ಕರಾವಳಿ: ಸೋಂಕಿತರ ಸಂಖ್ಯೆ ಇಳಿಮುಖ, ಸಾವಿನ ಸಂಖ್ಯೆ ಏರಿಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೇ.೨೬ ರಂದು ಒಂದೇ ದಿನ ಹನ್ನೊಂದು ಮಂದಿ ಬಲಿಯಾಗಿರುವ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ. ಸಾವಿನ ಸಂಖ್ಯೆಯಲ್ಲಿ ಒಂದೇ ಬಾರಿಗೆ ಏರಿಕೆಯಾಗಿದ್ದು ಆತಂಕ ಮೂಡಿಸಿದೆ.ಕಳೆದ ೨೪ ಗಂಟೆಗಳಲ್ಲಿ ಕೊರೊನಾ ಸೋಂಕಿಗೆ ೧೧ ಮಂದಿ ಸಾವನ್ನಪಿದ್ದು, ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ ೮೮೪ ಕ್ಕೆ ಏರಿಕೆಯಾಗಿದೆ.ಇನ್ನು ಜಿಲ್ಲೆಯಲ್ಲಿ ಇದೇ ವೇಳೆ ೭೨೯ ಮಂದಿ ಕೊರೊನಾ ಪಾಸಿಟಿವ್ ಆಗಿದ್ದಾರೆ. ೭೫೬ ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಇನ್ನೂ ಜಿಲ್ಲೆಯಲ್ಲಿ ೧೦,೦೯೯ ಮಂದಿ ಒಟ್ಟು […]
ಕರಾವಳಿ: ಸೋಂಕಿತರ ಸಂಖ್ಯೆ ಇಳಿಮುಖ, ಸಾವಿನ ಸಂಖ್ಯೆ ಏರಿಕೆ Read More »










