ಸಮಗ್ರ ಸಮಾಚಾರ

ಕೋವಿಡ್ ಬಗ್ಗೆ ಏನೂ ತಿಳಿಯದ ಮೋದಿಯಿಂದ ನಿರ್ವಹಣೆ ಹೇಗೆ ಸಾಧ್ಯ: ರಾಹುಲ್ ಗಾಂಧಿ

ನವದೆಹಲಿ: ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ಪರದಾಡುತ್ತಿದೆ ಎಂದು ತೀಕ್ಷ್ಣ ಟೀಕಾ ಪ್ರಹಾರ ನಡೆಸಿರುವ ರಾಹುಲ್ ಗಾಂಧಿ ಕೋವಿಡ್ ಏನು ಎಂಬುದು ಮೋದಿ ಅವರಿಗೆ ಅರ್ಥವೇ ಆಗಿಲ್ಲ ಎಂದಿದ್ದಾರೆ. ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ಗಾಂಧಿ, ಆಗಾಗ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯುತ್ತಿದ್ದು, ಇದೀಗ ಆನ್‌ಲೈನ್‌ನಲ್ಲಿ ನಡೆದ ಸುದ್ದಿಗೋಷ್ಠಿ ಒಂದರಲ್ಲಿ ಮಾತನಾಡಿ, ಕೊರೋನಾ ಮೊದಲನೇ ಅಲೆ ಬಗ್ಗೆ ಯಾರಿಗೂ ಗೊತ್ತಿರಲಿಲ್ಲ ನಿಜ. ಆದರೆ ದೇಶದಲ್ಲಿ ಕೊರೋನಾ ೨ನೇ ಅಲೆ ತೀವ್ರತೆಗೆ ಪ್ರಧಾನಿ ನರೇಂದ್ರಮೋದಿ ಅವರೇ ಕಾರಣ. ಅವರಿಗೆ […]

ಕೋವಿಡ್ ಬಗ್ಗೆ ಏನೂ ತಿಳಿಯದ ಮೋದಿಯಿಂದ ನಿರ್ವಹಣೆ ಹೇಗೆ ಸಾಧ್ಯ: ರಾಹುಲ್ ಗಾಂಧಿ Read More »

ಮುಸ್ಲಿಮೇತರ ಧರ್ಮದ ನಿರಾಶ್ರಿತರಿಂದ ಪೌರತ್ವ ಅರ್ಜಿ ಆಹ್ವಾನ | ಸದ್ದಿಲ್ಲದೆ ಜಾರಿಯಾಗುತ್ತಾ ಸಿಎಎ…?

ನವದೆಹಲಿ: ಭಾರತದ ಪೌರತ್ವ ನೀಡುವುದಕ್ಕಾಗಿ ಮುಸ್ಲಿಂ ಧರ್ಮೀಯರನ್ನು ಹೊರತುಪಡಿಸಿ ಹಿಂದೂಗಳು ಸೇರಿದಂತೆ ಅನ್ಯ ಧರ್ಮಿಯ ನಿರಾಶ್ರಿತರಿಂದ ಕೇಂದ್ರ ಸರ್ಕಾರ ಅರ್ಜಿ ಆಹ್ವಾನಿಸಿದೆ. ಗುಜರಾತ್, ರಾಜಸ್ಥಾನ, ಚತ್ತೀಸ್‌ಗಢ, ಹರಿಯಾಣ ಮತ್ತು ಪಂಜಾಬ್‌ನ 13 ಜಿಲ್ಲೆಗಳಲ್ಲಿ ನೆಲೆಸಿರುವ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನಕ್ಕೆ ಸೇರಿದ ಹಿಂದೂಗಳು, ಸಿಖ್ಖರು, ಜೈನರು ಮತ್ತು ಬೌದ್ಧರು ಸೇರಿದಂತೆ ಮುಸ್ಲಿಮೇತರರನ್ನು ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸಲು ಕೇಂದ್ರ ಸರಕಾರ ಶುಕ್ರವಾರ ಪ್ರಕಟಣೆ ಹೊರಡಿಸಿದೆ. ಪೌರತ್ವ ಕಾಯ್ದೆ 1955 ರ ಅಡಿಯಲ್ಲಿ ಆದೇಶವನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಮತ್ತು

ಮುಸ್ಲಿಮೇತರ ಧರ್ಮದ ನಿರಾಶ್ರಿತರಿಂದ ಪೌರತ್ವ ಅರ್ಜಿ ಆಹ್ವಾನ | ಸದ್ದಿಲ್ಲದೆ ಜಾರಿಯಾಗುತ್ತಾ ಸಿಎಎ…? Read More »

ಅವಳು ಸರ್ಜರಿ ಮಾಡಿಸಿಕೊಂಡು ಅವನಾಗಲು ಕಾರಣವೇನು..!?

