ಸಮಗ್ರ ಸಮಾಚಾರ

ಅಂತೂ ಇಂತೂ ಕರಾವಳಿ ಜನತೆಗೆ ಕೆಂಪು ಕುಚ್ಚಲಕ್ಕಿ ಭಾಗ್ಯ | ಸ್ಪಷ್ಟನೆ ನೀಡಿದ ಉಸ್ತುವಾರಿ ಸಚಿವ ಶ್ರೀನಿವಾಸ ಪೂಜಾರಿ

ಬೆಂಗಳೂರು: ಕರಾವಳಿಯ ಜನತೆಗೆ ಮುಂದಿನ ನವೆಂಬರ್ ತಿಂಗಳಿನಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಕೆಂಪು ಕುಚ್ಚಲಕ್ಕಿ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ. ಕರಾವಳಿ ಜನರ ಬೇಡಿಕೆಯಾಗಿದ್ದ ನ್ಯಾಯಬೆಲೆ ಅಂಗಡಿಗಳಲ್ಲಿ ಕುಚ್ಚಲಕ್ಕಿ ವಿತರಣೆ ಬಗ್ಗೆ ಸರ್ಕಾರದ ಬೆನ್ನುಹತ್ತಿದ್ದ ಸಚಿವರು, ಈ ಬಗ್ಗೆ ಆಹಾರ ಸಚಿವರಲ್ಲಿ ಚರ್ಚಿಸಿ ಮುಂದಿನ ನವಂಬರ್ ತಿಂಗಳಿನಿಂದ, ಕರಾವಳಿಯ ಜನತೆ ನಿತ್ಯ ಸೇವಿಸುವ ಕೆಂಪು ಕುಚ್ಚುಲಕ್ಕಿ ವಿತರಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ. ದಕ್ಷ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ […]

ಅಂತೂ ಇಂತೂ ಕರಾವಳಿ ಜನತೆಗೆ ಕೆಂಪು ಕುಚ್ಚಲಕ್ಕಿ ಭಾಗ್ಯ | ಸ್ಪಷ್ಟನೆ ನೀಡಿದ ಉಸ್ತುವಾರಿ ಸಚಿವ ಶ್ರೀನಿವಾಸ ಪೂಜಾರಿ Read More »

ವೈದ್ಯನ ನರಳಾಟ ನೋಡಿಯೂ‌ ಕಾಲ್ಕಿತ್ತ‌ ಬಿಜೆಪಿ ಶಾಸಕ | ಇವರೇನಾ ಜನಪ್ರತಿನಿಧಿಗಳು?

ಚಿಕ್ಕಮಗಳೂರು.: ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ವೈದ್ಯರನ್ನು ನೋಡಿಯೂ ನೋಡದಂತೆ ತೆರಳಿದ್ದ ಬಿಜೆಪಿ ಶಾಸಕರೋರ್ವರ ನಡೆಯಿಂದಾಗಿ ವೈದ್ಯ ಕೊನೆಯುಸಿರೆಳೆದ ಘಟನೆ ಇಲ್ಲಿನ ಲಕ್ಕವಳ್ಳಿ ಎಂಬಲ್ಲಿ ನಡೆದಿದೆ.ಮಧ್ಯಾಹ್ನ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ರಮೇಶ್ ಎಂಬವರು ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ದಾರಿ ಮದ್ಯೆ ಅವರ ವಾಹನ ಅಪಘಾತಕ್ಕೆ ಈಡಾಗಿದೆ. ಅಪಘಾತದ ರಭಸಕ್ಕೆ ವೈದ್ಯ ರಮೇಶ್ ರಸ್ತೆಗುರುಳಿದ್ದು, ಅದೇ ವೇಳೆಗೆ ಸ್ಥಳೀಯ ಶಾಸಕ ಡಿ.ಎಸ್. ಸುರೇಶ್ ಕಾರಲ್ಲಿ ಆಗಮಿಸಿದ್ದು, ವೈದ್ಯರ ಸ್ಥಿತಿ ನೋಡಿಯೂ ನೋಡದಂತೆ ತೆರಳಿದ್ದರು.

