ಸಮಗ್ರ ಸಮಾಚಾರ

15 ದಿನಗಳಲ್ಲಿ ಹೊಸ ಮರಳು‌ ನೀತಿ ಜಾರಿ: ಸಚಿವ ನಿರಾಣಿ

ಬೆಂಗಳೂರು.ಮೇ.24: ಹೊಸ ಮರಳು ನೀತಿ ಹಾಗೂ ಗಣಿ ನೀತಿಯು ಇನ್ನು 15 ದಿನದೊಳಗೆ ಜಾರಿಗೆ ಬರಲಿದೆ. ಈಗಾಗಲೇ ಈ ಸಂಬಂಧ ಕರಡು ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟವರಿಗೆ ಕಳುಹಿಸಲಾಗಿದ್ದು, ಈ ಕುರಿತು ವ್ಯಕ್ತವಾಗುವ ಅನಿಸಿಕೆ, ಅಭಿಪ್ರಾಯಗಳನ್ನು ಪಡೆದು ನೂತನ ಮರಳು ನೀತಿ ಹಾಗೂ ಗಣಿ ನೀತಿಯನ್ನು ಜಾರಿಗೆ ತರಲಾಗುವುದೆಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವ ಮುರುಗೇಶ ಆರ್. ನಿರಾಣಿ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ […]

15 ದಿನಗಳಲ್ಲಿ ಹೊಸ ಮರಳು‌ ನೀತಿ ಜಾರಿ: ಸಚಿವ ನಿರಾಣಿ Read More »

ಕಡಬ: ಕಬ್ಬಿಣದ ಸಲಾಕೆಗೆ ವಿದ್ಯುತ್ ತಂತಿ ತಗುಲಿ ತೆಂಗಿನಕಾಯಿ ಕೊಯ್ಯುತ್ತಿದ್ದ ಯುವಕ ಮೃತ್ಯು

ಕಡಬ: ಕಬ್ಬಿಣದ ಸಲಾಕೆ ಸಹಾಯದಿಂದ ಮರದಿಂದ ತೆಂಗಿನಕಾಯಿ ಕೇಳುತ್ತಿದ್ದಾಗ ಸಲಕ್ಕೆ ಪಕ್ಕದಲ್ಲಿದ್ದ ವಿದ್ಯುತ್ ತಂತಿ ತಗುಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಬಡಬೆಟ್ಟು ಎಂಬಲ್ಲಿ ನಡೆದಿದೆ. ಕುಟ್ರುಪಾಡಿ ಗ್ರಾಮದ ಬಡಬೆಟ್ಟು ನಿವಾಸಿ ತಂಗಚ್ಚನ್ ಎಂಬವರ ಪುತ್ರ 35 ವರ್ಷದ ಲಿಜು ಮೃತಪಟ್ಟ ದುರ್ದೈವಿ. ಲಿಜು ತನ್ನ ಮನೆಯಲ್ಲಿ ಇಂದು ಬೆಳಿಗ್ಗೆ  ತೆಂಗಿನಕಾಯಿ ಕೀಳುತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಡಬ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕಡಬ: ಕಬ್ಬಿಣದ ಸಲಾಕೆಗೆ ವಿದ್ಯುತ್ ತಂತಿ ತಗುಲಿ ತೆಂಗಿನಕಾಯಿ ಕೊಯ್ಯುತ್ತಿದ್ದ ಯುವಕ ಮೃತ್ಯು Read More »

