ಶಾಸಕರು, ಸಚಿವರು, ಸಂಸದರು ಕೈಲಾಗದವರೇ? ಡಿಸಿಗಳ ಸಭೆಯಲ್ಲಿ ಪ್ರಧಾನಿ ಮೋದಿ ಯಾಕೆ ಹಾಗಂದ್ರು?
ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ವೇಳೆ ಸಂವಾದ ನಡೆಸಿದ ಅವರು ‘ಡಿಸಿಗಳು ಕೊರೊನ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಿದರೆ ರೋಗದಿಂದ ಬೇಗ ಮುಕ್ತರಾಗಬಹುದು’ ಎಂದಿದ್ದಾರೆ. ಈ ಮೂಲಕ ಆಡಳಿತದ ಪೂರ್ಣ ಅಧಿಕಾರವನ್ನು ಆಯಾ ಜಿಲ್ಲಾಧಿಕಾರಿಗಳೇ ವಹಿಸಿಕೊಳ್ಳಬೇಕು ಎಂಬುದನ್ನು ಪರೋಕ್ಷವಾಗಿ ಸೂಚಿಸಿದಂತಿತ್ತು. ಕೊರೊನ ನಿಯಂತ್ರಣದಲ್ಲಿ ಜಿಲ್ಲಾಧಿಕಾರಿಗಳ ಪಾತ್ರವೇ ಬಹುಮುಖ್ಯ ಎಂದು ಅವರು ನುಡಿದರು. ಹಾಗಾದರೆ ಶಾಸಕಾಂಗದ […]
ಶಾಸಕರು, ಸಚಿವರು, ಸಂಸದರು ಕೈಲಾಗದವರೇ? ಡಿಸಿಗಳ ಸಭೆಯಲ್ಲಿ ಪ್ರಧಾನಿ ಮೋದಿ ಯಾಕೆ ಹಾಗಂದ್ರು? Read More »







