ಸಮಗ್ರ ಸಮಾಚಾರ

ಪ್ರಧಾನಿ ಮೋದಿ ಹಾಗೂ ನನಗೆ ಹೆಂಡತಿ ಸಮಸ್ಯೆ ಇಲ್ಲವೆಂದ‌‌ ರಾಗಾ!

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಹಾಗೂ ನನಗೆ ಇಬ್ಬರಿಗೂ ಹೆಂಡತಿ ಸಮಸ್ಯೆ ಇಲ್ಲ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಮಹಿಳೆಯರು ನಮ್ಮ ರಾಷ್ಟ್ರೀಯ ಕಲ್ಪನೆಯಲ್ಲಿ ಕೇಂದ್ರ ಶಕ್ತಿ, ಪ್ರೇರಕ ಶಕ್ತಿ. ನಾವೆಲ್ಲರೂ ಮಹಿಳೆಯರಿಂದ ಪ್ರಭಾವಿತರಾಗುತ್ತೇವೆ. ಜೀವನದಲ್ಲಿ ಬಹಳಷ್ಟು ಕಲಿತಿದ್ದೇವೆ. ಪ್ರಧಾನಿ ಮೋದಿ ಹಾಗೂ ನನಗೆ ಆ ಹೆಂಡತಿ ಸಮಸ್ಯೆ ಇಲ್ಲ, ಆದರೆ ತಾಯಿ, ಸಹೋದರಿಯರು ಇದ್ದಾರೆ ಎಂದರು. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಗಂಭೀರವಾದ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ವಿಂಗಡಣೆ ಕುರಿತ ಚರ್ಚೆ […]

ಪ್ರಧಾನಿ ಮೋದಿ ಹಾಗೂ ನನಗೆ ಹೆಂಡತಿ ಸಮಸ್ಯೆ ಇಲ್ಲವೆಂದ‌‌ ರಾಗಾ! Read More »

ಪ್ರಧಾನಿ ಮೋದಿ ಹಾಗೂ ನನಗೆ ಹೆಂಡತಿ ಸಮಸ್ಯೆ ಇಲ್ಲವೆಂದ‌‌ ರಾಗಾ!

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಹಾಗೂ ನನಗೆ ಇಬ್ಬರಿಗೂ ಹೆಂಡತಿ ಸಮಸ್ಯೆ ಇಲ್ಲ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಮಹಿಳೆಯರು ನಮ್ಮ ರಾಷ್ಟ್ರೀಯ ಕಲ್ಪನೆಯಲ್ಲಿ ಕೇಂದ್ರ ಶಕ್ತಿ, ಪ್ರೇರಕ ಶಕ್ತಿ. ನಾವೆಲ್ಲರೂ ಮಹಿಳೆಯರಿಂದ ಪ್ರಭಾವಿತರಾಗುತ್ತೇವೆ. ಜೀವನದಲ್ಲಿ ಬಹಳಷ್ಟು ಕಲಿತಿದ್ದೇವೆ. ಪ್ರಧಾನಿ ಮೋದಿ ಹಾಗೂ ನನಗೆ ಆ ಹೆಂಡತಿ ಸಮಸ್ಯೆ ಇಲ್ಲ, ಆದರೆ ತಾಯಿ, ಸಹೋದರಿಯರು ಇದ್ದಾರೆ ಎಂದರು. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಗಂಭೀರವಾದ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ವಿಂಗಡಣೆ ಕುರಿತ ಚರ್ಚೆ

ಪ್ರಧಾನಿ ಮೋದಿ ಹಾಗೂ ನನಗೆ ಹೆಂಡತಿ ಸಮಸ್ಯೆ ಇಲ್ಲವೆಂದ‌‌ ರಾಗಾ! Read More »

ಗ್ರಾಹಕರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ| ಯೂನಿಟ್ ಗೆ 56 ಪೈಸೆ ವಿದ್ಯುತ್ ಬೆಲೆ ಏರಿಕೆ

