ಸಮಗ್ರ ಸಮಾಚಾರ

ರಾಜ್ಯದಲ್ಲಿ ಭೀಕರ ಬರಗಾಲ ವದಂತಿಗೆ ತೆರೆ| ನಿರಾಳತೆ ತಂದ ಹವಾಮಾನ ತಜ್ಞರ ಮಾಹಿತಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಈ ಬಾರಿ ಸರಿಯಾಗಿ ಮಳೆಯಾಗುವುದಿಲ್ಲ, ಭೀಕರ ಬರಗಾಲ ಆವರಿಸಲಿದೆ ಎಂಬ ವದಂತಿಗಳು ಇತ್ತೀಚೆಗೆ ಅನ್ನದಾತರಲ್ಲಿ ತೀವ್ರ ಆತಂಕ ಮೂಡಿಸಿದ್ದವು. ಭೀಕರ ಬರಗಾಲದ ಭೀತಿಯಿಂದ ಕೃಷಿ ಚಟುವಟಿಕೆಗಳ ಗತಿಯೇನು ಎಂದು ಕಂಗಾಲಾಗಿದ್ದ ರೈತರಿಗೆ ಹವಾಮಾನ ತಜ್ಞರು ಹಾಗೂ ವಿಜ್ಞಾನಿಗಳು ಮಹತ್ವದ ಮಾಹಿತಿ ನೀಡುವ ಮೂಲಕ ದೊಡ್ಡ ನಿರಾಳತೆ ತಂದಿದ್ದಾರೆ. ರಾಜ್ಯದಲ್ಲಿ ಯಾವುದೇ ಭೀಕರ ಬರಗಾಲ ಬರುವುದಿಲ್ಲ ಮತ್ತು ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ತಜ್ಞರು ಖಡಕ್ ಆಗಿ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಭೀಕರ […]

ರಾಜ್ಯದಲ್ಲಿ ಭೀಕರ ಬರಗಾಲ ವದಂತಿಗೆ ತೆರೆ| ನಿರಾಳತೆ ತಂದ ಹವಾಮಾನ ತಜ್ಞರ ಮಾಹಿತಿ Read More »

ಹಾರ್ಮೋಜ್ ಜಲಸಂಧಿ ಸಂಚಾರಕ್ಕೆ ಮುಕ್ತ| ಭಾರತಕ್ಕೆ ಬಂದ LNG ತುಂಬಿದ ಹಡಗು

ಸಮಗ್ರ ನ್ಯೂಸ್: ಅಮೆರಿಕ ಸೇನಾ ದಿಗ್ಬಂಧನ ತೆರವಾದ ನಂತರ ಹಾರ್ಮೋಜ್ ಜಲಸಂಧಿಯಿಂದ ಭಾರತಕ್ಕೆ ಇಂಧನ ಹೊತ್ತ ಹಡಗುಗಳು ಬರಲಾರಂಭಿಸಿವೆ. ಅಮೆರಿಕ-ಇರಾನ್ ನಡುವಿನ ತಾತ್ಕಾಲಿಕ ಒಪ್ಪಂದದ ಮೇಲಿರುವ ಈ ವ್ಯವಸ್ಥೆಯು ಮುಂದಿನ 60 ದಿನಗಳವರೆಗೆ ಜಗತ್ತಿಗೆ ಕುತೂಹಲ ಮೂಡಿಸಿದೆ. ಅಮೆರಿಕ ಸೇನಾ ದಿಗ್ಬಂಧನ ತೆರವುಗೊಳಿಸಿದ ನಂತರ ಹಾರ್ಮೋಜ್ ಜಲಸಂಧಿಯಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ. ಭಾರತಕ್ಕೆ ಹೊರಟಿದ್ದ ಮೊದಲ ಹಡಗು ಇಂದು ಗುಜರಾತ್‌ನ ದಹೇಜ್ ಬಂದರನ್ನು ತಲುಪಲಿದೆ. ಈ ಹಡಗು ಬರೋಬ್ಬರಿ 62,370 ಮೆಟ್ರಿಕ್ ಟನ್ ಎಲ್‌ಎನ್‌ಜಿ (ಲಿಕ್ವಿಫೈಡ್

ಹಾರ್ಮೋಜ್ ಜಲಸಂಧಿ ಸಂಚಾರಕ್ಕೆ ಮುಕ್ತ| ಭಾರತಕ್ಕೆ ಬಂದ LNG ತುಂಬಿದ ಹಡಗು Read More »

ಇಂದು ಪರಿಷತ್ ಚುನಾವಣೆ| ಬಿಜೆಪಿ ರೆಬಲ್ಸ್ ಗಳು ಕಾಂಗ್ರೆಸ್ ಕೈ ಹಿಡೀತಾರಾ?

