ರಾಜ್ಯದಲ್ಲಿ ಭೀಕರ ಬರಗಾಲ ವದಂತಿಗೆ ತೆರೆ| ನಿರಾಳತೆ ತಂದ ಹವಾಮಾನ ತಜ್ಞರ ಮಾಹಿತಿ
ಸಮಗ್ರ ನ್ಯೂಸ್: ರಾಜ್ಯದಲ್ಲಿ ಈ ಬಾರಿ ಸರಿಯಾಗಿ ಮಳೆಯಾಗುವುದಿಲ್ಲ, ಭೀಕರ ಬರಗಾಲ ಆವರಿಸಲಿದೆ ಎಂಬ ವದಂತಿಗಳು ಇತ್ತೀಚೆಗೆ ಅನ್ನದಾತರಲ್ಲಿ ತೀವ್ರ ಆತಂಕ ಮೂಡಿಸಿದ್ದವು. ಭೀಕರ ಬರಗಾಲದ ಭೀತಿಯಿಂದ ಕೃಷಿ ಚಟುವಟಿಕೆಗಳ ಗತಿಯೇನು ಎಂದು ಕಂಗಾಲಾಗಿದ್ದ ರೈತರಿಗೆ ಹವಾಮಾನ ತಜ್ಞರು ಹಾಗೂ ವಿಜ್ಞಾನಿಗಳು ಮಹತ್ವದ ಮಾಹಿತಿ ನೀಡುವ ಮೂಲಕ ದೊಡ್ಡ ನಿರಾಳತೆ ತಂದಿದ್ದಾರೆ. ರಾಜ್ಯದಲ್ಲಿ ಯಾವುದೇ ಭೀಕರ ಬರಗಾಲ ಬರುವುದಿಲ್ಲ ಮತ್ತು ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ತಜ್ಞರು ಖಡಕ್ ಆಗಿ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಭೀಕರ […]
ರಾಜ್ಯದಲ್ಲಿ ಭೀಕರ ಬರಗಾಲ ವದಂತಿಗೆ ತೆರೆ| ನಿರಾಳತೆ ತಂದ ಹವಾಮಾನ ತಜ್ಞರ ಮಾಹಿತಿ Read More »