ಸಮಗ್ರ ನ್ಯೂಸ್: ಸುಡುವ ಬಿಸಿಲಿನ ಬೇಗೆಯಿಂದ ಕಂಗಾಲಾಗಿರುವ ರಾಜ್ಯದ ಜನರಿಗೆ ವಿದ್ಯುತ್ ಗ್ರಾಹಕರಿಗೆ ಈಗ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ವಿದ್ಯುತ್ ದರವನ್ನು ಏರಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಹೊಸ ಆದೇಶದನ್ವಯ ಪ್ರತಿ ಯೂನಿಟ್ ವಿದ್ಯುತ್ ಬಳಕೆಯ ಮೇಲೆ 56 ಪೈಸೆ ಹೆಚ್ಚುವರಿ ಹೊರೆಯನ್ನು ಗ್ರಾಹಕರು ಹೊರಬೇಕಾಗಿದೆ. ಕೆಇಆರ್‌ಸಿ ಹೊರಡಿಸಿರುವ ಆದೇಶದ ಪ್ರಕಾರ, ಈ ದರ ಏರಿಕೆಯು 2024-25ರ ಆರ್ಥಿಕ ವರ್ಷದ ಆದಾಯದ ಕೊರತೆಯನ್ನು ಸರಿದೂಗಿಸಲು ಮಾಡಲಾದ ‘ಟ್ರೂ

ಗ್ರಾಹಕರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ| ಯೂನಿಟ್ ಗೆ 56 ಪೈಸೆ ವಿದ್ಯುತ್ ಬೆಲೆ ಏರಿಕೆ Read More »

‘ಇರಾನ್ ತನ್ನೆಲ್ಲಾ‌ ಯುರೇನಿಯಂ ಹಸ್ತಾಂತರಿಸಲು ಒಪ್ಪಿಕೊಂಡಿದೆ’ – ಟ್ರಂಪ್

ಸಮಗ್ರ ನ್ಯೂಸ್: ಜಾಗತಿಕ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದಾರೆ. ಇರಾನ್ ತನ್ನ ಬಳಿ ಇರುವ ಎಲ್ಲಾ ಸಂವರ್ಧಿತ ಯುರೇನಿಯಂ ಅನ್ನು ಅಮೆರಿಕಕ್ಕೆ ಹಸ್ತಾಂತರಿಸಲು ಒಪ್ಪಿಕೊಂಡಿದೆ ಎಂದು ಟ್ರಂಪ್ ಪ್ರತಿಪಾದಿಸಿದ್ದಾರೆ. ಒಂದು ವೇಳೆ ಇದು ನಿಜವಾದಲ್ಲಿ, ಮಧ್ಯಪ್ರಾಚ್ಯದಲ್ಲಿ ಅಣ್ವಸ್ತ್ರ ಪೈಪೋಟಿಗೆ ಬ್ರೇಕ್ ಬೀಳುವ ಸಾಧ್ಯತೆಯಿದೆ. ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಇರಾನ್ ತನ್ನ ಅಣ್ವಸ್ತ್ರ ಕಾರ್ಯಕ್ರಮವನ್ನು ಕೈಬಿಡಲು ಸಿದ್ಧವಾಗಿದೆ ಮತ್ತು ತನ್ನಲ್ಲಿರುವ ಅಪಾಯಕಾರಿ ಯುರೇನಿಯಂ ಅನ್ನು ನಮಗೆ ಒಪ್ಪಿಸಲು ಒಪ್ಪಿಕೊಂಡಿದೆ

‘ಇರಾನ್ ತನ್ನೆಲ್ಲಾ‌ ಯುರೇನಿಯಂ ಹಸ್ತಾಂತರಿಸಲು ಒಪ್ಪಿಕೊಂಡಿದೆ’ – ಟ್ರಂಪ್ Read More »

ರಾಜ್ಯ ಡಿಜಿಪಿ ಡಾ| ಎಂ.ಎ ಸಲೀಂ‌ ಸೇವಾವಧಿ ವಿಸ್ತರಣೆ

ಸಮಗ್ರ ನ್ಯೂಸ್: ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಎಂ.ಎ.ಸಲೀಂ ಅವರ ಸೇವಾವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2025ರ ಮೇನಲ್ಲಿ ಪ್ರಭಾರ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕವಾಗಿದ್ದ ಎಂ.ಎ.ಸಲೀಂ ಅವರ ಸೇವಾವಧಿಯನ್ನು 2027ರ ಆ.29ರವರೆಗೆ ವಿಸ್ತರಣೆ ಮಾಡಲಾಗಿದೆ. 1993ರ ಬ್ಯಾಚ್ IPS ಅಧಿಕಾರಿಯಾಗಿರುವ ಎಂ.ಎ.ಸಲೀಂ ಅವರು ಈ ವರ್ಷದ ಜೂನ್​ನಲ್ಲಿ ನಿವೃತ್ತಿಯಾಗಬೇಕಿತ್ತು. ಆದರೆ ಸುಪ್ರೀಂಕೋರ್ಟ್​ ತೀರ್ಪಿನ ಅನುಸಾರ ಎಂ.ಎ.ಸಲೀಂ ಅವರ ಸೇವಾವಧಿಯನ್ನು ಇನ್ನೂ ಒಂದು ವರ್ಷ ವಿಸ್ತರಿಸಲಾಗಿದೆ. ಸುಪ್ರೀಂಕೋರ್ಟ್ ಆದೇಶದಂತೆ ಡಿಜಿಪಿಗೆ ಕನಿಷ್ಠ 2 ವರ್ಷಗಳ