ಸುಳ್ಯ: ‘ಉಲಾಯಿ-ಪಿದಾಯಿ’, ಬಿಜೆಪಿ ಮಾಜಿ ಜಿ.ಪಂ.ಸದಸ್ಯ ಸಹಿತ ೧೦ ಮಂದಿ ಉಲಾಯಿ

ಸುಳ್ಯ: ಕೊರೊನಾ ಮಾರ್ಗ ಸೂಚಿ ಉಲ್ಲಂಘಿಸಿ ರಾತ್ರಿ ವೇಳೆ ಅಕ್ರಮವಾಗಿ ಜೂಜಾಟ ಆಡುತಿದ್ದ ಮಾಜಿ ಜಿಲ್ಲಾ ಪಂಚಾಯತ್ ಸೇರಿದಂತೆ 10 ಮಂದಿಯನ್ನು ಸುಳ್ಯ ಪೊಲೀಸ್ ಬಂಧಿಸಿದ ಘಟನೆ ನೆಡೆದಿದೆ. ಮಾಜಿ ಜಿ.ಪಂ.ಸದಸ್ಯ, ಬಿ.ಜೆ.ಪಿ ಕಾರ್ಯಕರ್ತ ಗಂಗಾಧರ ಕೇಪಳಕಜೆ ಸಹಿತ, ಗೋಪಾಲಕೃಷ್ಣ, ಗಂಗಾಧರಚಂದ್ರಶೇಖರ, ರಾಮ, ಸೋಮಶೇಖರ, ಜನಾರ್ದನ, ದೀಪಕ್ , ಮೋಹನ್ ದಾಸ್, ಅಶೋಕ, ದಯಾನಂದ ಬಂಧಿತ ಆರೋಪಿಗಳು. ಇವರು ನೆಲ್ಲೂರು ಕೆಮ್ರಾಜೆ ಗ್ರಾಮದ ಮೋಂಡಡ್ಕದಲ್ಲಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದರು. ಈ ವೇಳೆ ರಾತ್ರಿ ಗಸ್ತು ನಿರತ ಸುಳ್ಯ

ಸುಳ್ಯ: ‘ಉಲಾಯಿ-ಪಿದಾಯಿ’, ಬಿಜೆಪಿ ಮಾಜಿ ಜಿ.ಪಂ.ಸದಸ್ಯ ಸಹಿತ ೧೦ ಮಂದಿ ಉಲಾಯಿ Read More »

ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪಿ ಗೋಣಿಬೀಡು ಪಿಎಸ್ಐ ಅಮಾನತು

ಮೂಡಿಗೆರೆ: ಮಹಿಳೆ ನಾಪತ್ತೆ ಪ್ರಕರಣದಲ್ಲಿ ಆರೋಪಿ ಎನ್ನಲಾಗಿದ್ದ ದಲಿತ ಯುವಕನೋರ್ವನಿಗೆ ತಲೆಕೆಳಗಾಗಿ ಕಟ್ಟಿಹಾಕಿ ಬೇರೊಬ್ಬ ಆರೋಪಿಯ ಮೂತ್ರ ಕುಡಿಸಿದ ಆರೋಪ ಎದುರಿಸುತ್ತಿರುವ ಪಿಎಸ್ಐ ಯನ್ನು ಅಮಾನತು ಮಾಡಲಾಗಿದೆ. ಮೇ10ರಂದು ಪುನೀತ್ ಎಂಬವನನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸುವಾಗ ಈ ಘಟನೆ ನಡೆದಿತ್ತು. ನಂತರ ಪಿಎಸ್ ಐ ಅರ್ಜುನ್ ಅವರ ಈ ಅಮಾನವೀಯ ವರ್ತನೆ ತಿಳಿಯುತ್ತಿದ್ದಂತೆ ಹಲವೆಡೆ ಪಿಎಸೈ ಅಮಾನತಿಗೆ ಸಾರ್ವಜನಿಕರು ಪ್ರತಿಭಟನೆ ನಡೆಸಿ ಒತ್ತಾಯಿಸಿದ್ದರು. ಅದರಂತೆ ಅರ್ಜುನ್ ಅವರನ್ನು ಪಶ್ಚಿಮ ವಲಯ ಐಜಿಪಿ ನಿನ್ನೆ ಸೇವೆಯಿಂದ ಅಮಾನತುಗೊಳಿಸಿ

ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪಿ ಗೋಣಿಬೀಡು ಪಿಎಸ್ಐ ಅಮಾನತು Read More »

ಬೇಕಾಬಿಟ್ಟಿ ಓಡಾಡಿದ್ರೆ ಕಠಿಣ ಕ್ರಮ: ಇಂದಿನಿಂದ ಲಾಕ್ ಡೌನ್ ಕಟ್ಟುನಿಟ್ಟು.

