ಉಪ್ಪಿನಂಗಡಿ, ಬೆಳ್ತಂಗಡಿಯಲ್ಲಿ ಸರಣಿ ಕಳ್ಳತನ| ಆರೋಪಿಯ ಪತ್ತೆಗೆ ಸಹಕರಿಸಲು ಪೊಲೀಸ್ ಮನವಿ
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಡೆದಿರುವ ಸರಣಿ ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ಸಾರ್ವಜನಿಕರಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದೆ. ಜೊತೆಗೆ ತಲೆಮರೆಸಿಕೊಂಡಿರುವ ಶಂಕಿತ ಆರೋಪಿಯ ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಿದೆ. ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ತಳಿಪರಂಬು ನಿವಾಸಿಯಾಗಿರುವ ತಂಗಚ್ಚ ಯಾನೆ ಮ್ಯಾಥ್ಯೂ ಯಾನೆ ಬಶೀರ್ ಎಂಬಾತನ ಮೇಲೆ ಪೊಲೀಸರಿಗೆ ತೀವ್ರ ಅನುಮಾನ ವ್ಯಕ್ತವಾಗಿದೆ. ದಸ್ತಗಿರಿ ವಾರೆಂಟ್ […]
ಉಪ್ಪಿನಂಗಡಿ, ಬೆಳ್ತಂಗಡಿಯಲ್ಲಿ ಸರಣಿ ಕಳ್ಳತನ| ಆರೋಪಿಯ ಪತ್ತೆಗೆ ಸಹಕರಿಸಲು ಪೊಲೀಸ್ ಮನವಿ Read More »