ಸಮಗ್ರ ನ್ಯೂಸ್: ಇಂದು ಕರ್ನಾಟಕದಲ್ಲಿ ಮೇಲ್ಮನೆ ಮಹಾಯುದ್ಧ ನಡೆಯುತ್ತಿದೆ. ವಿಧಾನಪರಿಷತ್ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾದ ಮೇಲೆ ಈ ಚುನಾವಣೆ ಎದುರಾಗಿದ್ದು, ಸಹಜವಾಗಿಯೇ ಕುತೂಹಲ ಹೆಚ್ಚಿಸಿದೆ. ಕಣದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದು, ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿ ಸುಲಭವಾಗಿ ಗೆಲುವು ಸಾಧಿಸಲು ಕನಿಷ್ಠ 28 ಪ್ರಥಮ ಪ್ರಾಶಸ್ತ್ಯದ ಮತಗಳ ಅಗತ್ಯವಿದೆ. ಕಾಂಗ್ರೆಸ್ ಪಕ್ಷವು ಕಣಕ್ಕಿಳಿಸಿರುವ ಐದೂ ಅಭ್ಯರ್ಥಿಗಳನ್ನು ನಿರಾಯಾಸವಾಗಿ ಗೆಲ್ಲಿಸಲು ಒಟ್ಟು 140 ಮತಗಳ ಅವಶ್ಯಕತೆಯಿದೆ. ಆದರೆ ಕಾಂಗ್ರೆಸ್‌ನ ಸ್ವಂತ ಬಲ ಇರುವುದು 135 ಮಾತ್ರ. ಈ

ಇಂದು ಪರಿಷತ್ ಚುನಾವಣೆ| ಬಿಜೆಪಿ ರೆಬಲ್ಸ್ ಗಳು ಕಾಂಗ್ರೆಸ್ ಕೈ ಹಿಡೀತಾರಾ? Read More »

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ| ಮುಂದಿನ 7 ದಿನಗಳ ಕಾಲ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುತಗಳ ಚಲನೆ ಚುರುಕುಗೊಂಡಿದ್ದರೂ, ವಾಡಿಕೆಯ ಮಳೆಗಿಂತ ಕೊರತೆಯನ್ನು ಅನುಭವಿಸಲಾಗಿದೆ. ಇದೀಗ ಪಶ್ಚಿಮ ಮಧ್ಯ ಬಂಗಾಳಕೊಲ್ಲಿಯಿಂದ ಕೇರಳದವರೆಗೆ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪರಿಣಾಮವಾಗಿ ಮುಂದಿನ ಕೆಲವು ದಿನಗಳಲ್ಲಿ ರಾಜ್ಯದಾದ್ಯಂತ ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆಯಿದೆ. ಜೂನ್ 17ರ ಹವಾಮಾನ ವರದಿಯ ಪ್ರಕಾರ, ಕರಾವಳಿ ಮತ್ತು ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ನೈಋತ್ಯ ಮುಂಗಾರು ಮಾರುತಗಳು ಸದ್ಯ ಹರ್ನೈ, ಸೋಲಾಪುರ, ಹೈದರಾಬಾದ್ ಮತ್ತು ಭದ್ರಾಚಲಂ ಮೂಲಕ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ| ಮುಂದಿನ 7 ದಿನಗಳ ಕಾಲ ಮಳೆ ಸಾಧ್ಯತೆ Read More »