ಬೆಂಗಳೂರು:ಮೇ.24: ರಾಜ್ಯದಲ್ಲಿ ಕೊರೋನಾಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಲಾಕ್ಡೌನ್ ಜಾರಿ ಮಾಡಲಾಗಿದ್ದು, ಅನೇಕ ಜಿಲ್ಲೆಗಳಲ್ಲಿ ಕಂಪ್ಲೀಟ್ ಲಾಕ್ಡೌನ್ ಜಾರಿಯಲ್ಲಿದೆ. ಮೇ 24 ರಂದು 6 ಬೆಳಗ್ಗೆ ಗಂಟೆಯವರೆಗೆ ಜಾರಿ ಮಾಡಲಾಗಿದ್ದ ಲಾಕ್ ಡೌನ್ ಜೂನ್ 7 ರವರೆಗೆ ವಿಸ್ತರಿಸಲಾಗಿದೆ. ಕಟ್ಟುನಿಟ್ಟಾಗಿ ಲಾಕ್ ಡೌನ್ ಅನುಷ್ಠಾನಕ್ಕೆ ಪೊಲೀಸರು ಸ್ಥಳೀಯ ಆಡಳಿತಗಳಿಂದ ಕ್ರಮಕೈಗೊಳ್ಳಲಾಗಿದೆ. ಅನಗತ್ಯವಾಗಿ ಸಂಚರಿಸುವವರಿಗೆ ಬ್ರೇಕ್ ಹಾಕಲಾಗುತ್ತಿದ್ದು, ವಾಹನ ವಶ, ದಂಡ ವಸೂಲಿ ಸೇರಿ ಅನೇಕ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯಾದ್ಯಂತ ಬೆಳಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ

ಬೇಕಾಬಿಟ್ಟಿ ಓಡಾಡಿದ್ರೆ ಕಠಿಣ ಕ್ರಮ: ಇಂದಿನಿಂದ ಲಾಕ್ ಡೌನ್ ಕಟ್ಟುನಿಟ್ಟು. Read More »

ರಿಯಾದ್ ನಲ್ಲಿ ರಸ್ತೆ ಅಪಘಾತಕ್ಕೆ ಕರಾವಳಿ ಮೂಲದ ಮಗು ‌ಬಲಿ

ಮಂಗಳೂರು.ಮೇ23:‌ ಇಲ್ಲಿನ ಮೂಡುಬಿದಿರೆ ಪುರಸಭಾ ವ್ಯಾಪ್ತಿ ಕಲ್ಲಬೆಟ್ಟು ಮೂಲದ ದಂಪತಿಯ ಮಗು ರಿಯಾದ್ ನಲ್ಲಿ ನಡೆದಕಾರು ಅಪಘಾತದಲ್ಲಿ ಮೃತಪಟ್ಟಿದೆ. ಕಲ್ಲಬೆಟ್ಟು ಗಂಟಾಲ್ಕಟ್ಟೆ ಮೂಲದ ಆದಿಲ್ ದಂಪತಿ ರಿಯಾದ್ ನಲ್ಲಿ ವಾಸವಾಗಿದ್ದಾರೆ. ಆದಿಲ್ ಅವರು ಟ್ರಾವೆಲ್ ಏಜೆನ್ಸಿ ಹೊಂದಿದ್ದಾರೆ. ಅವರ ಕುಟುಂಬ ತಮ್ಮ ಕಾರಿನಲ್ಲಿ ದಮ್ಮಾಮ್ ಗೆ ತೆರಳಿತ್ತು. ಕೆಲಸ ಮುಗಿಸಿ ರಿಯಾದ್ ಗೆ ವಾಪಾಸಾಗುತ್ತಿದ್ದಾಗ ಆದಿಲ್ ಚಲಾಯಿಸುತ್ತಿದ್ದ ಕಾರು ಅಪಘಾತಕ್ಕೆ ಈಡಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ದಂಪತಿಗಳ ಒಂದು ವರ್ಷದ ಗಂಡು ಮಗು ಓವೈಸಿ ಆದಿಲ್ ಗೆ ಗಂಭೀರ

ರಿಯಾದ್ ನಲ್ಲಿ ರಸ್ತೆ ಅಪಘಾತಕ್ಕೆ ಕರಾವಳಿ ಮೂಲದ ಮಗು ‌ಬಲಿ Read More »

ಜೈಲಿನಿಂದ ಬಿಡುಗಡೆಯಾದವನ ರುಂಡ ಚೆಂಡಾಡಿದ ಹಂತಕರು. ಏನಿದು ಭೀಬತ್ಸ ಕೃತ್ಯ? ಮುಂದೆ ಓದಿ..

