ಸಾವಿರಕ್ಕೂ ಕಡಿಮೆ ಪ್ರಕರಣಗಳು ದಾಖಲಾಗಿದೆ. ಇಂದು ರಾಜ್ಯದಲ್ಲಿ ಒಟ್ಟು 1,32,600 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಂದು 14,785 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸದ್ಯ 1,92,282 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ರಾಜ್ಯದಲ್ಲಿ 27,77,010 ಕೊರೊನಾ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ

ಕೊರೊನಾ ಪ್ರಕರಣಗಳಲ್ಲಿ ಭಾರೀ ಇಳಿಕೆ | ಇಲ್ಲಿದೆ ಇಂದಿನ ವರದಿಗಳು Read More »

ಕಟ್ಟಡದಲ್ಲಿ ಬೆಂಕಿ : ಮಕ್ಕಳನ್ನು ರಕ್ಷಿಸಲು ಹರ ಸಾಹಸ ಪಡುತ್ತಿರುವ ಮೂವರು ವ್ಯಕ್ತಿಗಳು | ಇಲ್ಲಿದೆ ವೀಡಿಯೋ

ರಷ್ಯಾ: ಬೆಂಕಿ ಹೊತ್ತಿಕೊಂಡಿದ್ದ ಅಪಾರ್ಟ್ವೊಂದರಲ್ಲಿ ಸಿಲುಕಿದ್ದ ಮಕ್ಕಳನ್ನು ರಷ್ಯಾದ ಮೂವರು ವ್ಯಕ್ತಿಗಳು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ರಕ್ಷಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕೊಸ್ಟ್ರೋಮಾದಲ್ಲಿರುವ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸಿಲುಕಿಕೊಂಡಿದ್ದ ಮಕ್ಕಳನ್ನು ಕಟ್ಟಡದ ಹೊರಗೆ ಇದ್ದ ಪೈಪ್ ಏರಿ ಮೂವರು ವ್ಯಕ್ತಿಗಳು ರಕ್ಷಿಸಿದ್ದಾರೆ. ಅಲ್ಲದೇ ಈ ಘಟನೆ ಪೋಷಕರು ಮನೆಯಲ್ಲಿ ಇಲ್ಲದ ವೇಳೆ ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡಿರುವುದನ್ನು ಕಂಡು ಅಲ್ಲಿನ ಸ್ಥಳೀಯರು ಬಾಗಿಲನ್ನು ಒಡೆದು ಮಕ್ಕಳನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಆದರೆ ಅದು ಸಾಧ್ಯವಾಗದೇ ಇದ್ದಾಗ

ಕಟ್ಟಡದಲ್ಲಿ ಬೆಂಕಿ : ಮಕ್ಕಳನ್ನು ರಕ್ಷಿಸಲು ಹರ ಸಾಹಸ ಪಡುತ್ತಿರುವ ಮೂವರು ವ್ಯಕ್ತಿಗಳು | ಇಲ್ಲಿದೆ ವೀಡಿಯೋ Read More »

ತೋಟಕ್ಕೆ ಹೋದ ರೈತನ ಬರ್ಬರ ಕೊಲೆ | ಅಕ್ರಮ ಸಂಬಂಧದ ಶಂಕೆ?

ಚಿಕ್ಕಬಳ್ಳಾಪುರ: ತೋಟಕ್ಕೆ ನೀರು ಹಾಯಿಸಲು ಹೋದ ರೈತನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಜೋಡಿಬಿಸಲಹಳ್ಳಿ ಗ್ರಾಮದಲ್ಲಿ ನಡೆದಿದೆ. ರೈತ ಶ್ರೀನಿವಾಸ್(೬೫) ಕೊಲೆಯಾದವರು. ಇವರು ಗ್ರಾಮದಲ್ಲಿ ಗ್ಯಾಸ್ ಏಜೆನ್ಸಿ ಇಟ್ಟುಕೊಂಡಿದ್ದರು. ಕಳೆದ ರಾತ್ರಿ ತೋಟದಲ್ಲಿ ಬೆಳೆಗೆ ನೀರು ಹಾಯಿಸಲು ಹೋದಾಗ ಯಾರೋ ಕೊಲೆ ಮಾಡಿದ್ದಾರೆ. ಅವರು ದಶಕದ ಹಿಂದೆಯೇ ಪತ್ನಿಯನ್ನು ಕಳೆದುಕೊಂಡಿದ್ದ. ಇದರ ಮಧ್ಯೆ ಹದಿಹರೆಯದ ಮಹಿಳೆಯ ಜೊತೆ ಅಕ್ರಮ ಸಂಬಂಧವೂ ಇತ್ತು ಎಂಬ ಮಾತುಗಳು ಕೇಳಿಬಂದಿವೆ. ಹಣದ ವ್ಯವಹಾರಗಳೂ ಇದ್ದವು, ಆದರೆ ಕೊಲೆ

