ರಾಸಲೀಲೆ ಸಿಡಿ ಪ್ರಕರಣದ ಆರೋಪಿಗಳಿಗೆ ಬಿಗ್ ರಿಲೀಪ್
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣದಲ್ಲಿ ಸಿಡಿ ಪ್ರಕರಣದ ರೂವಾರಿಗಳು ಎಂದು ಹೇಳಲಾದ ನರೇಶ್ ಗೌಡ ಹಾಗೂ ಶ್ರವಣ್ಗೆ ಬೆಂಗಳೂರಿನ 91ನೇ ಸಿಸಿಹೆಚ್ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಕಳೆದ ಮಾರ್ಚ್ 2ರಿಂದ ತಲೆಮರೆಸಿಕೊಂಡಿರುವ ಈ ಇಬ್ಬರೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದು ತನಿಖಾ ತಂಡ ಇಬ್ಬರನ್ನೂ ಪತ್ತೆಹಚ್ಚಲು ಶ್ರಮಿಸುತ್ತಿತ್ತು. ತಮ್ಮ ಮೇಲೆ ಕೇಳಿಬಂದ ಸಿಡಿ ಪ್ರಕರಣದ ನಂತರ ಈ ಇಬ್ಬರ ಮೇಲೆ ಮಾಜಿ […]
ರಾಸಲೀಲೆ ಸಿಡಿ ಪ್ರಕರಣದ ಆರೋಪಿಗಳಿಗೆ ಬಿಗ್ ರಿಲೀಪ್ Read More »










