ಸುಳ್ಯ : ಲಾರಿ ಢಿಕ್ಕಿ ಪಾದಚಾರಿ ಮೃತ್ಯು
ಸುಳ್ಯ: ತಾಲೂಕಿನ ಕಲ್ಲುಗುಂಡಿ ಎಂಬಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಓರ್ವರಿಗೆ ಲಾರಿ ಢಿಕ್ಕಿಯಾಗಿ ಅವರು ಮೃತಪಟ್ಟ ಘಟನೆ ಇಂದು ಕಲ್ಲುಗುಂಡಿಯಲ್ಲಿ ನಡೆದಿದೆ.ಮೃತಪಟ್ಟವರನ್ನು ಕಲ್ಲುಗುಂಡಿ ನಿವಾಸಿ 50 ವರ್ಷ ಪ್ರಾಯದ ಚಂದ್ರಶೇಖರ ಎಂದು ಗುರುತಿಸಲಾಗಿದೆ. ಕೆಲಸಕ್ಕೆ ತೆರಳಿದ್ದ ಚಂದ್ರಶೇಖರ್ ಅವರು ಮನೆಗೆ ಹಿಂದಿರುಗುತ್ತಿರುವಾಗ ಈ ದುರ್ಘಟನೆ ನಡೆದಿದೆ. ಸ್ಥಳೀಯರು ತಕ್ಷಣ ಗಾಯಾಳುವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆ ತಂದಿದ್ದು, ಪರೀಕ್ಷಿಸಿದ ವೈದ್ಯರು, ಗಾಯಾಳು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಲಾರಿ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಲ್ಲುಗುಂಡಿ […]
ಸುಳ್ಯ : ಲಾರಿ ಢಿಕ್ಕಿ ಪಾದಚಾರಿ ಮೃತ್ಯು Read More »