ತೋಟಕ್ಕೆ ಹೋದ ರೈತನ ಬರ್ಬರ ಕೊಲೆ | ಅಕ್ರಮ ಸಂಬಂಧದ ಶಂಕೆ? Read More »

ನದಿಯಲ್ಲಿ ಸ್ನಾನಕ್ಕಿಳಿದ ವ್ಯಕ್ತಿಯನ್ನು ನುಂಗಿದ ಮೊಸಳೆ

ಒರಿಸ್ಸಾ: ಸ್ನಾನಕೆಂದು ನದಿಗೆ ಇಳಿದ ವ್ಯಕ್ತಿಯನ್ನು ಮೊಸಳೆ ಹೊತ್ತೊಯ್ದ ಘಟನೆ ಓರಿಸ್ಸಾದ ಜಗನ್ನಾಥಪುರ ಎಂಬಲ್ಲಿ ನಡೆದಿದೆ. ಗ್ರಾಮದ ಕೇಂದ್ರಪುರದ ಬ್ರಹ್ಮಾಣಿ ನದಿಯಲ್ಲಿ ಈ ಘಟನೆ ನಡೆದಿದೆ. ಕಳೆದ ಒಂದು ವಾರದಲ್ಲಿ ಈ ಊರಿನಲ್ಲಿ ಮೊಸಳೆ ದಾಳಿಗೆ ಮನುಷ್ಯ ಬಲಿಯಾಗುತ್ತಿರುವುದು ಇದು 2 ನೇ ಘಟನೆ. ಕಳೆದ 3 ದಿಗಳ ಹಿಂದೆ ಇಬ್ಬರು ವ್ಯಕ್ತಿಗಳು ಮೊಸಳೆ ದಾಳಿಗೆ ಬಲಿಯಾಗಿದ್ದಾರೆ. ಸೋಮವಾರ ಮಧ್ಯಾಹ್ನ 1:30 ಗಂಟೆಗೆ ಜಗನ್ನಾಥಪುರ ಗ್ರಾಮದ ಪುರುಷೋತ್ತಮ್ ಧಾಲ್ ಎಂಬುವವರು ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಮೊಸಳೆ

ನದಿಯಲ್ಲಿ ಸ್ನಾನಕ್ಕಿಳಿದ ವ್ಯಕ್ತಿಯನ್ನು ನುಂಗಿದ ಮೊಸಳೆ Read More »

ದ್ವಿತೀಯ ಪಿಯು ಫಲಿತಾಂಶಕ್ಕೆ ಹೈ ಕೋರ್ಟ್ ತಾತ್ಕಾಲಿಕ ತಡೆ

ಬೆಂಗಳೂರು: ಪ್ರಸಕ್ತ ವರ್ಷದ ದ್ವಿತೀಯ ವರ್ಷದ ಪದವಿ ಪೂರ್ವ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡುವ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ಹಿಡಿದಿದೆ. ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ತೀವ್ರವಾಗಿರುವ ಕಾರಣ ಪ್ರಸಕ್ತ ವರ್ಷದ ಪಿಯುಸಿ ಪರೀಕ್ಷೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ರಾಜ್ಯ ಶಿಕ್ಷಣ ಇಲಾಖೆ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪ್ರಥಮ ಪಿಯು ಮತ್ತು ಎಸ್ ಎಸ್ ಎಲ್ ಸಿ ಅಂಕಗಳ ಆಧಾರದಲ್ಲಿ ಪಾಸ್ ಮಾಡುವುದಾಗಿ ನಿರ್ಧಾರ ಕೈಗೊಂಡಿತ್ತು. ಆದರೂ ಕಳೆದ ಬಾರಿ ಫೇಲ್ ಆಗಿದ್ದ