ಪ್ರಕಾಶ್ ರಾಜ್ ಸುದ್ದಿಗೋಷ್ಠಿಯಲ್ಲಿ ಸದ್ದುಮಾಡಿದ ‘ಮಾರಿಕೊಂಡವರು’ ಪದ| ಪತ್ರಕರ್ತರಿಂದ ತೀವ್ರ ತರಾಟೆ

ಸಮಗ್ರ ನ್ಯೂಸ್: ಚಿನ್ನಯ್ಯ ನೀಡಿರುವ ಹೇಳಿಕೆಯ ಬಗ್ಗೆ ನಟ ಪ್ರಕಾಶ್‌ ರಾಜ್‌ ಕರೆದಿದ್ದ ಸುದ್ದಿಗೋಷ್ಠಿಗೆ ಸಾಮಾಜಿಕ ಜಾಲತಾಣದಲ್ಲಿ ಆಹ್ವಾನಿಸುವಾಗ ‘ಮಾರಿಕೊಂಡ ಮಾಧ್ಯಮದವರಿಗೆ ವಿಶೇಷ ಆಹ್ವಾನ’ ಎಂದು ಹೇಳಿರುವುದು ಸುದೀರ್ಘ ವಾಗ್ವಾದಕ್ಕೆ ಕಾರಣವಾಯಿತು. ಮಾರಿಕೊಂಡವರು ಯಾರು ಎಂಬುದನ್ನು ಹೇಳಬೇಕು. ಇಲ್ಲದೇ ಇದ್ದರೆ ಕ್ಷಮೆ ಕೇಳಬೇಕು ಎಂದು ಮಾಧ್ಯಮದ ಹಲವರು ಪಟ್ಟು ಹಿಡಿದರು. ‘ನಿಮಗಲ್ಲ ಹೇಳಿದ್ದು’ ಮಾರಿಕೊಂಡವರಿಗೆ ಹೇಳಿದ್ದು ಎಂದು ಪ್ರಕಾಶ್‌ ರಾಜ್‌ ಕೂಡ ಕ್ಷಮೆ ಕೇಳಲು ನಿರಾಕರಿಸಿದ್ದರಿಂದ ಸುದ್ದಿಗೋಷ್ಠಿಯಲ್ಲಿ ಒಂದೂವರೆ ತಾಸಿಗೂ ಅಧಿಕ ಸಮಯ ಈ ಚರ್ಚೆಯಲ್ಲೇ ಕಳೆದು

ಪ್ರಕಾಶ್ ರಾಜ್ ಸುದ್ದಿಗೋಷ್ಠಿಯಲ್ಲಿ ಸದ್ದುಮಾಡಿದ ‘ಮಾರಿಕೊಂಡವರು’ ಪದ| ಪತ್ರಕರ್ತರಿಂದ ತೀವ್ರ ತರಾಟೆ Read More »

14.43 ಲಕ್ಷ ಜನರ ಬೆಳೆ ಸಾಲ ಮನ್ನಾ ಮಾಡಿದ ತಮಿಳುನಾಡು ಸಿಎಂ

ಸಮಗ್ರ ನ್ಯೂಸ್: ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಮಂಗಳವಾರ ಮಹತ್ವದ ಘೋಷಣೆ ಮಾಡಿದ್ದು, ರಾಜ್ಯದ ಸಹಕಾರಿ ಬ್ಯಾಂಕ್ ಗಳ ಬೆಳೆ ಸಾಲ ಮನ್ನಾ ಯೋಜನೆಯನ್ನು ಬೃಹತ್ ಪ್ರಮಾಣದಲ್ಲಿ ಪರಿಷ್ಕರಿಸಿದ್ದಾರೆ. ಹೊಸ ಯೋಜನೆಯಡಿ ₹75,000 ವರೆಗಿನ ಬೆಳೆ ಸಾಲ ಹೊಂದಿರುವ ಎಲ್ಲಾ ಅತ್ಯಲ್ಪ, ಸಣ್ಣ ಮತ್ತು ದೊಡ್ಡ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುವುದು. ₹75,000 ಕ್ಕಿಂತ ಹೆಚ್ಚು ಸಾಲ ಇರುವ ರೈತರಿಗೆ ತಲಾ ₹35,000 ವರೆಗೆ ಸಾಲ ಮನ್ನಾ

