ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹಿಂಸಾಚಾರಕ್ಕೆ ಸುವೇಂಧು ಅಧಿಕಾರಿಯ ಆಪ್ತ ಸಹಾಯಕ ಬಲಿ| ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು
ಸಮಗ್ರ ನ್ಯೂಸ್: ಪಶ್ಚಿಮ ಬಂಗಾಳದ ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ಹಿರಿಯ ಮುಖಂಡ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಬುಧವಾರ ರಾತ್ರಿ ಉತ್ತರ 24 ಪರಗಣ ಜಿಲ್ಲೆಯ ಮಾಧ್ಯಮಗ್ರಾಮದಲ್ಲಿ ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಈ ಘಟನೆಯು ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ರಾಜಕೀಯ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಚಂದ್ರನಾಥ್ ರಥ್ ಅವರು ತಮ್ಮ ಸ್ಕಾರ್ಪಿಯೋ ಎಸ್ಯುವಿ ಕಾರಿನಲ್ಲಿ ಕುಳಿತಿದ್ದಾಗ ಈ ದಾಳಿ ನಡೆದಿದೆ. ಸುಮಾರು ಎಂಟು ಮಂದಿ ದುಷ್ಕರ್ಮಿಗಳು […]