ವೈದ್ಯನ ನರಳಾಟ ನೋಡಿಯೂ‌ ಕಾಲ್ಕಿತ್ತ‌ ಬಿಜೆಪಿ ಶಾಸಕ | ಇವರೇನಾ ಜನಪ್ರತಿನಿಧಿಗಳು? Read More »

ಕೈಯಲ್ಲಿ ಕಾಸಿಲ್ದೇ ಇದ್ರೂ ಈ ಚೆಕ್ ಪೋಸ್ಟ್ ನಲ್ಲಿ ಮಾಮೂಲಿ ಕೊಡ್ಲೇ ಬೇಕು | ಸಂಪಾಜೆ ಅರಣ್ಯಾಧಿಕಾರಿಯ ಹಗಲು ದರೋಡೆ ಇಲ್ಲಿದೆ ಲಂಚ ತೆಗೆದುಕೊಳ್ಳುತ್ತಿರುವ ವಿಡಿಯೋ

ಮಂಗಳೂರು. ಮೇ.27: ಕೊರೊನಾ ಲಾಕ್ ಡೌನ್ ನಿಂದಾಗಿ ಕೈಯಲ್ಲಿ ಕಾಸಿಲ್ದೇ ಜನ ಪರದಾಡ್ತಿದಾರೆ. ಅದರಲ್ಲೂ ದೂರದೂರಿಗೆ ಸರಕು ಸರಂಜಾಮು ಸಾಗಿಸುವ ಲಾರಿ ಚಾಲಕರಂತೂ ಒಂದೊಂದು ಪೈಸೆಗೂ ಕಷ್ಟ ಪಡ್ತಾ ಇದ್ದು, ಹೊಟೇಲುಗಳು, ಡಾಬಾಗಳು‌ ಮುಚ್ಚಿರುವಾಗ ಹೆಚ್ಚು ಹಣ ಕೊಟ್ಟು, ಹೊಟೇಲುಗಳಿಂದ‌ ಪಾರ್ಸೆಲ್ ತಗೊಂಡು ಉಣ್ಣಬೇಕು. ಆದ್ರೆ ನಮ್ಮ ಕೆಲವು ಅಧಿಕಾರಿವರ್ಗದವ್ರಿಗೆ ಜನಸಾಮಾನ್ಯರ ಕಷ್ಟಕೋಟಲೆ ಗೊತ್ತಾಗ್ತಾನೆ ಇಲ್ಲ. ಇದಕ್ಕೊಂದು ತಾಜಾ ಉದಾಹರಣೆ ದ.ಕ ಮತ್ತು ಕೊಡಗು ಜಿಲ್ಲೆಯನ್ನು ಸಂಪರ್ಕಿಸುವ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಂಪಾಜೆ‌ ಚೆಕ್ ಫೋಸ್ಟ್

ಕೈಯಲ್ಲಿ ಕಾಸಿಲ್ದೇ ಇದ್ರೂ ಈ ಚೆಕ್ ಪೋಸ್ಟ್ ನಲ್ಲಿ ಮಾಮೂಲಿ ಕೊಡ್ಲೇ ಬೇಕು | ಸಂಪಾಜೆ ಅರಣ್ಯಾಧಿಕಾರಿಯ ಹಗಲು ದರೋಡೆ ಇಲ್ಲಿದೆ ಲಂಚ ತೆಗೆದುಕೊಳ್ಳುತ್ತಿರುವ ವಿಡಿಯೋ Read More »

ವಿದ್ಯುತ್ ಶಾಕ್: ನಿವೃತ್ತ ಶಿಕ್ಷಕ ಮೃತ್ಯು

ಕಾಸರಗೋಡು: ಮೋಟಾರ್ ಪಂಪ್ ಚಾಲೂ ಮಾಡುವಾಗ ವಿದ್ಯುತ್ ಶಾಕ್ ತಗಲಿ ನಿವೃತ್ತ ಶಿಕ್ಷಕ ಮೃತಪಟ್ಟ ಘಟನೆ ಜಿಲ್ಲೆಯ ಮಧೂರು ರಸ್ತೆಯ ಕೂಡ್ಲು ಎಂಬಲ್ಲಿ ನಡೆದಿದೆ. ಕೂಡ್ಲು ನಿವಾಸಿ ಮುರಳೀಧರ (೫೭) ಮೃತ ಶಿಕ್ಷಕ. ಇವರು ಪಟ್ಲ ಸರಕಾರಿ ಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿದ್ದ ಒಂದು ವರ್ಷದ ಹಿಂದೆಯಷ್ಟೇ ನಿವೃತ್ತರಾಗಿದ್ದರು. ಇಂದು ಮಧ್ಯಾಹ್ನ ಮೋಟಾರ್ ಪಂಪ್ ಚಾಲೂ ಮಾಡುತ್ತಿದ್ದಾಗ ಶಾಕ್ ತಗಲಿ ಈ ದುರ್ಘಘಟನೆ ಸಂಭವಿಸಿದೆ.ಶಾಕ್ ತಗಲಿ ಗಂಭೀರ ಸ್ಥಿತಿಯಲ್ಲಿದ್ದ ಮುರಲೀಧರ ಅವರನ್ನು ಕೂಡಲೇ ಕಾಸರಗೋಡಿನ ಆಸ್ಪತ್ರೆಗೆ ಕರೆತಂದಿದ್ದು ಆಗಲೇ

