ಸಮಗ್ರ ಸಮಾಚಾರ

ತ್ರಾಸಿ: ನಿಂತಿದ್ದ ಟ್ಯಾಂಕರ್ ಗೆ ಪ್ರವಾಸಿ‌ ಮಿನಿ ಬಸ್ ಡಿಕ್ಕಿ| ಇಬ್ಬರು ಸಾವು, ಹಲವರು ಗಂಭೀರ

ಸಮಗ್ರ ನ್ಯೂಸ್: ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಗೆ ಪ್ರವಾಸಿಗರಿದ್ದ ಮಿನಿ ಬಸ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟು ಹಲವು ಮಂದಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ತ್ರಾಸಿ ಬೀಚ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಅಪರಾಹ್ನ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ನಿವಾಸಿಗಳು ಮಿನಿ ಬಸ್ ನಲ್ಲಿ ಕರಾವಳಿಗೆ ಪ್ರವಾಸಕ್ಕೆಂದು ಬಂದಿದ್ದರು. ಅತಿ ವೇಗದಿಂದ ಬಂದ ಮಿನಿ ಬಸ್ ತ್ರಾಸಿ ಬಳಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ […]

ತ್ರಾಸಿ: ನಿಂತಿದ್ದ ಟ್ಯಾಂಕರ್ ಗೆ ಪ್ರವಾಸಿ‌ ಮಿನಿ ಬಸ್ ಡಿಕ್ಕಿ| ಇಬ್ಬರು ಸಾವು, ಹಲವರು ಗಂಭೀರ Read More »

ಕಡಬ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ| ವಾಹನ ಸಹಿತ ಮೂವರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಬಲ್ಯ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ಗುಂಡ್ಯ ಹೊಳೆಯಿಂದ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ತಂಡವೊಂದನ್ನು ಕಡಬ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯ ವೇಳೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಮರಳು ಮತ್ತು ಸಾಗಾಟಕ್ಕೆ ಬಳಸುತ್ತಿದ್ದ ಪಿಕ್‌ಅಪ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಏಪ್ರಿಲ್ 26 ರಂದು ಕಡಬ ಪೊಲೀಸ್ ಉಪನಿರೀಕ್ಷಕ ಜಂಬುರಾಜ್ ಮಹಾಜನ್ ಅವರು ಸಿಬ್ಬಂದಿಗಳೊಂದಿಗೆ ತನಿಖೆಗಾಗಿ ಬಲ್ಯ ಗ್ರಾಮದ ಕಡೆಗೆ ತೆರಳುತ್ತಿದ್ದರು. ಈ ವೇಳೆ ಹೊಸ್ಮಠ ಎಂಬಲ್ಲಿ

ಕಡಬ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ| ವಾಹನ ಸಹಿತ ಮೂವರು ಪೊಲೀಸ್ ವಶಕ್ಕೆ Read More »

ಮುಂಬೈನಲ್ಲಿ ಪಹಲ್ಗಾಮ್ ಮಾದರಿಯ ದಾಳಿ| ಜಾತಿ‌ ಕೇಳಿ ಇಬ್ಬರ ಮೇಲೆ‌ ಚಾಕುವಿನಿಂದ ಹಲ್ಲೆ

ಸಮಗ್ರ ನ್ಯೂಸ್: ಮುಂಬೈನ ಮೀರಾ ರಸ್ತೆ ಪ್ರದೇಶದಲ್ಲಿ ಸೋಮವಾರ ಬೆಳಗಿನ ಜಾವ ಪಹಲ್ಗಮ್ ಮಾದರಿಯ ದಾಳಿ ಆಗಿದ್ದು, ಕಲ್ಮಾ ಪಠಿಸದ ಕಾರಣ, ಕಟ್ಟಡವೊಂದರಲ್ಲಿ ನಿಯೋಜಿತರಾಗಿದ್ದ ರಾಜ್‌ಕುಮಾರ್ ಮಿಶ್ರಾ ಮತ್ತು ಸುಬ್ರೋತೋ ರಮೇಶ್ ಸೇನ್ ಅವರ ಮೇಲೆ ವ್ಯಕ್ತಿಯೊಬ್ಬ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಇನ್ನೂ, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಯನ್ನು 31 ವರ್ಷದ ಜೈಬ್ ಜುಬೈರ್ ಅನ್ಸಾರಿ ಎಂದು ಪೊಲೀಸರು ಗುರುತಿಸಿದ್ದು, ಕೇವಲ ಒಂದೂವರೆ ಗಂಟೆಯೊಳಗೆ ಆತನನ್ನು ಬಂಧಿಸಿದ್ದಾರೆ. ಏತನ್ಮಧ್ಯೆ, ದಾಳಿಕೋರನು ಇರಿತಕ್ಕೊಳಗಾಗುವ ಮೊದಲು ಸಿಬ್ಬಂದಿಯ ಹೆಸರು

