ಸಮಗ್ರ ಸಮಾಚಾರ

ಶಾಕಿಂಗ್ ಸಮಾಚಾರ, ರಾಜ್ಯದಲ್ಲಿ ಬ್ಲ್ಯಾಕ್‌ ಫಂಗಸ್ ಗೆ 11 ಮಂದಿ ಬಲಿ. 446 ಮಂದಿಗೆ ಅಂಟಿದ ಸೋಂಕು

ಬೆಂಗಳೂರು: ಈವರೆಗೆ ರಾಜ್ಯದಲ್ಲಿ 446 ಜನರು ಬ್ಲ್ಯಾಕ್ ಫಂಗಸ್ ಸೋಂಕಿಗೆ ಒಳಗಾಗಿದ್ದಾರೆ. 433 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 11 ಮಂದಿ ಮನೆಯಲ್ಲಿದ್ದು, ಆಸ್ಪತ್ರೆಗೆ ದಾಖಲಿಸಲು ಸೂಚಿಸಲಾಗಿದೆ. 12 ರೋಗಿಗಳು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಕೋವಿಡ್, ಬ್ಲ್ಯಾಕ್ ಫಂಗಸ್ ಸ್ಥಿತಿಗತಿ ಕುರಿತು ಸಭೆ ನಡೆದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಈ ಸೋಂಕು ನಿವಾರಣೆಗೆ 1 ಸಾವಿರ ಔಷಧಿ ವೈಲ್ ಗಳು ಕೇಂದ್ರದಿಂದ ಸಿಗಲಿದೆ ಎಂದು ತಿಳಿಸಿದರು. ರಾಜ್ಯದ ಆರೋಗ್ಯ […]

ಶಾಕಿಂಗ್ ಸಮಾಚಾರ, ರಾಜ್ಯದಲ್ಲಿ ಬ್ಲ್ಯಾಕ್‌ ಫಂಗಸ್ ಗೆ 11 ಮಂದಿ ಬಲಿ. 446 ಮಂದಿಗೆ ಅಂಟಿದ ಸೋಂಕು Read More »

ಕುಡಿದ ಮತ್ತಿನಲ್ಲಿ ಬೈಕ್ ಚಲಾಯಿಸಿ ಹಿಂಬದಿ ಸವಾರನ ಜೀವ ತೆಗೆದ ಸವಾರ, ಚೆಕ್ ಪೋಸ್ಟ್ ಗೇಟ್ ಗೆ ಬೈಕ್ ಗುದ್ದಿದ ವೀಡಿಯೋ ವೈರಲ್

ತೆಲಂಗಾಣ: ಅಸಾದ್ಯ ರೀತಿಯಲ್ಲಿ ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ತಪ್ಪಿಸುವ ಸಾಹಸ ಮಾಡಲು ಹೋಗಿ ಹಿಂಬದಿ ಸವಾರನ ಸಾವಿಗೆ ಬೈಕ್ ಸವಾರನೇ ಕಾರಣನಾದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಂಚೇರಿಯಲ್ ಜಿಲ್ಲೆಯ ತಪುರ್ ಚೆಕ್ ಪೋಸ್ಟ್ ನಲ್ಲಿ ಘಟನೆಯು ಮೇ 22 ರ ಮಧ್ಯಾಹ್ನ 12.53 ರ ವೇಳೆಗೆ ನಡೆದಿದ್ದು , ಘಟನೆಗೆ ಸಂಬಂಧಿಸಿದ ಸಿಸಿಟಿವಿ ವೀಡಿಯೋ ವೈರಲ್ ಆಗುತ್ತಿದ್ದಂತೆ ಘಟನೆ ಬೆಳಕಿಗೆ ಬಂದಿದೆ. ಸೆರೆಯಾಗಿರುವ ವೀಡಿಯೋದಲ್ಲಿ ಯುವಕರಿಬ್ಬರು ಅತಿ ವೇಗವಾಗಿ ಬಂದಿದ್ದು, ಈ ಸಂದರ್ಭ ಚೆಕ್ ಪೋಸ್ಟ್