ಅಮೆರಿಕ: ಈಗಿನ ಕಾಲದಲ್ಲಿ ಹಣವಿದ್ದರೆ ಎಲ್ಲವೂ ಸಾಧ್ಯವಿದೆ ಎಂಬ ಮಾತೊಂದು ಹಳ್ಳಿಗಳಲ್ಲಿದೆ. ಈ ಮಾತಿಗೆ ಪೂರಕವಾದಂತಹ ಘಟನೆಯೊಂದು ಅಮೆರಿಕದಲ್ಲಿ ನಡೆದಿದೆ. ಸಿನಿಮಾ ನಟಿಯೊಬ್ಬಳು ಶಸ್ತ್ರಚಿಕಿತ್ಸೆಗೊಳಪಟ್ಟು ನಟನಾಗಿ ಬದಲಾದ ಘಟನೆ ನಡೆದಿದೆ. ಕೇಳಲು ಅಚ್ಚರಿಯೆನಿಸಿದರೂ ಇದು ಅಕ್ಷರಶಃ ಸತ್ಯ. ಹೌದು, ಹಾಲಿವುಡ್ ನಟಿ ಎಲೆನ್ ಈಗ ಸರ್ಜರಿ ಮಾಡಿಸಿಕೊಂಡು ಹುಡುಗನಾಗಿ ಬದಲಾಗಿದ್ದಾರೆ. ಅಷ್ಟೇ ಅಲ್ಲದೆ ಎಲೆನ್ ಸಿಕ್ಸ್ ಪ್ಯಾಕ್ ಮಾಡಿ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಇನ್ಸೆಪ್ಷನ್ ಮತ್ತು ಜುನೋ ಚಿತ್ರಗಳಲ್ಲಿ ನಟಿಸಿ ಖ್ಯಾತಿ

ಅವಳು ಸರ್ಜರಿ ಮಾಡಿಸಿಕೊಂಡು ಅವನಾಗಲು ಕಾರಣವೇನು..!? Read More »

ಮೋದಿಯನ್ನೇ ಕಾಯುವಂತೆ ಮಾಡಿದ ದೀದಿ | ಮಮತಾ ನಡೆಗೆ ರಾಜ್ಯಪಾಲ ಗರಂ

ಕೋಲ್ಕತಾ.ಮೇ.29: ಯಾಸ್‌ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಇವತ್ತು ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ ನಡೆಸಿದ್ರು. ಪಶ್ಚಿಮ ಬಂಗಾಳದ ಕಲೈಕುಂಡ್​​​ನಲ್ಲಿ ಪ್ರಧಾನಿ ಮೋದಿ ಮತ್ತು ರಾಜ್ಯಪಾಲ ಜಗದೀಪ್ ಧನ್​​ಕರ್ ಸಭೆಯಲ್ಲಿ ಭಾಗಿಯಾಗಿ 30 ನಿಮಿಷ ಕಾದ್ರೂ ಸಿಎಂ ಮಮತಾ ಬ್ಯಾನರ್ಜಿ ಬರಲೇ ಇಲ್ಲ. ಅದೇ ಕಟ್ಟಡದಲ್ಲಿದ್ರೂ ಕೂಡ 30 ನಿಮಿಷ ತಡವಾಗಿ ಬಂದ ಮಮತಾ, ಯಾಸ್​ನಿಂದಾದ ಹಾನಿಯ ಕುರಿತ ದಾಖಲೆಗಳನ್ನು ಅಧಿಕಾರಿಗಳಿಗೆ ನೀಡಿ, ನನಗೆ ಬೇರೆ ಮೀಟಿಂಗ್ ಇದೆ ಅಂತ ಕೂಡಲೇ ವಾಪಸ್ ಹೋಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರೋ

ಮೋದಿಯನ್ನೇ ಕಾಯುವಂತೆ ಮಾಡಿದ ದೀದಿ | ಮಮತಾ ನಡೆಗೆ ರಾಜ್ಯಪಾಲ ಗರಂ Read More »

HDFC ಬ್ಯಾಂಕ್ ಮೇಲೆ 10 ಕೋಟಿ ದಂಡ ವಿಧಿಸಿದ ಆರ್‌ಬಿಐ

ನವದೆಹಲಿ: ದೇಶದ ಅತಿ ದೊಡ್ಡ ಖಾಸಗಿ ಬ್ಯಾಂಕ್‌ ಆದ ಹೆಚ್ ಡಿ ಎಫ್ ಸಿ  ಸಂಸ್ಥೆಗೆ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) 10 ಕೋಟಿ ರೂ.ಗಳ ದಂಡ ವಿಧಿಸಿದೆ. 1949ರ ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆಯನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಈ ದಂಡವನ್ನು ವಿಧಿಸಲಾಗಿದೆ. ಬ್ಯಾಂಕಿನ ಥರ್ಡ್‌ ಪಾರ್ಟಿ ನಾನ್‌-ಫಿನಾನ್ಶಿಯಲ್‌ ಉತ್ಪನ್ನಗಳ ಮಾರ್ಕೆಟಿಂಗ್‌ ವಿಭಾಗದಲ್ಲಿ ಕೆಲವಾರು ಲೋಪಗಳಾಗಿರುವ ಬಗ್ಗೆ ದೂರುಗಳು ಬಂದಿದ್ದವು. ಬ್ಯಾಂಕಿನ ಆಟೊಮೊಬೈಲ್‌ ಸಾಲ ನೀಡುವಿಕೆಯಲ್ಲಿ ಕೆಲವಾರು ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಈ ಕಾರಣದಿಂದಾಗಿ

HDFC ಬ್ಯಾಂಕ್ ಮೇಲೆ 10 ಕೋಟಿ ದಂಡ ವಿಧಿಸಿದ ಆರ್‌ಬಿಐ Read More »

ಮಾಸ್ಕ್ ಧರಿಸದ ತಹಶೀಲ್ದಾರ್ ಗೆ ದಂಡ ವಿಧಿಸಿದ ಪೊಲೀಸರು

ಬೆಳಗಾವಿ  : ಮಾಸ್ಕ್ ಧರಿಸದ ತಹಶೀಲ್ದಾರ್ ಆರ್.ಕೆ. ಕುಲಕರ್ಣಿ ಅವರಿಗೆ ಪೊಲೀಸರು ದಂಡ ವಿಧಿಸಿದ ಘಟನೆ  ಬೆಳಗಾವಿ ಜಿಲ್ಲೆಯ ಲ್ಲಿ  ನಡೆದಿದೆ. ಹಶೀಲ್ದಾರ್ ಆರ್.ಕೆ. ಕುಲಕರ್ಣಿ ಸರಕಾರಿ ವಾಹನದಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದರು. ಈ ವೇಳೆ ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ  ಖಡೇ ಬಜಾರ್ ಪೊಲೀಸರು ತಪಾಸಣೆ ನಡೆಸುತ್ತಿದ್ದು, ತಹಶೀಲ್ದಾರ್ ಮಾಸ್ಕ್ ಧರಿಸದೆ ತೆರಳುತ್ತಿರುವುದನ್ನು ಕಂಡು ವಾಹನ ನಿಲ್ಲಿಸಿ ವಿಚಾರಿಸಿ 250ರೂ. ದಂಡವನ್ನು ವಿಧಿಸಿದ್ದಾರೆ. ಬಳಿಕ ದಂಡವನ್ನು ಪಾವತಿ ಮಾಡಿ ತಹಶೀಲ್ದಾರ್ ತೆರಳಿದ್ದಾರೆ. ಇನ್ನು ಇದೇ ವೇಳೆ ಮಾಸ್ಕ್

ಮಾಸ್ಕ್ ಧರಿಸದ ತಹಶೀಲ್ದಾರ್ ಗೆ ದಂಡ ವಿಧಿಸಿದ ಪೊಲೀಸರು Read More »

ಬೆಂಗಳೂರು ಅತ್ಯಾಚಾರ ಪ್ರಕರಣಕ್ಕೆ ಘಳಿಗೆಗೊಂದು ಟ್ವಿಸ್ಟ್ | ಸಂತ್ರಸ್ತೆಯ ಬಳಿಯಿದ್ದ ನಗದು ದೋಚಿದರೇ ಪೊಲೀಸರು…!?