ರಾಜ್ಯ ಡಿಜಿಪಿ ಡಾ| ಎಂ.ಎ ಸಲೀಂ‌ ಸೇವಾವಧಿ ವಿಸ್ತರಣೆ Read More »

ಯೋಗೇಶ್ ಗೌಡ ಕೊಲೆ ಪ್ರಕರಣ| ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಸಮಗ್ರ ನ್ಯೂಸ್: ಧಾರವಾಡದ ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್‌ ಗೌಡ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಹಾಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿದಂತೆ 17 ಮಂದಿ ಅಪರಾಧಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶುಕ್ರವಾರ ಮಹತ್ವದ ಶಿಕ್ಷೆಯನ್ನು ಪ್ರಕಟಿಸಿದೆ. ಬುಧವಾರವಷ್ಟೇ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿಯನ್ನು ನ್ಯಾಯಾಲಯ ಅಪರಾಧಿಗಳು ಎಂದು ಘೋಷಿಸಿತ್ತು. ಗುರುವಾರ ಶಿಕ್ಷೆಯ ಪ್ರಮಾಣದ ಬಗ್ಗೆ ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌

ಯೋಗೇಶ್ ಗೌಡ ಕೊಲೆ ಪ್ರಕರಣ| ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ Read More »

ಪುತ್ತೂರು: ಇಂದು ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ, ‘ಪುತ್ತೂರು ಬೆಡಿ’

ಸಮಗ್ರ ನ್ಯೂಸ್: ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಪುತ್ತೂರು ಬೆಡಿ’ ಎಂದೇ ಖ್ಯಾತಿಯಾದ ಸಿಡಿಮದ್ದು ಪ್ರದರ್ಶನ, ವಿಜೃಂಭಣೆಯ ಬ್ರಹ್ಮರಥೋತ್ಸವ ಏ.17ರಂದು ರಾತ್ರಿ ನಡೆಯಲಿದೆ. 17ರಂದು ಬೆಳಿಗ್ಗೆ ಉತ್ಸವ, ವಸಂತಕಟ್ಟೆ ಪೂಜೆ, ಬಳಿಕ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಲಿದೆ. ಸಂಜೆ 7.30ಕ್ಕೆ ಉತ್ಸವ ನಡೆದು, ಬಳಿಕ ದೇವರ ರಥಾರೂಢ ಕಾರ್ಯಕ್ರಮ ನಡೆಯಲಿದೆ. ಬಳಿಕ ಪುತ್ತೂರು ಬೆಡಿ ನಡೆಯಲಿದೆ. ಈ ಬಾರಿ ಕಳೆದ ವರ್ಷದಂತೆ ಭಕ್ತರಿಂದಲೇ ಸಿಡಿಮದ್ದು ಪ್ರದರ್ಶನ ನಡೆಯಲಿದ್ದು, ಬಾನಂಗಳದಲ್ಲಿ ಬಣ್ಣದ ಚಿತ್ತಾರ ಮೂಡಿಸುವ ಹಲವು ಬಗೆಯ

ಪುತ್ತೂರು: ಇಂದು ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ, ‘ಪುತ್ತೂರು ಬೆಡಿ’ Read More »

ಐಪಿಎಲ್ ಕ್ರಿಕೆಟ್| ಲಕ್ನೋ ವಿರುದ್ಧ ಆರ್ ಸಿಬಿ ಗೆ ಭರ್ಜರಿ ಜಯ

ಸಮಗ್ರ ನ್ಯೂಸ್: ತವರಿನ ಅಂಗಳದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಆಲ್‌ರೌಂಡ್ ಪ್ರದರ್ಶನ ನೀಡುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಅಧಿಕಾರಯುತ ಜಯ ಸಾಧಿಸಿದೆ. ಮೊದಲು ಬೌಲರ್‌ಗಳ ಸಂಘಟಿತ ದಾಳಿಯಿಂದ ಲಕ್ನೋ ತಂಡವನ್ನು ಅಲ್ಪ ಮೊತ್ತಕ್ಕೆ ನಿಯಂತ್ರಿಸಿದರೆ, ನಂತರ ಬ್ಯಾಟರ್‌ಗಳ ಸ್ಫೋಟಕ ಆಟದಿಂದ 5 ವಿಕೆಟ್‌ಗೆ ಸುಲಭವಾಗಿ ಗುರಿ ತಲುಪಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಪಂದ್ಯದ ಆರಂಭದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಆರ್‌ಸಿಬಿ ನಿರ್ಧಾರವನ್ನು ಬೌಲರ್‌ಗಳು ಸರಿ ಎಂದು ಸಾಬೀತುಪಡಿಸಿದರು. ರಸಿಕ್‌ ದರ್ (4

