ಕೆ ಎಸ್ ಆರ್ ಟಿ ಸಿ ಹೆಸರು ಕೇರಳ ಪಾಲು ಸತ್ಯಕ್ಕೆ ದೂರವಾದ ಮಾತು | ವ್ಯವಸ್ಥಾಪಕ ನಿರ್ದೇಶಕರ ಸ್ಪಷ್ಟನೆ
ಬೆಂಗಳೂರು: ರಾಜ್ಯದಲ್ಲಿ ಕಳೆದೆರಡು ದಿನಗಳಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಇನ್ನು ಮುಂದೆ “ಕೆಎಸ್ಆರ್ಟಿಸಿ” ಎಂಬ ಹೆಸರು ಬಳಸುವಂತಿಲ್ಲವೆಂದು, ಕೇಂದ್ರದ ಟ್ರೇಡ್ ಮಾರ್ಕ್ ರಿಜಿಸ್ಟರಿರವರು ಬುಧವಾರ ತನ್ನ ಅಂತಿಮ ತೀರ್ಪನ್ನು ಪ್ರಕಟಿಸಿದ್ದಾರೆ. ಎರಡು ರಾಜ್ಯಗಳ ನಡುವಿನ ಒಂದು ದಶಕದ ಕಾನೂನಾತ್ಮಕ ಹೋರಾಟವು ಅಂತ್ಯಗೊಂಡಂತಿದೆ ಎಂಬ ಮಾಧ್ಯಮಗಳ ವರದಿಯನ್ನು ನೋಡಿ ಆಶ್ಚರ್ಯವಾಗಿದೆ. ಇದು ವಸ್ತುಷಃ ಸತ್ಯಕ್ಕೆ ದೂರವಾದ ವರದಿಯಾಗಿದೆ ಎಂದು ಕ ರಾ ರ ಸಾ ನಿ ವ್ಯವಸ್ಥಾಪಕ ನಿರ್ದೇಶಕರಾದ ಶಿವಯೋಗಿ ಸಿ ಕಳಸದ ಸ್ಪಷ್ಟೀಕರಣ ನೀಡಿದ್ದಾರೆ. […]
ಕೆ ಎಸ್ ಆರ್ ಟಿ ಸಿ ಹೆಸರು ಕೇರಳ ಪಾಲು ಸತ್ಯಕ್ಕೆ ದೂರವಾದ ಮಾತು | ವ್ಯವಸ್ಥಾಪಕ ನಿರ್ದೇಶಕರ ಸ್ಪಷ್ಟನೆ Read More »