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ದಾಖಲಾದ ನಿರ್ಭಯ ಮಾದರಿ ಅತ್ಯಾಚಾರ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ಇದೀಗ ಘಳಿಗೆಗೊಂದು ತಿರುವು ಪಡೆದುಕೊಳ್ಳುತ್ತಿದೆ. ಸಂತ್ರಸ್ತೆ ಮತ್ತು ಆರೋಪಿಗಳು ವೇಶ್ಯಾವಾಟಿಕೆಯಲ್ಲಿ ತೊಡಗಿಕೊಂಡಿದ್ದರು ಎಂಬ ಸುದ್ದಿ ಬಯಲಾದ ಬೆನ್ನಲ್ಲೇ ಇದೀಗ ಸಂತ್ರಸ್ತೆ ಬಳಿಯಿಂದ ಪೊಲೀಸರು ನಗದು ದೋಚಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಬೆಂಗಳೂರಿನಲ್ಲಿ ತಮ್ಮ ಕೈಸೇರಿದ್ದ, ಬಾಂಗ್ಲಾ ಮೂಲದ ಆರು ಜನ ಯುವಕರು, ಇಬ್ಬರು ಯುವತಿಯರೊಂದಿಗೆ ಸೇರಿ, ಒಳ ದ್ವೇಷದಿಂದ ತಮ್ಮ ಸ್ನೇಹಿತೆಯನ್ನೇ ಅತ್ಯಾಚಾರ ಮಾಡಿ ಆಕೆಯ ಗುಪ್ತಾಂಗಕ್ಕೆ ಮಧ್ಯದ ಬಾಟಲಿ

ಬೆಂಗಳೂರು ಅತ್ಯಾಚಾರ ಪ್ರಕರಣಕ್ಕೆ ಘಳಿಗೆಗೊಂದು ಟ್ವಿಸ್ಟ್ | ಸಂತ್ರಸ್ತೆಯ ಬಳಿಯಿದ್ದ ನಗದು ದೋಚಿದರೇ ಪೊಲೀಸರು…!? Read More »

ಗಂಡನ ಮೊಬೈಲ್​ ಚೆಕ್​ ಮಾಡುವ ಮಹಿಳೆಯರೇ ಎಚ್ಚರ..! | ಪತಿಯ ಮೊಬೈಲ್ ನೋಡಿದ ಪತ್ನಿಗೆ 1 ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್ !

ದುಬೈ: ಹೆಚ್ಚಿನ ಮಹಿಳೆಯರಿಗೆ ತಮ್ಮ ಪತಿಯ ಮೊಬೈಲನ್ನು ಚೆಕ್ಕಿಂಗ್ ಮಾಡುವ ಅಭ್ಯಾಸ ಇರುತ್ತದೆ.  ಅಂತಹವರಿಗೆ ಈ ವರದಿ ಎಚ್ಚರಿಕೆ ಘಂಟೆಯಾದಂತಿದೆ. ಹೌದು, ಇಲ್ಲೊಬ್ಬ ಮಹಿಳೆ ಗಂಡನ ವಿರುದ್ಧವೇ ಗೂಢಚರ್ಯೆ ಮಾಡುತ್ತಾ ಆತನ ಮೊಬೈಲ್​ ಅನ್ನು ಕದ್ದು-ಮುಚ್ಚಿ ನೋಡಿ ಅದರಲ್ಲಿದ್ದ ಖಾಸಗಿ ವಿಚಾರಗಳನ್ನ ಬಹಿರಂಗ ಮಾಡಿ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾಳೆ. ಈ ಘಟನೆ ದುಬೈನ ರಾಸ್​ ಅಲ್​ ಖೈಮಾದಲ್ಲಿ ನಡೆದಿದ್ದು, ಗಂಡನ ಮೊಬೈಲ್​ ಚೆಕ್​ ಮಾಡಿ ಆತನ ಪ್ರೈವಸಿಗೆ ಧಕ್ಕೆ ತಂದ ಪತ್ನಿಗೆ ಅಲ್ಲಿನ ಸಿವಿಲ್​ ಕೋರ್ಟ್​ 5,400

