ನಾನೇ ಈ ರೀತಿ ಪರದಾಡಬೇಕಾದ್ರೆ ಜನಸಾಮಾನ್ಯರ ಕಥೆಯೇನು…?: ಸಿದ್ದರಾಮಯ್ಯ
ಬೆಂಗಳೂರು: ಕೊರೊನಾ ಸೋಂಕಿಗೆ ಲಸಿಕೆ ನೀಡಲು ಸರಕಾರ ಖಾಸಗಿಯವರಿಗೆ ಅವಕಾಶ ನೀಡಿದೆ. ಆದರೆ ಇದನ್ನೇ ಬಂಡವಾಳವಾಗಿ ಬಳಸಿಕೊಂಡಿರುವ ಖಾಸಗಿ ಆಸ್ಪತ್ರೆಗಳು ಜನರಿಂದ ಹಣ ಲೂಟಿ ಹೊಡೆಯುತ್ತಿವೆ. ಒಂದೊಂದು ಆಸ್ಪತ್ರೆಯಲ್ಲೂ ಲಸಿಕೆಗೆ ಒಂದೊಂದು ದರವಿದೆ ಎಂದು ಆರೋಪಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಲಸಿಕೆಗಳಿಗೆ ಏಕರೂಪದ ದರ ನಿಗದಿ ಮಾಡಲೇಬೇಕು ಎಂದು ಆಗ್ರಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಮಾತನಾಡಿದ ಸಿದ್ದರಾಮಯ್ಯ, “ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಸಿಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಒಂದೊಂದು ರೀತಿ ದರವಿದೆ. ೯೦೦ರೂ ಇಂದ ೧೨೫೦ರೂವರೆಗೆ ದರ ನಿಗದಿ […]
ನಾನೇ ಈ ರೀತಿ ಪರದಾಡಬೇಕಾದ್ರೆ ಜನಸಾಮಾನ್ಯರ ಕಥೆಯೇನು…?: ಸಿದ್ದರಾಮಯ್ಯ Read More »