ಮುಂಬೈನಲ್ಲಿ ಪಹಲ್ಗಾಮ್ ಮಾದರಿಯ ದಾಳಿ| ಜಾತಿ‌ ಕೇಳಿ ಇಬ್ಬರ ಮೇಲೆ‌ ಚಾಕುವಿನಿಂದ ಹಲ್ಲೆ Read More »

ಹವಾಮಾನ ವರದಿ| ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನ ಗುಡುಗು, ಮಳೆ ಸಾಧ್ಯತೆ| 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬಿಸಿ ಗಾಳಿಯ ವಾತಾವರಣದ ನಡುವೆಯೇ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆ ನೀಡಿದೆ. ಮುಂದಿನ 2-3 ದಿನಗಳ ಕಾಲ ರಾಜ್ಯದ 8 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಲಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ

ಹವಾಮಾನ ವರದಿ| ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನ ಗುಡುಗು, ಮಳೆ ಸಾಧ್ಯತೆ| 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ Read More »

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ಯುವಕ ಸಾವು

ಸಮಗ್ರ ನ್ಯೂಸ್: ಕುಮಾರಧಾರ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಸೋಮವಾರ ಸಂಜೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.ಮೃತ ಯುವಕನನ್ನು ಮಂಜು ಎಂಬುವವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಐತ್ತೂರು ಗ್ರಾಮದ ಅರಬ್ಬಿ ತೋಡು ಎಂಬಲ್ಲಿ ರಕ್ಷಿತ್ ತನ್ನ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ತೆರಳಿದ್ದಾಗ ಈ ಘಟನೆ ಸಂಭವಿಸಿದೆ. ರಕ್ಷಿತ್ ಅವರು ನದಿಯ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ನಡೆದ ತಕ್ಷಣ ಸ್ನೇಹಿತರು ಮತ್ತು ಸ್ಥಳೀಯರು

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ಯುವಕ ಸಾವು Read More »

ಕನಸಿಗೆ ಕೈಹಾಕುವ ಅವಕಾಶ: ₹1000ರಿಂದ ಲಕ್ಷಾಂತರ ಬಹುಮಾನಗಳತ್ತ ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕಿಮ್| ನಮ್ಮ ಗ್ರೂಪ್ ಗೆ ಸೇರಲು👇https://chat.whatsapp.com/Cr5okVkGd0LHwrgDMJ7c0t?mode=gi_t

ಸಮಗ್ರ ನ್ಯೂಸ್: ಇಂದಿನ ವೇಗದ ಜೀವನದಲ್ಲಿ ಕಡಿಮೆ ಹೂಡಿಕೆಯಲ್ಲಿ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಎಲ್ಲರೂ ಆಸಕ್ತಿ ತೋರುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಜನರ ಗಮನ ಸೆಳೆಯುತ್ತಿರುವ “ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಟೀಮ್” ಹೊಸ ಭರವಸೆಯ ಕಿರಣವಾಗಿ ಮೂಡಿಬಂದಿದೆ. ತಿಂಗಳಿಗೆ ಕೇವಲ ₹1000 ಉಳಿಸಿ, 11 ತಿಂಗಳ ಅವಧಿಯಲ್ಲಿ ನಿಮ್ಮ ಉಳಿತಾಯವನ್ನು ಬೆಳೆಸಿಕೊಳ್ಳುವುದರ ಜೊತೆಗೆ, ಮನೆ, ಕಾರು, ಬೈಕ್, ಚಿನ್ನ ಮತ್ತು ಲ್ಯಾಪ್‌ಟಾಪ್‌ಗಳಂತಹ ಲಕ್ಷಾಂತರ ಮೌಲ್ಯದ ಬಹುಮಾನಗಳನ್ನು ಗೆಲ್ಲುವ ಸುವರ್ಣ ಅವಕಾಶ ಅಸ್ತ್ರಗ್ರೂಪ್ ನ ಅಕ್ಷಯ ಪಾತ್ರ ಯೋಜನೆಯ ವಿಶೇಷತೆ. ಪ್ರತಿ