ದ್ವಿತೀಯ ಪಿಯು ಫಲಿತಾಂಶಕ್ಕೆ ಹೈ ಕೋರ್ಟ್ ತಾತ್ಕಾಲಿಕ ತಡೆ Read More »

ಮೂವರ ಬದುಕಿಗೆ ಆಸರೆಯಾದ ಸಂಚಾರಿ ವಿಜಯ್

ಬೆಂಗಳೂರು: ಬೈಕ್‌ ಅಪಘಾತದಲ್ಲಿ ಮೃತಪಟ್ಟ ನಟ ಸಂಚಾರಿ ವಿಜಯ್‌ ಅವರ ಅಂಗಾಂಗಗಳನ್ನು ಅಗತ್ಯ ಇರುವವರಿಗೆ ನೀಡುವ ಕುಟುಂಬಸ್ಥರು ದಾನ ಮಾಡಿದ್ದಾರೆ.ವಿಜಯ್‌ ಅವರ ಮೂತ್ರಪಿಂಡಗಳನ್ನು ಲಗ್ಗೆರೆ ಮೂಲದ 34 ವರ್ಷದ ಮಹಿಳೆಯೊಬ್ಬರಿಗೆ ಚಿಕಿತ್ಸೆ ಮೂಲಕ ಜೋಡಣೆ ಮಾಡಲಾಗಿದೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಎಂದು ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.ವಿಜಯ್‌ ಅವರ ಬ್ಲಡ್ ಗ್ರೂಪ್ , ಡಿ ಎನ್ ಎ , ಕಿಡ್ನಿ ಸೈಜ್ ಎಲ್ಲವೂ ಮಹಿಳೆಗೆ ಮ್ಯಾಚ್ ಆಗಿತ್ತು. ಈ ಹಿನ್ನೆಲೆಯಲ್ಲಿ ವಿಜಯ್

ಮೂವರ ಬದುಕಿಗೆ ಆಸರೆಯಾದ ಸಂಚಾರಿ ವಿಜಯ್ Read More »

ಕಳಪೆ ಪ್ರದರ್ಶನ: ಟೀಂ ಇಂಡಿಯಾದಲ್ಲಿ ಮುಂದುವರೆಯಲು ಮನೀಶ್ ಪಾಂಡೆಗೆ ಇದು ಲಾಸ್ಟ್ ಚಾನ್ಸ್

ಮುಂಬೈ: ಶ್ರೀಲಂಕಾ ವಿರುದ್ಧ ಸೀಮಿತ ಓವರ್ ಗಳ ಪಂದ್ಯವಾಡಲು ಟೀಂ ಇಂಡಿಯಾದ ಎರಡನೇ ತಂಡ ಕೊಲೊಂಬೋಗೆ ಪ್ರಯಾಣ ಬೆಳೆಸಲಿದೆ. ಈ ತಂಡದಲ್ಲಿ ಕನ್ನಡಿಗ ಮನೀಶ್ ಪಾಂಡೆಗೂ ಸ್ಥಾನ ಸಿಕ್ಕಿದೆ. ಕಳೆದ ಕೆಲವು ಸಮಯದಿಂದ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗಲು ಪರದಾಡುತ್ತಿದ್ದ ಪಾಂಡೆಗೆ ಈಗ ಕೊನೆಗೂ ಅವಕಾಶವೊಂದು ಸಿಕ್ಕಿದೆ. ಅದನ್ನು ಅವರು ಯಾವ ರೀತಿ ಬಳಸುತ್ತಾರೆ ಎಂದು ನೋಡಬೇಕಿದೆ. ಯಾಕೆಂದರೆ ಈ ಹಿಂದೆ ಮಧ‍್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಆಗಿ ಸರಾಸರಿ ಪ್ರದರ್ಶನ ನೀಡಿದ್ದ ಮನೀಶ್ ಪಾಂಡೆ ಕೊನೆಗೆ