ಕುಡಿದ ಮತ್ತಿನಲ್ಲಿ ಬೈಕ್ ಚಲಾಯಿಸಿ ಹಿಂಬದಿ ಸವಾರನ ಜೀವ ತೆಗೆದ ಸವಾರ, ಚೆಕ್ ಪೋಸ್ಟ್ ಗೇಟ್ ಗೆ ಬೈಕ್ ಗುದ್ದಿದ ವೀಡಿಯೋ ವೈರಲ್ Read More »

ಕೊರೊನ ‌ಮೂರನೇ ಅಲೆ: ಆತಂಕದಲ್ಲಿದ್ದ ಪೋಷಕರಿಗೆ ಗುಡ್ ನ್ಯೂಸ್

ನವದೆಹಲಿ.ಮೇ.25: ಮಾರಣಾಂತಿಕ ಕೊರೋನಾ ವೈರಸ್ ಭವಿಷ್ಯದಲ್ಲಿ ರೂಪಾಂತರಗೊಳ್ಳಬಹುದು, ಮಕ್ಕಳಿಗೆ ಹೆಚ್ಚು ಅಪಾಯವನ್ನುಂಟು ಮಾಡಬಹುದು ಎಂಬ ಆತಂಕದ ನಡುವೆ ಮುಖ್ಯವಾದ ಮಾಹಿತಿ ಸಿಕ್ಕಿದೆ. ಕೋವಿಡ್ 19 ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರುವ ಬಗ್ಗೆ ಯಾವುದೇ ಸೂಚನೆ ಇಲ್ಲವೆಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ. ತಜ್ಞರ ಪ್ರಕಾರ, ಕೊರೋನಾ ಮೊದಲ ಅಲೆ ವೃದ್ಧರ ಮೇಲೆ ಆಕ್ರಮಣ ಮಾಡಿದ್ದು, ಎರಡನೇ ಅಲೆಯಲ್ಲಿ ಯುವಕರ ಮೇಲೆ ಪರಿಣಾಮ ಬೀರಿದೆ. ಮೂರನೇ ಅಲೆಯಲ್ಲಿ ಮಕ್ಕಳಿಗೆ ಅಪಾಯಕಾರಿಯಾಗಿದೆ. ಮೂರನೇ ಅಲೆಯಲ್ಲಿ ಮಕ್ಕಳು

ಕೊರೊನ ‌ಮೂರನೇ ಅಲೆ: ಆತಂಕದಲ್ಲಿದ್ದ ಪೋಷಕರಿಗೆ ಗುಡ್ ನ್ಯೂಸ್ Read More »

ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…! ತನಿಖಾಧಿಕಾರಿಗಳ ಮುಂದೆ ರಮೇಶ್ ಹೇಳಿದ್ದೇನು….?

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವ ರಮೇಶ್ ಜಾರಕಿಹೊಳಿ, ಯುವತಿ ಜೊತೆ ರಾಸಲೀಲೆ ಆಡುತ್ತಿದ್ದ ವಿಡಿಯೋ ಒಂದು ಮೂರು ತಿಂಗಳ ಹಿಂದೆ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿತ್ತು. ಇದೀಗ ಆ ಸಿಡಿ ಪ್ರಕರಣಕ್ಕೆ ಬಹುದೊಡ್ಡ ತಿರುವು ದೊರೆತಿದ್ದು, ಆ ವಿಡಿಯೋದಲ್ಲಿ ಯುವತಿ  ಜೊತೆ ಚಕ್ಕಂದವಾಡುತ್ತಿರುವುದು ನಾನೇ ಎಂದು ರಮೇಶ್ ಜಾರಕಿಹೊಳಿ ಒಪ್ಪಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಮೊದಲಿಗೆ, ಅದು ನಾನಲ್ಲ. ಯಾರೋ ವೈರಿಗಳು ಯಾವುದೋ ವಿಡಿಯೋಗೆ ನನ್ನನ್ನು ಎಡಿಟ್ ಮಾಡಿದ್ದಾರೆ ಎಂದಿದ್ದ ಜಾರಕಿಹೊಳಿಯನ್ನು ತನಿಖಾಧಿಕಾರಿಗಳು ವಿವಿಧ ಆಯಾಮದಲ್ಲಿ ತನಿಖೆ ನಡೆಸಿದ್ದರು.

ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…! ತನಿಖಾಧಿಕಾರಿಗಳ ಮುಂದೆ ರಮೇಶ್ ಹೇಳಿದ್ದೇನು….? Read More »

ಲಾಕ್ ಡೌನ್ ಟೈಮಲ್ಲಿ‌ ಟಿಕ್ಕಾಪಾರ್ಟಿ: ಅತಿಥಿಗಳಾದ ಪೊಲೀಸರು – ವಿಡಿಯೋ ವೈರಲ್

ಕಾಸರಗೋಡು.ಮೇ.24: ಲಾಕ್‌ಡೌನ್ ಸಂದರ್ಭದಲ್ಲಿ ಕೆಲಸವಿಲ್ಲದ ಯುವಕರು ಜಾಲಿಗಾಗಿ ಟಿಕ್ಕಾ ಪಾರ್ಟಿ ಮಾಡಿದರು, ಆದರೆ ಅಲ್ಲಿಗೆ ಖಾಕಿ ಪಡೆ ಲಗ್ಗೆ ಇಟ್ಟಾಗ ಯುವಕರು ಟಿಕ್ಕಾ ಬಿಟ್ಟು ಓಡಿದ್ದಾರೆ. ಇಂಥ ವಿಲಕ್ಷಣ ಪ್ರಕರಣವೊಂದು ಗಡಿಭಾಗ ಕಾಸರಗೋಡಿನಲ್ಲಿ ಮೇ.23 ರಂದು ನಡೆದಿದೆ. ಒಂದೆಡೆ ಲಾಕ್‌ಡೌನ್‌ನಿಂದ ಕೆಲಸವಿಲ್ಲದೆ ಕಂಗೆಟ್ಟಿದ್ದ ಯುವಕರು ಭಾನುವಾರದಂದು ವೀಕ್ ಎಂಡ್ ಪಾರ್ಟಿ ಮಾಡಲು ಪ್ಲಾನ್ ರೂಪಿಸಿ ಜಾಗ ಸೆಟ್ ಮಾಡಿದರು. ಅದರಂತೆ ನಿಗದಿತ ಸಮಯಕ್ಕೆ ಅಲ್ಲಿ ಸೇರಿ ಟಿಕ್ಕಾ ಮಾಡಲು ಶುರುವಿಟ್ಟರು. ಇನ್ನೇನು ಟಿಕ್ಕಾ ರೆಡಿ ಆಗಿ ಪಾರ್ಟಿಗೆ

ಲಾಕ್ ಡೌನ್ ಟೈಮಲ್ಲಿ‌ ಟಿಕ್ಕಾಪಾರ್ಟಿ: ಅತಿಥಿಗಳಾದ ಪೊಲೀಸರು – ವಿಡಿಯೋ ವೈರಲ್ Read More »

ಶಾಲಾ ಮಕ್ಕಳಿಗೆ ಸಿಗಲಿದೆಯಾ ಸ್ಮಾರ್ಟ್ ಫೋನ್…!? ಶಿಕ್ಷಣ ಸಚಿವರು ಹೇಳಿದ್ದೇನು…?

ಮೈಸೂರು: ಮುಂದಿನ ದಿನಗಳಲ್ಲಿ ಆನ್ಲೈನ್ ಶಿಕ್ಷಣಕ್ಕೆ ಅನುಕೂಲಕರವಾಗುವಂತೆ ಶಾಲಾ ಮಕ್ಕಳಿಗೆ ಉಚಿತ ಸ್ಮಾರ್ಟ್ಫೋನ್ ನೀಡಲು ಚಿಂತಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಕೊರೋನಾ  ಹೋಗಲಾಡಿಸಲು ಲಾಕ್ಡೌನ್ ಹೇರಿದ ನಂತರ ಶಾಲಾ-ಕಾಲೇಜುಗಳು ಮುಚ್ಚಲ್ಪಟ್ಟಿದ್ದು ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣ ನೀಡಲಾಗುತ್ತಿದೆ. ಈ ಪದ್ಧತಿ ಕೆಲವೆಡೆ ಸರಾಗವಾಗಿ ನಡೆಯುತ್ತಿದ್ದರೂ ಹಲವೆಡೆ, ಅದರಲ್ಲಿಯೂ ಸರಕಾರಿ ಶಾಲಾ ಮಕ್ಕಳು ಸೂಕ್ತ ಮೊಬೈಲ್ ಅಥವಾ ನೆಟ್ವರ್ಕ್ ಕೊರತೆಯಿಂದ ಆನ್ಲೈನ್ ಶಿಕ್ಷಣ ವಂಚಿತರಾಗುತ್ತಿದ್ದಾರೆ. ಆ ಕಾರಣದಿಂದಾಗಿ ಮುಂದಿನ ದಿನಗಳಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ

ಶಾಲಾ ಮಕ್ಕಳಿಗೆ ಸಿಗಲಿದೆಯಾ ಸ್ಮಾರ್ಟ್ ಫೋನ್…!? ಶಿಕ್ಷಣ ಸಚಿವರು ಹೇಳಿದ್ದೇನು…? Read More »

ಅಚ್ಚ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ ಕೆ.ಎಮ್. ಅಶ್ರಫ್

ತಿರುವನಂತಪುರಂ: ಕೇರಳ ವಿಧಾನಸಭೆಗೆ ಕಳೆದ ಏಪ್ರಿಲ್ ತಿಂಗಳಿನಲ್ಲಿ ಮತದಾನ ನಡೆದು ಈ ತಿಂಗಳಾರಂಭದಲ್ಲಿ ಫಲಿತಾಂಶ ಹೊರ ಬಿದ್ದಿತ್ತು. ಒಟ್ಟು 140 ಸ್ಥಾನಗಳಿರುವ ಕೇರಳ ವಿಧಾನಸಭೆ ಶಾಸಕರಾಗಿ ಆಯ್ಕೆಯಾದವರ ಪ್ರಮಾಣವಚನ ಸ್ವೀಕಾರ ಸಮಾರಂಭ ಇಂದು ತಿರುವನಂತಪುರಂ ನಲ್ಲಿ ನಡೆದಿದೆ. ಈ ವೇಳೆ ಮಂಜೇಶ್ವರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಕೆ ಎಂ ಅಶ್ರಫ್ ಅವರು ಕನ್ನಡ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ಕನ್ನಡ ಅಭಿಮಾನ ಮೆರೆದಿದ್ದಾರೆ. ಅಶ್ರಫ್ ಅವರು ತನ್ನ ಸಂಪೂರ್ಣ ಶಿಕ್ಷಣವನ್ನು ಕನ್ನಡ ಭಾಷೆಯಲ್ಲಿ ಪಡೆದಿದ್ದು, ಕನ್ನಡದಲ್ಲಿ ಸ್ನಾತಕೋತ್ತರ

ಅಚ್ಚ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ ಕೆ.ಎಮ್. ಅಶ್ರಫ್ Read More »

ಜುಲೈ 3ನೇ ವಾರ ಪಿಯುಸಿ ಪರೀಕ್ಷೆ ಆಗಸ್ಟ್ ನಲ್ಲಿ ಫಲಿತಾಂಶ

ಬೆಂಗಳೂರು ಮೇ.24: ನಿನ್ನೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ಅವರು ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರೊಂದಿಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಸಂಬಂಧ ವೀಡಿಯೋ ಸಂವಾದ ನಡೆಸಿದರು. ಈ ವೀಡಿಯೋ ಸಂವಾದದಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದು ಸೂಕ್ತ ಎಂಬ ಅಭಿಪ್ರಾಯವನ್ನ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ನೀಡಿದ್ದರು. ಈ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆಯ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸುತ್ತಿದೆ. ಜುಲೈ 3ನೇ

ಜುಲೈ 3ನೇ ವಾರ ಪಿಯುಸಿ ಪರೀಕ್ಷೆ ಆಗಸ್ಟ್ ನಲ್ಲಿ ಫಲಿತಾಂಶ Read More »

ಅಕ್ಕ- ತಂಗಿಯರ ವರಿಸಿದ ಮತ್ತೊಬ್ಬ ಯುವಕ!