ಹಾಸನ.ಮೇ23: ಎರಡು ವಾರದ ಹಿಂದಷ್ಟೆ ಜೈಲಿನಿಂದ ಹೊರಬಂದಿದ್ದ ರೌಡಿಶೀಟರ್ ಒಬ್ಬನ ತಲೆಯನ್ನು ಹಾಡುಹಗಲೇ ಮಚ್ಚಿನಿಂದ ಕೊಚ್ಚಿ, ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರದ ವಲ್ಲಭಾಯ್ ರಸ್ತೆಯ ನಿವಾಸಿ ಭರತ್ ಎಂಬುವನೇ ಕೊಲೆಯಾದ ಯುವಕ. ಇಂದು ಹಾಸನ ಸಂತೆಪೇಟೆಯ 80 ಫೀಟ್ ರಸ್ತೆಯಲ್ಲಿ ಭರತ್​​ ಬೈಕ್​ನಲ್ಲಿ ತೆರಳುತ್ತಿದ್ದಾಗ ಈ ಭೀಕರ ಘಟನೆ ನಡೆದಿದೆ. ಮಚ್ಚಿನಿಂದ ಕೊಚ್ಚಿರುವ ಹಂತಕರು ತಲೆಯನ್ನು ಎರಡು ಹೋಳು ಮಾಡಿದ್ದಾರೆ ಎನ್ನಲಾಗಿದೆ. ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ. ಪೂರ್ವದ್ವೇಷದಿಂದಲೇ‌

ಜೈಲಿನಿಂದ ಬಿಡುಗಡೆಯಾದವನ ರುಂಡ ಚೆಂಡಾಡಿದ ಹಂತಕರು. ಏನಿದು ಭೀಬತ್ಸ ಕೃತ್ಯ? ಮುಂದೆ ಓದಿ.. Read More »

ಈ‌ ಕಂದನ ನಗುವನ್ನು ಉಳಿಸಿಕೊಡುವಿರಾ ಪ್ಲೀಸ್….

ಮಂಡ್ಯ.ಮೇ.23: ಈ ಮುದ್ದಾದ ಕಂದಮ್ಮನ ಹೆಸರು ಮನಸ್ವಿ. ಮಂಡ್ಯದ ದುದ್ದ ಹೋಬಳಿಯ ಹಾಡ್ಯ ಗ್ರಾಮದ ಹೆಚ್.ಡಿ ಸುಧಾಕರ್ ಎಂಬುವರ ಮಗಳು. ಈಕೆಗಿನ್ನೂ ಐದೂವರೆ ವರ್ಷ. ಬೆಂಗಳೂರಿನಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುವ ಸುಧಾಕರ್ ಅವರಿಗೆ ಮಗಳ ಸಮಸ್ಯೆ ಎರಡೂವರೆ ತಿಂಗಳು ಇದ್ದಾಗಲೇ  ಮನವರಿಕೆ ಆಗಿತ್ತು. ಅಂದಿನಿಂದ ಇಲ್ಲೀವರೆಗೂ ಮಗಳ ಜೀವ ಉಳಿಸುವುದಕ್ಕಾಗಿ ಹೋರಾಡುತ್ತಿದ್ದಾರೆ. ಸುಧಾಕರ್ ಕಳೆದ 10 ವರ್ಷಗಳಿಂದ ಬೆಂಗಳೂರಿನಲ್ಲಿ ಹಲವಾರು ರೀತಿಯ ಕೆಲಸ ಮಾಡಿಕೊಂಡಿದ್ದರು. ಕಳೆದ 5 ವರ್ಷದಿಂದ ಕಾರು ಚಾಲಕನಾಗಿ ಕುಟುಂಬವನ್ನು ಸಾಕುತ್ತಿದ್ದಾರೆ. ಮದುವೆಯಾದ

ಈ‌ ಕಂದನ ನಗುವನ್ನು ಉಳಿಸಿಕೊಡುವಿರಾ ಪ್ಲೀಸ್…. Read More »

ಮಂಗಳೂರಿನಿಂದ ಬೆಳಗಾವಿಗೆ ಕಳ್ಳದಾರಿಯಲ್ಲಿ ರವಾನೆಯಾಯ್ತು ಬರೋಬ್ಬರಿ 4.9 ಕೆ.ಜಿ. ಚಿನ್ನ…! ಮಾರ್ಗ ಮದ್ಯೆ ಬಂಗಾರ ದೋಚಿದರಾ “ಕಳ್ಳ-ಪೊಲೀಸರು”…!?