14.43 ಲಕ್ಷ ಜನರ ಬೆಳೆ ಸಾಲ ಮನ್ನಾ ಮಾಡಿದ ತಮಿಳುನಾಡು ಸಿಎಂ Read More »

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ತನಿಖಾಧಿಕಾರಿ ಸೈಮನ್ ಕಾರು ಚಾರ್ಮಾಡಿ ಘಾಟ್ ನಲ್ಲಿ ಪಲ್ಟಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಮಂಗಳವಾರ ಮಹತ್ವದ ತನಿಖಾ ತಂಡವೊಂದರ ಕಾರು ಭೀಕರ ಅಪಘಾತಕ್ಕೆ ಈಡಾಗಿದೆ. ಧರ್ಮಸ್ಥಳದ ವಿವಾದಾತ್ಮಕ ‘ಬುರುಡೆ ಪ್ರಕರಣ’ದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (SIT) ಎಸ್‌ಪಿ ಸಿ.ಎ. ಸೈಮನ್ ಮತ್ತು ಅವರ ತಂಡ ಪ್ರಯಾಣಿಸುತ್ತಿದ್ದ ಇನೋವಾ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಧರ್ಮಸ್ಥಳ ಬುರುಡೆ ಪ್ರಕರಣದ ತನಿಖಾಧಿಕಾರಿಯಾಗಿರುವ ಚಿಕ್ಕಮಗಳೂರು ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿಯಾಗಲು ಎಸ್‌ಐಟಿ ಎಸ್‌ಪಿ ಸಿ.ಎ. ಸೈಮನ್ ಅವರು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ತನಿಖಾಧಿಕಾರಿ ಸೈಮನ್ ಕಾರು ಚಾರ್ಮಾಡಿ ಘಾಟ್ ನಲ್ಲಿ ಪಲ್ಟಿ Read More »

ನೇರಳೆ ಹಣ್ಣಿನ ಭರ್ಜರಿ ಇಳುವರಿ ಬರಗಾಲದ ಸೂಚನೆ!? ಜನಪದದಲ್ಲಿ ಬಿಚ್ಚಿಟ್ಟ ಹವಾಮಾನದ ವೈಜ್ಞಾನಿಕ ಸತ್ಯ

ಸಮಗ್ರ ನ್ಯೂಸ್: ಕರ್ನಾಟಕ ಸೇರಿದಂತೆ ಭಾರತದ ಜನರು ಈ ವರ್ಷ ಬರಗಾಲ ಎದುರಿಸಲು ಸಜ್ಜಾಗಬೇಕಿದೆ. ಹವಾಮಾನ ಇಲಾಖೆಯು ಮುಂಗಾರು ಮಳೆ ಕಡಿಮೆ, ಬರಗಾಲದ ಎಚ್ಚರಿಕೆಯನ್ನು ಈಗಾಗಲೇ ನೀಡಿದೆ. ಹವಾಮಾನದ ಸಂಕಷ್ಟದ ಬಗ್ಗೆ ಜಾನಪದದಲ್ಲಿ ನಮ್ಮ ಪೂರ್ವಜರು ವೈಜ್ಞಾನಿಕ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಹೌದು, ‘ನೇರಳೆ ಹಣ್ಣಿನ ಫಸಲು ಹೇರಳವಾಗಿ ಬಂದಾಗ ಆ ವರ್ಷ ಬರಗಾಲ ಬರುತ್ತದೆ’ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಈ ವರ್ಷ ಅದರಂತೆಯೇ ಆಗುತ್ತಿದೆ. ಹವಾಮಾನ ಇಲಾಖೆಯು ‘ಎಲ್‌ನಿನೋ’ ಎಫೆಕ್ಟ್‌ನಿಂದಾಗಿ ಕರ್ನಾಟಕ ಸೇರಿ ದೇಶದಲ್ಲಿ ನಿರೀಕ್ಷಿತ

ನೇರಳೆ ಹಣ್ಣಿನ ಭರ್ಜರಿ ಇಳುವರಿ ಬರಗಾಲದ ಸೂಚನೆ!? ಜನಪದದಲ್ಲಿ ಬಿಚ್ಚಿಟ್ಟ ಹವಾಮಾನದ ವೈಜ್ಞಾನಿಕ ಸತ್ಯ Read More »