ಕನಸಿಗೆ ಕೈಹಾಕುವ ಅವಕಾಶ: ₹1000ರಿಂದ ಲಕ್ಷಾಂತರ ಬಹುಮಾನಗಳತ್ತ ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕಿಮ್| ನಮ್ಮ ಗ್ರೂಪ್ ಗೆ ಸೇರಲು👇https://chat.whatsapp.com/Cr5okVkGd0LHwrgDMJ7c0t?mode=gi_t Read More »

ಕನಸಿಗೆ ಕೈಹಾಕುವ ಅವಕಾಶ: ₹1000ರಿಂದ ಲಕ್ಷಾಂತರ ಬಹುಮಾನಗಳತ್ತ ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕಿಮ್| ನಮ್ಮ ಗ್ರೂಪ್ ಗೆ ಸೇರಲು👉https://chat.whatsapp.com/Cr5okVkGd0LHwrgDMJ7c0t?mode=gi_t

ಸಮಗ್ರ ನ್ಯೂಸ್: ಇಂದಿನ ವೇಗದ ಜೀವನದಲ್ಲಿ ಕಡಿಮೆ ಹೂಡಿಕೆಯಲ್ಲಿ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಎಲ್ಲರೂ ಆಸಕ್ತಿ ತೋರುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಜನರ ಗಮನ ಸೆಳೆಯುತ್ತಿರುವ “ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಟೀಮ್” ಹೊಸ ಭರವಸೆಯ ಕಿರಣವಾಗಿ ಮೂಡಿಬಂದಿದೆ. ತಿಂಗಳಿಗೆ ಕೇವಲ ₹1000 ಉಳಿಸಿ, 11 ತಿಂಗಳ ಅವಧಿಯಲ್ಲಿ ನಿಮ್ಮ ಉಳಿತಾಯವನ್ನು ಬೆಳೆಸಿಕೊಳ್ಳುವುದರ ಜೊತೆಗೆ, ಮನೆ, ಕಾರು, ಬೈಕ್, ಚಿನ್ನ ಮತ್ತು ಲ್ಯಾಪ್‌ಟಾಪ್‌ಗಳಂತಹ ಲಕ್ಷಾಂತರ ಮೌಲ್ಯದ ಬಹುಮಾನಗಳನ್ನು ಗೆಲ್ಲುವ ಸುವರ್ಣ ಅವಕಾಶ ಅಸ್ತ್ರಗ್ರೂಪ್ ನ ಅಕ್ಷಯ ಪಾತ್ರ ಯೋಜನೆಯ ವಿಶೇಷತೆ. ಪ್ರತಿ

ಕನಸಿಗೆ ಕೈಹಾಕುವ ಅವಕಾಶ: ₹1000ರಿಂದ ಲಕ್ಷಾಂತರ ಬಹುಮಾನಗಳತ್ತ ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕಿಮ್| ನಮ್ಮ ಗ್ರೂಪ್ ಗೆ ಸೇರಲು👉https://chat.whatsapp.com/Cr5okVkGd0LHwrgDMJ7c0t?mode=gi_t Read More »

ಎ.29: ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಏ.29ರಂದು ಬುಧವಾರ ಸಂಜೆ 6.40ರ ಗೋದೂಳಿ ಲಗ್ನದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ. ಈಗಾಗಲೇ 105 ಜೋಡಿಗಳು ಹೆಸರು ನೋಂದಾಯಿಸಿದ್ದು, ಅವರು ಕೊಟ್ಟ ದಾಖಲೆಗಳ ಮೂಲ ಪ್ರತಿಗಳನ್ನು ಪರಿಶೀಲಿಸಿದ ಬಳಿಕ ಅವರಿಗೆ ಸಾಮೂಹಿಕ ವಿವಾಹದಲ್ಲಿ ಅವಕಾಶ ನೀಡಲಾಗುವುದು. ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳಸೂತ್ರ ಮತ್ತು ಹೂವಿನಹಾರ ನೀಡಲಾಗುವುದು. ಮದುವೆಯ ಎಲ್ಲ ವೆಚ್ಚವನ್ನು ಧರ್ಮಾ ಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷರಾಗಿರುವ ಶ್ರೀಧರ್ಮಸ್ಥಳ ಮಂಜು

ಎ.29: ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ Read More »

ಕಲ್ಲಂಗಡಿ ತಿಂದು ಮಲಗಿದವರು ಮುಂಜಾನೆ ಹೆಣವಾದರು!!

