ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ| ನಿಲುವು ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ
ಸಮಗ್ರ ನ್ಯೂಸ್: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆ ಕುರಿತು ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ. ಸಿಬಿಐ ತನಿಖೆಯ ನಂತರವೂ ಆರೋಪಿ ಖುಲಾಸೆಗೊಂಡಿರುವ ಹಿನ್ನೆಲೆಯಲ್ಲಿ, ಮರು ತನಿಖೆಯ ಅಗತ್ಯತೆ ಕುರಿತು ಸರ್ಕಾರವು ಕೈಗೊಳ್ಳಲಿರುವ ಕ್ರಮಗಳ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಕೇಸ್ ಸಂಬಂಧ ಈ ಹಿಂದೆ ಕಾಲಾವಕಾಶ ಕೇಳಿದ್ದರೂ ಸಹ ಈವರೆಗೆ ಕ್ರಮಗಳ ವಿವರಗಳನ್ನು ಸಲ್ಲಿಸುವಲ್ಲಿ ವಿಫಲವಾದ ರಾಜ್ಯ ಸರ್ಕಾರದ ವಿರುದ್ಧ […]










