ಬಂಟ್ವಾಳ: ಸ್ಮಶಾನದಲ್ಲಿ ಟೆಂಟ್ ಹಾಕಿ ವಿಧವೆ ವಾಸ್ತವ್ಯ | ಗ್ರಾ.ಪಂ. ನಿಂದ ಪೊಲೀಸ್ ದೂರು
ಬಂಟ್ವಾಳ: ಗ್ರಾಮ ಪಂಚಾಯತ್ ವತಿಯಿಂದ ಕುಟುಂಬಕ್ಕೆ ಮನೆ ನಿರ್ಮಿಸಿಕೊಡಲಿಲ್ಲವೆಂದು ವಿಧವೆ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಸ್ಮಶಾನದಲ್ಲಿ ಮನೆ ಕಟ್ಟಿ ಕುಳಿತ ಘಟನೆ ಅನಂತಾಡಿ ಗ್ರಾಮದ ಬಂಟ್ರಿಂಜೆಯಲ್ಲಿ ನಡೆದಿದೆ. ಇದೀಗ ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಗ್ರಾಮ ಪಂಚಾಯತ್ ದೂರು ದಾಖಲಿಸಿದೆ. ಹಲವಾರು ಭಾರಿ ಅರ್ಜಿ ಸಲ್ಲಿಸಿದರು ಗ್ರಾಮ ಪಂಚಾಯತ್ ನಮಗೆ ಮನೆ ನಿವೇಶನ ಮಂಜೂರು ಮಾಡಿಲ್ಲವೆಂದು ಮಹಿಳೆ ಆರೋಪಿಸಿದ್ದಾರೆ. ದಿ. ರಾಮಚಂದ್ರ ದಾಸ್ ಎಂಬವರ ಪತ್ನಿ, ಜಯಂತಿ ಇದುವರೆಗೆ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ […]
ಬಂಟ್ವಾಳ: ಸ್ಮಶಾನದಲ್ಲಿ ಟೆಂಟ್ ಹಾಕಿ ವಿಧವೆ ವಾಸ್ತವ್ಯ | ಗ್ರಾ.ಪಂ. ನಿಂದ ಪೊಲೀಸ್ ದೂರು Read More »