ಉಪ್ಪಿನಂಗಡಿ: ಅಕ್ರಮ ಗೋಸಾಗಾಟ| ಇಬ್ಬರ ಬಂಧನ; 16 ಗೋವುಗಳ ರಕ್ಷಣೆ

ಸಮಗ್ರ ನ್ಯೂಸ್: ಲಾರಿಯೊಂದರಲ್ಲಿ ಜಾನುವಾರುಗಳನ್ನು ಅತ್ಯಂತ ಅಮಾನುಷ ಹಾಗೂ ಅಕ್ರಮವಾಗಿ ಕೇರಳಕ್ಕೆ ಸಾಗಿಸುತ್ತಿದ್ದ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಭಜರಂಗದಳ ಕಾರ್ಯಕರ್ತರ ಮಾಹಿತಿಯ ಮೇರೆಗೆ ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ಕೃತ್ಯದಲ್ಲಿ ತೊಡಗಿದ್ದ ಲಾರಿ ಚಾಲಕ ಮತ್ತು ನಿರ್ವಾಹಕನನ್ನು ವಶಕ್ಕೆ ಪಡೆದಿರುವ ಪೊಲೀಸರು, ಲಾರಿಯಲ್ಲಿದ್ದ 16 ಜಾನುವಾರುಗಳನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಘಟ್ಟ ಪ್ರದೇಶದಿಂದ ಲಾರಿಯೊಂದರಲ್ಲಿ ಜಾನುವಾರುಗಳನ್ನು ಕಾನೂನುಬಾಹಿರವಾಗಿ ಕೇರಳ ಭಾಗಕ್ಕೆ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಭಜರಂಗದಳದ ಕಾರ್ಯಕರ್ತರಿಗೆ ಲಭ್ಯವಾಗಿತ್ತು. ಅವರು ತಕ್ಷಣವೇ ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಮಾಹಿತಿ

ಉಪ್ಪಿನಂಗಡಿ: ಅಕ್ರಮ ಗೋಸಾಗಾಟ| ಇಬ್ಬರ ಬಂಧನ; 16 ಗೋವುಗಳ ರಕ್ಷಣೆ Read More »

ಹವಾಮಾನ ಸಮಾಚಾರ| ದುರ್ಬಲಗೊಂಡ ಮುಂಗಾರು| ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮುಂಗಾರು ಮಳೆ ನಾಪತ್ತೆಯಾಗಿದ್ದು, ತೀವ್ರ ಆತಂಕ ತಂದಿದೆ. ಜೂನ್‌ ಮಧ್ಯಭಾಗದಲ್ಲಿ ಅಬ್ಬರಿಸಿ ಬೀಳಬೇಕಿದ್ದ ಮಾನ್ಸೂನ್‌ ಮಳೆ ಇನ್ನೂ ಚದುರಿದ ರೀತಿಯಲ್ಲೇ ಇದೆ. ರಾಜ್ಯಾದ್ಯಂತ ವ್ಯಾಪಿಸಿಲ್ಲ. ಬೇರೆ ಜಿಲ್ಲೆಗಳಲ್ಲಿ ಅಲ್ಲದೆ ಇದ್ದರೂ, ಕರಾವಳಿ ಭಾಗದಲ್ಲಾದರೂ ಜಾಸ್ತಿ ಮಳೆಯಾಗುತ್ತಿತ್ತು. ಆದರೆ ಕರಾವಳಿ ಕರ್ನಾಟಕದಲ್ಲಿಯೂ ಮುಂಗಾರು ದುರ್ಬಲವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಕೂಡ ಮಳೆಯ ಪ್ರಮಾಣ ಜಾಸ್ತಿ ಇಲ್ಲ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಸ್ಥಗಳಲ್ಲಿ ಹಗುರದಿಂದ ಮಧ್ಯಮ

ಹವಾಮಾನ ಸಮಾಚಾರ| ದುರ್ಬಲಗೊಂಡ ಮುಂಗಾರು| ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ Read More »