ವಿದ್ಯುತ್ ಶಾಕ್: ನಿವೃತ್ತ ಶಿಕ್ಷಕ ಮೃತ್ಯು Read More »

ಬೋಟ್‌ನ ಎಂಜಿನ್ ವೈಫಲ್ಯ: ಮೀನುಗಾರರ ರಕ್ಷಣೆ

ಮಂಗಳೂರು: ಅರಬ್ಬಿ ಸಮುದ್ರದ ಮಧ್ಯ ಬೋಟ್ ಎಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು, ಸಮುದ್ರದಲ್ಲಿ ಸಿಲುಕಿದ್ದ ತಮಿಳುನಾಡಿನ ೧೦ ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಿಸಿದೆ ಘಟನೆ ಇಂದು ನಡೆದಿದೆ. ತಮಿಳುನಾಡು ಮೂಲದ ಲಾರ್ಡ್ ಆಫ್ ಓಶಿಯನ್ ಹೆಸರಿನ ಬೋಟ್ ಆಳಸಮುದ್ರ ಮೀನುಗಾರಿಕೆಗೆಂದು ತೆರಳಿದ್ದ ವೇಳೆ ಇತ್ತೀಚೆಗೆ ತೌಕ್ತೆ ಚಂಡಮಾರುತ ಎದುರಾಗಿತ್ತು. ಚಂಡಮಾರುತದಿAದ ತಪ್ಪಿಸಿಕೊಳ್ಳಲು ಬೋಟ್ ಮೇ ೧೪ರಂದು ಗುಜರಾತ್ ಕರಾವಳಿಯ ಪೋರ್ ಬಂದರಿಗೆ ತೆರಳಿತ್ತು. ಮೇ ೧೯ರ ವರೆಗೂ ಪೋರ್ ಬಂದರಿನಲ್ಲಿದ್ದ ಬೋಟ್ ಬಳಿಕ ಸಮುದ್ರ ಮೂಲಕ

ಬೋಟ್‌ನ ಎಂಜಿನ್ ವೈಫಲ್ಯ: ಮೀನುಗಾರರ ರಕ್ಷಣೆ Read More »

ಬೆಲೂನ್ ಗೆ ನಾಯಿಯನ್ನು ಕಟ್ಟಿ ಹಾರಿಸಿದ ಯೂಟ್ಯೂಬರ್ ಅರೆಸ್ಟ್

ನವದೆಹಲಿ: ಯೂಟ್ಯೂಬ್ ನಲ್ಲಿ ಲೈಕ್ಸ್ ಪಡೆದುಕೊಳ್ಳಲು ಜನ ಏನೆಲ್ಲ ಕಸರತ್ತು ಮಾಡುವುದು ಇತ್ತೀಚಿನ ದಿನಗಳಲ್ಲಿ ಅತಿಯಾಗುತ್ತಿದೆ. ಕೆಲವರು ತಮ್ಮ ತಮ್ಮ ಪ್ರತಿಭೆಯ ಮೂಲಕ ಯೂಟ್ಯೂಬ್ ನಲ್ಲಿ ಖ್ಯಾತಿ ಪಡೆಯುತ್ತಿದ್ದರೆ ಇನ್ನು ಕೆಲವರು, ಇತರರ ಹಾಗು ಕೆಲ ಜೀವಿಗಳ ಜೀವದ ಜೊತೆ ಚೆಲ್ಲಾಟವಾಡಿ ಪ್ರಸಿದ್ಧಿ ಪಡೆಯಲು ಪ್ರಯತ್ನಿಸಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗುತ್ತಿದ್ದಾರೆ. ಅಂತೆಯೇ ಇಲ್ಲೊಬ್ಬ ಯುವಕ  ತನ್ನ ಸಾಕು ನಾಯಿಗೆ ಹಲವಾರು ಹೈಡ್ರೋಜನ್ ಗ್ಯಾಸ್ ಬಲೂನ್ ಗಳನ್ನು ಕಟ್ಟಿ ಅದನ್ನು ಹಾರುವಂತೆ ಮಾಡಿದ್ದು, ಆ ವಿಡಿಯೋವನ್ನು ಯೂಟ್ಯೂಬ್ ನಲ್ಲಿ

