15 ದಿನಗಳಲ್ಲಿ ಹೊಸ ಮರಳು ನೀತಿ ಜಾರಿ: ಸಚಿವ ನಿರಾಣಿ
ಬೆಂಗಳೂರು.ಮೇ.24: ಹೊಸ ಮರಳು ನೀತಿ ಹಾಗೂ ಗಣಿ ನೀತಿಯು ಇನ್ನು 15 ದಿನದೊಳಗೆ ಜಾರಿಗೆ ಬರಲಿದೆ. ಈಗಾಗಲೇ ಈ ಸಂಬಂಧ ಕರಡು ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟವರಿಗೆ ಕಳುಹಿಸಲಾಗಿದ್ದು, ಈ ಕುರಿತು ವ್ಯಕ್ತವಾಗುವ ಅನಿಸಿಕೆ, ಅಭಿಪ್ರಾಯಗಳನ್ನು ಪಡೆದು ನೂತನ ಮರಳು ನೀತಿ ಹಾಗೂ ಗಣಿ ನೀತಿಯನ್ನು ಜಾರಿಗೆ ತರಲಾಗುವುದೆಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವ ಮುರುಗೇಶ ಆರ್. ನಿರಾಣಿ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ […]
15 ದಿನಗಳಲ್ಲಿ ಹೊಸ ಮರಳು ನೀತಿ ಜಾರಿ: ಸಚಿವ ನಿರಾಣಿ Read More »