ತೆಲಂಗಾಣ: ಈ ಹಿಂದೆ ಕೋಲಾರದ ಉಮಾಪತಿ ಎಂಬ ಯುವಕ ಅಕ್ಕತಂಗಿಯರನ್ನು ವರಿಸಿ ರಾಜ್ಯಾದ್ಯಂತ ಸುದ್ದಿಯಾಗಿ, ಬಳಿಕ ಕಂಬಿ ಸೇರಿದ್ದ ಘಟನೆ ಮರೆಯುವಾಗಲೇ ಇಂತದ್ದೇ ಮದುವೆಯೋಗ ಮತ್ತೊಬ್ಬನಿಗೆ ಒಲಿದಿದ್ದು, ಆತನೊಂದಿಗೆ ಒಮ್ಮೆಲೆ ಇಬ್ಬರು ಯುವತಿಯರು ಸಪ್ತಪದಿ ತುಳಿದಿದ್ದಾರೆ. ಅಂದಹಾಗೆ ವಧುಗಳಿಬ್ಬರೂ ಒಡಹುಟ್ಟಿದವರು! ತೆಲಂಗಾಣ ರಾಜ್ಯದ ಮೆದಕ್​ ಜಿಲ್ಲೆಯ ಕೋಲ್ಚರಂ ಪಂಚಾಯಿತಿ ವ್ಯಾಪ್ತಿಯ ಅನ್ಸಾನ್ ಪಲ್ಲಿ ಗ್ರಾಮದಲ್ಲಿ ಇಂತದ್ದೊಂದು ಮದುವೆ ನಡೆದಿದೆ. ಗ್ರಾಮದ ಗೋಪಾಲ ವೆಂಕಟೇಶ್ ಎಂಬುವರ ಮಕ್ಕಳಾದ ಸ್ವಾತಿ ಮತ್ತು ಶ್ವೇತಾ ಇಬ್ಬರೂ ಒಬ್ಬನನ್ನೇ ಮದುವೆ ಆಗಿದ್ದಾರೆ. ಅಕ್ಕ

ಅಕ್ಕ- ತಂಗಿಯರ ವರಿಸಿದ ಮತ್ತೊಬ್ಬ ಯುವಕ! Read More »

ಮೂಲ್ಕಿ: ಇಸ್ರೇಲ್ ಪರ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಹಂಚಿಕೊಂಡಾತನಿಗೆ ಬೆದರಿಕೆ

ಮುಲ್ಕಿ: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಇಸ್ರೇಲ್ ಪರ ಬರಹಗಳಿದ್ದ ಪೋಸ್ಟರ್ ಹಂಚಿಕೊಂಡ ಯುವಕನಿಗೆ ಪ್ಯಾಲೆಸ್ತೀನ್ ಪರವಾದಿ ಯುವಕರ ತಂಡ ಬೆದರಿಕೆಯೊಡ್ಡಿದ ಘಟನೆ ಇಲ್ಲಿಗೆ ಸಮೀಪದ ಕಾರ್ನಾಡ್ ಎಂಬಲ್ಲಿ ನಡೆದಿದೆ. ಕಾರ್ನಾಡ್ ನಲ್ಲಿ ಬೇಕರಿ ಕೆಲಸ ಮಾಡಿಕೊಂಡಿದ್ದ ಯುವಕ ಇಸ್ರೇಲ್ ಪರ ಘೋಷಣೆಗಳಿದ್ದ ಪೋಸ್ಟರ್ ಹಂಚಿಕೊಂಡ ಕಾರಣಕ್ಕಾಗಿ ಕೆಲ ಯುವಕರ ಗುಂಪೊಂದು ಬೇಕರಿಗೆ ನುಗ್ಗಿ ಕ್ಷಮೆಯಾಚಿಸುವಂತೆ ಒತ್ತಾಯಿಸಿತ್ತು. ನಂತರ ಹಿಂದೂ ಸಂಘಟನೆಗಳ ಮುಖಂಡರು ನೀಡಿದ ದೂರಿನಂತೆ ಮುಲ್ಕಿ ಪೊಲೀಸರು ಬೆದರಿಕೆಯೊಡ್ಡಿದ ಯುವಕರನ್ನು ಬಂಧಿಸಿ ಬುದ್ಧಿವಾದ ತಿಳಿಸಿ

ಮೂಲ್ಕಿ: ಇಸ್ರೇಲ್ ಪರ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಹಂಚಿಕೊಂಡಾತನಿಗೆ ಬೆದರಿಕೆ Read More »