ಬೆಲೂನ್ ಗೆ ನಾಯಿಯನ್ನು ಕಟ್ಟಿ ಹಾರಿಸಿದ ಯೂಟ್ಯೂಬರ್ ಅರೆಸ್ಟ್ Read More »

ಪಂಪ್ವೆಲ್ ಫ್ಲೈಓವರ್ ಮೇಲೆ ಕಾರುಡಿಕ್ಕಿ: ಬೈಕ್ ಸವಾರ ಗಂಭೀರ

ಮಂಗಳೂರು: ಕಾರೊಂದು ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಇಂದು ಬೆಳಗ್ಗೆ ನಗರದ ಪಂಪ್ ವೆಲ್ ನಲ್ಲಿ ನಡೆದಿದೆ. 7 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ನಗರದ ಗೋರಿಗುಡ್ಡ ಕಡೆಯಿಂದ ನಂತೂರು ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಫ್ಲೈಓವರ್ ಮೇಲೆ ಸಂಚರಿಸುತ್ತಿದ್ದ ವೇಳೆ, ವೇಗವಾಗಿ ಬಂದ ಕಾರು ಹಿಂದುಗಡೆಯಿಂದ ಬಂದು ಢಿಕ್ಕಿ ಹೊಡೆದು ಪಲ್ಟಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ರಸ್ತೆಗೆಸೆಯಲ್ಪಟ್ಟ ದ್ವಿಚಕ್ರ ವಾಹನ ಸವಾರ ತೀವ್ರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ

ಪಂಪ್ವೆಲ್ ಫ್ಲೈಓವರ್ ಮೇಲೆ ಕಾರುಡಿಕ್ಕಿ: ಬೈಕ್ ಸವಾರ ಗಂಭೀರ Read More »

ಕೊರೋನಾಗೆ ಬಲಿಯಾದವರ ಸಂಖ್ಯೆ ಬರೋಬ್ಬರಿ 80 ಲಕ್ಷ…..!? | ಸಾವಿನಲ್ಲೂ ತಪ್ಪು ಅಂಕಿ-ಅಂಶ ನೀಡುತ್ತಿವೆ ರಾಷ್ಟ್ರಗಳು : WHO

ಸಾವಿನ ಲೆಕ್ಕಾಚಾರದಲ್ಲೂ ರಾಷ್ಟ್ರಗಳು ತಪ್ಪು ಲೆಕ್ಕಾಚಾರ ಕೊಡುತ್ತಿವೆ ಎಂದು ವಿಶ್ವ ಆರೋಗ್ಯ ಸಂಸ್ಥ ಶಂಕೆ ವ್ಯಕ್ತಪಡಿಸಿದೆ. ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿ ಸಾವಿಗೀಡಾಗಿರುವ ಜನರ ಅಂಕಿ-ಸಂಖ್ಯೆಯ ಕುರಿತು ನೀಡಲಾಗುತ್ತಿರುವ ಅಧಿಕೃತ ಸಾವಿನ ಪ್ರಮಾಣವನ್ನು ವಾಸ್ತವಕ್ಕಿಂತ ಗಮನಾರ್ಹವಾಗಿ ತಗ್ಗಿಸಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಭಿಪ್ರಾಯಪಟ್ಟಿದೆ. ಅಂದಾಜು 80 ಲಕ್ಷಕ್ಕೂ ಅಧಿಕ ಮಂದಿ ಸಾವಿಗೀಡಾಗಿರುವ ಸಾಧ್ಯತೆ ಇದ್ದು, ನೀಡಲಾದ ಮಾಹಿತಿ ಅದರ ಶೇಖಡಾ 50 ಕ್ಕಿಂತಲೂ ಕಡಿಮೆ ಇದೆ ಎಂದಿದೆ. ಕಳೆದೊಂದು ವರ್ಷದ ಹಿಂದೆ ಚೀನಾದಲ್ಲಿ ಕಾಣಿಸಿಕೊಂಡ ಕೋವಿಡ್-19

ಕೊರೋನಾಗೆ ಬಲಿಯಾದವರ ಸಂಖ್ಯೆ ಬರೋಬ್ಬರಿ 80 ಲಕ್ಷ…..!? | ಸಾವಿನಲ್ಲೂ ತಪ್ಪು ಅಂಕಿ-ಅಂಶ ನೀಡುತ್ತಿವೆ ರಾಷ್ಟ್ರಗಳು : WHO Read More »