ಗಂಡನ ಮೊಬೈಲ್​ ಚೆಕ್​ ಮಾಡುವ ಮಹಿಳೆಯರೇ ಎಚ್ಚರ..! | ಪತಿಯ ಮೊಬೈಲ್ ನೋಡಿದ ಪತ್ನಿಗೆ 1 ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್ ! Read More »

ನಂದಿನಿ ಹಾಲು ಮಾರಾಟದಲ್ಲಿ ಇಳಿಕೆ ಹಿನ್ನಲೆ-ವಾರದಲ್ಲಿ ಎರಡು ದಿನ ಖರೀದಿ ಸ್ಥಗಿತ ಸಾಧ್ಯತೆ

ಬೆಂಗಳೂರು: ಲಾಕ್ ಡೌನ್ ಇರುವ ಪರಿಣಾಮ ನಂದಿನಿ ಹಾಲು ಮಾರಾಟ ಗಣನೀಯ ಕುಸಿತ ಕಂಡ ಹಿನ್ನಲೆಯಲ್ಲಿ, ಹಾಲು ಖರೀದಿ ಕಡಿಮೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಭಾರೀ ಪ್ರಮಾಣದಲ್ಲಿ ಹಾಲು ಉಳಿಯುತ್ತಿರುವ ಕಾರಣ ವಾರಕ್ಕೆ ಎರಡು ದಿನ ಹಾಲು ಖರೀದಿ ನಿಲ್ಲಿಸಲು ಕೆಎಂಎಫ್ ಚಿಂತನೆ ನಡೆಸಿದೆ. ಮೇ ಆರಂಭದಲ್ಲಿ ಪ್ರತಿದಿನ ಸುಮಾರು 70 ಲಕ್ಷ ಲೀಟರ್ ಹಾಲು ಬರುತ್ತಿತ್ತು. ಈ ವಾರ 88 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಖಾಸಗಿಯವರು ಹಾಲು ಖರೀದಿ ಕಡಿಮೆ ಮಾಡಿರುವುದರಿಂದ ಮತ್ತು ಜಾನುವಾರುಗಳಿಗೆ

ನಂದಿನಿ ಹಾಲು ಮಾರಾಟದಲ್ಲಿ ಇಳಿಕೆ ಹಿನ್ನಲೆ-ವಾರದಲ್ಲಿ ಎರಡು ದಿನ ಖರೀದಿ ಸ್ಥಗಿತ ಸಾಧ್ಯತೆ Read More »

ಮಂಗಳೂರು: ಅಕ್ರಮ ಚಿನ್ನ ಸಾಗಾಟ ಪತ್ತೆ

ಮಂಗಳೂರು : ವಿದೇಶದಿಂದ ಅಕ್ರಮವಾಗಿ ತರಲಾಗುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ ಅಧಿಕಾರಿಗಳು ವಶ ಪಡಿಸಿಕೊಂಡಿರುವ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಭಟ್ಕಳ ಮೂಲದ ಆರೋಪಿ ಸಿದ್ದಿಕ್ ಮಿಕ್ಡಾಮ್ ಹುಸೇನ್(27) ಬಂಧಿತ ಆರೋಪಿ. ಆತ ಏರ್ ಇಂಡಿಯಾ ಫ್ಲೈಟ್ ಐಎಕ್ಸ್ 384 ಮೂಲಕ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ವೇಳೆ ಕಸ್ಟಮ್ಸ್ ಪೊಲೀಸರು ಚಿನ್ನವನ್ನು ವಶಕ್ಕೆ ಪಡೆದು ಆರೋಪಿಯನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಸುಮಾರು 13 ಲಕ್ಷ ರೂ.ಬೆಲೆ ಬಾಳುವ 262 ಗ್ರಾಂ

ಮಂಗಳೂರು: ಅಕ್ರಮ ಚಿನ್ನ ಸಾಗಾಟ ಪತ್ತೆ Read More »