ಸಮಗ್ರ ನ್ಯೂಸ್: ದಕ್ಷಿಣ ಮುಂಬೈನಲ್ಲಿರುವ ತಮ್ಮ ಮನೆಯಲ್ಲಿ ಊಟದ ನಂತರ ಕಲ್ಲಂಗಡಿ ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಏಪ್ರಿಲ್ 25ರಂದು ಜೆಜೆ ಮಾರ್ಗ್ ನಿವಾಸದಲ್ಲಿ ನಡೆದ ಕುಟುಂಬ ಭೋಜನದ ನಂತರ ಅಬ್ದುಲ್ಲಾ (40), ಪತ್ನಿ ನಸ್ರೀನ್ (35), ಪುತ್ರಿಯರಾದ ಜೈನಾಬ್ (13) ಮತ್ತು ಆಯೇಷಾ (16) ಅನಾರೋಗ್ಯಕ್ಕೆ ಒಳಗಾದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕುಟುಂಬವು ಇತರ ಐದು ಅತಿಥಿಗಳೊಂದಿಗೆ ಚಿಕನ್ ಪುಲಾವ್ ತಿಂದಿದ್ದಾರೆ. ಬಳಿಕ ಮನೆಗೆ ತೆರಳಿ ಕಲ್ಲಂಗಡಿ ಸೇವಿಸಿದ್ದಾರೆ. ಬಳಿಕ

ಕಲ್ಲಂಗಡಿ ತಿಂದು ಮಲಗಿದವರು ಮುಂಜಾನೆ ಹೆಣವಾದರು!! Read More »

ಪಾಕಿಸ್ತಾನ ವಿಶ್ವಾಸಕ್ಕೆ ಅನರ್ಹ – ಇರಾನ್

ಸಮಗ್ರ ನ್ಯೂಸ್: ಇರಾನ್ ಮತ್ತು ಅಮೆರಿಕ ನಡುವೆ ನಡೆಯುತ್ತಿರುವ ಮಾತುಕತೆಯಲ್ಲಿ ಮಧ್ಯವರ್ತಿಯಾಗಿ ಪಾಕಿಸ್ತಾನದ ಪಾತ್ರದ ಬಗ್ಗೆ ಇರಾನ್‍ನ ಸಂಸದರು ಸಂದೇಹ ವ್ಯಕ್ತಪಡಿಸಿದ್ದು ಪಾಕಿಸ್ತಾನವು ಟ್ರಂಪ್ ಅವರ ಹಿತಾಸಕ್ತಿಯ ಪರವಿದೆ ಎಂದು ಆರೋಪಿಸಿದ್ದಾರೆ. ಪಾಕಿಸ್ತಾನವು ಅಮೆರಿಕದ ಜನರ ಇಚ್ಛೆಗೆ ವಿರುದ್ಧವಾಗಿ ಒಂದು ಮಾತನ್ನೂ ಹೇಳುವುದಿಲ್ಲ. ಯಾವಾಗಲೂ ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಹಿತಾಸಕ್ತಿಗೆ ಆದ್ಯತೆ ನೀಡುತ್ತದೆ ಎಂದು ಸಂಸದ ಹಾಗೂ ಇರಾನ್‍ನ ರಾಷ್ಟ್ರೀಯ ಭದ್ರತೆ ಮತ್ತು ವಿದೇಶಾಂಗ ನೀತಿ ಆಯೋಗದ ವಕ್ತಾರ ಇಬ್ರಾಹಿಂ ರೆಝಾಯಿ ಟೀಕಿಸಿದ್ದಾರೆ. ಪಾಕಿಸ್ತಾನವು ಉತ್ತಮ

ಪಾಕಿಸ್ತಾನ ವಿಶ್ವಾಸಕ್ಕೆ ಅನರ್ಹ – ಇರಾನ್ Read More »