ಐಪಿಎಲ್ ಕ್ರಿಕೆಟ್| ಲಕ್ನೋ ವಿರುದ್ಧ ಆರ್ ಸಿಬಿ ಗೆ ಭರ್ಜರಿ ಜಯ Read More »

ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ನಾಗರಹಾವು ಕಡಿದು ಸಾವು

ಸಮಗ್ರ ನ್ಯೂಸ್: ಬೇಸಿಗೆ ರಜೆಗೆಂದು ಅಜ್ಜಿ ಮನೆಗೆ ಬಂದಿದ್ದ ಎರಡೂವರೆ ವರ್ಷದ ಮಗುವೊಂದು ಹಾವಿನ ಕಡಿತಕ್ಕೆ ಬಲಿಯಾದ ಹೃದಯ ವಿದ್ರಾವಕ ಘಟನೆ ಸಾಗರ ಪಟ್ಟಣದ ಎಸ್‌ಎನ್ ನಗರದಲ್ಲಿ ನಡೆದಿದೆ. ಭವೀನ್ (2.5) ಮೃತಪಟ್ಟ ಬಾಲಕ. ಮೃತ ಮಗು ಭವೀನ್ ತನ್ನ ತಂದೆ-ತಾಯಿಯೊಂದಿಗೆ ರಜೆ ಕಳೆಯಲು ಅಜ್ಜಿ ಮನೆಗೆ ಬಂದಿದ್ದನು. ಮನೆಯ ಮುಂದೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ನಾಗರಹಾವೊಂದು ಮಗುವಿನ ಕೈಗೆ ಕಚ್ಚಿದೆ. ತಕ್ಷಣವೇ ಎಚ್ಚೆತ್ತ ಪೋಷಕರು ಮಗುವನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.

ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ನಾಗರಹಾವು ಕಡಿದು ಸಾವು Read More »

ನಲವತ್ತರ ಮಹಿಳೆ ಜೊತೆ ಲವ್ ಗೆ ಬಿದ್ದ 21ರ ಯುವಕ| ಮನೆ ಬಿಟ್ಟು ಪರಾರಿಯಾದ ಜೋಡಿ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಒಂದು ವಿಚಿತ್ರ ಪ್ರೇಮ ಪ್ರಕರಣ ಬೆಳಕಿಗೆ ಬಂದಿದ್ದು, 21 ವರ್ಷದ ಯುವಕನೊಬ್ಬ ತನಗಿಂತ 19 ವರ್ಷ ದೊಡ್ಡವಳಾದ ಮಹಿಳೆಯನ್ನು ಪ್ರೀತಿಸಿ ಮದುವೆಯಾಗುವ ಮೂಲಕ ಎರಡೂ ಕುಟುಂಬಗಳಿಗೆ ಆಘಾತ ನೀಡಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಶುರುವಾದ ಇವರ ಪರಿಚಯವು ಮನೆಯವರು ಒಪ್ಪದಿದ್ದರೂ ದೇವಸ್ಥಾನದಲ್ಲಿ ರಹಸ್ಯ ವಿವಾಹವಾಗುವ ಮಟ್ಟಕ್ಕೆ ತಲುಪಿದೆ. ಹಿಂದಿನ ಕಾಲದಲ್ಲಿ ಗಂಡನಿಗಿಂತ ಹೆಂಡತಿ ವಯಸ್ಸಿನಲ್ಲಿ ಚಿಕ್ಕವಳಿರಬೇಕು ಎಂಬ ಸಂಪ್ರದಾಯವಿತ್ತು. ಆದರೆ ಅಮ್ರೋಹಾದ ಈ ಯುವಕ ಮಾತ್ರ ಆಗ್ರಾದ 40 ವರ್ಷದ ವಿಧವೆ

ನಲವತ್ತರ ಮಹಿಳೆ ಜೊತೆ ಲವ್ ಗೆ ಬಿದ್ದ 21ರ ಯುವಕ| ಮನೆ ಬಿಟ್ಟು ಪರಾರಿಯಾದ ಜೋಡಿ Read More »