ಕಳಪೆ ಪ್ರದರ್ಶನ: ಟೀಂ ಇಂಡಿಯಾದಲ್ಲಿ ಮುಂದುವರೆಯಲು ಮನೀಶ್ ಪಾಂಡೆಗೆ ಇದು ಲಾಸ್ಟ್ ಚಾನ್ಸ್ Read More »

12 ರೂ.ಗಳಿಗೆ ಸಿಗುತ್ತೆ ನಿಮಗೆ ಮನೆ. ಹಾಗಾದ್ರೆ ಈ ಮನೆ ಎಲ್ಲಿರೋದು? ಈ ಸ್ಟೋರಿ ಓದಿ….

ಕಡಿಮೆ ಜನಸಂಖ್ಯೆಯಿಂದ ಕಂಗೆಟ್ಟಿರುವ ಉತ್ತರ ಕ್ರೋಯೇಷಿಯಾದ ಪಟ್ಟಣವೊಂದು ಹೊಸ ನಿವಾಸಿಗಳನ್ನ ಆಕರ್ಷಿಸುವ ಸಲುವಾಗಿ ಇಲ್ಲಿರುವ ಖಾಲಿ ಮನೆಗಳನ್ನ ಕೇವಲ 11.84 ರೂಪಾಯಿಗಳಿಗೆ ಮಾರಾಟ ಮಾಡುತ್ತಿದೆ. ಈ ಕಡಿಮೆ ದರಕ್ಕೆ ಮನೆಯನ್ನ ಕೆಲ ಬಲವಾದ ಷರತ್ತುಗಳ ಮೇಲೆ ನೀಡಲಾಗುತ್ತಿದೆ. ಲೆಗ್ರಾಡ್​ ಎಂಬ ಪಟ್ಟಣ ಒಂದು ಕಾಲದಲ್ಲಿ ಕ್ರೋಯೆಷಿಯಾದ ಎರಡನೇ ಅತೀ ಹೆಚ್ಚು ಜನಸಂಖ್ಯೆ ಹೊಂದಿದ ಪಟ್ಟಣವಾಗಿತ್ತು. ಆದರೆ ಶತಮಾನಗಳ ಹಿಂದೆ ಆಸ್ಟ್ರೋ – ಹಂಗೇರಿಯನ್​ ಸಾಮ್ರಾಜ್ಯದ ವಿಭಜನೆ ಬಳಿಕ ಇಲ್ಲಿ ಜನಸಂಖ್ಯೆ ಕುಸಿತವಾಗಿದೆ. ಈ ಪಟ್ಟಣದಲ್ಲಿ ಪ್ರಸ್ತುತ ಜನಸಂಖ್ಯೆಯು

12 ರೂ.ಗಳಿಗೆ ಸಿಗುತ್ತೆ ನಿಮಗೆ ಮನೆ. ಹಾಗಾದ್ರೆ ಈ ಮನೆ ಎಲ್ಲಿರೋದು? ಈ ಸ್ಟೋರಿ ಓದಿ…. Read More »

ಸಿಎಂ ಯಡಿಯೂರಪ್ಪಗೆ ಮತ್ತೆ ಇಡಿ ಸಂಕಟ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ, ಅಧಿಕಾರ ದುರುಪಯೋಗ ಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಹಾಗೂ ಕುಟುಂಬದ 6 ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ದೂರು ನೀಡಲಾಗಿದೆ.ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಎಂಬುವವರು ಸಿಎಂ ಕುಟುಂಬದ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಇಡಿಗೆ ದೂರು ನೀಡಿದ್ದು, 2020 ನವೆಂಬರ್ 27ರಂದೇ ಈ ಬಗ್ಗೆ ಇಡಿ ದೂರು ಸ್ವೀಕರಿಸಿದೆ. ಇದೀಗ ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಸಿಎಂ ಯಡಿಯೂರಪ್ಪನವರಿಗೆ

ಸಿಎಂ ಯಡಿಯೂರಪ್ಪಗೆ ಮತ್ತೆ ಇಡಿ ಸಂಕಟ Read More »