ಸುಳ್ಯ : ಮಾವಿನಕಾಯಿಯಿಂದ ಶುರುವಾದ ಅತ್ತೆ-ಸೊಸೆ ಜಗಳ ಮೆಣಸಿನ ಹುಡಿ ಯಲ್ಲಿ ಅಂತ್ಯ

ಸುಳ್ಯ: ಅತ್ತೆ ಮತ್ತು ಸೊಸೆಯ ಜಗಳ ಮಾವಿನ ಹಣ್ಣಿನಿಂದ ಶುರುವಾಗಿ ಕೊನೆಗೆ ಸೊಸೆ ಅತ್ತೆಯ ಮುಖಕ್ಕೆ ಮೆಣಸಿನ ಹುಡಿ ನೀರಿನಲ್ಲಿ ಬೆರೆಸಿ ಮುಖಕ್ಕೆ ಎರಚಿದ ಘಟನೆ ಸುಳ್ಯ, ಪೈಚಾರಿನಲ್ಲಿ ನಡೆದಿದೆ.ಪೈಚಾರ್ ನಿವಾಸಿ ಇಸ್ಮಾಯಿಲ್ ಎಂಬವರ ಪತ್ನಿ ಮೈಮೂನ ಕೃತ್ಯ ಎಸಗಿದ ಆರೋಪಿ. ಇವರು ಇಸ್ಮಾಯಿಲ್ ರವರ ತಾಯಿ ಮೇಲೆ ಬಿಸಿನೀರಿಗೆ ಮೆಣಸಿನ ಹುಡಿ ಬೆರೆಸಿ ಎರಚಿದ್ದಾರೆ. ಇಸ್ಮಾಯಿಲ್ ಮತ್ತು ಅಬ್ದುಲ್ ರವರು ಸಹೋದರರಾಗಿದ್ದು ಪೈಚಾರಿನಲ್ಲಿ ಅಕ್ಕಪಕ್ಕದಲ್ಲಿ ವಾಸಿಸುತ್ತಿದ್ದಾರೆ ಇವರ ತಾಯಿ ಅಬ್ದುಲ್ ರವರ ಮನೆಯಲ್ಲಿ ವಾಸಿಸುತ್ತಿದ್ದರು.ಈ ಸಹೋದರರ

ಸುಳ್ಯ : ಮಾವಿನಕಾಯಿಯಿಂದ ಶುರುವಾದ ಅತ್ತೆ-ಸೊಸೆ ಜಗಳ ಮೆಣಸಿನ ಹುಡಿ ಯಲ್ಲಿ ಅಂತ್ಯ Read More »

ಉಡುಪಿ : ಬೆಳ್ತಿಗೆ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ, ಸೂಕ್ತ ತನಿಖೆಗೆ ಒತ್ತಾಯ

ಉಡುಪಿ : ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಪಂಚಾಯತ್  ವ್ಯಾಪ್ತಿಯ ಗ್ರಾಮಸ್ಥರಿಗೆ ನೀಡಲಾಗಿರುವ ಬೆಳ್ತಿಗೆ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ. ಸರ್ಕಾರದ ಆಹಾರ ಇಲಾಖೆ ಮೂಲಕ ವಿತರಣೆಯಾಗುವ ಅಕ್ಕಿ ಬಹಳಷ್ಟು ಸಲ ಕಲಬೆರಕೆಯಿಂದ ಕೂಡಿರುವುದು ರಾಜ್ಯದ ಅಲ್ಲಲ್ಲಿ ಬೆಳಕಿಗೆ ಬರುತ್ತಿದೆ. ಅದೇ ರೀತಿ ಬೆಳ್ಮಣ್ ಪಂಚಾಯತ್  ವ್ಯಾಪ್ತಿಯ ಗ್ರಾಮಸ್ಥರಿಗೆ ನೀಡಲಾಗಿರುವ ಬೆಳ್ತಿಗೆ ಅಕ್ಕಿಯಲ್ಲಿ ಹೊಳೆಯುವ ಹರಳಿನ ರೂಪದ ವಸ್ತುಗಳು ಸಿಕ್ಕಿದೆ. ಅನ್ನ ಮಾಡಲು ಅಕ್ಕಿ ಶುಚಿಗೊಳಿಸುವಾಗ ಈ ಅಕ್ರಮ ಬೆಳಕಿಗೆ ಬಂದಿದ್ದು, ಎರಡು ಗೋಣಿಗಳಲ್ಲಿ ಬಂದ ಅಕ್ಕಿಯಲ್ಲಿ

ಉಡುಪಿ : ಬೆಳ್ತಿಗೆ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ, ಸೂಕ್ತ ತನಿಖೆಗೆ ಒತ್ತಾಯ Read More »