ಬೆಳಗಾವಿ: ಮಂಗಳೂರಿನಿಂದ ಬೆಳಗಾವಿಗೆ ಕಳ್ಳದಾರಿಯಲ್ಲಿ ರವಾನೆಯಾದ ಬರೋಬ್ಬರಿ 4.9 ಕೆಜಿ ಚಿನ್ನವನ್ನು ಬೆಳಗಾವಿ ಪೊಲೀಸರು ದೋಚಿದ ಘಟನೆ ನಾಲ್ಕು ತಿಂಗಳ ಹಿಂದೆ ನಡೆದಿದೆ ಎನ್ನಲಾಗಿದ್ದು, ಇದೀಗ ಸಿಐಡಿ ತನಿಖೆಗಾಗಿ ಮುನ್ನೆಲೆಗೆ ಬರುತ್ತಿದೆ. ಜನವರಿ 9 ರಂದು ಮಂಗಳೂರಿನ ತಿಲಕ್ ಪೂಜಾರಿ ಎಂಬಾತ ಬೆಳಗಾವಿ ಜಿಲ್ಲೆಯ ಕೊಲ್ಲಾಪುರಕ್ಕೆ ತನ್ನ ಸಹಚರರ ನೆರವಿನಿಂದ ಕಾರಿನಲ್ಲಿ 4.9 ಕೆಜಿ ಚಿನ್ನ ಸಾಗಾಟ ಮಾಡುತ್ತಿರುವ ಬಗ್ಗೆ ತಿಲಕ್ ಗೆಳೆಯ, ಧಾರವಾಡ ಮೂಲದ ಕಿರಣ್ ವೀರನಗೌಡ ಎಂಬಾತ ಬೆಳಗಾವಿ ಡಿವೈಎಸ್ಪಿಗೆ ಮಾಹಿತಿ ನೀಡಿದ್ದಾನೆ. ಖಚಿತ

ಮಂಗಳೂರಿನಿಂದ ಬೆಳಗಾವಿಗೆ ಕಳ್ಳದಾರಿಯಲ್ಲಿ ರವಾನೆಯಾಯ್ತು ಬರೋಬ್ಬರಿ 4.9 ಕೆ.ಜಿ. ಚಿನ್ನ…! ಮಾರ್ಗ ಮದ್ಯೆ ಬಂಗಾರ ದೋಚಿದರಾ “ಕಳ್ಳ-ಪೊಲೀಸರು”…!? Read More »

ಕೇಂದ್ರದ ಸರ್ವಾಧಿಕಾರಿ ಧೋರಣೆ ಮತ್ತು ಪ್ರಾದೇಶಿಕತೆಯ ಕಾವು ಹೆಚ್ಚಾಗಿದೆ: ಸಚಿವ ಜೆ.ಸಿ. ಮಾಧುಸ್ವಾಮಿ

ಮೈಸೂರು: ಕೇಂದ್ರ ಸರ್ಕಾರ ಇತ್ತೀಚಿನ ದಿನಗಳಲ್ಲಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು, ರಾಜ್ಯದ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಮತ್ತು ಕೇಂದ್ರಕ್ಕೆ  ಪ್ರಾದೇಶಿಕತೆಯ ಕಾವು ಹೆಚ್ಚಾಗಿದ್ದು, ರಾಜ್ಯಗಳ ನಡುವೆ ಸರಿಯಾಗಿ ಅನುದಾನ ಹಂಚಿಕೆ ಮಾಡುವಲ್ಲಿ ವಿಫಲವಾಗುತ್ತಿದೆ ಎಂದು ರಾಜ್ಯ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ. ಮೈಸೂರಿನಲ್ಲಿ ನಿನ್ನೆ  ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ನಗರ ಘಟಕ ವತಿಯಿಂದ ನಡೆದ ರಾಷ್ಟ್ರೀಯ ಐಕ್ಯತೆ ಮತ್ತು ಪ್ರಾದೇಶಿಕ ಸ್ವಾತಂತ್ರ್ಯ  ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಕೇಂದ್ರದ

ಕೇಂದ್ರದ ಸರ್ವಾಧಿಕಾರಿ ಧೋರಣೆ ಮತ್ತು ಪ್ರಾದೇಶಿಕತೆಯ ಕಾವು ಹೆಚ್ಚಾಗಿದೆ: ಸಚಿವ ಜೆ.ಸಿ. ಮಾಧುಸ್ವಾಮಿ Read More »